ಪಿಎಂ ಕಿಸಾನ್ 17ನೇ ಕಂತಿನ ಹಣ ಜಮಾ ದಿನಾಂಕ ನಿಗದಿ | ನಿಮಗೆ ಹಣ ಸಿಗಲು ಹೀಗೆ ಮಾಡಿ… PM Kisan Samman Nidhi
ಕೇ೦ದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17ನೇ ಕಂತಿನ ಹಣ ರೈತರ ಖಾತೆಗೆ ಹಣ ಜಮಾ ಆಗುವ ದಿನ ಘೋಷಣೆಯಾಗಿದೆ…
ನಿಖರ ಸುದ್ದಿ ಜಾಲತಾಣ
ಕೇ೦ದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17ನೇ ಕಂತಿನ ಹಣ ರೈತರ ಖಾತೆಗೆ ಹಣ ಜಮಾ ಆಗುವ ದಿನ ಘೋಷಣೆಯಾಗಿದೆ…
HSRP Number Plate Deadline Extension : ಮತ್ತೆ ವಾಹನಗಳಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಗೆ ಗಡುವು ವಿಸ್ತರಣೆಯಾಗಿದೆ. ಖುದ್ದು ಹೈಕೋರ್ಟ್ ಜುಲೈ 4ರ ವೆಗೂ ರಾಜ್ಯದಲ್ಲಿ ಎಲ್ಲ ರೀತಿಯ ವಾಹನಗಳಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕೈಗೊಳ್ಳಬಾರದು ಎಂದು ಸರಕಾರಕ್ಕೆ ಆದೇಶಿಸಿದೆ. ಹೈಕೋರ್ಟ್’ನಲ್ಲಿ (kannada high court) ನಿನ್ನೆ (ಜೂನ್ 12) ಹಳೇ ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ (High Security Registration Plates-HSRP) ಅಳವಡಿಕೆಗೆ … Read more
Aadhaar RTC Linking : ರಾಜ್ಯ ಸರಕಾರ ‘ನನ್ನ ಆಧಾರ್ನೊಂದಿಗೆ ನನ್ನ ಆಸ್ತಿ ಸುಭದ್ರ’ ಯೋಜನೆ ಆರಂಭಿಸಿದ್ದು, ಇದೇ ಜೂನ್ ಅಥವಾ ಜುಲೈ ವೇಳೆಗೆ ರಾಜ್ಯಾದ್ಯಂತ ರೈತರ ಪಹಣಿ (ಉತಾರ-RTC) ಮತ್ತು ಆಧಾರ್ ಜೋಡಣೆ ಕಾರ್ಯ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಹೀಗಾಗಿ ಗ್ರಾಮ ಆಡಳಿತಾಧಿಕಾರಿಗಳಿಗೆ (Village Administrator) ಪಹಣಿ ಮತ್ತು ಆಧಾರ್ ಲಿಂಕ್ ಮಾಡಿಸಲು ಟಾರ್ಗೆಟ್ ನೀಡಲಾಗಿದ್ದು; ಪ್ರತಿ ಗ್ರಾಮ ಆಡಳಿತಾಧಿಕಾರಿಗೆ ವಾರಕ್ಕೆ 250 ರೈತರ ನೋಂದಣಿ ಗುರಿ ನಿಗದಿಪಡಿಸಲಾಗಿದೆ. ರೈತರ ಮನೆ ಮನೆಗಳಿಗೆ ಭೇಟಿ ನೀಡುತ್ತಿರುವ … Read more
Kharif Season Crop Insurance 2024 : ಫಸಲ್ ಬಿಮಾ ವಿಮಾ ಯೋಜನೆಯಡಿ 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆವಿಮಾ ಪ್ರಕ್ರಿಯೆ ಆರಂಭವಾಗಿದೆ. ಯಾವ್ಯಾವ ಬೆಳೆ ಮತ್ತು ಕೊನೆಯ ದಿನಾಂಕ ವಿವರ ಇಲ್ಲಿದೆ… ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ 2023-24ನೇ ಸಾಲಿನ ಹಿಂಗಾರು ಹಾಗೂ ಬೇಸಿಗೆ ಹಂಗಾಮಿಗಾಗಿ ರೈತರು ಅಧಿಸೂಚಿತ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ನಿಗದಿತ ದಿನಾಂಕದೊಳಗೆ ಬೆಳೆವಿಮೆ ಪಾವತಿಸಿ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ. ಕುರಿ-ಮೇಕೆ … Read more
Karnataka Sheep and Goat Board facilities : ಇತ್ತೀಚಿನ ದಿನಗಳಲ್ಲಿ ಕುರಿ ಮತ್ತು ಮೇಕೆ ಮಾಂಸದ ಬೇಡಿಕೆಗೆ ಹೆಚ್ಚಾಗುತ್ತಿದೆ. ಆದರೆ ಬೇಡಿಕೆಗೆ ಅನುಗುಣವಾಗಿ ಉತ್ಪಾದನೆಯನ್ನೂ ಉತ್ತೇಜಿಸುವ ಹಿನ್ನಲೆಯಲ್ಲಿ ಸರಕಾರ ಕುರಿಗಾರರನ್ನು ಉತ್ತೇಜಿಸಲು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತದ (Karnataka Sheep and Wool Development Corporation) ಮೂಲಕ ಹಲವಾರು ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಕುರಿ ನಿಗಮದಿಂದ ಕುರಿ ಮತ್ತು ಮೇಕೆ ಸಾಕಾಣಿಕೆದಾರರಿಗೆ ಸಿಗುವ ಸೌಲಭ್ಯಗಳ ಮಾಹಿತಿ ಇಲ್ಲಿದೆ… ನಿಗಮದಲ್ಲಿ ಸಿಗುವ ಸೌಲಭ್ಯಗಳು ಆರ್ಥಿಕವಾಗಿ … Read more
Labor Board Facilities karbwwb karnataka : ಈ ಕಾರ್ಮಿಕರಿಗೆ 19 ಬಗೆಯ ಸಹಾಯಧನ ಸೌಲಭ್ಯವನ್ನು ಸರಕಾರ ನೀಡುತ್ತದೆ. ಈ ಸಹಾಯಧನ ಪಡೆಯಲು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು? ಯಾವೆಲ್ಲಾ ದಾಖಲೆಗಳನ್ನು ಸಲ್ಲಿಸಬೇಕು? ಇಲ್ಲಿದೆ ಮಾಹಿತಿ… ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ (Karnataka Building Construction Workers) ಸುಧಾರಣೆಗಾಗಿ ಸರಕಾರ ಹಲವು ಸೌಲಭ್ಯಗಳನ್ನು ಅನುಷ್ಠಾನಗೊಳಿಸಿದೆ. ಕಾರ್ಮಿಕ ಇಲಾಖೆಯಲ್ಲಿ ಹೆಸರು ನೋಂದಾಯಿಸುವ ಮೂಲಕ ಕಾರ್ಮಿಕರು ಈ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಏನೆಲ್ಲ ಸೌಲಭ್ಯಗಳಿವೆ? ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವ ಕಾರ್ಮಿಕರು ಹಾಗೂ ಅವರ … Read more
RTC aadhar card link karnataka Land Records : ರೈತರು ತಮ್ಮ ಜಮೀನು ಪಹಣಿ ಅಥವಾ ಉತಾರ್ ಪತ್ರಿಕೆಗೆ (RTC) ಆಧಾರ್ ಜೋಡಣೆ ಮಾಡದ ಕಾರಣಕ್ಕೆ ಬಹಳಷ್ಟು ರೈತರು ಬರ ಪರಿಹಾರದಿಂದ ವಂಚಿತರಾಗಿದ್ದಾರೆ. ಕೇವಲ ಬರ ಪರಿಹಾರ ಮಾತ್ರವಲ್ಲ ಸರಕಾರದ ಅನೇಕ ಸೌಲಭ್ಯಗಳು ಪಹಣಿ-ಆಧಾರ್ ಲಿಂಕ್ ಆಗಿರದ ರೈತರಿಗೆ ಸಿಗುತ್ತಿಲ್ಲ. ಈಚೆಗೆ ಕೇಂದ್ರ ಸರಕಾರದಿಂದ ಬಿಡುಗಡೆಯಾಗಿರುವ ಬರ ಪರಿಹಾರ ಹಣ ರಾಜ್ಯದ ಲಕ್ಷಾಂತರ ರೈತರ ಖಾತೆಗೆ ಜಮಾ ಆಗಿಲ್ಲ. ಇದಕ್ಕೆ ಆಧಾರ್-ಪಹಣಿ ಜೋಡಣೆ ಆಗದೇ ಇರುವುದು … Read more
No deadline for eKYC in LPG : ಎಲ್ಪಿಜಿ ಅಡುಗೆ ಅನಿಲ ಕುರಿತ ಸುದ್ದಿಯೊಂದು ಸದ್ದು ಮಾಡುತ್ತಿದೆ. ‘ಇದೇ ಮೇ 31ರೊಳಗೆ ಇ-ಕೆವೈಸಿ ಮಾಡದಿದ್ದರೆ ಸಿಲಿಂಡರ್ ಸಂಪರ್ಕ ರದ್ದಾಗಲಿದೆ. ಗ್ಯಾಸ್ ಸಬ್ಸಿಡಿ ಕೂಡ ಬಂದ್ ಆಗಲಿದೆ’ ಎಂಬ ವದಂತಿ ಎಲ್ಲೆಡೆ ಹರಿದಾಡುತ್ತಿದೆ. ಇದೇ ರೀತಿಯ ಫುಕಾರು ಕಳೆದ ಡಿಸೆಂಬರ್’ನಲ್ಲೂ ಕೇಳಿ ಬಂದಿತ್ತು. ಆಗ ವಿವಿಧ ಜಿಲ್ಲೆಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರುಗಳು ಈ ಬಗ್ಗೆ ಪ್ರಕಟಣೆ ಮೂಲಕ ಸ್ಪಷ್ಟನೆ … Read more
Aadhaar Update Online Process : ಆಧಾರ್ ಕಾರ್ಡ್ ಕುರಿತ ವದಂತಿ ಸಖತ್ ಸದ್ದು ಮಾಡುತ್ತಿದೆ. ಕಳೆದ ಹತ್ತು ವರ್ಷಗಳಿಂದ ಅಪ್ಡೇಟ್ ಆಗದ ಆಧಾರ್ ಕಾರ್ಡ್’ಗಳು ಇದೇ ಜೂನ್ 14ರ ನಂತರ ಹಠಾತ್ ನಿಷ್ಕ್ರಿಯಗೊಳ್ಳಲಿವೆ. ಅಷ್ಟರೊಳಗೆ ಆಧಾರ್ ಅಪ್ಡೇಟ್ ಮಾಡದಿದ್ದರೆ ಸರಕಾರಿ ಸೌಲಭ್ಯಗಳಿಂದ ವಂಚಿತರಾಗಬೇಕಾಗುತ್ತದೆ ಎಂಬ ಹೊಸ ವದಂತಿ ಹರಿದಾಡುತ್ತಿದೆ. ಹಾಗಿದ್ದರೆ ನಿಜಕ್ಕೂ ಅಪ್ಡೇಟ್ ಆಗದ ಆಧಾರ್ ಕಾರ್ಡ್’ಗಳು ನಿಷ್ಕ್ರಿಯವಾಗುತ್ತವಾ? ಅದರಾಚೆ ನಿಷ್ಕ್ರಿಯವಾದ ಆಧಾರ್ ಕಾರ್ಡ್ ಕಾರಣಕ್ಕೆ ಸರಕಾರಿ ಸೌಲಭ್ಯಗಳು ನಿಂತು ಹೋಗುತ್ತವಾ? ಅಪ್ಡೇಟ್ ಮಾಡುವುದು ಹೇಗೆ? … Read more
New APL BPL Ration Card Application : ಹಲವು ವರ್ಷಗಳಿಂದ ಅರ್ಜಿದಾರರಿಗೆ ಹೊಸ ಪಡಿತರ ಚೀಟಿ ಸಿಗದೆ ಲಕ್ಷಾಂತರ ಜನ ಪರಿತಪಿಸುತ್ತಿದ್ದಾರೆ. ಹಾಗಾದರೆ ಇವರಿಗೆಲ್ಲ ಹೊಸ ರೇಷನ್ ಕಾರ್ಡ್ ಯಾವಾಗ ಸಿಗಲಿದೆ? ಈ ವಿಳಂಬಕ್ಕೆ ಕಾರಣವೇನು? ರೇಷನ್ ಕಾರ್ಡ್ ಸಿಗದೇ ಬಡ ಜನರಿಗೆ ಆಗುತ್ತಿರುವ ತೊಂದರೆಗಳೇನು? ಇತ್ಯಾದಿ ಸಮಗ್ರ ಮಾಹಿತಿ ಇಲ್ಲಿದೆ… ಹೊಸ ಪಡಿತರ ಚೀಟಿಗಾಗಿ ಕುಕ್ಕರುಗಾಲಿನಲ್ಲಿ ಕೂತು ಕಾಯುತ್ತಿರುವವರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದೆ. ಲಕ್ಷಾಂತರ ಜನರ ಅರ್ಜಿಗಳಿಗೆ ಸದ್ಗತಿ ಸಿಗುತ್ತಿಲ್ಲ. ಹೊಸ ರೇಷನ್ … Read more