E-Svattu 2.0- ಇ-ಸ್ವತ್ತು ಅರ್ಜಿ ಸಲ್ಲಿಕೆ ಆರಂಭ | ಮನೆಯಲ್ಲಿ ಕೂತೆ ಅರ್ಜಿ ಸಲ್ಲಿಸಿ | ಅರ್ಜಿ ಲಿಂಕ್ ಇಲ್ಲಿದೆ…

ಇ-ಸ್ವತ್ತು (E-Svattu 2.0) ಅರ್ಜಿ ಸಲ್ಲಿಕೆ ಆರಂಭವಾಗಿದ್ದು; ಮನೆಯಲ್ಲಿ ಕೂತೇ ಆನ್‌ಲೈನ್ ಮೂಲಕ ಇ-ಖಾತಾ ಪಡೆಯಲು ಸರ್ಕಾರ ಅವಕಾಶ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸಾವಿರಾರು ಅಕ್ರಮ ನಿವೇಶನಗಳಿಗೆ ಈಗ ಅಧಿಕೃತ ಮಾನ್ಯತೆ ದೊರಕುವ ಕಾಲ ಕೂಡಿ ಬಂದಿದೆ. ರಾಜ್ಯ ಸರ್ಕಾರ ಅಭಿವೃದ್ಧಿಪಡಿಸಿರುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಡಿಸೆಂಬರ್ 1) ಅಧಿಕೃತ ಚಾಲನೆ ನೀಡಿದ್ದಾರೆ. ಇಂದಿನಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು; ಗ್ರಾಮೀಣ ಜನರ … Read more

Karnataka Labour Welfare Scholarship- ಕಾರ್ಮಿಕರ ಮಕ್ಕಳಿಗೆ 20,000 ರೂ. ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಕಾರ್ಮಿಕರ ಮಕ್ಕಳಿಗೆ 20,000 ರೂ.ವರೆಗೆ ವಿದ್ಯಾರ್ಥಿವೇತನ (Karnataka Labour Welfare Scholarship) ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು 2025-26ನೇ ಸಾಲಿನ ಶೈಕ್ಷಣಿಕ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಿದೆ. ಹೈಸ್ಕೂಲ್‌ನಲ್ಲಿ ಓದುತ್ತಿರುವ ಮಕ್ಕಳಿಂದ ಹಿಡಿದು ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕೋರ್ಸ್’ಗಳನ್ನು ಮಾಡುತ್ತಿರುವ ವರೆಗೂ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ 6,000 ರೂ.ರಿಂದ 20,000 ರೂ.ವರೆಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಆರ್ಥಿಕ ತೊಂದರೆಯು ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಅಡ್ಡಿಯಾಗಬಾರದು ಎಂಬ … Read more

KMF Maize Direct Purchase- ಕೆಎಂಎಫ್‌ನಿಂದ ಮೆಕ್ಕೆಜೋಳ ನೇರ ಖರೀದಿ ಆರಂಭ | ಕ್ವಿಂಟಾಲ್‌ಗೆ ₹2,400 ಬೆಲೆ ನಿಗದಿ

ರೈತರಿಂದ ಮೆಕ್ಕೆಜೋಳವನ್ನು ಎಂಎಸ್‌ಪಿ ಬೆಂಬಲ ಬೆಲೆಯಲ್ಲಿ ಕೆಎಂಎಫ್ ನೇರ ಖರೀದಿ (KMF Maize Direct Purchase) ಆರಂಭಿಸಿದೆ. ಬೆಲೆ, ನಿಯಮಗಳು, ಬೇಕಾಗುವ ದಾಖಲಾತಿಗಳ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಮೆಕ್ಕೆಜೋಳ ಬೆಳೆಗಾರರಿಗೆ ಇದೀಗ ದೊಡ್ಡ ಮಟ್ಟದ ನೆರವು ಲಭ್ಯವಾಗಲಿದೆ. ಬೆಲೆ ಕುಸಿತದಿಂದ ಸಂಕಷ್ಟ ಅನುಭವಿಸುತ್ತಿರುವ ರೈತರ ನೆರವಿಗೆ ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (KMF) ಮುಂದಾಗಿದ್ದು, ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ 50,000 ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ನೇರವಾಗಿ ರೈತರಿಂದಲೇ ಖರೀದಿಸಲು ನಿರ್ಧರಿಸಿದೆ. … Read more

Karnataka Crop Loss Compensation- ಬೆಳೆ ನಷ್ಟಕ್ಕೆ ಹೆಚ್ಚುವರಿ ಪರಿಹಾರ | ಇಂದು ರೈತರ ಬ್ಯಾಂಕ್ ಖಾತೆಗೆ ಜಮೆ | ಯಾರಿಗೆ ಎಷ್ಟು ಹಣ ಸಿಗಲಿದೆ?

ಮುಂಗಾರು ಮಳೆಯಿಂದ ಬೆಳೆ ಹಾನಿಗೊಳಗಾಗಿದ್ದ ರೈತರಿಗೆ ರಾಜ್ಯ ಸರ್ಕಾರ ಹೆಚ್ಚುವರಿ ಬೆಳೆನಷ್ಟ ಪರಿಹಾರ ಹಣ ಬಿಡುಗಡೆ (Karnataka Crop Loss Compensation) ಮಾಡಿದೆ. ಹಣ ಜಮಾ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಮುಂಗಾರು ಹಂಗಾಮಿನ ಅವಧಿಯಲ್ಲಿ ಮಳೆ ಮತ್ತು ಪ್ರವಾಹದಿಂದಾಗಿ ಲಕ್ಷಾಂತರ ರೈತರಿಗೆ ಬೆಳೆ ನಷ್ಟವಾಗಿತ್ತು. ಈ ನಷ್ಟಕ್ಕೆ ರೈತರು ಸರ್ಕಾರದಿಂದ ಹೆಚ್ಚಿನ ಪರಿಹಾರ ನಿರೀಕ್ಷಿಸುತ್ತಿದ್ದರು. ಅವರ ನಿರೀಕ್ಷೆ ಇದೀಗ ಈಡೇರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ನವೆಂಬರ್ 27ರಂದು ಬರೋಬ್ಬರಿ ₹1,033.60 ಕೋಟಿ ಹೆಚ್ಚುವರಿ … Read more

Toilet Subsidy Karnataka- ಶೌಚಾಲಯ ನಿರ್ಮಾಣಕ್ಕೆ ₹12,000 ಸಹಾಯಧನ | ಈಗಲೇ ಅರ್ಜಿ ಹಾಕಿ

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ₹12,000 ಧನಸಹಾಯ (Toilet Subsidy Karnataka) ನೀಡಲಾಗುತ್ತದೆ. ಈ ಸೌಲಭ್ಯ ಪಡೆಯುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಅನೇಕ ಕುಟುಂಬಗಳು ಶೌಚಾಲಯದ ಸೌಲಭ್ಯವಿಲ್ಲದೆ ದಿನನಿತ್ಯ ತೊಂದರೆ ಅನುಭವಿಸುತ್ತಿವೆ. ವಿಶೇಷವಾಗಿ ಹಳ್ಳಿಗಳಲ್ಲಿ ಮಹಿಳೆಗಳು, ಮಕ್ಕಳು ಹಾಗೂ ವೃದ್ಧರು ಬಯಲು ಬಹಿರ್ದೆಸೆಗೆ ಹೋಗುವ ಅನಿವಾರ್ಯತೆಯಿಂದ ಹಲವು ರೀತಿಯ ಅಪಾಯಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು … Read more

Sanchi Honnamma and C V Raman Scholarship- ರಾಜ್ಯ ಸರ್ಕಾರದ ಸಂಚಿ ಹೊನ್ನಮ್ಮ, ಸರ್. ಸಿ.ವಿ ರಾಮನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ವಿದ್ಯಾರ್ಥಿನಿಯರಿಗೆ ಭರ್ಜರಿ ಅವಕಾಶ

ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ ವಿವಿಧ ವಿದ್ಯಾರ್ಥಿವೇತನಗಳಿಗೆ (Sanchi Honnamma and C V Raman Scholarship) ಅರ್ಜಿ ಆಹ್ವಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪದವಿ ಹಾಗೂ ಸ್ನಾತಕೋತ್ತರ ಹಂತದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರ ಶಿಕ್ಷಣವನ್ನು ಉತ್ತೇಜಿಸುವ ಹಿನ್ನಲೆಯಲ್ಲಿ ರಾಜ್ಯದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು ವಿವಿಧ ರೀತಿಯ ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ. ಶಿಕ್ಷಣದಲ್ಲಿ ಸಮಾನತೆಯನ್ನು … Read more

How to Check Land Loan Details- ನಿಮ್ಮ ಜಮೀನಿನ ಮೇಲೆ ಸಾಲ ಎಷ್ಟಿದೆ? ಮೊಬೈಲ್‌ನಲ್ಲೇ ಚೆಕ್ ಮಾಡಿ

ರೈತರು ಜಮೀನು ಮೇಲೆ ಪಡೆದ ಸಾಲದ (How to Check Land Loan Details) ವಿವರ ನೋಡುವುದು ಹೇಗೆ? ಮತ್ತು ಸಾಲ ತೀರಿಸಿಯೂ ಪಹಣಿ ಅಥವಾ ಉತಾರದಲ್ಲಿ ಸಾಲದ ಮೊತ್ತ ಹಾಗೇ ದಾಖಲಾಗಿದ್ದರೆ ಅದನ್ನು ತೆಗೆಸಿ, ಋಣಮುಕ್ತ ಪಹಣಿ ಪಡೆಯುವುದು ಹೇಗೆ? ಎಂಬ ಮಾಹಿತಿ ಇಲ್ಲಿದೆ… ಬಹುತೇಕ ರೈತರು ತಮ್ಮ ಜಮೀನು ಮೇಲೆ ಸಾಲ (Loan on Land) ಪಡೆಯುವುದು ಸರ್ವೇ ಸಾಮಾನ್ಯ. ಹೀಗೆ ಪಡೆದ ಸಾಲವನ್ನು ಬ್ಯಾಂಕ್ ನಿಯಮದಂತೆ ಮರುಪಾವತಿಸುವುದು ಕೂಡ ಕಡ್ಡಾಯ. ಕೆಲವೊಮ್ಮೆ ಜಮೀನು … Read more

Karnataka Crop Compensation Payment- ರೈತರಿಗೆ ಬೆಳೆ ಪರಿಹಾರ ಜಮಾ | ನಿಮ್ಮ ಖಾತೆಗೆ ಹಣ ಬಂದಿದೆಯೇ?

ರಾಜ್ಯ ಸರ್ಕಾರ ರೈತರ ಖಾತೆಗೆ ಬೆಳೆ ಪರಿಹಾರ ಹಣ ಸಂದಾಯ (Karnataka Crop Compensation Payment) ಮಾಡುತ್ತಿದೆ. ಈಗಾಗಲೇ ಅನೇಕ ರೈತರಿಗೆ ಹಣ ಜಮೆಯಾಗಿದ್ದು; ಮತ್ತಷ್ಟು ರೈತರಿಗೆ ಹಣ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕಳೆದ ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ಅವುಡುಗಚ್ಚಿ ಸುರಿದ ಭಾರೀ ಮಳೆಯ ಪರಿಣಾಮವಾಗಿ ಸಾವಿರಾರು ರೈತರ ಬೆಳೆಗಳು ಹಾನಿಗೊಳಗಾಗಿದ್ದವು. ಹೀಗೆ ನಷ್ಟವಾದ ಬೆಳೆ ಪರಿಹಾರದ ಹಣ ಇದೀಗ DBT ಮೂಲಕ ರೈತರ ಖಾತೆಗೆ ಜಮಾ ಆಗುತ್ತಿದೆ. ಈ ವಾರದಿಂದ … Read more

BPL Card Cancellation Check- ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆಯಾ? ಮೊಬೈಲ್’ನಲ್ಲೇ ಚೆಕ್ ಮಾಡಿ…

ರಾಜ್ಯ ಸರಕಾರ ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ರದ್ದತಿ ಅಭಿಯಾನವನ್ನು ಚುರುಕುಗೊಳಿಸಿದೆ. ಇದೀಗ ರದ್ದಾದ ಅನರ್ಹ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ ಮಾಡಲಾಗಿದ್ದು; ಮೊಬೈಲ್’ನಲ್ಲಿಯೇ ರದ್ದಾದ ರೇಷನ್ ಕಾರ್ಡ್ (BPL Card Cancellation Check) ಪಟ್ಟಿ ಚೆಕ್ ಮಾಡಬಹುದಾಗಿದೆ… ರಾಜ್ಯ ಸರಕಾರ ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ರದ್ದತಿ ಅಭಿಯಾನವನ್ನು ಚುರುಕುಗೊಳಿಸಿದೆ. ರಾಜ್ಯದಲ್ಲಿ ‘ಆಪರೇಷನ್ ಬಿಪಿಎಲ್’ ಎಂಬ ಹೆಸರಿನಲ್ಲಿ ಕಾರ್ಯಾಚರಣೆ ಆರಂಭವಾಗಿದ್ದು; ಬರೋಬ್ಬರಿ 4.09 ಲಕ್ಷ ಬಿಪಿಎಲ್ ರೇಷನ್ ಕಾರ್ಡುಗಳು ರದ್ದಾಗಿವೆ. ಆಹಾರ ಮತ್ತು ನಾಗರಿಕ ಸರಬರಾಜು … Read more

Gruhalakshmi Payment- ನವೆಂಬರ್ 28ರೊಳಗೆ ಗೃಹಲಕ್ಷ್ಮಿ ಹಣ ಜಮಾ | ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ

ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಹಣಕ್ಕಾಗಿ (Gruhalakshmi Payment) ಕಾತುರದಿಂದ ಕಾಯುತ್ತ ಕೂತಿರುವ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶುಭsಸುದ್ದಿ ನೀಡಿದ್ದು; ಹಣ ಜಮಾ ಕುರಿತು ಮಾಹಿತಿ ನೀಡಿದ್ದಾರೆ… ರಾಜ್ಯ ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಕುಟುಂಬದ ಯಜಮಾನಿಗೆ ಮಾಸಿಕ 2,000 ರೂ. ಖಾತೆಗೆ ಹಾಕುವ ಗೃಹಲಕ್ಷ್ಮೀ ಯೋಜನೆ ಹಣ ಆಗಸ್ಟ್ ತಿಂಗಳಿನಿಂದ ಇದುವರೆಗೆ ಬಾಕಿ ಬರಬೇಕಿದ್ದು, ನವೆಂಬರ್ ಕಳೆದರೆ ನಾಲ್ಕು ತಿಂಗಳ ಕಂತು ಸರಕಾರ ಬಾಕಿ ಉಳಿಸಿಕೊಂಡಂತಾಗುತ್ತದೆ! ಗೃಹಲಕ್ಷ್ಮೀ ಯೋಜನೆಗಾಗಿಯೇ 2025-26ನೇ ಸಾಲಿನ ಬಜೆಟ್‌ನಲ್ಲಿ … Read more

error: Content is protected !!