Welfare Schemes- ಉಚಿತ ಮನೆ, ಕಾರು, ಆಟೋ, ಬೈಕ್ ಸಬ್ಸಿಡಿ ವಿತರಣೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳಿಗೆ (Welfare Schemes) ಅರ್ಜಿ ಆಹ್ವಾನಿಸಲಾಗಿದ್ದು; ಅರ್ಹ ಫಲಾನುಭವಿಗಳು ಮೇ 2ರ ಒಳಗಾಗಿ ಅರ್ಜಿ ಸಲ್ಲಸಲು ಕೋರಲಾಗಿದೆ. ಹೌದು, ಬಿಬಿಎಂಪಿ (BBMP) ಅರ್ಥಾತ್ ಬೆಂಗಳೂರು ಮಹಾನಗರ ಪಾಲಿಕೆಯ 2024-25ನೇ ಸಾಲಿನ ಬಜೆಟ್ ಅಡಿಯಲ್ಲಿ (BBMP Budget 2024-25)  ಅನುಷ್ಠಾನಗೊಳ್ಳುವ ವಿವಿಧ ಕಲ್ಯಾಣ ಕಾರ್ಯಕ್ರಮಗಳಲ್ಲಿ ವಿವಿಧ ಉಚಿತ ಸೌಲಭ್ಯಗಳನ್ನು ಪಡೆಯಲು ಪಾಲಿಕೆ ವ್ಯಾಪ್ತಿಯ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಜಿ ಸಲ್ಲಿಸಲು ಕಳೆದ ಮಾರ್ಚ್ 29 ಕೊನೆಯ … Read more

8th Pay Commission Delay- ಸರಕಾರಿ ನೌಕರರ ಸಂಬಳ ಏರಿಕೆಗೆ ತಾತ್ಕಾಲಿಕ ತಡೆ | 8ನೇ ವೇತನ ಆಯೋಗ ಜಾರಿಗೆ ವಿಳಂಬ

ಕೇಂದ್ರ ಸರಕಾರಿ ನೌಕರರ (Government Employees) ಸಂಬಳ ಹೆಚ್ಚಿಸುವ ದಿಸೆಯಲ್ಲಿ 8ನೇ ವೇತನ ಆಯೋಗ (8th Pay Commission) ರಚಿಸಲು ಕೇಂದ್ರ ಸರಕಾರ (Government of India) ಅನುಮೋದನೆ ನೀಡಿದೆ. ಇದರಿಂದಾಗಿ ನೌಕರರು ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದಾರೆ. ಆದರೆ, ಮೂಲಗಳ ಪ್ರಕಾರ, 8ನೇ ವೇತನ ಆಯೋಗದ ಶಿಫಾರಸುಗಳ ಜಾರಿ ಸದ್ಯಕ್ಕಿಲ್ಲ ಎನ್ನಲಾಗುತ್ತಿದೆ. 8ನೇ ವೇತನ ಆಯೋಗವು ನೌಕರರ ಸಂಬಳ ಏರಿಕೆಗೆ ಮಾರ್ಗದರ್ಶಕವಾಗಲಿದ್ದು, ಸದ್ಯದ ಮಾಹಿತಿ ಪ್ರಕಾರ 2026ರ ಏಪ್ರಿಲ್ 1ರಿಂದ ಜಾರಿಯಾಗಬೇಕಿತ್ತು. ಆದರೆ, ಇತ್ತೀಚಿನ ವರದಿಗಳ ಪ್ರಕಾರ … Read more

Govt Employees Low Interest Loan- ಇನ್ಮುಂದೆ ಸರ್ಕಾರಿ ನೌಕರರಿಗೆ ಕಡಿಮೆ ಬಡ್ಡಿ ಸಾಲ ಸೌಲಭ್ಯ | ಏನೆಲ್ಲ ಸೌಲಭ್ಯ ಸಿಗಲಿದೆ? ಇಲ್ಲಿದೆ ಮಾಹಿತಿ…

ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಹೆಚ್ಚಿನ ಆರ್ಥಿಕ ಅನುಕೂಲಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ನೌಕರರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಅತೀ ಕಡಿಮೆ ಬಡ್ಡಿಯಲ್ಲಿ ಗೃಹಸಾಲ (Home Loan), ವಾಹನ ಸಾಲ (Vehicle Loan) ಮತ್ತು ಪರ್ಸನಲ್ ಲೋನ್ (Personal Loan) ಒದಗಿಸಲು ಕ್ರಮವಹಿಸಲಾಗುತ್ತಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಪೇಕ್ಷೆಯ ಮೇರೆಗೆ ರಾಜ್ಯ ಸರ್ಕಾರವು ಈ ಸಂಬ೦ಧ ಹಲವು ರಾಷ್ಟ್ರೀಕೃತ ಬ್ಯಾಂಕುಗಳೊ೦ದಿಗೆ (Nationalized Banks) ಚರ್ಚೆ ನಡೆಸಲು ನಿರ್ಧರಿಸಿದ್ದು; ಇದೇ ಏಪ್ರಿಲ್ 15ರಂದು … Read more

Grama Panchayat New Rules- ಗ್ರಾಮ ಪಂಚಾಯತಿ ಅಧಿಕಾರಿಗಳು, ನೌಕರರಿಗೆ ಗುಡ್ ನ್ಯೂಸ್ | ವರ್ಗಾವಣೆ ಮತ್ತು ಇ-ಹಾಜರಾತಿಗೆ ಹೊಸ ನಿಯಮ ಜಾರಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು (Department of Rural Development and Panchayat Raj) ಗ್ರಾಮ ಪಂಚಾಯತಿ (Grama Panchayat) ಅಧಿಕಾರಿಗಳ ವರ್ಗಾವಣೆ ನಿಯಮದಲ್ಲಿ ಮಹತ್ವದ ತಿದ್ದುಪಡಿ ಮಾಡಿದೆ. ಈ ಹೊಸ ತಿದ್ದುಪಡಿ ಅನ್ವಯ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (PDO), ಕಾರ್ಯದರ್ಶಿಗಳು (Secretary), ಸಹಾಯಕರು, ಲೆಕ್ಕ ಸಹಾಯಕರು ಮತ್ತು ಇತರ ಸಂಬ೦ಧಿತ ಅಧಿಕಾರಿಗಳ ವರ್ಗಾವಣೆ ವಿಧಾನದಲ್ಲಿ ಹೊಸ ಮಾರ್ಗದರ್ಶನ ಒದಗಿಸಲಾಗಿದೆ. ಜೊತೆಗೆ ಗ್ರಾಪಂ ಸಿಬ್ಬಂದಿಗಳ ಇ-ಹಾಜರಾತಿ (E-Attendance) ಹೊರೆ ಕೂಡ ಕಡಿಮೆ ಮಾಡಲಾಗಿದೆ. ಏನಿದು … Read more

Sarvarigu Sooru- ಸರ್ವರಿಗೂ ಸೂರು ಯೋಜನೆಯಡಿ 42,345 ಉಚಿತ ಮನೆ ಹಂಚಿಕೆ | ನೀವೂ ಹೀಗೆ ಅರ್ಜಿ ಸಲ್ಲಿಸಿ…

ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ (Karnataka Slum Development Board) ‘ಸರ್ವರಿಗೂ ಸೂರು’ (Housing for All Mission) ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಮನೆಗಳನ್ನು (Free Homes) ನೀಡಲಾಗುತ್ತಿದೆ. ಈ ಯೋಜನೆಯ ಮೊದಲ ಹಂತದಲ್ಲಿ ಹಲವು ಮನೆಗಳನ್ನು ವಿತರಿಸಲಾಗಿದ್ದು, ಈಗ 2ನೇ ಹಂತದಲ್ಲಿ 42,000ಕ್ಕೂ ಹೆಚ್ಚು ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ. ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಈ ಕುರಿತಂತೆ ಮಾಹಿತಿ ಹಂಚಿಕೊ೦ಡಿದ್ದಾರೆ. Unified Pension Scheme- ಏಪ್ರಿಲ್‌ನಿಂದ ಸರ್ಕಾರಿ ನೌಕರರಿಗೆ ಭರ್ಜರಿ ಪಿಂಚಣಿ | … Read more

Unified Pension Scheme- ಏಪ್ರಿಲ್‌ನಿಂದ ಸರ್ಕಾರಿ ನೌಕರರಿಗೆ ಭರ್ಜರಿ ಪಿಂಚಣಿ | ಯಾರಿಗೆ ಎಷ್ಟು ಸಿಗಲಿದೆ ಪೆನ್ಶನ್‌?

2025ರ ಏಪ್ರಿಲ್ 1ರಿಂದ ಕೇಂದ್ರ ಸರ್ಕಾರವು ‘ಏಕೀಕೃತ ಪಿಂಚಣಿ ಯೋಜನೆ’ಯನ್ನು (Unified Pension Scheme – UPS) ಜಾರಿಗೆ ತಂದಿದ್ದು, ಇದು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS) ವ್ಯಾಪ್ತಿಯಲ್ಲಿರುವ ಸರ್ಕಾರಿ ನೌಕರರಿಗೆ (Govt Employees) ಅನ್ವಯವಾಗಲಿದೆ. ಈ ಯೋಜನೆಯಡಿ, ಸರ್ಕಾರಿ ನೌಕರರಿಗೆ ನಿವೃತ್ತಿ ಬಳಿಕ ಅನೇಕ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಸದ್ಯ ದೇಶಾದ್ಯಂತ 50 ಲಕ್ಷ ಕೇಂದ್ರ ಸರಕಾರಿ ನೌಕರರಿದ್ದು 23 ಲಕ್ಷ ಕೇಂದ್ರ ಸರಕಾರಿ ನೌಕರರಿಗೆ ಯುಪಿಎಸ್ ಯೋಜನೆಯಿಂದ ಅನುಕೂಲವಾಗಲಿದೆ. ಯುಪಿಎಸ್ ಯೋಜನೆಗೆ ಯಾರು ಅರ್ಹರು, ಯಾವೆಲ್ಲ … Read more

New Traffic Rules- ದಂಡ ಕಟ್ಟದಿದ್ದರೆ ಡ್ರೈವಿಂಗ್ ಲೈಸೆನ್ಸ್ ರದ್ದು | ಟ್ರಾಫಿಕ್ ನಿಯಮ ಉಲ್ಲಂಘನೆಗೆ ಕಠಿಣ ಕ್ರಮ

ಸಂಚಾರ ನಿಯಮ ಉಲ್ಲಂಘನೆಗೆ (Traffic Violation) ಗಂಭೀರ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ನಿಯಮ ಉಲ್ಲಂಘನೆ ಮಾಡಿದವರಿಗೆ ವಿಧಿಸಲಾಗುವ ದಂಡವನ್ನು (E-challan) 90 ದಿನಗಳೊಳಗೆ ಪಾವತಿಸದೇ ಇದ್ದರೆ, ಅವರ ಚಾಲನಾ ಪರವಾನಗಿಯನ್ನು (Driving License -DL) ರದ್ದುಪಡಿಸಲು ಹೊಸ ನಿಯಮ ರೂಪಿಸಲಾಗುತ್ತಿದೆ. ಭಾರತದಲ್ಲಿ ಅಪಘಾತಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಸಂಚಾರ ನಿಯಮಗಳ ಪಾಲನೆಯಲ್ಲಿ ಆಗುತ್ತಿರುವ ನಿರ್ಲಕ್ಷ್ಯವೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಈ ಹೊಸ ನಿಯಮ ಅನುಷ್ಠಾನಗೊಂಡರೆ ಸಂಚಾರ ನಿಯಮ ಉಲ್ಲಂಘನೆ ಕಡಿಮೆಯಾಗಬಹುದು ಮತ್ತು ರಸ್ತೆ … Read more

BPL Ration Card Update- ಹೊಸ ರೇಷನ್ ಕಾರ್ಡ್ ಅರ್ಜಿ | ಆಹಾರ ಇಲಾಖೆಯ ಮಹತ್ವದ ಮಾಹಿತಿ ಇಲ್ಲಿದೆ…

ರಾಜ್ಯಾದ್ಯಂತ ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಸಲು ಕಾತರದಿಂದ ಕಾಯುತ್ತ ಕೂತಿರುವವರಿಗೆ ರಾಜ್ಯ ಸರ್ಕಾರ ಶಾಕಿಂಗ್ ನ್ಯೂಸ್ ನೀಡಿದೆ. ಬಿಪಿಎಲ್ ಸೇರಿದಂತೆ ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗಿದ್ದು, ಸದ್ಯಕ್ಕೆ ಹೊಸ ಪಡಿತರ ಚೀಟಿ ಹಂಚಿಕೆ ಮಾಡಲ್ಲ ಎಂದು ಆಹಾರ ಇಲಾಖೆ ಹೇಳಿದೆ. ರಾಜ್ಯದಲ್ಲಿ ಬಿಪಿಎಲ್ (Below Poverty Line) ಪಡಿತರ ಚೀಟಿಗಾಗಿ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತಿಲ್ಲ. ಕಳೆದ ಎರಡು ವರ್ಷಗಳಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಆನ್‌ಲೈನ್ ಪೋರ್ಟಲ್ ಪುನರಾರಂಭವಾಗದೆ ಇರುವುದರಿಂದ, ಸಾವಿರಾರು ಅರ್ಹ ಕುಟುಂಬಗಳು … Read more

Bagair Hukum Arji- ಬಗರ್ ಹುಕುಂ ಅರ್ಜಿ ವಿಲೇವಾರಿಗೆ ಆರು ತಿಂಗಳ ಗಡುವು | ತಹಸೀಲ್ದಾರ್‌ಗಳಿಗೆ ಕಂದಾಯ ಸಚಿವರ ಚಾಟಿ

ಮುಂದಿನ ಆರು ತಿಂಗಳ ಒಳಗೆ ಬಗರ್‌ಹುಕುಂ (Bagair Hukum) ಅರ್ಜಿಗಳ ವಿಲೇವಾರಿ ಮಾಡಿ ಮುಗಿಸಿ ಭೂ ಮಂಜೂರಾತಿಗೆ ಅನುಕೂಲ ಮಾಡಿಕೊಡಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ತಹಸೀಲ್ದಾರರಿಗೆ ತಾಕೀತು ಮಾಡಿದ್ದಾರೆ… ರಾಜ್ಯದಲ್ಲಿ ಬಗರ್‌ಹುಕುಂ ಅರ್ಜಿಗಳನ್ನು ವಿಲೇವಾರಿ ಮಾಡುವ ಪ್ರಕ್ರಿಯೆಗೆ ವೇಗದ ಅಗತ್ಯವಿದ್ದು, ಮುಂದಿನ ಆರು ತಿಂಗಳೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಹಸೀಲ್ದಾರರಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ತ್ವರಿತ ಅರ್ಜಿ ವಿಲೇವಾರಿಗೆ ಕಟ್ಟುನಿಟ್ಟಿನ ಆದೇಶ ರಾಜ್ಯದಲ್ಲಿ … Read more

KASS Free Health Care- ಇನ್ಮುಂದೆ ಸರ್ಕಾರಿ ನೌಕರರಿಗೆ ಉಚಿತ ಚಿಕಿತ್ಸೆ | ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಸಂಪುಟ ಸಭೆ ನಿರ್ಣಯ

ಕಡೆಗೂ ರಾಜ್ಯ ಸರ್ಕಾರಿ ನೌಕರರ ಮಹತ್ವಾಕಾಂಕ್ಷಿ ಯೋಜನೆಯಾದ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯನ್ನು (Karnataka Arogya Sanjeevini Scheme KASS) ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯಿಸಿದೆ… ರಾಜ್ಯ ಸರಕಾರಿ ನೌಕರರು (Govt Employees) ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಒದಗಿಸುವ ಸದರಿ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯು 2021-22ನೇ ಸಾಲಿನ ಬಜೆಟ್’ನಲ್ಲಿ ಘೋಷಣೆಯಾಗಿ, 2021ರ ಜುಲೈ 22 ರಂದು ಕ್ಯಾಬಿನೆಟ್ ಅನುಮೋದನೆ ಪಡೆಯಲಾಗಿತ್ತು. ಆದರೆ, ಅನೇಕ … Read more

error: Content is protected !!