ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ | ಯಾರಿಗೆಲ್ಲ ಲ್ಯಾಪ್‌ಟಾಪ್ ಸಿಗಲಿದೆ? Free Laptop of SSLC toppers

Free Laptop of SSLC toppers : ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು (karnataka school examination and assessment board) 2024ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್’ಟಾಪ್ (Free Laptop) ನೀಡಲು ತಯಾರಿ ನಡಸಿದೆ. ಈ ಸಂಬ೦ಧ ಲ್ಯಾಪ್‌ಟಾಪ್ ಖರೀದಿಗಾಗಿ ಟೆಂಡರ್ ಆಹ್ವಾನಿಸಲಾಗಿದೆ. ಪ್ರತೀ ವರ್ಷದಂತೆ ಈ ವರ್ಷವೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆಗೆ ಮುಂದಾಗಿದ್ದು; ಒಟ್ಟು 3.96 ಕೋಟಿ ರೂಪಾಯಿ ವೆಚ್ಚವನ್ನು … Read more

ಸರ್ಕಾರಿ ನೌಕರರಿಗೆ ಆಗಸ್ಟ್’ನಿಂದ ಎಷ್ಟೆಷ್ಟು ಸಂಬಳ ಏರಿಕೆ ಆಗಲಿದೆ? ನಿಮ್ಮ ಮೊಬೈಲ್’ನಲ್ಲೇ ಹೀಗೆ ಚೆಕ್ ಮಾಡಿ… 7th Pay Commission Calculation

7th Pay Commission Calculation : ಕರ್ನಾಟಕ ಸರಕಾರಿ ನೌಕರರಿಗೆ (Karnataka Govt Employees) ರಾಜ್ಯ ಸರ್ಕಾರವು 7ನೇ ವೇತನ ಆಯೋಗದ (7th Pay Commission) ವರದಿಯನ್ನು ಅನುಷ್ಠಾನಗೊಳಿಸಿದೆ. ಈ ಕುರಿತು ಈಗಾಗಲೇ ಸರ್ಕಾರದಿಂದ ಅಧಿಕೃತ ಆದೇಶವೂ ಪ್ರಕಟವಾಗಿದ್ದು; ಇದೇ ಆಗಸ್ಟ್ ತಿಂಗಳಿ೦ದ ನೌಕರರಿಗೆ ಪರಿಷ್ಕೃತ ಸಂಬಳ, ಭತ್ಯೆ, ಪಿಂಚಣಿ ಸೌಲಭ್ಯಗಳು ಲಭ್ಯವಾಗಲಿವೆ. ವೇತನ ಲೆಕ್ಕಾಚಾರಕ್ಕೆ ವೆಬ್‌ಸೈಟ್ ಲಾಂಚ್ ಎಲ್ಲಾ ಸರಕಾರಿ ನೌಕರರು ತಮಗೆ ಅನ್ವಯವಾಗುವ ವೇತನವನ್ನು ಪರಿಶೀಲಿಸುತ್ತಿದ್ದು; ಈ ಕೆಲಸವನ್ನು ಸರಳೀಕರಣಗೊಳಿಸುವ ಉದ್ದೇಶದಿಂದ ಆನ್‌ಲೈನ್’ನಲ್ಲಿ ನೌಕರರ … Read more

ಮೀನುಗಾರಿಕೆ ಸಹಾಯಧನಕ್ಕೆ ರೈತರಿಂದ ಅರ್ಜಿ ಆಹ್ವಾನ | ಮತ್ಸ್ಯ ಸಂಪದ ಯೋಜನೆಯಡಿ ಇಂದೇ ಅರ್ಜಿ ಸಲ್ಲಿಸಿ PM Matsya Sampada Yojana PMMSY

PM Matsya Sampada Yojana PMMSY : 2024-25ನೇ ಸಾಲಿನ ‘ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ’ (Pradhan Mantri Matsya Sampada Yojana – PMMSY) ಅಡಿಯಲ್ಲಿ ವಿವಿಧ ಮೀನು ಕೃಷಿ ಚಟುವಟಿಗಳಿಗೆ ಸಹಾಯಧನ (Fish Farming Subsidy) ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಹೇಗೆ? ಎಷ್ಟು ಸಹಾಯಧನ? ಯಾವ್ಯಾವ ಜಲಕೃಷಿ ಚಟುವಟಿಕೆಗಳಿಗೆ ಎಷ್ಟೆಷ್ಟು ಸಬ್ಸಿಡಿ ಸಿಗಲಿದೆ? ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ… ಏನಿದು ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ? … Read more

ಸರ್ಕಾರಿ ನೌಕರರಿಗೆ ಆಗಸ್ಟ್’ನಿಂದ ಆರೋಗ್ಯ ಸಂಜೀವಿನಿ ಯೋಜನೆ ಜಾರಿ | ಯಾರಿಗೆಲ್ಲ ಸಿಗಲಿದೆ ಉಚಿತ ಚಿಕಿತ್ಸೆ? Karnataka Arogya Sanjeevini Scheme

Karnataka Arogya Sanjeevini Scheme : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹತ್ವದ ಮೂರು ಬೇಡಿಕೆಗಳ ಪೈಕಿ ರಾಜ್ಯ ಸರ್ಕಾರ ಈಗಾಗಲೇ 7ನೇ ವೇತನ ಆಯೋಗದ (7th Pay Commission) ವರದಿಯ ಶಿಫಾರಸುಗಳನ್ನು ಅನುಷ್ಠಾನಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ. ಅದೇ ರೀತಿ ಇನ್ನೊಂದು ಪ್ರಮುಖ ಬೇಡಿಕೆಯಾದ ಹೊಸ ಪಿಂಚಣಿ ರದ್ದುಗೊಳಿಸಿ ಹೊಸ ಪಿಂಚಣಿ ಯೋಜನೆಯನ್ನು (New Pension Scheme – NPS) ಮರುಸ್ಥಾಪಿಸುವ ಪ್ರಯತ್ನ ಕೂಡ ನಡೆಯುತ್ತಿದೆ. ಏತನ್ಮಧ್ಯೆ ಸರ್ಕಾರಿ ನೌಕರರ 3ನೇ ಬೇಡಿಕೆಯಾದ ಕರ್ನಾಟಕ ಆರೋಗ್ಯ … Read more

ಮನೆ ಮನೆಗೂ ಸೂರ್ಯ ಘರ್ ಉಚಿತ ಸೋಲಾರ್ ವಿದ್ಯುತ್ | ಈಗಲೇ ಅರ್ಜಿ ಸಲ್ಲಿಸಿ… Free Solar Rooftop Yojana 2024

Free Solar Rooftop Yojana 2024 : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಜುಲೈ 23ರಂದು ಮಂಡಿಸಿರುವ 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್’ನಲ್ಲಿ (Union Budget 2024-25) ಪ್ರತಿ ತಿಂಗಳು 300 ಯೂನಿಟ್‌ಗಳ ವರೆಗೆ ಉಚಿತ ಸೋಲಾರ್ ವಿದ್ಯುತ್ ಯೋಜನೆಗೆ (Free solar electricity Yojana) ಅಧಿಕೃತ ಚಾಲನೆ ನೀಡಿದ್ದಾರೆ. ಕಳೆದ ಫೆಬ್ರುವರಿಯಲ್ಲಿ ಮಂಡಿಸಿದ್ದ ಕೇಂದ್ರ ಮಧ್ಯಂತರ ಬಜೆಟ್‌ನಲ್ಲಿ ‘ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್’ (Prime Minister Surya Ghar Muft … Read more

1,29,465 ಮಹಿಳೆಯರಿಗಿಲ್ಲ ಗೃಹಲಕ್ಷ್ಮಿ ಹಣ | 10 ದಿನಗಳಲ್ಲಿ ಜೂನ್-ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಜಮಾ Gruha Lakshmi Scheme Karnataka

Gruha Lakshmi Scheme Karnataka : ಗೃಹಲಕ್ಷ್ಮಿ ಹಣಕ್ಕಾಗಿ ಮಹಿಳೆಯರ ಪರದಾಟ ದಿನೇ ದಿನೆ ಹೆಚ್ಚಾಗುತ್ತಿದೆ. ಜೂನ್ ಹಾಗೂ ಜುಲೈ ತಿಂಗಳ ಹಣ ಜಮೆಯಾಗದಿರುವ ಲಕ್ಷಾಂತರ ಫಲಾನುಭವಿ ಮಹಿಳೆಯರು (Beneficiary womens) ನಿತ್ಯವೂ ಬ್ಯಾಂಕು, ಅಂಚೆ ಕಚೇರಿ, ಅಂಗನವಾಡಿ ಕೇಂದ್ರಗಳಿಗೆ ಅಲೆಯುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆ ಸ್ಥಗಿತವಾಯಿತಾ? ಎಂಬ ವದಂತಿ ಕೂಡ ಹಳ್ಳಿಗಳಲ್ಲಿ ಹರಿದಾಡುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷಿತ ಫಲಿತಾಂಶ ಬಾರದ ಕಾರಣಕ್ಕೆ ಯೋಜನೆಯನ್ನು ಸದ್ದಿಲ್ಲದೇ ನಿಲ್ಲಿಸಿದ್ದಾರೆ ಎಂಬ ವದಂತಿ ಅಲ್ಲಲ್ಲಿ ಕೇಳಿ ಬರುತ್ತಿದೆ. ಇದನ್ನೂ … Read more

ದನದ ಕೊಟ್ಟಿಗೆ ನಿರ್ಮಾಣಕ್ಕೆ 57,000 ಸಹಾಯಧನ | ಹೀಗೆ ಅರ್ಜಿ ಸಲ್ಲಿಸಿ… Cattle Shed Mgnrega Subsidy

Cattle Shed Mgnrega Subsidy : ದನದ ಕೊಟ್ಟಿಗೆ ಅಥವಾ ಶೆಡ್ ನಿರ್ಮಾಣಕ್ಕೆ (Cattle Shed) ಸರ್ಕಾರ ಸಹಾಯಧನ ನೀಡಲಾಗುತ್ತದೆ. ಅಗತ್ಯ ಇರುವವರು ನಿಮ್ಮ ಗ್ರಾಮ ಪಂಚಾಯತಿಯಲ್ಲಿಯೇ (Grama Panchayat) ಅರ್ಜಿ ಹಾಕಿ ಈ ಸಹಾಯಧನವನ್ನು ಪಡೆಯಬಹುದಾಗಿದೆ. ರಾಜ್ಯದಲ್ಲಿ ಈ ಯೋಜನೆಯಡಿ ಸಹಸ್ರಾರು ರೈತರು, ಹೈನುಗಾರರು ದನದ ಕೊಟ್ಟಿಗೆ ನಿರ್ಮಾಣ ಮಾಡಿಕೊಂಡು ಜಾನುವಾರು ಸಾಕಾಣಿಕೆಯೊಂದಿಗೆ ಉತ್ತಮ ಆದಾಯ ಗಳಿಸುತ್ತಿದ್ದಾರೆ. ವೈಯಕ್ತಿಕ ಕಾಮಗಾರಿಗಳಿಗೆ ಸಹಾಯಧನ ಗ್ರಾಮೀಣ ಭಾಗದ ಒಂದು ಅರ್ಹ ಕುಟುಂಬವು ಜೀವಿತಾವಧಿಯಲ್ಲಿ 5 ಲಕ್ಷ ರೂಪಾಯಿಗಳ ವರಗೆ … Read more

ಮುದ್ರಾ ತರುಣ್ ಲೋನ್ : ಇನ್ಮುಂದೆ ಯಾವುದೇ ಮೇಲಾಧಾರವಿಲ್ಲದೇ ಸಿಗುತ್ತೆ ₹20 ಲಕ್ಷ ಸಾಲ | ಈಗಲೇ ಅರ್ಜಿ ಸಲ್ಲಿಸಿ… Mudra Loan Limit Raised

Mudra Loan Limit Raised : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಇಂದು (ಜುಲೈ 23) ಮಂಡಿಸಿರುವ 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್’ನಲ್ಲಿ (Union Budget 2024) ಹಲವು ಬಂಪರ್ ಕೊಡುಗೆಗಳನ್ನು ನೀಡಿದ್ದಾರೆ. ಈ ಪೈಕಿ ‘ಪ್ರಧಾನಮಂತ್ರಿ ಮುದ್ರಾ ಯೋಜನೆ’ (Pradhan Mantri Mudra Yojana- PMMY) ಸಾಲದ ಮಿತಿಯನ್ನು ದುಪ್ಪಟ್ಟು ಮಾಡಿದ್ದು; ಸಣ್ಣ ಉದ್ದಿಮೆದಾರರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ಆಸಕ್ತರು 2024-25ನೇ ಸಾಲಿನ ಸಾಲಕ್ಕಾಗಿ ಪ್ರಧಾನ ಮಂತ್ರಿ … Read more

7ನೇ ವೇತನ ಆಯೋಗ ಜಾರಿ ಸರ್ಕಾರಿ ಆದೇಶ : ಸರಕಾರಿ ನೌಕರರಿಗೆ ಆಗಸ್ಟ್ ನಿಂದ ಸಿಗುವ ಸವಲತ್ತುಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ… Govt Employees Revised Pay Scale List

Govt Employees Revised Pay Scale List : ಇದೇ ಆಗಸ್ಟ್ 1, 2024ರಿಂದ ರಾಜ್ಯ ಸರಕಾರಿ ನೌಕರರಿಗೆ ಸಂಬಳ ಸೇರಿ ಭರ್ಜರಿ ಸವಲತ್ತುಗಳು ಲಭ್ಯವಾಗಲಿದ್ದು; 7ನೇ ವೇತನ ಆಯೋಗ (7th Pay Commission) ವರದಿ ಶಿಫಾರಸು ಜಾರಿ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶ (Karnataka State Govt Official Order) ಹೊರಡಿಸಿದೆ. ಹಾಗಾದರೆ ಯಾವೆಲ್ಲ ನೌಕರರಿಗೆ ಏನೇನು ಸವಲತ್ತುಗಳು ಸಿಗಲಿವೆ? ಎಷ್ಟು ಪ್ರಮಾಣದಲ್ಲಿ ಸಂಬಳ ಏರಿಕೆಯಾಗಲಿದೆ? ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ… … Read more

2024-25ನೇ ಸಾಲಿನ ಪಶುಪಾಲನಾ ಇಲಾಖೆ ಸಹಾಯಧನ, ಸಬ್ಸಿಡಿ ಯೋಜನೆಗಳು | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… Karnataka Animal Husbandry Schemes

Karnataka Animal Husbandry Schemes : ಹೈನುಗಾರಿಕೆ ಸೇರಿದಂತೆ ಪಶುಪಾಲನೆ ಈಗ ಲಾಭದಾಯಕ ವೃತ್ತಿಯಾಗಿದೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ, ಕುರಿಗಾಹಿಗಳಿಗೆ ಅನುಗ್ರಹ ಯೋಜನೆ, ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ, ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ, ಸಂಚಾರಿ ಪಶು ಚಿಕಿತ್ಸಾಲಯಗಳ ಸ್ಥಾಪನೆ ಸೇರಿದಂತೆ ರಾಜ್ಯ ಸರ್ಕಾರ (Animal Husbandry and Sericulture Department-Karnataka) ಹಲವು ಯೋಜನೆಗಳ ಮೂಲಕ ಪಶುಪಾಲನೆಯನ್ನು ಉತ್ತೇಜಿಸುತ್ತಿದೆ. 2024-25ನೇ ಸಾಲಿನ ಈ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಅನ್ವಯವಾಗಿದ್ದು; ಆಯಾ ವಲಯದ ಪಶುಪಾಲಕರು, ಹೈನುಗಾರ ರೈತರು ಇವುಗಳ … Read more

error: Content is protected !!