NMMS Scholarship 2025- 9ರಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತೀ ವರ್ಷ 12,000 ರೂ. ಸ್ಕಾಲರ್‌ಶಿಪ್ | NMMS ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

NMMS ವಿದ್ಯಾರ್ಥಿವೇತನ (NMMS Scholarship 2025) ಪ್ರವೇಶ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯು (karnataka school examination and assessment board – kseab) ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರದ ನ್ಯಾಷನಲ್ ಮೀನ್ಸ್ ಕಂ-ಮೆರಿಟ್ ಸ್ಕಾಲರ್‌ಶಿಪ್ (National Means Cum-Merit Scholarship-NMMS) ಯೋಜನೆಯಡಿ 9ರಿಂದ 11 ತರಗತಿ ವಿದ್ಯಾರ್ಥಿಗಳಿಗೆ ನಾಲ್ಕು ವರ್ಷದ ವ್ಯಾಸಂಗಕ್ಕೆ ಪ್ರತಿ ವರ್ಷ 12,000 ರೂ. ಆರ್ಥಿಕ ನೆರವು ನೀಡಲಾಗುತ್ತದೆ. … Read more

Unauthorized BPL Ration Card- 12 ಲಕ್ಷ ಬಿಪಿಎಲ್ ಕಾರ್ಡ್ ರದ್ದತಿಗೆ ಸರ್ಕಾರದ ಸಿದ್ಧತೆ | ನೀವು ಈ ಪಟ್ಟಿಯಲ್ಲಿದ್ದೀರಾ?

ರಾಜ್ಯದಲ್ಲಿ 12 ಲಕ್ಷಕ್ಕೂ ಹೆಚ್ಚು ಅನಧಿಕೃತ ಬಿಪಿಎಲ್ ಕಾರ್ಡುಗಳು (Unauthorized BPL Ration Card) ಪತ್ತೆಯಾಗಿದ್ದು; ಈ ಎಲ್ಲಾ ಕಾರ್ಡುಗಳ ರದ್ಧತಿಗೆ ಸರ್ಕಾರ ಸಿದ್ಧತೆ ನಡೆಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಅಕ್ರಮಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕಠಿಣ ನಿಯಮ ರೂಪಿಸುತ್ತಿದೆ. ಅಕ್ರಮವಾಗಿ ಕಾರ್ಡು ಪಡೆದಿರುವವರನ್ನು ಪತ್ತೆ ಹಚ್ಚುತ್ತಿದ್ದು; ಇದೇ ಕಾರಣಕ್ಕೆ ವರ್ಷಗಳಿಂದ ಹೊಸ ರೇಷನ್ ಕಾರ್ಡ್ ವಿತರಣೆಯಾಗುತ್ತಿಲ್ಲ. ಸದ್ಯ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮಾಹಿತಿ … Read more

Rural Godown Subsidy Scheme- ರೈತರಿಗೆ ಗೋದಾಮು ನಿರ್ಮಾಣಕ್ಕೆ ಸಹಾಯಧನ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…

ಗೋದಾಮು ನಿರ್ಮಾಣ ಮಾಡಲು ‘ಗ್ರಾಮೀಣ ಭಂಡಾರಣ್ ಯೋಜನೆ’ಯಡಿ (Rural Godown Subsidy Scheme) ನಬಾರ್ಡ್ ಸಹಯೋಗದಲ್ಲಿ ಸಹಾಯಧನ ನೀಡಲಾಗುತ್ತದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಅತಿಯಾದ ಮಳೆ ಮತ್ತು ಪ್ರಕೃತಿ ವಿಕೋಪಗಳಿಂದ ಕೃಷಿ ಉತ್ಪನ್ನಗಳನ್ನು ರಕ್ಷಿಸಿಡಲು ಗೋದಾಮುಗಳು ಅತ್ಯವಶ್ಯಕವಾಗಿವೆ. ರೈತರು ಸಣ್ಣ ಪ್ರಮಾಣದ ಗೋದಾಮು ನಿರ್ಮಾಣ ಮಾಡಿಕೊಳ್ಳಲು ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ (ನರೇಗಾ) ಅಡಿಯಲ್ಲಿ ಸಹಾಯಧನ ಪಡೆಯಬಹುದಾಗಿದೆ. ಇದರ ಯೋಜನೆ ಗೋದಾಮು ನಿರ್ಮಾಣಕ್ಕಾಗಿ ‘ನಬಾರ್ಡ್’ (Nabard) ಸಹಯೋಗದಲ್ಲಿ ‘ಗ್ರಾಮೀಣ ಭಂಡಾರಣ್ ಯೋಜನೆ’ಯಡಿ … Read more

Govt Employees DA Hike- ಸರಕಾರಿ ನೌಕರರಿಗೆ ಸೆಪ್ಟೆಂಬರ್‌ನಲ್ಲಿ ತುಟ್ಟಿಭತ್ಯೆ ಹೆಚ್ಚಳ | ನೌಕರರ ಸಂಬಳದಲ್ಲಿ ಭಾರೀ ಏರಿಕೆ

ಇದೇ ಸೆಪ್ಟೆಂಬರ್‌ನಲ್ಲಿ ಸರಕಾರಿ ನೌಕರರಿಗೆ ತುಟ್ಟಿಭತ್ಯೆ (Govt Employees DA Hike) ಹೆಚ್ಚಳವಾಗಲಿದ್ದು; ಇದರಿಂದ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಹೆಚ್ಚಿನ ಪ್ರಯೋಜನವಾಗಲಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಇದೇ ಸೆಪ್ಟೆಂಬರ್’ನಲ್ಲಿ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (Dearness Allowance – DA) ಸಿಗುವ ಸಾಧ್ಯತೆ ಹೆಚ್ಚಿದೆ. ಕೇಂದ್ರ ಸರ್ಕಾರದ ಮೂಲಗಳ ಪ್ರಕಾರ ಜನವರಿ 2025ರಿಂದ ಜೂನ್ 2025ರ ಅವಧಿಯ ಡಿಎ ಪರಿಷ್ಕರಣೆ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು; ಇದೇ ಸೆಪ್ಟೆಂಬರ್’ನಲ್ಲಿ ಇದರ ಅನುಷ್ಠಾನವಾಗುವ ಸಂಭವ ಹೆಚ್ಚಿದೆ. ಸೆಪ್ಟೆಂಬರ್’ನಲ್ಲಿ ಮೊದಲ … Read more

Mobile Canteen Subsidy- ಮೊಬೈಲ್ ಕ್ಯಾಂಟೀನ್ ತೆರೆಯಲು ಅರ್ಜಿ ಆಹ್ವಾನ | 4 ಲಕ್ಷ ರೂ. ಸಹಾಯಧನ

ನಿರುದ್ಯೋಗಿಗಳು ಮೊಬೈಲ್ ಕ್ಯಾಂಟೀನ್ (Mobile Canteen Subsidy) ಸ್ವಯಂ ಉದ್ಯೋಗ ಆರಂಭಿಸಲು ರಾಜ್ಯ ಸರ್ಕಾರ 4 ಲಕ್ಷ ರೂ. ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ನಿರುದ್ಯೋಗಿ ಯುವಕ/ಯುವತಿಯರನ್ನು ಪ್ರೋತ್ಸಾಹಿಸುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಅನೇಕ ಸ್ವಯಂ ಉದ್ಯೋಗ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಈ ಪೈಕಿ ‘ಉದ್ಯಮಶೀಲತಾ ಅಭಿವೃದ್ಧಿ ಯೋಜನೆ’ ಕೂಡ ಒಂದಾಗಿದೆ. ಸಮಾಜ ಕಲ್ಯಾಣ ಇಲಾಖೆ ಮೂಲಕ ಅನುಷ್ಠಾನಗೊಳಿಸಿರುವ ಸದರಿ ಯೋಜನೆಯಡಿ ಮೊಬೈಲ್ ಕ್ಯಾಂಟೀನ್ ಆರಂಭಿಸಲು 4 ಲಕ್ಷ ರೂ. ಸಹಾಯಧನ … Read more

A Khata Distribution- ನಗರ, ಪಟ್ಟಣದ ಎಲ್ಲಾ ಆಸ್ತಿಗಳಿಗೂ ‘ಎ’ ಖಾತಾ ವಿತರಣೆ | ರಾಜ್ಯ ಸರ್ಕಾರದ ಮಹತ್ವದ ತೀರ್ಮಾನ

ನಗರ-ಪಟ್ಟಣ ಪ್ರದೇಶದ ಎಲ್ಲಾ ಅನಧಿಕೃತ ಆಸ್ತಿಗಳಿಗೆ ರಾಜ್ಯ ಸರ್ಕಾರ ಕಾನೂನುಬದ್ಧ ದಾಖಲೆಯಾದ ‘ಎ’ ಖಾತಾ ವಿತರಿಸಲು (A Khata Distribution) ಮುಂದಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದ ಎಲ್ಲಾ ನಗರ ಮತ್ತು ಪಟ್ಟಣಗಳಲ್ಲಿರುವ ಅನಧಿಕೃತ ಆಸ್ತಿಗಳಾದ ಮನೆ, ನಿವೇಶನಗಳಿಗೆ ‘ಎ’ ಖಾತಾ (A Khata) ನೀಡಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ. ಅನಧಿಕೃತ ಆಸ್ತಿ ಮಾಲೀಕರಿಂದ ನಿರ್ಧಿಷ್ಟ ಶುಲ್ಕ ಕಟ್ಟಿಸಿಕೊಂಡು ‘ಎ’ ಖಾತಾ ನೀಡಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈಗಾಗಲೇ ನಗರ-ಪಟ್ಟಣ ಪ್ರದೇಶದ ಅನಧಿಕೃತ ಆಸ್ತಿಗಳಿಗೆ … Read more

Gruhalakshmi Payment Stopped- 2.13 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬಂದ್ | ಮಹಿಳಾ ಸಚಿವರ ಮಹತ್ವದ ಮಾಹಿತಿ

ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಾಗಿದ್ದ 2.13 ಲಕ್ಷ ಮಹಿಳೆಯರಿಗೆ ಹಣ ಪಾವತಿ ನಿಲ್ಲಿಸಲಾಗಿದೆ ಎಂದು ಮಹಿಳಾ ಸಚಿವರು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ… ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಕುರಿತು ನಿನ್ನೆ (ಆಗಸ್ಟ್ 22) ಸದನದಲ್ಲಿ ಮಹತ್ವದ ಚರ್ಚೆ ನಡೆದಿದ್ದು; ಈ ಬಗ್ಗೆ ಮಾಹಿತಿ ನೀಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಲಕ್ಷಾಂತರ ಮಹಿಳೆಯರಿಗೆ ಹಣ ಬಂದ್ ಮಡಲಾಗಿದೆ ಎಂದು ತಿಳಿಸಿದ್ದಾರೆ. Reliance Foundation Scholarships 2025- ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ … Read more

Bagar Hukum- 42 ಸಾವಿರ ಬಗರ್‌ಹುಕುಂ ಅರ್ಜಿ ತಿರಸ್ಕಾರ | ಯಾರೆಲ್ಲ ಅನರ್ಹರು? ಇಲ್ಲಿದೆ ಮಾಹಿತಿ…

ರಾಜ್ಯ ಸರ್ಕಾರ ಬರೋಬ್ಬರಿ 42 ಸಾವಿರ ಬಗರ್‌ಹುಕುಂ (Bagar Hukum) ಅರ್ಜಿ ತಿರಸ್ಕಾರ ಮಾಡಿದ್ದು; ಅನರ್ಹ ಅರ್ಜಿಗಳ ಅಂಕಿ-ಅಂಶವನ್ನು ಬಿಡುಗಡೆ ಮಾಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರವು ಬಗರ್‌ಹುಕುಂ ಯೋಜನೆ ಅಡಿಯಲ್ಲಿ ಸಲ್ಲಿಕೆಯಾಗಿದ್ದ ಸಾವಿರಾರು ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ದೊಡ್ಡ ಮಟ್ಟದ ಅನರ್ಹರನ್ನು ಪತ್ತೆ ಹಚ್ಚಿದೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ವಿಧಾನಸಭೆಯಲ್ಲಿ ನೀಡಿದ ಮಾಹಿತಿಯ ಪ್ರಕಾರ, ಒಟ್ಟಾರೆ 42,289 ಅರ್ಜಿಗಳು ಅನರ್ಹವೆಂದು ತಿರಸ್ಕರಿಸಲ್ಪಟ್ಟಿವೆ. ಈ ಮಾಹಿತಿಯು ಅನೇಕ ಜನರಿಗೆ ಅಚ್ಚರಿ ಮೂಡಿಸಿದೆ. … Read more

Sukanya Samriddhi Yojana- ನಿಮ್ಮ ಮಕ್ಕಳ ಭವಿಷ್ಯಕ್ಕೆ ₹34.47 ಲಕ್ಷ ಪಡೆಯಿರಿ | ಕೇಂದ್ರ ಸರ್ಕಾರದ ಮಹತ್ವದ ಯೋಜನೆಯ ಮಾಹಿತಿ ಇಲ್ಲಿದೆ…

ಕೇಂದ್ರ ಸರ್ಕಾರದ ಈ ಮಹತ್ವದ ಯೋಜನೆಯಡಿ (Sukanya Samriddhi Yojana) ಹೂಡಿಕೆ ಮಾಡಿದರೆ 15 ವರ್ಷದಲ್ಲಿ ಬರೋಬ್ಬರಿ ₹34.47 ಲಕ್ಷ ಸಿಗಲಿದೆ. ನಿಮ್ಮ ಮಕ್ಕಳ ಭವಿಷ್ಯಕ್ಕೆ ಭದ್ರತೆ ನೀಡುವ ಈ ಯೋಜನೆ ಕುರಿತ ಮಾಹಿತಿ ಇಲ್ಲಿದೆ… ಮಕ್ಕಳ ಭವಿಷ್ಯವನ್ನು ಭದ್ರಗೊಳಿಸಲು ಪೋಷಕರು ಯಾವಾಗಲೂ ಚಿಂತಿಸುತ್ತಾರೆ. ವಿಶೇಷವಾಗಿ ಹೆಣ್ಣುಮಕ್ಕಳ ಶಿಕ್ಷಣ ಮತ್ತು ಮದುವೆ ಖರ್ಚುಗಳು ಕುಟುಂಬದ ಮೇಲೆ ದೊಡ್ಡ ಹೊರೆ ಆಗುತ್ತವೆ. ಇಂತಹ ಸಂದರ್ಭದಲ್ಲಿ ಸರ್ಕಾರದ ಸುಕನ್ಯಾ ಸಮೃದ್ಧಿ ಯೋಜನೆ (Sukanya Samriddhi Yojana – SSY) ಪೋಷಕರಿಗೆ … Read more

Gruhalakshmi money released- ಗಣೇಶ ಚತುರ್ಥಿಗೆ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಬಿಡುಗಡೆ | ಜುಲೈ ತಿಂಗಳ ಹಣ ಜಮಾ

ಗಣೇಶ ಚತುರ್ಥಿ ಹಬ್ಬಕ್ಕೆ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಬಿಡುಗಡೆ (Gruhalakshmi money released) ಮಾಡುವ ಬಗ್ಗೆ ಮಹಿಳಾ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಗೃಹಲಕ್ಷ್ಮೀ ಯೋಜನೆ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಆರ್ಥಿಕ ಬಲ ನೀಡುವ ಉದ್ದೇಶದಿಂದ ಆರಂಭಿಸಲಾಗಿದೆ. ಅರ್ಹ ಫಲಾನುಭವಿಗಳಿಗೆ ಪ್ರತಿ ತಿಂಗಳು ₹2,000 ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಶೀಘ್ರದಲ್ಲಿಯೇ ಮತ್ತೊಂದು ಕಂತಿನ ‘ಗೃಹಲಕ್ಷ್ಮೀ ಯೋಜನೆ’ಯ ಹಣ ಬಿಡುಗಡೆ ಮಡಲು ರಾಜ್ಯ ಸರ್ಕಾರ ಮುಂದಾಗಿದ್ದು; ಈ ಕುರಿತು … Read more

error: Content is protected !!