ಸರಕಾರಿ ನೌಕರರ ಸಂಬಳ ಏರಿಕೆ ಸದ್ಯಕ್ಕೆ ಅಸಾಧ್ಯ | ಆರ್ಥಿಕ ಇಲಾಖೆ ಸ್ಪಷ್ಟನೆ Govt employees Salary hike impossible for now

Govt employees Salary hike impossible for now : ರಾಜ್ಯ ಸರಕಾರಿ ನೌಕರರ ಬಹುದಿನದ ಬೇಡಿಕೆಯಾದ ಏಳನೇ ವೇತನ ಆಯೋಗದ ವರದಿ ಶಿಫಾರಸು ಕುರಿತು ಆರ್ಥಿಕ ಇಲಾಖೆ ಆಘಾತಕಾರಿ ಮಾಹಿತಿ ನೀಡಿದೆ. ನಿನ್ನೆ (ಜುಲೈ 4) ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆ ಸಚಿವ ಸಂಪುಟ ಸಭೆಯಲ್ಲಿ (Cabinet meeting) ಈ ಬಗ್ಗೆ ಅಂಕಿ-ಅ೦ಶಗಳ ಸಹಿತ ಸ್ಪಷ್ಟನೆ ನೀಡಲಾಗಿದೆ. ಹೌದು, ರಾಜ್ಯ ಸರಕಾರಿ ನೌಕರರ (State Government Employees) ಏಳನೇ ವೇತನ ಆಯೋಗದ (Karnataka 7th … Read more

ನಿಮ್ಮ ಮನೆಗೆ ಉಚಿತ ಸೋಲಾರ್ ವಿದ್ಯುತ್ ಪಡೆಯಲು ಈಗಲೇ ಅರ್ಜಿ ಸಲ್ಲಿಸಿ… PM Surya Ghar Muft Bijli Yojana 2024

PM Surya Ghar Muft Bijli Yojana 2024 : ಕೇಂದ್ರ ಸರಕಾರ ಈಚೆಗೆ ಅನುಷ್ಠಾನಗೊಳಿಸಿರುವ ಮನೆ ಮನೆಗಳ ಮೇಲೆ ಉಚಿತ ಸೋಲಾರ್ ವಿದ್ಯುತ್ (Solar power) ಒದಗಿಸುವ ‘ಪಿಎಂ ಸೂರ್ಯ ಘರ್ ಯೋಜನೆ’ಗೆ (pradhan mantri surya ghar yojana) ರಾಜ್ಯದಲ್ಲಿ ಅಧಿಕೃತ ಚಾಲನೆ ನೀಡಲಾಗಿದೆ. ದೇಶಾದ್ಯಂತ ಒಂದು ಕೋಟಿ ಮನೆಗಳ ಛಾವಣಿಗೆ ಸೋಲಾರ್ ಫಲಕ ಅಳವಡಿಸಿ ಉಚಿತ ವಿದ್ಯುತ್ ಒದಗಿಸುವ ಈ ಯೋಜನೆಯ ಪ್ರಚಾರಕ್ಕೆ ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ … Read more

ಈ ರೈತರ ಬಗರ್ ಹುಕುಂ ಜಮೀನು ಸಕ್ರಮ | ಕಂದಾಯ ಸಚಿವರ ಸೂಚನೆ Bagar Hukum land Sakrama

Bagar Hukum land Sakrama : ರಾಜ್ಯದಲ್ಲಿ ಬಗರ್ ಹುಕುಂ ಅಕ್ರಮ ಸಕ್ರಮ ಅರ್ಜಿಗಳ ತ್ವರಿತ ವಿಲೇವಾರಿಗೆ ಕಂದಾಯ ಇಲಾಖೆ ಮುಂದಾಗಿದ್ದು; ಈ ಸಂಬ೦ಧ ರಾಜ್ಯದ 163 ತಾಲ್ಲೂಕುಗಳಲ್ಲಿ ಬಗರ್ ಹುಕುಂ ಸಮಿತಿ (Bagar Hukum Committee) ರಚಿಸಲಾಗಿದೆ. ಈ ಸಮಿತಿಗಳ ಮೂಲಕ ಮುಂದಿನ ಎಂಟು ತಿಂಗಳಲ್ಲಿ ಹಂತಹಂತವಾಗಿ ಅರ್ಹ ರೈತರಿಗೆ ಸರಕಾರಿ ಜಮೀನು (Government Land) ಮಂಜೂರಾತಿ ಆಗಲಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಸಲ್ಲಿಕೆಯಾದ ಅರ್ಜಿಗಳೆಷ್ಟು? ಬಗರ್ ಹುಕುಂ ಸರಕಾರಿ ಜಮೀನು ಸಕ್ರಮಕ್ಕಾಗಿ … Read more

ಸರಕಾರಿ ನೌಕರರ ಸಂಬಳ, ಭತ್ಯೆ ಏರಿಕೆಯ ಸಂಪೂರ್ಣ ಮಾಹಿತಿ | 7ನೇ ವೇತನ ಆಯೋಗದ ಶಿಫಾರಸುಗಳು 7th pay Commission Complete Information

7th pay Commission Complete Information : ನಾಳೆ ಜುಲೈ 4ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ರಾಜ್ಯ ಸರಕಾರಿ ನೌಕರರ ಬಹುದಿನಗಳ ಬೇಡಿಕೆಯಾದ 7ನೇ ವೇತನ ಆಯೋಗದ ವರದಿ ಅನುಷ್ಠಾಗೊಳಿಸುವ ಬಗ್ಗೆ ಪ್ರಮುಖ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಈಚೇಗೆ ಸರಕಾರಿ ನೌಕರರ ಸಂಘಗಳ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಮನವಿ ಮಾಡಿಕೊಂಡ ಸಂದರ್ಭದಲ್ಲಿ ಏಳನೇ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು, ಸಚಿವರು ಅನೌಪಚಾರಿಕವಾಗಿ ಒಪ್ಪಿಗೆ … Read more

7ನೇ ವೇತನ ಆಯೋಗ ಜಾರಿ | ಜುಲೈ 4ಕ್ಕೆ ಸರಕಾರಿ ನೌಕರರಿಗೆ ಸಿಹಿಸುದ್ದಿ karnataka 7th Vetana Ayoga

karnataka 7th Vetana Ayoga : ರಾಜ್ಯ ಸರಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿರುವ 7ನೇ ವೇತನ ಆಯೋಗ (Karnataka 7th Pay Commission) ಜಾರಿಗೆ ದಿನಗಣನೆ ಆರಂಭವಾಗಿದ್ದು; ಇದೇ ಜುಲೈ 4ರಂದು ಬಹುತೇಕ ಆಯೋಗದ ಶಿಫಾರಸುಗಳು ಜಾರಿಯಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಭರವಸೆ ಕಳೆದ ಜೂನ್ 20ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗ ಜಾರಿ ಕುರಿತು ಕೆಲವು ಮಹತ್ವದ ನಿರ್ಣಯ ಕೈಗೊಳ್ಳಲಾಗಿತ್ತು. ಆಗ … Read more

ಇಂಥವರಿಗೆ ಒಂದೇ ದಿನದಲ್ಲಿ ಸಿಗುತ್ತದೆ ಹೊಸ ಬಿಪಿಎಲ್ ಕಾರ್ಡ್ | ಹೊಸ ಬಿಪಿಎಲ್ ಕಾರ್ಡ್’ಗೆ ಹೀಗೆ ಅರ್ಜಿ ಸಲ್ಲಿಸಿ… Urgent BPL card for serious health problems

Urgent BPL card for serious health problems : ವಿವಿಧ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಹೊಸದಾಗಿ ಬಿಪಿಎಲ್ ಕಾರ್ಡ್ (BPL Card) ಶೀಘ್ರದಲ್ಲಿಯೇ ಸಿಗುತ್ತದೆ. ಸರಕಾರ ಬಿಪಿಎಲ್ ಕುಟುಂಬಕ್ಕೆ ನಿಗದಿಪಡಿಸಿರುವ ಅರ್ಹತೆಯನ್ನು ಹೊಂದಿದ್ದು; ಗಂಭೀರ ಆರೋಗ್ಯ ಸಮಸ್ಯೆಯಿಂದ ನರಳುತ್ತಿರುವವರು ತುರ್ತಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಬಹುದಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬಿಪಿಎಲ್​ ಕಾರ್ಡ್ ಅತ್ಯಗತ್ಯವಾಗಿದ್ದು; ಇಂತಹ ಬಡ ರೋಗಿಗಳು ಅನೇಕ ಬಾರಿ ರೇಷನ್ ಕಾರ್ಡ್ ನೀಡುವಂತೆ ಆಗ್ರಹಿಸುತ್ತ ಬಂದಿದ್ದಾರೆ. ಇದರಿಂದಾಗಿ ಇಂಥವರಿಗಾದರೂ ಹೊಸ ಬಿಪಿಎಲ್ ಕಾರ್ಡ್​ … Read more

ಯಾವೆಲ್ಲ ಕಾರಣಕ್ಕೆ ಬೆಳೆ ಹಾನಿಯಾದರೆ ರೈತರಿಗೆ ಬೆಳೆವಿಮೆ ಪರಿಹಾರ ಸಿಗುತ್ತದೆ? ರೈತರು ತಿಳಿದಿರಬೇಕಾದ ಮಾಹಿತಿ ಇಲ್ಲಿದೆ… Karnataka Raitha Suraksha Fasal Bima Yojana

Karnataka Raitha Suraksha Fasal Bima Yojana : ಯಾವೆಲ್ಲ ಕಾರಣಕ್ಕೆ ಬೆಳೆ ನಷ್ಟವಾದರೆ ರೈತರಿಗೆ ಬೆಳೆ ವಿಮೆ ಪರಿಹಾರ ಸಿಗುತ್ತದೆ? ಮುಂಗಾರು ಬೆಳೆ ವಿಮೆ ಕಂತು ಪಾವತಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ (Karnataka Raitha Suraksha PM Fasal Bima Yojana) 2024-25ನೇ ಸಾಲಿನ ಮುಂಗಾರು ಬೆಳೆಗಳ ವಿಮಾ ನೋಂದಣಿಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಮುಂಗಾರು ಹಂಗಾಮಿನಲ್ಲಿ ಒಟ್ಟು 36 ಅಧಿಸೂಚಿತ ಬೆಳೆಗಳು ಈ … Read more

ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ₹17,000 ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ : ನೇರವಾಗಿ ಖಾತೆಗೆ ಬರಲಿದೆ ಹಣ CRISP Scholarship 2024

CRISP Scholarship 2024 : ಸರ್ಕಾರಿ ಕಾಲೇಜುಗಳಲ್ಲಿ ಪದವಿ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 17,000 ರೂಪಾಯಿ ವರಿಗೆ ಶಿಷ್ಯವೇತನವನ್ನು ನೀಡಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ವಿದ್ಯಾರ್ಥಿಗಳ ಪರ ಜಾರಿಗೆ ತಂದಿರುವ ಈ ಹೊಸ ಯೋಜನೆಯಡಿ ಯಾವ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸಿಗಲಿದೆ ಹಾಗೂ ಈ ಯೋಜನೆಯ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ… ಯಾವುದು ಈ ಹೊಸ ಯೋಜನೆ? ವಿದ್ಯಾರ್ಥಿಗಳು ಸಾಮಾನ್ಯ ವಿಷಯಗಳ ಶಿಕ್ಷಣದೊಂದಿಗೆ ಕೌಶಲ ಆಧಾರಿತ ವಿಷಯಗಳನ್ನು ಕಾಲೇಜುಗಳಲ್ಲಿ ಕಲಿಯಲು ಪ್ರೋತ್ಸಾಹಿಸುವುದಕ್ಕಾಗಿ ಒಟ್ಟು ಹತ್ತು ನಿವೃತ್ತ ಐಎಎಸ್ ಅಧಿಕಾರಿಗಳು ಸ್ಥಾಪಿಸಿರುವಂತಹ … Read more

ಹೈನುಗಾರಿಕೆಗೆ ಪಶು ಕಿಸಾನ್ ಕಾರ್ಡ್ ಯೋಜನೆಯಡಿ ಆರ್ಥಿಕ ನೆರವು | ಹೀಗೆ ಅರ್ಜಿ ಸಲ್ಲಿಸಿ… Pashu Kisan Credit Card Loan

Pashu Kisan Credit Card Loan : ದೇಶಾದ್ಯಂತ ಹೈನುಗಾರರನ್ನು ಉತ್ತೇಜಿಸುವ ಹಿನ್ನಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವು ಯೋಜನೆಗಳನ್ನು ಜಾರಿಗೊಳಿಸಿವೆ. ಸಾಲ ಮತ್ತು ಸಬ್ಸಿಡಿ ಸೇರಿದಂತೆ ಜಾನುವಾರು ಸಾಕಾಣಿಕೆಗೆ ವಿವಿಧ ರೀತಿ ಸೌಲಭ್ಯಗಳಿದ್ದು; ಹೈನು ರೈತರು ಈ ಯೋಜಬೆಗಳ ಪ್ರಯೋಜನ ಪಡೆಯಬಹುದಾಗಿದೆ. ಇಂತಹ ವಿಶೇಷ ಯೋಜನೆಗಳಲ್ಲಿ ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ಸೌಲಭ್ಯ ಕೂಡ ಒಂದಾಗಿದೆ. ಪಶುಪಾಲನೆಯನ್ನು ಕೃಷಿಗೆ ಪೂರಕ ಕ್ಷೇತ್ರಗಳೆಂದು ಘೋಷಿಸಿ, ಈ ಕ್ಷೇತ್ರದಲ್ಲಿ ತೊಡಗಿಕೊಂಡಿರುವವರಿಗೂ ಕಿಸಾನ್ ಕ್ರೆಡಿಟ್ ಕಾರ್ಡ್ (Kisan … Read more

ಹೊಸ ರೇಷನ್ ಕಾರ್ಡ್ ನೀಡಲು ಮನೆ ಬಾಗಿಲಿಗೆ ಬರ‍್ತಾರೆ ಅಧಿಕಾರಿಗಳು | ಅಸಲಿ ದಾಖಲೆ ನೀಡಿದರೆ ಮಾತ್ರ ಹೊಸ ರೇಷನ್ ಕಾರ್ಡ್ Officials will come to doorsteps of ration card applicants

Officials will come to doorsteps of ration card applicants : ಪ್ರತಿ ತಿಂಗಳ ಅಂತ್ಯದೊಳಗೆ ಹೆಚ್ಚುವರಿ ಐದು ಕೆ.ಜಿ. ಅಕ್ಕಿಯ ಹಣ DBT ಮೂಲಕ ಫಲಾನುಭವಿಗಳ ಖಾತೆಗೆ ಸಂದಾಯವಾಗುವ೦ತೆ ಕ್ರಮ ತೆಗೆದು ಕೊಳ್ಳಬೇಕೆಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ (K H Muniyappa) ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜೂನ್ 24ರಂದು ಆಹಾರ ನಿಗಮದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಚಿವರು ಇಲಾಖೆಯ ಪ್ರಗತಿ ಪರಿಶೀಲಿಸಿ ಇಲಾಖೆಯಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ಸೂಚನೆ … Read more

error: Content is protected !!