A Khata Distribution- ನಗರ, ಪಟ್ಟಣದ ಎಲ್ಲಾ ಆಸ್ತಿಗಳಿಗೂ ‘ಎ’ ಖಾತಾ ವಿತರಣೆ | ರಾಜ್ಯ ಸರ್ಕಾರದ ಮಹತ್ವದ ತೀರ್ಮಾನ

ನಗರ-ಪಟ್ಟಣ ಪ್ರದೇಶದ ಎಲ್ಲಾ ಅನಧಿಕೃತ ಆಸ್ತಿಗಳಿಗೆ ರಾಜ್ಯ ಸರ್ಕಾರ ಕಾನೂನುಬದ್ಧ ದಾಖಲೆಯಾದ ‘ಎ’ ಖಾತಾ ವಿತರಿಸಲು (A Khata Distribution) ಮುಂದಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದ ಎಲ್ಲಾ ನಗರ ಮತ್ತು ಪಟ್ಟಣಗಳಲ್ಲಿರುವ ಅನಧಿಕೃತ ಆಸ್ತಿಗಳಾದ ಮನೆ, ನಿವೇಶನಗಳಿಗೆ ‘ಎ’ ಖಾತಾ (A Khata) ನೀಡಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ. ಅನಧಿಕೃತ ಆಸ್ತಿ ಮಾಲೀಕರಿಂದ ನಿರ್ಧಿಷ್ಟ ಶುಲ್ಕ ಕಟ್ಟಿಸಿಕೊಂಡು ‘ಎ’ ಖಾತಾ ನೀಡಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈಗಾಗಲೇ ನಗರ-ಪಟ್ಟಣ ಪ್ರದೇಶದ ಅನಧಿಕೃತ ಆಸ್ತಿಗಳಿಗೆ … Read more

Gruhalakshmi Payment Stopped- 2.13 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬಂದ್ | ಮಹಿಳಾ ಸಚಿವರ ಮಹತ್ವದ ಮಾಹಿತಿ

ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಾಗಿದ್ದ 2.13 ಲಕ್ಷ ಮಹಿಳೆಯರಿಗೆ ಹಣ ಪಾವತಿ ನಿಲ್ಲಿಸಲಾಗಿದೆ ಎಂದು ಮಹಿಳಾ ಸಚಿವರು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ… ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಕುರಿತು ನಿನ್ನೆ (ಆಗಸ್ಟ್ 22) ಸದನದಲ್ಲಿ ಮಹತ್ವದ ಚರ್ಚೆ ನಡೆದಿದ್ದು; ಈ ಬಗ್ಗೆ ಮಾಹಿತಿ ನೀಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಲಕ್ಷಾಂತರ ಮಹಿಳೆಯರಿಗೆ ಹಣ ಬಂದ್ ಮಡಲಾಗಿದೆ ಎಂದು ತಿಳಿಸಿದ್ದಾರೆ. Reliance Foundation Scholarships 2025- ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ … Read more

Bagar Hukum- 42 ಸಾವಿರ ಬಗರ್‌ಹುಕುಂ ಅರ್ಜಿ ತಿರಸ್ಕಾರ | ಯಾರೆಲ್ಲ ಅನರ್ಹರು? ಇಲ್ಲಿದೆ ಮಾಹಿತಿ…

ರಾಜ್ಯ ಸರ್ಕಾರ ಬರೋಬ್ಬರಿ 42 ಸಾವಿರ ಬಗರ್‌ಹುಕುಂ (Bagar Hukum) ಅರ್ಜಿ ತಿರಸ್ಕಾರ ಮಾಡಿದ್ದು; ಅನರ್ಹ ಅರ್ಜಿಗಳ ಅಂಕಿ-ಅಂಶವನ್ನು ಬಿಡುಗಡೆ ಮಾಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರವು ಬಗರ್‌ಹುಕುಂ ಯೋಜನೆ ಅಡಿಯಲ್ಲಿ ಸಲ್ಲಿಕೆಯಾಗಿದ್ದ ಸಾವಿರಾರು ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ದೊಡ್ಡ ಮಟ್ಟದ ಅನರ್ಹರನ್ನು ಪತ್ತೆ ಹಚ್ಚಿದೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ವಿಧಾನಸಭೆಯಲ್ಲಿ ನೀಡಿದ ಮಾಹಿತಿಯ ಪ್ರಕಾರ, ಒಟ್ಟಾರೆ 42,289 ಅರ್ಜಿಗಳು ಅನರ್ಹವೆಂದು ತಿರಸ್ಕರಿಸಲ್ಪಟ್ಟಿವೆ. ಈ ಮಾಹಿತಿಯು ಅನೇಕ ಜನರಿಗೆ ಅಚ್ಚರಿ ಮೂಡಿಸಿದೆ. … Read more

Sukanya Samriddhi Yojana- ನಿಮ್ಮ ಮಕ್ಕಳ ಭವಿಷ್ಯಕ್ಕೆ ₹34.47 ಲಕ್ಷ ಪಡೆಯಿರಿ | ಕೇಂದ್ರ ಸರ್ಕಾರದ ಮಹತ್ವದ ಯೋಜನೆಯ ಮಾಹಿತಿ ಇಲ್ಲಿದೆ…

ಕೇಂದ್ರ ಸರ್ಕಾರದ ಈ ಮಹತ್ವದ ಯೋಜನೆಯಡಿ (Sukanya Samriddhi Yojana) ಹೂಡಿಕೆ ಮಾಡಿದರೆ 15 ವರ್ಷದಲ್ಲಿ ಬರೋಬ್ಬರಿ ₹34.47 ಲಕ್ಷ ಸಿಗಲಿದೆ. ನಿಮ್ಮ ಮಕ್ಕಳ ಭವಿಷ್ಯಕ್ಕೆ ಭದ್ರತೆ ನೀಡುವ ಈ ಯೋಜನೆ ಕುರಿತ ಮಾಹಿತಿ ಇಲ್ಲಿದೆ… ಮಕ್ಕಳ ಭವಿಷ್ಯವನ್ನು ಭದ್ರಗೊಳಿಸಲು ಪೋಷಕರು ಯಾವಾಗಲೂ ಚಿಂತಿಸುತ್ತಾರೆ. ವಿಶೇಷವಾಗಿ ಹೆಣ್ಣುಮಕ್ಕಳ ಶಿಕ್ಷಣ ಮತ್ತು ಮದುವೆ ಖರ್ಚುಗಳು ಕುಟುಂಬದ ಮೇಲೆ ದೊಡ್ಡ ಹೊರೆ ಆಗುತ್ತವೆ. ಇಂತಹ ಸಂದರ್ಭದಲ್ಲಿ ಸರ್ಕಾರದ ಸುಕನ್ಯಾ ಸಮೃದ್ಧಿ ಯೋಜನೆ (Sukanya Samriddhi Yojana – SSY) ಪೋಷಕರಿಗೆ … Read more

Gruhalakshmi money released- ಗಣೇಶ ಚತುರ್ಥಿಗೆ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಬಿಡುಗಡೆ | ಜುಲೈ ತಿಂಗಳ ಹಣ ಜಮಾ

ಗಣೇಶ ಚತುರ್ಥಿ ಹಬ್ಬಕ್ಕೆ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಬಿಡುಗಡೆ (Gruhalakshmi money released) ಮಾಡುವ ಬಗ್ಗೆ ಮಹಿಳಾ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಗೃಹಲಕ್ಷ್ಮೀ ಯೋಜನೆ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಆರ್ಥಿಕ ಬಲ ನೀಡುವ ಉದ್ದೇಶದಿಂದ ಆರಂಭಿಸಲಾಗಿದೆ. ಅರ್ಹ ಫಲಾನುಭವಿಗಳಿಗೆ ಪ್ರತಿ ತಿಂಗಳು ₹2,000 ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಶೀಘ್ರದಲ್ಲಿಯೇ ಮತ್ತೊಂದು ಕಂತಿನ ‘ಗೃಹಲಕ್ಷ್ಮೀ ಯೋಜನೆ’ಯ ಹಣ ಬಿಡುಗಡೆ ಮಡಲು ರಾಜ್ಯ ಸರ್ಕಾರ ಮುಂದಾಗಿದ್ದು; ಈ ಕುರಿತು … Read more

E-Swathu 11B- ಸೆಪ್ಟೆಂಬರ್’ನಿಂದ ಗ್ರಾಮ ಪಂಚಾಯತಿ ಎಲ್ಲಾ ಆಸ್ತಿಗಳಿಗೂ ಇ-ಸ್ವತ್ತ್ತು ವಿತರಣೆ | ಸರ್ಕಾರದ ಮಹತ್ವದ ಮಾಹಿತಿ

ರಾಜ್ಯ ಸರ್ಕಾರ ಗ್ರಾಮೀಣ ಜನತೆಗೆ ಸಿಹಿಸುದ್ದಿ ನೀಡಿದ್ದು; ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೂ ‘ಇ-ಸ್ವತ್ತು’ (E-Swathu) ವಿತರಣೆಗೆ ಮುಂದಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಎಲ್ಲಾ ಆಸ್ತಿಗಳನ್ನು ಡಿಜಿಟಲ್ ದಾಖಲೆಗಳ ಅಡಿಯಲ್ಲಿ ತರಲು ಸರ್ಕಾರವು ಬೃಹತ್ ಯೋಜನೆ ಕೈಗೊಂಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು, ಇನ್ನೂ ಒಂದೂವರೆ ತಿಂಗಳೊಳಗೆ ‘ಇ-ಸ್ವತ್ತು’ ವಿತರಣೆ ಹಾಗೂ 11 ಬಿ ಆಸ್ತಿ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಘೋಷಿಸಿದ್ದಾರೆ. … Read more

Sheep Farming Subsidy Scheme- ಕುರಿ-ಮೇಕೆ ಸಾಕಾಣಿಕೆಗೆ ಸರ್ಕಾರದಿಂದ ₹50,000 ಸಹಾಯಧನ | ಈಗಲೇ ಅರ್ಜಿ ಹಾಕಿ

ರಾಜ್ಯ ಸರ್ಕಾರ ಕುರಿ-ಮೇಕೆ ಸಾಕಾಣಿಕೆಗೆ 50,000 ರೂ. ಸಹಾಯಧನ (Sheep Farming Subsidy Scheme) ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರವು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ ವಿವಿಧ ಕಲ್ಯಾಣ ಯೋಜನೆಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಪೈಕಿ ‘ಕುರಿ ಸಾಕಾಣಿಕೆ ಯೋಜನೆ’ ಅಡಿಯಲ್ಲಿ 50,000 ರೂ. ಆರ್ಥಿಕ ನೆರವು ನೀಡಲಾಗುತ್ತಿದೆ. ಸ್ವಯಂ ಉದ್ಯೋಗ ನೇರಸಾಲ ಯೋಜನೆ 2025-26ನೇ ಸಾಲಿನ ವಿವಿಧ ಕಲ್ಯಾಣ ಯೋಜನೆಗಳ … Read more

Sheep and Goat Subsidy Scheme- ಕುರಿ-ಮೇಕೆ ಸಾಕಾಣಿಕೆ ಸರ್ಕಾರದ ಸಬ್ಸಿಡಿ ಯೋಜನೆಗಳು | ಕುರಿ ನಿಗಮದ ಸಹಾಯಧನ ಸೌಲಭ್ಯಗಳು

ರಾಜ್ಯ ಸರ್ಕಾರವು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮೂಲಕ ಕುರಿ-ಮೇಕೆ ಸಾಕಾಣಿಕೆ ಹಲವು ಸಬ್ಸಿಡಿ ಯೋಜನೆಗಳನ್ನು (Sheep and Goat Subsidy Scheme) ಜಾರಿಗೊಳಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಕೃಷಿಯೊಂದಿಗೆ ಪಶುಸಂಗೋಪನೆಯೂ ಕೂಡಾ ಗ್ರಾಮೀಣ ಆರ್ಥಿಕತೆಯಲ್ಲಿ ಮಹತ್ವಪೂರ್ಣ ಪಾತ್ರವಹಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಕುರಿ ಹಾಗೂ ಮೇಕೆ ಸಾಕಾಣಿಕೆ ಗ್ರಾಮೀಣ ಜನತೆಗೆ ಸ್ಥಿರ ಆದಾಯದ ಮೂಲವಾಗಿದೆ. ಈ ಹಿನ್ನಲೆಯಲ್ಲಿ ಕುರಿ-ಮೇಕೆ ಸಾಕಾಣಿಕೆದಾರರಿಗೆ ಹಲವು ಸಬ್ಸಿಡಿ ಯೋಜನೆಗಳನ್ನು ಜಾರಿಗೊಳಿಸಿದೆ. ರಾಜ್ಯ ಸರಕಾರದ ಕರ್ನಾಟಕ ಕುರಿ … Read more

BPL to APL- ಅನರ್ಹ ಬಿಪಿಎಲ್ ಕಾರ್ಡು ಎಪಿಎಲ್‌ಗೆ ಸೇರ್ಪಡೆ | ಹೊಸ ರೇಷನ್ ಕಾರ್ಡ್ ಅರ್ಜಿ ಆಹ್ವಾನಕ್ಕೆ ಆಹಾರ ಸಚಿವರ ಸೂಚನೆ

ಬಿಪಿಎಲ್ ಕಾರ್ಡ್ ರದ್ದತಿ (BPL to APL) ಕುರಿತು ರಾಜ್ಯದಲ್ಲಿ ಮತ್ತೆ ಚರ್ಚೆ ಶುರುವಾಗಿದೆ. ಈ ಬಗ್ಗೆ ನಿನ್ನೆ (ಆಗಸ್ಟ್ 11) ಆಹಾರ ಸಚಿವ ಎಚ್ ಕೆ ಮುನಿಯಪ್ಪ ಅವರು ವಿಧಾನಪರಿಷತ್‌ನಲ್ಲಿ ಸರ್ವಸದಸ್ಯರ ಒಪ್ಪಿಗೆ ಕೋರಿದ್ದಾರೆ. ಹೌದು, ಕಾಂಗ್ರೆಸ್ ಸದಸ್ಯ ಎಂ.ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿರುವ ಆಹಾರ ಸಚಿವರು ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಇವರೆಲ್ಲರನ್ನು ಎಪಿಎಲ್ ಕಾರ್ಡಿಗೆ ಸೇರ್ಪಡೆ ಮಾಡುವ ಉದ್ದೇಶವಿದೆ. ಎಲ್ಲಾ ಶಾಸಕರು ಒಮ್ಮತ ಸೂಚಿಸಿದರೆ ಶೀಘ್ರದಲ್ಲಿಯೇ ಕಾರ್ಯಾರಂಭ ಮಾಡಲಾಗುವುದು ಎಂದಿದ್ದಾರೆ. … Read more

Deen Dayal SPARSH Yojana 2025- 6ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಅಂಚೆ ಇಲಾಖೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಪ್ರತೀ ವಿದ್ಯಾರ್ಥಿಗೆ 6,000 ರೂ. ನೆರವು | ದೀನ್ ದಯಾಳ್ ಸ್ಪರ್ಶ್ ಯೋಜನೆ

2025-2026ನೇ ಸಾಲಿಗೆ 6ನೇ ತರಗತಿಯಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಅಂಚೆ ಇಲಾಖೆಯ ವಿದ್ಯಾರ್ಥಿವೇತನಕ್ಕೆ (Deen Dayal SPARSH Yojana 2025) ಅರ್ಜಿ ಆಹ್ವಾನಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಅಂಚೆ ಇಲಾಖೆಯು 6 ರಿಂದ 9ನೇ ತರಗತಿಯ ವರೆಗಿನ ವಿದ್ಯಾರ್ಥಿಗಳಲ್ಲಿ ಅಂಚೆಚೀಟಿ ಸಂಗ್ರಹದ ಬಗ್ಗೆ ಆಸಕ್ತಿ ಮೂಡಿಸಲು ‘ದೀನ್ ದಯಾಳ್ ಸ್ಪರ್ಶ ಯೋಜನೆ’ ಎಂಬ ಅಂಚೆಚೀಟಿ ಸಂಗ್ರಹಣಾ ವಿದ್ಯಾರ್ಥಿವೇತನ ಯೋಜನೆಯನ್ನು ಪ್ರಾರಂಭಿಸಿದೆ. 6 ರಿಂದ 9ನೇ ತರಗತಿಯ ವಿದ್ಯಾರ್ಥಿಗಳು ಉತ್ತಮ ಶೈಕ್ಷಣಿಕ ದಾಖಲೆಯನ್ನು ಹೊಂದಿದ್ದು, ಅಂಚೆಚೀಟಿ ಸಂಗ್ರಹವನ್ನು ಹವ್ಯಾಸವಾಗಿ … Read more

error: Content is protected !!