Bagair Hukum Arji- ಬಗರ್ ಹುಕುಂ ಅರ್ಜಿ ವಿಲೇವಾರಿಗೆ ಆರು ತಿಂಗಳ ಗಡುವು | ತಹಸೀಲ್ದಾರ್‌ಗಳಿಗೆ ಕಂದಾಯ ಸಚಿವರ ಚಾಟಿ

ಮುಂದಿನ ಆರು ತಿಂಗಳ ಒಳಗೆ ಬಗರ್‌ಹುಕುಂ (Bagair Hukum) ಅರ್ಜಿಗಳ ವಿಲೇವಾರಿ ಮಾಡಿ ಮುಗಿಸಿ ಭೂ ಮಂಜೂರಾತಿಗೆ ಅನುಕೂಲ ಮಾಡಿಕೊಡಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ತಹಸೀಲ್ದಾರರಿಗೆ ತಾಕೀತು ಮಾಡಿದ್ದಾರೆ… ರಾಜ್ಯದಲ್ಲಿ ಬಗರ್‌ಹುಕುಂ ಅರ್ಜಿಗಳನ್ನು ವಿಲೇವಾರಿ ಮಾಡುವ ಪ್ರಕ್ರಿಯೆಗೆ ವೇಗದ ಅಗತ್ಯವಿದ್ದು, ಮುಂದಿನ ಆರು ತಿಂಗಳೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಹಸೀಲ್ದಾರರಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ತ್ವರಿತ ಅರ್ಜಿ ವಿಲೇವಾರಿಗೆ ಕಟ್ಟುನಿಟ್ಟಿನ ಆದೇಶ ರಾಜ್ಯದಲ್ಲಿ … Read more

KASS Free Health Care- ಇನ್ಮುಂದೆ ಸರ್ಕಾರಿ ನೌಕರರಿಗೆ ಉಚಿತ ಚಿಕಿತ್ಸೆ | ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಸಂಪುಟ ಸಭೆ ನಿರ್ಣಯ

ಕಡೆಗೂ ರಾಜ್ಯ ಸರ್ಕಾರಿ ನೌಕರರ ಮಹತ್ವಾಕಾಂಕ್ಷಿ ಯೋಜನೆಯಾದ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯನ್ನು (Karnataka Arogya Sanjeevini Scheme KASS) ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯಿಸಿದೆ… ರಾಜ್ಯ ಸರಕಾರಿ ನೌಕರರು (Govt Employees) ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಒದಗಿಸುವ ಸದರಿ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯು 2021-22ನೇ ಸಾಲಿನ ಬಜೆಟ್’ನಲ್ಲಿ ಘೋಷಣೆಯಾಗಿ, 2021ರ ಜುಲೈ 22 ರಂದು ಕ್ಯಾಬಿನೆಟ್ ಅನುಮೋದನೆ ಪಡೆಯಲಾಗಿತ್ತು. ಆದರೆ, ಅನೇಕ … Read more

Pan Card for a Minor- 18 ವಯಸ್ಸಿನ ಒಳಗಿನ ಮಕ್ಕಳಿಗೂ ಇನ್ಮುಂದೆ ಪ್ಯಾನ್ ಕಾರ್ಡ್ ಕಡ್ಡಾಯ | ಇದರ ಪ್ರಯೋಜನವೇನು? ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ Pan Card for a Minor

ಯಾವುದೇ ಹಣಕಾಸು ವ್ಯವಹಾರಗಳನ್ನು (Finance Issues) ಮಾಡಲು ಪ್ರತಿಯೊಬ್ಬರಿಗೂ ಪ್ಯಾನ್ ಕಾರ್ಡ್ ಕಡ್ಡಾಯವಾಗಿದ್ದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ, ಇನ್ನು ಮುಂದೆ 18 ವಯಸ್ಸಿನ ಒಳಗಿನ ಮಕ್ಕಳಿಗೂ ಕೂಡ ಹಣಕಾಸು ವ್ಯವಹಾರಗಳಿಗೆ ಪ್ಯಾನ್ ಕಾರ್ಡ್ ಕಡ್ಡಾಯವಾಗಿ ಮಾಡಿದ್ದು, ಇದರ ಪ್ರಯೋಜನಗಳೇನು ಹಾಗೂ ಅರ್ಜಿ ಸಲ್ಲಿಸುವುದು ಹೇಗೆ? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ… ಅಪ್ರಾಪ್ತ ವಯಸ್ಸಿನವರಿಗೂ ಪಾನ್ ಕಾರ್ಡ್ ಭಾರತದಲ್ಲಿ ಎಲ್ಲಾ ತೆರಿಗೆದಾರರು (Tax Payers) ಪ್ರತಿಯೊಂದು ಹಣಕಾಸು ವ್ಯವಹಾರಗಳಿಗೆ 10 ಅಂಕಿಯ ಗುರುತಿನ ಸಂಖ್ಯೆ ಪ್ಯಾನ್ ಕಾರ್ಡ್ … Read more

ಸಣ್ಣ ರೈತರಿಗೆ 3 ಲಕ್ಷ ರೂಪಾಯಿ ಕಿಸಾನ್ ಕ್ರೆಡಿಟ್ ಕಾರ್ಡ್ ಲೋನ್‌ | ರಾಜ್ಯ ಕೃಷಿ ಆಯುಕ್ತರ ಮಹತ್ವದ ಪ್ರಕಟಣೆ Kisan Credit Card Loan Scheme

Kisan Credit Card Loan Scheme : ಕೃಷಿ ಮತ್ತು ಪಶುಪಾಲನಾ (Agriculture and Animal Husbandry) ಚಟುವಟಿಕೆಗಳಿಗೆ ಕೇಂದ್ರ ಸರ್ಕಾರವು ಕಿಸಾನ್ ಕ್ರೆಡಿಟ್ ಕಾರ್ಡ್ (Kisan Credit Card – KCC) ಯೋಜನೆ ಜಾರಿಗೆ ತಂದಿದ್ದು; ಈ ಯೋಜನೆಯಡಿಯಲ್ಲಿ ಅರ್ಹ ರೈತರಿಗೆ ಕಮ್ಮಿ ಬಡ್ಡಿಯಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಮೇಲೆ ಕೃಷಿಗಾಗಿ 3 ಲಕ್ಷ ರೂಪಾಯಿ ವರೆಗೂ ಸಾಲ ಪಡೆಯಬಹುದು. ಈ ಮೊತ್ತವನ್ನು ಶೇ.4ರ ಬಡ್ಡಿ ದರದಲ್ಲಿ ರೈತರಿಗೆ ನೀಡಲಾಗುತ್ತದೆ. ಹೈನುಗಾರಿಕೆ, … Read more

ನೌಕರರ ಪಿಂಚಣಿ ಯೋಜನೆ ನಿಯಮ ಬದಲು | ಇನ್ಮುಂದೆ ಎಲ್ಲಿಯಾದರೂ ಪಡೆಯಬಹುದು ಪಿಂಚಣಿ EPS pensioners can get pension from anywhere

EPS pensioners can get pension from anywhere : ಪಿಂಚಣಿದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಭವಿಷ್ಯ ನಿಧಿ ಮಂಡಳಿ (Provident Fund Board) ನಡೆಸುವ 1995ರ ಅಡಿಯ ನೌಕರರ ಪಿಂಚಣಿ ಯೋಜನೆಯ (Employee Pension Schem – EPS) ಪಿಂಚಣಿದಾರರು ಜನವರಿಯಿಂದ ಭಾರತದಾದ್ಯಂತ ಯಾವುದೇ ಬ್ಯಾಂಕ್ ಅಥವಾ ಶಾಖೆಯಿಂದ ಪಿಂಚಣಿ ಪಡೆಯಲು ಸಾಧ್ಯವಾಗುತ್ತದೆ. ಇದರಿಂದ ಪಿಎಫ್ ಮಂಡಳಿ ಅಧೀನದ 78 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ. ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಸೆಪ್ಟೆಂಬರ್ … Read more

ರಾಜ್ಯ ಸರ್ಕಾರಿ ನೌಕರರಿಗಿನ್ನು ₹1.2 ಲಕ್ಷದ ವರೆಗೆ ಪಿಂಚಣಿ | ಸರ್ಕಾರದ ವಿಸ್ತ್ರತ ಆದೇಶ ಪ್ರತಿ ಇಲ್ಲಿದೆ… Govt Employees Pension Revision Order

Govt Employees Pension Revision Order : ರಾಜ್ಯ ಸರ್ಕಾರದ (Karnataka State Government) ನೀತಿ ನಿರ್ಣಯದಂತೆ, ದಿನಾಂಕ: 22-07-2024ರ ಆದೇಶದಲ್ಲಿ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ (State Government Employees) ವೇತನ ಶ್ರೇಣಿಗಳು ಮತ್ತು ಪಿಂಚಣಿಯನ್ನು ಪರಿಷ್ಕರಿಸಿ ಅನುಷ್ಠಾನಗೊಳಿಸಲು ಆದೇಶಗಳನ್ನು ಹೊರಡಿಸಲಾಗಿದೆ. ಮುಂದುವರೆದು, ಕರ್ನಾಟಕ ನಾಗರೀಕ ಸೇವಾ (ಪರಿಷ್ಕೃತ ವೇತನ) ನಿಯಮಗಳು, 2024ರ ಅವಕಾಶಗಳಂತೆ ಪರಿಷ್ಕೃತ ವೇತನ ಶ್ರೇಣಿಗಳು ಮತ್ತು ಪರಿಷ್ಕೃತ ಪಿಂಚಣಿಯನ್ನು ಅನುಷ್ಠಾನಗೊಳಿಸಲು 23-08-2024ರಲ್ಲಿ ವಿಸ್ತ್ರತವಾದ ಆದೇಶಗಳನ್ನು ಹೊರಡಿಸಲಾಗಿದೆ. … Read more

ಆಗಸ್ಟ್ 31ರೊಳಗೆ ಇ-ಕೆವೈಸಿ ಮಾಡದಿದ್ದರೆ ರೇಷನ್ ಕಾರ್ಡ್ ರದ್ದು | ಆಹಾರ ಇಲಾಖೆ ಖಡಕ್ ಸೂಚನೆ Ration Card eKYC Last Date

Ration Card eKYC Last Date : ಅಕ್ರಮ, ಅನಧಿಕೃತ ರೇಷನ್ ಕಾರ್ಡ್ (Unauthorized Ration Card) ಪತ್ತೆ ಕಾರ್ಯವನ್ನು ಆಹಾರ ಇಲಾಖೆ ಮತ್ತಷ್ಟು ತೀವ್ರ ಮಾಡಿದೆ. ಸರ್ಕಾರಿ ನೌಕರರು ( Government employees), ಅನುಕೂಲಸ್ತರು ಸುಳ್ಳು ದಾಖಲೆ ನೀಡಿ ರೇಷನ್ ಕಾರ್ಡ್ ಪಡೆದಿದ್ದರೆ ಅಂಥವರಿಗೆ ಪಡಿತರ ಚೀಟಿಯನ್ನು ಕೂಡಲೇ ವಾಪಾಸು ಮಾಡುವಂತೆ ಎಚ್ಚರಿಸಲಾಗಿದೆ. ಈಗಾಗಲೇ ಲಕ್ಷಾಂತರ ಅನಧಿಕೃತ ಬಿಪಿಎಲ್ ಕಾರ್ಡುಗಳನ್ನು (BPL Ration Card) ರದ್ದುಪಡಿಸಲಾಗಿದೆ. ಕೆಲವು ಬಿಪಿಎಲ್ ಕಾರ್ಡ್’ಗಳನ್ನು ಎಪಿಎಲ್ ಕಾರ್ಡ್ ಆಗಿ ಪರಿವರ್ತಿಸಲಾಗಿದೆ. … Read more

ಎಲ್ಲಾ ಕಂತುಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ | ಜುಲೈ-ಆಗಸ್ಟ್ ಹಣ ಒಟ್ಟಿಗೆ ಸಂದಾಯ Gruha lakshmi Scheme August Money

Gruha lakshmi Scheme August Money : ಗೃಹಲಕ್ಷ್ಮಿ ಯೋಜನೆಯ ಬಾಕಿ ಉಳಿದಿರುವ ಎಲ್ಲಾ ಕಂತುಗಳ ಹಣ ಸಂದಾಯಕ್ಕೆ ಸರ್ಕಾರ ಸಜ್ಜಾಗಿದೆ. ಈಗಾಗಲೇ ಜೂನ್ ತಿಂಗಳ ಹಣ ಪಾವತಿಯಾಗಿದ್ದು; ಬಹುತೇಕ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ (Credit to account) ಕೂಡ ಆಗಿದೆ. ಇನ್ನು ಜುಲೈ ಹಾಗೂ ಆಗಸ್ಟ್ ತಿಂಗಳ ಹಣ ಹೆಚ್ಚೂಕಮ್ಮಿ ಒಟ್ಟಿಗೇ ಮಹಿಳೆಯರ ಕೈ ಸೇರುವ ಸಾಧ್ಯತೆ ಇದೆ. ಈ ಬಗ್ಗೆ ಅಧಿಕೃತ ಮಾಹಿತಿ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ … Read more

ಇನ್ಮುಂದೆ ಇವರಿಗೆ ಮಾತ್ರ ಸಿಗುತ್ತೆ ಗೃಹಲಕ್ಷ್ಮಿ, ಗೃಹಜ್ಯೋತಿ ಸೌಲಭ್ಯ? ಗ್ಯಾರಂಟಿ ಯೋಜನೆಗಳು ಫಿಲ್ಟರ್ Karnataka Guarantee Schemes filter

Karnataka Guarantee Schemes filter : ರಾಜ್ಯ ಕಾಂಗ್ರೆಸ್ ಸರ್ಕಾರ (Karnataka State Congress Govt) ಕಳೆದೊಂದು ವರ್ಷದಿಂದ ಅನುಷ್ಠಾನಗೊಳಿಸಿರುವ ಗ್ಯಾರಂಟಿ ಯೋಜನೆಗಳ ಫಿಲ್ಟರ್’ಗೆ ಸಿದ್ಧತೆ ನಡೆದಿದೆ. ಈ ಬಗ್ಗೆ ಆಡಳಿತರೂಢ ಪಕ್ಷದ ಶಾಸಕರು, ಸಚಿವರಿಂದ ಮೇಲಿಂದ ಮೇಲೆ ಒತ್ತಡ ಬರುತ್ತಿದ್ದು; ಈ ಬಾರಿ ಈ ಒತ್ತಡ ಗಂಭೀರ ಸ್ವರೂಪ ಪಡೆದಿದೆ ಎನ್ನಲಾಗುತ್ತಿದೆ. ಹೀಗಾಗಿ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ಉಳ್ಳವರನ್ನು ಹೊರಗಿಡುವ ಪ್ರಯತ್ನಕ್ಕೆ ಮುಂದಾಗಿದೆ ಎನ್ನಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ ಆಗುವ ವೆಚ್ಚವೆಷ್ಟು? ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ … Read more

10ನೇ ತರಗತಿ ಪಾಸಾದವರಿಗೆ ₹1.30 ಲಕ್ಷ ಸಂಬಳದ ಹುದ್ದೆಗಳು | 5,000 ಹುದ್ದೆಗಳಿಗೆ ಅರ್ಜಿ ಆಹ್ವಾನ NSDC Recruitment 2024

NSDC Recruitment 2024 : ನ್ಯಾಷನಲ್ ಸ್ಕಿಲ್ ಡೆವಲಪ್’ಮೆಂಟ್ ಕಾರ್ಪೊರೇಷನ್ ವತಿಯಿಂದ (National Skill Development Corporation) ಕೇವಲ 10ನೇ ತರಗತಿ ಪಾಸಾದ (10th class pass) ಅಭ್ಯರ್ಥಿಗಳಿಗೆ ವಿದೇಶದಲ್ಲಿ ಖಾಲಿ ಇರುವ 5,000 ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ. ಪ್ರತಿಯೊಬ್ಬ ಅರ್ಹ ಅಭ್ಯರ್ಥಿಗಳಿಗೂ ಇದೊಂದು ಸುವರ್ಣ ಅವಕಾಶವಾಗಿದೆ. ಈ ನೇಮಕಾತಿಯಲ್ಲಿ ಆಯ್ಕೆ ಆದವರಿಗೆ ಯಾವ ದೇಶದಲ್ಲಿ ಉದ್ಯೋಗಾವಕಾಶ ಸಿಗಲಿದೆ? ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ಮಾಸಿಕ ವೇತನ? ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು? … Read more

error: Content is protected !!