ಸರಕಾರಿ ನೌಕರರಿಗೆ ಆಗಸ್ಟ್’ನಿಂದ ಸಿಗಲಿದೆ ಬಂಪರ್ ಸಂಬಳ | ಯಾರಿಗೆ ಎಷ್ಟು ಹೆಚ್ಚಳವಾಗಲಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ… Revised Salary of Govt Employees

Revised Salary of Govt Employees : ಕೊನೆಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ (Karnataka Government Employees) ಬಹುದೊಡ್ಡ ಬೇಡಿಕೆಯಾಗಿದ್ದ 7ನೇ ವೇತನ ಆಯೋಗ (7th Pay Commission) ವರದಿಯ ಶಿಫಾರಸುಗಳನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದೇ ಆಗಸ್ಟ್ 1ರಿಂದಲೇ ಸರಕಾರಿ ನೌಕರರಿಗೆ ಪರಿಷ್ಕೃತ ವೇತನ ಜಾರಿಗೆ ಬರಲಿವೆ. ಗಮನಾರ್ಹವೆಂದರೆ 7ನೇ ವೇತನ ಆಯೋಗದ ವರದಿಯಲ್ಲಿ ಏಪ್ರಿಲ್ 1, … Read more

1.73 ಲಕ್ಷ ರೇಷನ್ ಕಾರ್ಡ್ ವಿತರಣೆ | ನಿಮಗೆ ಹೊಸ ರೇಷನ್ ಕಾರ್ಡ್ ಸಿಗುತ್ತಾ? ಮೊಬೈಲ್‌ನಲ್ಲೇ ಚೆಕ್ ಮಾಡಿ… New BPL Ration Card List

New BPL Ration Card List : ಹೊಸ ರೇಷನ್ ಕಾರ್ಡ್’ಗಾಗಿ ಕಾಯುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಹೊಸ ಕಾರ್ಡ್’ಗಳಿಗಾಗಿ (New Ration Card) ಅರ್ಜಿ ಸಲ್ಲಿಸಿ ಹಲವು ವರ್ಷಗಳೇ ಕಳೆದಿದ್ದರೂ ಲಕ್ಷಾಂತರ ಜನರ ಅರ್ಜಿಗಳಿಗೆ ಸದ್ಗತಿ ಸಿಗುತ್ತಿಲ್ಲ. ಇದೀಗ ಬಿಪಿಎಲ್ ರೇಷನ್ ಕಾರ್ಡ್ (BPL Ration Card) ನಿರೀಕ್ಷೆಯಲ್ಲಿರುವವರಿಗೆ ಆಹಾರ ಸಚಿವ ಕೆ ಎಚ್ ಮುನಿಯಪ್ಪ ( K H Muniyappa) ಸಿಹಿ ಸುದ್ದಿ ನೀಡಿದ್ದಾರೆ. ಬಿಪಿಎಲ್ ಕಾರ್ಡ್’ಗಾಗಿ ರಾಜ್ಯದಲ್ಲಿ 1.73 ಲಕ್ಷ ಅರ್ಜಿ ಸಲ್ಲಿಕೆಯಾಗಿದ್ದು, ಶೀಘ್ರ … Read more

ಮುಂಗಾರು ಅಧಿವೇಶನದಲ್ಲಿ ಸರಕಾರಿ ನೌಕರರ ಸಂಬಳ ಏರಿಕೆ ಚರ್ಚೆಗೆ ಸಿಎಂ ಸೂಚನೆ | ಹಳೇ ಪಿಂಚಣಿ ಯೋಜನೆ ಮರುಜಾರಿ ಸಾಧ್ಯತೆ Salary hike of govt employees in Monsoon session

Salary hike of govt employees in Monsoon session : ನಾಳೆಯಿಂದ (ಜುಲೈ 15) ನಡೆಯಲಿರುವ ಮುಂಗಾರು ಅಧಿವೇಶನದಲ್ಲಿ (Monsoon session 2024) ರಾಜ್ಯ ಸರಕಾರಿ ನೌಕರರ ಬೇಡಿಕೆ ಕುರಿತ ಚರ್ಚೆಗೆ ವೇದಿಕೆ ರೆಡಿಯಾಗಿದೆ. ಸರಕಾರಿ ನೌಕರರು (Government Employees) ಒಟ್ಟು ಮೂರು ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು; ಈ ಪೈಕಿ ಎರಡು ಬೇಡಿಕೆಗಳ ಕುರಿತು ಗಂಭೀರ ಚರ್ಚೆ ನಡೆದು ಅಂತಿಮ ತೀರ್ಮಾನ ಹೊರ ಬೀಳುವ ಸಂಭವವಿದೆ. ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸಿಎಂ ಸೂಚನೆ ರಾಜ್ಯ … Read more

ಮಹಿಳೆಯರಿಗೆ ಬಡ್ಡಿ ಇಲ್ಲದೇ 3 ಲಕ್ಷ ರೂಪಾಯಿ ಸಾಲ | 1.5 ಲಕ್ಷ ರೂಪಾಯಿ ಸಬ್ಸಿಡಿ | ಈ ಸೌಲಭ್ಯ ಪಡೆಯುವುದು ಹೇಗೆ? ಮಾಹಿತಿ ಇಲ್ಲಿದೆ… Udyogini Women Loan Scheme 2024

Udyogini Women Loan Scheme 2024 : ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಸರಕಾರ 3 ಲಕ್ಷ ರೂಪಾಯಿ ಬಡ್ಡಿ ಇಲ್ಲದ ಸಾಲ, ಸಹಾಯಧನ ಸೌಲಭ್ಯ ನೀಡುತ್ತಿದೆ. ಈ ಯೋಜನೆಯಲ್ಲಿ ಸಾಲ ಪಡೆಯುವುದು ಹೇಗೆ? ಯಾವ್ಯಾವ ಸ್ವಯಂ ಉದ್ಯೋಗಕ್ಕೆ ಸಾಲ ಸಿಗಲಿದೆ? ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಸ್ವಾವಲಂಬಿ ಜೀವನ ಸಾಗಿಸಲು ಸರಕಾರ ಯಾವುದೇ ರೀತಿಯ ಬಡ್ಡಿ ಇಲ್ಲದೇ 3 ಲಕ್ಷ ರೂಪಾಯಿ ವರೆಗೂ ಸಾಲ ಸೌಲಭ್ಯ (3 … Read more

ಕುರಿ ಶೆಡ್, ದನದ ಕೊಟ್ಟಿಗೆ, ಕೃಷಿ ಹೊಂಡ, ಬದು ನಿರ್ಮಾಣಕ್ಕೆ ₹5 ಲಕ್ಷದ ವರೆಗೆ ಆರ್ಥಿಕ ನೆರವು Mgnrega Personal Work Subsidy

Mgnrega Personal Work Subsidy : ನರೇಗಾ ಯೋಜನೆಯಡಿ (Mgnrega karnataka) ಕುರಿ ಶೆಡ್, ಮೇಕೆ ಶೆಡ್, ದನದ ಕೊಟ್ಟಿಗೆ, ಕೃಷಿ ಹೊಂಡ, ಬದು ನಿರ್ಮಾಣ, ಬಚ್ಚಲು ಗುಂಡಿ ಮತ್ತು ತೋಟಗಾರಿಕೆ, ಕೃಷಿ, ಅರಣ್ಯ, ರೇಷ್ಮೆ ಇಲಾಖೆಯಡಿ ವೈಯಕ್ತಿಕ ಕಾಮಗಾರಿಗಳಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮೀಣ ಭಾಗದ ಒಂದು ಅರ್ಹ ಕುಟುಂಬವು ಜೀವಿತಾವಧಿಯಲ್ಲಿ 5 ಲಕ್ಷ ರೂಪಾಯಿಗಳ ವರಗೆ ವೈಯಕ್ತಿಕ ಕಾಮಗಾರಿ ಪಡೆಯಲು ಮಹಾತ್ಮ ಗಾಂಧಿ ನರೇಗಾ ಯೋಜನೆಯ … Read more

ಜುಲೈ 15ರಿಂದ ಮುಂಗಾರು ಅಧಿವೇಶನ: ರಾಜ್ಯ ಸರ್ಕಾರಿ ನೌಕರರಿಗೆ ಸಿಗಲಿದೆ ‘ಸಂಬಳ ಏರಿಕೆ’ ಸಿಹಿಸುದ್ದಿ? 7th Pay Commission Report in Monsoon Session

7th Pay Commission Report in Monsoon Session : ರಾಜ್ಯಾದ್ಯಂತ ಸರಕಾರಿ ನೌಕರರ ಮುಷ್ಕರದ ಕಾವು ಏರುತ್ತಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತೀರ್ಮಾನದಂತೆ ಕಳೆದ ಜುಲೈ 8 ರಿಂದ 14ರ ತನಕ ತಾಲ್ಲೂಕು, ಜಿಲ್ಲಾ ಕೇಂದ್ರಗಳಲ್ಲಿ 7ನೇ ವೇತನ ಆಯೋಗದ (7th Pay Commission) ವರದಿ ಜಾರಿಗೊಳಿಸಿ ಎಂದು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಕೆ ಮಾಡಲಾಗುತ್ತಿದೆ. ಜುಲೈ ಕೊನೆಗೆ ಅಥವಾ ಆಗಸ್ಟ್ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ಸಂಘ ಹೇಳಿದೆ. ಇದೀಗ 7ನೇ ವೇತನ ಆಯೋಗದ … Read more

ಅನರ್ಹ ಬಿಪಿಎಲ್ ಕಾರ್ಡ್ ರದ್ದು ಕಾರ್ಯಾಚರಣೆ ಶುರು | ನಿಮ್ಮ ಕಾರ್ಡ್ ರದ್ದಾಗುತ್ತಾ? ಚೆಕ್ ಮಾಡಿ… Cancellation of Ineligible BPL Card

Cancellation of Ineligible BPL Card : ರಾಜ್ಯ ಸರಕಾರದಿಂದ ಬಿಪಿಎಲ್ ರೇಷನ್ ಕಾರ್ಡ್ ರದ್ದತಿ ಅಭಿಯಾನ ಚುರುಕುಗೊಂಡಿದೆ. ಅನರ್ಹರ ಬಿಪಿಎಲ್ ಕಾರ್ಡ್ (Ineligible BPL Card) ರದ್ದು ಮಾಡಲು ಈಗಾಗಲೇ ಸಾಕಷ್ಟು ಪ್ರಯೋಗ ನಡೆಸಿರುವ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಇದೀಗ ಮತ್ತಷ್ಟು ಕಠಿಣ ಹಾದಿ ಹಿಡಿಯಲು ಮುಂದಾಗಿದೆ. ರಾಜ್ಯದಲ್ಲಿ ಶೇ.80ರಷ್ಟು ಬಿಪಿಎಲ್ ಕಾರ್ಡು’ದಾರರಿದ್ದು; ಬರೋಬ್ಬರಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಕಾರ್ಡ್’ಗಳು … Read more

ಸರಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಮರುಜಾರಿ? ಯಾರಿಗೆಲ್ಲ ಸಿಗಲಿದೆ ಇದರ ಲಾಭ? Old pension scheme for govt employees

Old pension scheme for govt employees : ಸರಕಾರಿ ನೌಕರರ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿರುವ ಹಳೇ ಪಿಂಚಣಿ ಯೋಜನೆ ಮರುಜಾರಿ ಕುರಿತು ಸರಕಾರ ಗಂಭೀರ ಚಿಂತನೆ ನಡೆಸಿದ್ದು; ಈ ಸಂಬ೦ಧ ಆರ್ಥಿಕ ಇಲಾಖೆ ಮೂಲಕ ಮಹತ್ವದ ಆದೇಶ ಹೊರಡಿಸಿದೆ. ಹೌದು, ಪ್ರಸ್ತುತ ಇರುವ ಹೊಸ ಪಿಂಚಣಿ ಯೋಜನೆಯನ್ನು (New Pension Scheme – NPS) ರದ್ದುಗೊಳಿಸಿ ಪುನಃ ಹಳೇ ಪಿಂಚಣಿ ಯೋಜನೆಯನ್ನೇ (Old Pension Scheme – OPS) ಮರುಜಾರಿಗೊಳಿಸಬೇಕು ಎಂಬುವುದು ರಾಜ್ಯ ಮತ್ತು ಕೇಂದ್ರ … Read more

ರಾಜ್ಯ ಸರಕಾರಿ ನೌಕರರ ಮುಷ್ಕರ: ನೌಕರರ ಬೇಡಿಕೆಗಳೇನು? ಸರಕಾರದ ಸವಾಲುಗಳೇನು? ಸಂಪೂರ್ಣ ಮಾಹಿತಿ ಇಲ್ಲಿದೆ… Govt Employees Strike and Demands

Govt Employees Strike and Demands : ರಾಜ್ಯ ಸರಕಾರದ ನೌಕರರು ಕೊನೆಗೂ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ನಿನ್ನೆ (ಜುಲೈ 07) ಚಿಕ್ಕಮಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ (Karnataka State Government Employees Association) ಕಾರ್ಯಕಾರಣಿಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು; ಇದೇ ಜುಲೈ 29ರಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಪ್ರಮುಖ ಮೂರು ಬೇಡಿಕೆಗಳನ್ನು ಮುಂದಿಟ್ಟುಕೊ೦ಡು ಮುಷ್ಕರದ ನಿರ್ಧಾಕ್ಕೆ ಬಂದಿರುವ ಸರಕಾರಿ ನೌಕರರು (Govt Employees) ಜುಲೈ 08ರಿಂದ 14ರ … Read more

ಸರಕಾರಿ ನೌಕರರ 7ನೇ ವೇತನ ಆಯೋಗದ ಶಿಫಾರಸು ವರದಿ ಆಗಸ್ಟ್’ನಲ್ಲಿ ಜಾರಿ? | ಸಿಎಂ ಸಿದ್ದರಾಮಯ್ಯ ಸೂಚನೆ ಏನು? Karnataka Govt Employees Good News

Karnataka Govt Employees Good News : ಕರ್ನಾಟಕ ಸರ್ಕಾರಿ ನೌಕರ ಪ್ರಮುಖ ಬೇಡಿಕೆಯಾದ 7ನೇ ವೇತನ ಆಯೋಗದ (7th Pay Commission) ವರದಿಯ ಶಿಫಾರಸುಗಳ ಅನುಷ್ಠಾನ ಕುರಿತಂತೆ ಹೊಸ ಅಪ್ಡೇಟ್ ಹೊರಬಿದ್ದಿದೆ. ಶೀಘ್ರದಲ್ಲಿಯೇ ನೌಕರರ ಸಂಬಳ, ಭತ್ಯೆ ಸೇರಿದಂತೆ ವಿವಿಧ ಬೇಡಿಕೆ ಕುರಿತು ಸರಕಾರ ಸಿಹಿಸುದ್ದಿ ನೀಡಲಿದೆ ಎಂದು ನಿರೀಕ್ಷಿಸಲಾಗುತ್ತಿದೆ. ಈಗಾಗಲೇ ಎರಡು ಸಚಿವ ಸಂಪುಟಗಳಲ್ಲಿ 7ನೇ ವೇತನ ಆಯೋಗದ ವರದಿ ಕುರಿತ ಚರ್ಚೆ ನಡೆದು ತಮ್ಮ ಬೇಡಿಕೆಗೆ ಸ್ಪಂದನೆ ಸಿಗಲಿದೆ ಎಂದು ನೌಕರರು ನಿರೀಕ್ಷಿಸಿದ್ದರು. … Read more

error: Content is protected !!