ಸರಕಾರಿ ನೌಕರರ ಸಂಬಳ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ | ಯಾರಿಗೆ ಎಷ್ಟು ಹೆಚ್ಚಳವಾಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ… Govt employees Basic Salary Increment

Govt employees Basic Salary Increment : ಕರ್ನಾಟಕ ಸರಕಾರಿ ನೌಕರರ ಸಂಬಳ ಹೆಚ್ಚಳ ಕುರಿತ 7ನೇ ವೇತನ ಆಯೋಗದ (7th pay commission) ಶಿಫಾರಸುಗಳನ್ನು ಜಾರಿಗೆ ತರಲು ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ. ಕಳೆದ ಜೂನ್ 20ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. 7ನೇ ವೇತನ ಆಯೋಗ ಜಾರಿ ಸರಕಾರಿ ನೌಕರರ ಬಹುದಿನದ ಬೇಡಿಕೆಯಾಗಿದೆ. 6ನೇ ವೇತನ ಆಯೋಗದ ಅಧಿಕಾರಾವಧಿಯು ಜುಲೈ … Read more

ಕರ್ನಾಟಕದ ರೈತರಿಗೆ ಸಾಲಮನ್ನಾ ಭಾಗ್ಯ | ರಾಜ್ಯ ಸರಕಾರದ ನಿಲುವೇನು? Raitara Sala Manna

Raitara Sala Manna : ಬಹಳ ವರ್ಷಗಳಿಂದ ಕೇಳಿ ಬರುತ್ತಿರುವ ಸಾಲಮನ್ನಾ ಆಗ್ರಹ ಮತ್ತೆ ಕೇಳಲಾರಂಭಿಸಿದೆ. ಈಚೆಗೆ ನೆರೆಯ ತೆಲಂಗಾಣ ಸರಕಾರ (Telangana State Govt) ಆ ರಾಜ್ಯ ಪ್ರತಿಯೊಬ್ಬ ರೈತರ ತಲಾ 2 ಲಕ್ಷ ರೂಪಾಯಿ ಸಾಲ ಮನ್ನಾ ಯೋಜನೆಗೆ ಅನುಮೋದನೆ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ರೈತರಿಗೆ ಸಾಲಮನ್ನಾ ಭಾಗ್ಯ ಯಾವಾಗ ಸಿಗುತ್ತೇ? ಎಂಬ ನಿರೀಕ್ಷೆಗಳು ಹೆಚ್ಚಾಗಿವೆ. 2023-24ನೇ ಸಾಲಿನಲ್ಲಿ ರಾಜ್ಯಾದ್ಯಂತ ಬರಗಾಲ (Drought) ತಲೆದೋರಿದ್ದು; ಬರೋಬ್ಬರಿ 223 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ. ಬರಪೀಡಿತ ತಾಲ್ಲೂಕುಗಳ … Read more

ರೈತರ 2 ಲಕ್ಷ ರೂಪಾಯಿ ಸಾಲಮನ್ನಾ | ₹31 ಸಾವಿರ ಕೋಟಿ ಅನುದಾನ Farmers Loan Waiver

Farmers Loan Waiver : ದೇಶಾದ್ಯಂತ ನಿರಂತರವಾಗಿ ಕೇಳಿ ಬರುತ್ತಿರುವ ‘ರೈತರ ಸಾಲ ಮನ್ನಾ’ (Farmers Loan Waiver) ಕೂಗು ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ‘ಇಂಡಿಯಾ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಸಾಲವನ್ನು ಮನ್ನಾ ಮಾಡುತ್ತೇವೆ’ ಎಂದು ಭರವಸೆ ನೀಡಿತ್ತು. ಆದರೆ ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರ ಹಿಡಿಯುವಲ್ಲಿ ವಿಫಲವಾಗಿದೆ. ಇದೇ ರೀತಿಯ ‘ಸಾಲಮನ್ನಾ’ (Loan Waiver) ಘೋಷಣೆಯನ್ನು ವಿವಿಧ ರಾಜ್ಯ ವಿಧಾನಸಭಾ ಚುನಾವಣೆ ಸಮಯದಲ್ಲೂ ಮಾಡಲಾಗಿತ್ತು. … Read more

ಸ್ವಂತ ಮನೆ ಕಟ್ಟಲು ಸರಕಾರವೇ ನೀಡುತ್ತೆ ಸಾಲ ಮತ್ತು ಸಬ್ಸಿಡಿ | ಇಲ್ಲಿ ಅರ್ಜಿ ಸಲ್ಲಿಸಿ… Pradhan Mantri Awas Yojana 2024

Pradhan Mantri Awas Yojana 2024 : ದೇಶದ 3 ಕೋಟಿ ವಸತಿರಹಿತ ಬಡ ಕುಟುಂಬಗಳಿಗೆ ನಿಗದಿತ ಕಾಲಮಿತಿಯೊಳಗೆ ಮನೆ ವಿತರಿಸಲು ಕೇಂದ್ರ ಸಂಪುಟ ಸಭೆ ತೀರ್ಮಾನಿಸಿದೆ. ನಿನ್ನೆ ಜೂನ್ 10ರಂದು ನಡೆದ ‘ಮೋದಿ 3.0’ ಸರಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ‘ಪ್ರಧಾನಮಂತ್ರಿ ಆವಾಸ್ ಯೋಜನೆ’ (Pradhan Mantri Awas Yojana-PMAY) ಅಡಿಯಲ್ಲಿ ಬರೋಬ್ಬರಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಧಿಕೃತ ಅನುಮೋದನೆ ನೀಡಲಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಯೋಜನೆಯ ಅಡಿಯಲ್ಲಿ ಕೇಂದ್ರ … Read more

ಸಣ್ಣ ವ್ಯಾಪಾರಕ್ಕೆ ₹10 ಲಕ್ಷ ಮೇಲಾಧಾರ ರಹಿತ ಮುದ್ರಾ ಸಾಲ | ಇಲ್ಲಿ ಅರ್ಜಿ ಸಲ್ಲಿಸಿ… PM Mudra Loan

PM Mudra Loan : ಹಣಕಾಸಿನ ಕೊರತೆಯಿಂದಾಗಿ ತಮ್ಮದೇ ಆದ ಉದ್ಯಮವನ್ನು ಸ್ಥಾಪಿಸಲು ಸಾಧ್ಯವಾಗದಿರುವ ಉತ್ಸಾಹಿಗಳಿಗೆ ಧನಸಹಾಯ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರಕಾರ ಪ್ರಧಾನ ಮಂತ್ರಿ ಮುದ್ರಾ ಯೋಜನೆ (Pradhan Mantri Mudra Yojana-PMMY) ಹೆಸರಿನ ಈ ಸಾಲ ಯೋಜನೆಯನ್ನು ಆರಂಭಿಸಿದೆ. ಏಪ್ರಿಲ್ 8, 2015ರಂದು ಅನುಷ್ಠಾನಗೊಂಡಿರುವ ಸದರಿ ಯೋಜನೆಯು ಕಾರ್ಪೊರೇಟ್ ಅಲ್ಲದ, ಕೃಷಿಯೇತರ ಸಣ್ಣ ಮತ್ತು ಸೂಕ್ಷ್ಮ ಉದ್ಯಮಗಳಿಗೆ 10 ಲಕ್ಷದ ವರೆಗೆ ಸಾಲವನ್ನು ಒದಗಿಸುವ ಯೋಜನೆಯಾಗಿದೆ. 2015ರಿಂದ ಕೊಟ್ಯಾಂತರ ಜನ ಇದರ ಪ್ರಯೋಜನ ಪಡೆದಿದ್ದಾರೆ. … Read more

₹85.76 ಕೋಟಿ ಬೆಳೆ ವಿಮೆ ಬಿಡುಗಡೆ | ನಿಮ್ಮ ಖಾತೆಗೆ ಹಣ ಬಂತಾ? ಚೆಕ್ ಮಾಡಿಕೊಳ್ಳಿ… 85 crore Rupee Crop insurance Released

85 crore Rupee Crop insurance Released : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ರಾಜ್ಯದ ವಿವಿಧ ಜಿಲ್ಲೆಗಳ ರೈತರಿಗೆ ಬ್ಯಾಂಕ್ ಖಾತೆಗಳಿಗೆ ಹಂತಹಂತವಾಗಿ ಬೆಳೆ ವಿಮೆ ಹಣ ನೇರವಾಗಿ ಜಮಾ ಆಗುತ್ತಿದೆ. ಕಳೆದ 2023-24ರ ಮುಂಗಾರಿನಲ್ಲಿ ರಾಜ್ಯದ 19.14 ಲಕ್ಷ ರೈತರು ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಿದ್ದರು. 1,791 ಕೋಟಿ ರೂಪಾಯಿ ಬೆಳೆ ವಿಮೆ ಈಗಾಲೇ ಇತ್ಯರ್ಥವಾಗಿದೆ. ಬಾಕಿ ಉಳಿದ ಪರಿಹಾರವನ್ನು ಶೀಘ್ರ ವಿತರಣೆ ಮಾಡಲು ಕೃಷಿ … Read more

ಮಹಿಳೆಯರ ಖಾತೆಗೆ ಈ ದಿನ ಗೃಹಲಕ್ಷ್ಮಿ 11ನೇ ಕಂತಿನ ಹಣ ಜಮಾ Gruha Lakshmi scheme 11th installment

ಗೃಹಲಕ್ಷ್ಮಿ ಯೋಜನೆಯಡಿ ಈಗಾಗಲೇ ಫಲಾನುಭವಿ ಮಹಿಳೆಯರಿಗೆ ಈಗಾಗಲೇ 10 ಕಂತುಗಳ ಹಣ ಒಟ್ಟು 20,000 ರೂಪಾಯಿ ಸಂದಾಯವಾಗಿದೆ. 11ನೇ ಕಂತಿನ 2,000 ರೂಪಾಯಿ ಯಾವಾಗ ಖಾತೆಗೆ ಜಮೆಯಾಗಲಿದೆ? ಎಂಬ ಕುತೂಹಲಕ್ಕೆ ಉತ್ತರ ಇಲ್ಲಿದೆ…

ಆಧಾರ್ ಕಾರ್ಡ್ ಉಚಿತ ಅಪ್ಡೇಟ್ ನಿಮ್ಮ ಮೊಬೈಲ್‌ನಲ್ಲೇ ಮಾಡಿ | ಸೆಪ್ಟೆಂಬರ್ 14ರ ವರೆಗೆ ಮಾತ್ರ ಈ ಅವಕಾಶ myAadhaar Online Update

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು (ಯುಐಡಿಎಐ) ಮತ್ತೆ ಆಧಾರ್ ಕಾರ್ಡ್ ಅಪ್ಡೇಟ್ ಗಡುವವನ್ನು ವಿಸ್ತರಣೆ ಮಾಡಿದೆ. ನಿಮ್ಮ ಆಧಾರ್ ಕಾರ್ಡ್’ನ್ನು ಉಚಿತವಾಗಿ ನವೀಕರಣ ಮಾಡಿಕೊಳ್ಳಲು ಸೆಪ್ಟೆಂಬರ್ 14ರ ವರೆಗೂ ಅವಕಾಶ ನೀಡಲಾಗಿದೆ….

ಪಿಎಂ ಕಿಸಾನ್ 17ನೇ ಕಂತಿನ ಹಣ ಜಮಾ ದಿನಾಂಕ ನಿಗದಿ | ನಿಮಗೆ ಹಣ ಸಿಗಲು ಹೀಗೆ ಮಾಡಿ… PM Kisan Samman Nidhi

ಕೇ೦ದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17ನೇ ಕಂತಿನ ಹಣ ರೈತರ ಖಾತೆಗೆ ಹಣ ಜಮಾ ಆಗುವ ದಿನ ಘೋಷಣೆಯಾಗಿದೆ…

ವಾಹನ ಮಾಲೀಕರಿಗೆ ಜುಲೈ 4ರ ವರೆಗೂ ದಂಡ ವಿಧಿಸುವಂತಿಲ್ಲ | ಸರಕಾರಕ್ಕೆ ಹೈಕೋರ್ಟ್ ಸೂಚನೆ HSRP Number Plate Deadline Extension

HSRP Number Plate Deadline Extension : ಮತ್ತೆ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಗೆ ಗಡುವು ವಿಸ್ತರಣೆಯಾಗಿದೆ. ಖುದ್ದು ಹೈಕೋರ್ಟ್ ಜುಲೈ 4ರ ವೆಗೂ ರಾಜ್ಯದಲ್ಲಿ ಎಲ್ಲ ರೀತಿಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕೈಗೊಳ್ಳಬಾರದು ಎಂದು ಸರಕಾರಕ್ಕೆ ಆದೇಶಿಸಿದೆ. ಹೈಕೋರ್ಟ್’ನಲ್ಲಿ (kannada high court) ನಿನ್ನೆ (ಜೂನ್ 12) ಹಳೇ ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ (High Security Registration Plates-HSRP) ಅಳವಡಿಕೆಗೆ … Read more

error: Content is protected !!