ಸರ್ಕಾರಿ ನೌಕರರಿಗೆ ಸೆಪ್ಟೆಂಬರ್‌ನಲ್ಲಿ ತುಟ್ಟಿಭತ್ಯೆ ಗಿಫ್ಟ್? | ಯಾರಿಗೆ ಎಷ್ಟು ಸಿಗಲಿದೆ ಡಿಎ? DA Gift for Govt Employees

DA Gift for Govt Employees : 8ನೇ ವೇತನ ಆಯೋಗ (8th Pay Commission) ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ (Central Government) ಶುಭಸುದ್ದಿ ನೀಡಿದೆ. ಇಷ್ಟರಲ್ಲೇ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯಲ್ಲಿ ಶೇ.3ರಷ್ಟು ಏರಿಕೆಯಾಲಿದ್ದು; ಸೆಪ್ಟೆಂಬರ್‌ನಲ್ಲಿ ಇದರ ಲಾಭ ಎಲ್ಲ ನೌಕರರಿಗೂ ಸಿಗಲಿದೆ. ಕಳೆದ ಜುಲೈ 1, 2024ರಿಂದ ಜಾರಿಗೆ ಬರುವಂತೆ ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರವು ಶೇಕಡಾ 3ರಿಂದ 4ರಷ್ಟು ತುಟ್ಟಿಭತ್ಯೆ (Dearness Allowance) ಹೆಚ್ಚಳ ಆದೇಶ ಹೊರಡಿಸಲಿದ್ದು, ಈಗಾಗಲೇ ಶೇ. 3ರಷ್ಟು … Read more

ನೌಕರರಿಂದ ಸರ್ಕಾರಕ್ಕೆ 3 ಬೇಡಿಕೆ ಈಡೇರಿಕೆಗೆ ಮನವಿ ಸಮರ್ಪಣೆ | ಏನೀ ಹೊಸ ಬೇಡಿಕೆಗಳು? ಸಂಪೂರ್ಣ ಮಾಹಿತಿ ಇಲ್ಲಿದೆ… Karnataka Govt employees New demands

Karnataka Govt employees New demands : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು (Karnataka State Government Employees Association) ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳ ಸಹಯೋಗದೊಂದಿಗೆ ಮತ್ತೆ ಮೂರು ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರಕ್ಕೆ ಮನವಿ ಸಮರ್ಪಣೆಗೆ (Petition submission to the State Govt) ಮುಂದಾಗಿದೆ. ಈ ಸಂಬ೦ಧ ಇದೇ ಆಗಸ್ಟ್ 17ರಂದು ಬೆಂಗಳೂರಿನಲ್ಲಿ ಕಾರ್ಯಾಗಾರ (Workshop) ಏರ್ಪಡಿಸಿದ್ದು; ಈ ವೇದಿಕೆಯಲ್ಲೇ ಬೇಡಿಕೆಗಳ ಮನವಿ ಸಮರ್ಪಣೆ ಕೂಡ ನಡೆಯಲಿದೆ. ನಮ್ಮಭಿಮಾನದ ಅಭಿನಂದನಾ … Read more

ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ 10 ದಿನ ಅವಕಾಶ | ತಪ್ಪದೇ ಈ ಅವಕಾಶ ಬಳಸಿಕೊಳ್ಳಿ Ration Card Correction Karnataka

Ration Card Correction Karnataka : ಬಿಪಿಎಲ್, ಎಪಿಎಲ್ ರೇಷನ್ ಕಾರ್ಡ್’ದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದೆ. ಈ ಹಿಂದೆ ರೇಷನ್ ಕಾರ್ಡ್ ತಿದ್ದುಪಡಿಗೆ ನೀಡಿದ್ದ 20 ದಿನಗಳ ಕಾಲಾವಕಾಶ ಜುಲೈ 31ಕ್ಕೆ ಮುಕ್ತಾಯವಾಗಿದ್ದು; ಇದೀಗ ಪುನಃ 10 ದಿನಗಳ ಕಾಲ ರೇಷನ್​ ಕಾರ್ಡ್​​ ತಿದ್ದುಪಡಿಗೆ ಅವಕಾಶ (Ration Card Updates) ಕಲ್ಪಿಸಲಾಗಿದೆ. ಪಡಿತರ ಚೀಟಿದಾರರು ಮತ್ತೆ ತಿದ್ದುಪಡಿಗೆ ಅರ್ಜಿ ಸಲ್ಲಿಕೆ ಮಾಡಬಹುದು. ಈ ಬಗ್ಗೆ ಆಹಾರ ಇಲಾಖೆ ಮಾಹಿತಿ ಹಂಚಿಕೊ೦ಡಿದೆ. ಈ ಅವಧಿಯಲ್ಲಿ ರೇಷನ್ ಕಾಡ್’ðದಾರರು … Read more

ಗಂಗಾಕಲ್ಯಾಣ ಉಚಿತ ಬೋರ್‌ವೆಲ್ ಪಡೆಯಲು ರೈತರಿಂದ ಅರ್ಜಿ ಆಹ್ವಾನ | ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸಿ | ಅರ್ಹ ರೈತರ ಪಟ್ಟಿ ಇಲ್ಲಿದೆ… Ganga Kalyana Free Borewell Scheme

Ganga Kalyana Free Borewell Scheme : 2024-25ನೇ ಸಾಲಿನ ಗಂಗಾಕಲ್ಯಾಣ ಯೋಜನೆಯಡಿ (Karnataka Ganga Kalyana Scheme) ಉಚಿತ ಬೋರ್‌ವೆಲ್’ಗಾಗಿ (Free Borewell) ರಾಜ್ಯ ಸರ್ಕಾರ ವಿವಿಧ ನಿಗಮಗಳ ಮೂಲಕ ರೈತರಿಂದ ಅರ್ಜಿ ಆಹ್ವಾನಿಸಿದೆ. ಯಾವೆಲ್ಲ ಜಾತಿಯ ರೈತರು ಈ ಸೌಲಭ್ಯ ಪಡೆಯಲು ಅರ್ಹರು? ಅರ್ಹತಾ ಮಾನದಂಡಗಳೇನು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಎಲ್ಲಿ ಅರ್ಜಿ ಸಲ್ಲಿಸಬೇಕು? ಫಲಾನುಭವಿಗಳ ಆಯ್ಕೆ ಹೇಗೆ? ಸಂಪೂರ್ಣ ಸಮಗ್ರ ಮಾಹಿತಿ ಇಲ್ಲಿದೆ… ಸರಕಾರ ಸಣ್ಣ ಮತ್ತು ಅತೀ ಸಣ್ಣ ರೈತರ … Read more

ಸರ್ಕಾರಿ ನೌಕರರಿಗೆ ಆಗಸ್ಟ್’ನಿಂದ ಸಿಗುವ ಪರಿಷ್ಕೃತ ಪಿಂಚಣಿ ಹಣವೆಷ್ಟು? ಮೊಬೈಲ್’ನಲ್ಲೇ ಹೀಗೆ ಚೆಕ್ ಮಾಡಿ…. 7th pay pension calculator

7th pay pension calculator : ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರಿ ನೌಕರರ (Karnataka Govt Employees) ಪ್ರಮುಖ ಬೇಡಿಕೆಯಾಗಿದ್ದ 7ನೇ ವೇತನ ಆಯೋಗದ (7th Pay Commission) ವರದಿ ಜಾರಿಗೆ ಕಳೆದ ಜುಲೈ 15ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ (Cabinet meeting) ಅನುಮೋದನೆ ನೀಡಲಾಗಿದೆ. ಆರ್ಥಿಕ ಇಲಾಖೆ ಈ ಕುರಿತು ಈಗಾಗಲೇ ಅಧಿಕೃತ ಆದೇಶ ಹೊರಡಿಸಿದ್ದು; ಆ ಪ್ರಕಾರ ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆಗಳು ಆಗಸ್ಟ್’ನಿಂದಲೇ ಹೆಚ್ಚಳವಾಗಲಿವೆ. ವೇತನದ ಜೊತೆಗೆ … Read more

ತೋಟಗಾರಿಕೆ ಬೆಳೆಗಳಿಗೆ ನರೇಗಾ ಸಹಾಯಧನ: ಯಾವ ಬೆಳೆಗೆ ಎಷ್ಟು ಹಣ? ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ… Mnarega Subsidy for Horticulture Crops

Mnarega Subsidy for Horticulture Crops : 2024-25ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ (Department of Horticulture) ವಿವಿಧ ಯೋಜನೆಗಳನ್ನು ಅನುಷ್ಟಾನಗೊಳಿಸಿದ್ದು; ಈ ಪೈಕಿ ತೋಟಗಾರಿಕೆ ಬೆಳೆಗಳಿಗೆ ಗ್ರಾಮ ಪಂಚಾಯತಿಯಿ೦ದಲೇ ಅನುದಾನ ಪಡೆಯಬಹುದಾಗಿದೆ. ಯಾವೆಲ್ಲ ಬೆಳೆಗಳಿಗೆ ಎಷ್ಟೆಷ್ಟು ಸಹಾಯಧನ ಪಡೆಯಬಹುದು? ಇಲ್ಲಿದೆ ಸಮಗ್ರ ಮಾಹಿತಿ… 2024-25ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ಅನುಷ್ಠಾನಗೊಳಿಸಲಾದ ಯೋಜನೆಗಳ ಸೌಲಭ್ಯ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳ ಸೌಲಭ್ಯ ಪಡೆಯಲು ಇಚ್ಛಿಸುವ ರೈತರು, ಕೂಲಿಕಾರರು ತಮ್ಮ ಗ್ರಾಮ … Read more

ಗೃಹಲಕ್ಷ್ಮಿ ಜೂನ್-ಜುಲೈ ಎರಡು ಕಂತಿನ ಹಣ ಒಟ್ಟಿಗೆ ಜಮಾ | ಈ ದಿನ ಸಿಗುತ್ತೆ ₹4000 Gruha Lakshmi Scheme Money Deposit

Gruha Lakshmi Scheme Money Deposit : ಗೃಹಲಕ್ಷ್ಮಿ ಯೋಜನೆ (Gruha Lakshmi Scheme Karnataka) ಕುರಿತು ರಾಜ್ಯದಲ್ಲಿ ಹಲವು ವದಂತಿಗಳು ಹರಡುತ್ತಿದ್ದು; ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದು, ತಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಾಗಿದ್ದರೆ ಈಗಾಗಲೇ ಬಾಕಿ ಉಳಿದಿರುವ ಜೂನ್ ಮತ್ತು ಜುಲೈ ತಿಂಗಳ ಹಣ ಯಾವಾಗ ಜಮಾ ಆಗುತ್ತದೆ? ಎರಡೂ ತಿಂಗಳ ಹಣ ಒಟ್ಟಿಗೇ ಜಮಾ ಆಗುತ್ತದಾ? ಎಂಬ … Read more

ರಾಜ್ಯಾದ್ಯಂತ 50 ಲಕ್ಷ ರೇಷನ್ ಕಾರ್ಡ್ ರದ್ದು | ನಿಮ್ಮ ಕಾರ್ಡ್ ಈ ಪಟ್ಟಿಯಲ್ಲಿದೆಯಾ? 50 lakh ration card cancellation

50 lakh ration card cancellation : ಅನರ್ಹ ಬಿಪಿಎಲ್ ರೇಷನ್ ಕಾರ್ಡ್ (Ineligible BPL card) ರದ್ದು ಕಾರ್ಯ ಚುರುಕುಗೊಂಡಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ರಾಜ್ಯದಲ್ಲಿ ನಕಲಿ ದಾಖಲೆ ನೀಡಿ ಬಿಪಿಎಲ್ ಕಾರ್ಡ್ (BPL Card) ಹೊಂದಿರುವ ಕುಟುಂಬಗಳ ಶೋಧ ಕಾರ್ಯಕ್ಕೆ ಇಳಿದಿದ್ದು; ಇಷ್ಟರಲ್ಲೇ ಎಲ್ಲಾ ಅನರ್ಹ ಬಿಪಿಎಲ್ ಕಾರ್ಡ್’ಗಳೂ ರದ್ದಾಗಲಿವೆ. ಈ ಹಿನ್ನಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ಅವರು ಅರ್ಹರ ಬಿಪಿಎಲ್ ಕಾರ್ಡ್ … Read more

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ | ಯಾರಿಗೆಲ್ಲ ಲ್ಯಾಪ್‌ಟಾಪ್ ಸಿಗಲಿದೆ? Free Laptop of SSLC toppers

Free Laptop of SSLC toppers : ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು (karnataka school examination and assessment board) 2024ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್’ಟಾಪ್ (Free Laptop) ನೀಡಲು ತಯಾರಿ ನಡಸಿದೆ. ಈ ಸಂಬ೦ಧ ಲ್ಯಾಪ್‌ಟಾಪ್ ಖರೀದಿಗಾಗಿ ಟೆಂಡರ್ ಆಹ್ವಾನಿಸಲಾಗಿದೆ. ಪ್ರತೀ ವರ್ಷದಂತೆ ಈ ವರ್ಷವೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆಗೆ ಮುಂದಾಗಿದ್ದು; ಒಟ್ಟು 3.96 ಕೋಟಿ ರೂಪಾಯಿ ವೆಚ್ಚವನ್ನು … Read more

ಸರ್ಕಾರಿ ನೌಕರರಿಗೆ ಆಗಸ್ಟ್’ನಿಂದ ಎಷ್ಟೆಷ್ಟು ಸಂಬಳ ಏರಿಕೆ ಆಗಲಿದೆ? ನಿಮ್ಮ ಮೊಬೈಲ್’ನಲ್ಲೇ ಹೀಗೆ ಚೆಕ್ ಮಾಡಿ… 7th Pay Commission Calculation

7th Pay Commission Calculation : ಕರ್ನಾಟಕ ಸರಕಾರಿ ನೌಕರರಿಗೆ (Karnataka Govt Employees) ರಾಜ್ಯ ಸರ್ಕಾರವು 7ನೇ ವೇತನ ಆಯೋಗದ (7th Pay Commission) ವರದಿಯನ್ನು ಅನುಷ್ಠಾನಗೊಳಿಸಿದೆ. ಈ ಕುರಿತು ಈಗಾಗಲೇ ಸರ್ಕಾರದಿಂದ ಅಧಿಕೃತ ಆದೇಶವೂ ಪ್ರಕಟವಾಗಿದ್ದು; ಇದೇ ಆಗಸ್ಟ್ ತಿಂಗಳಿ೦ದ ನೌಕರರಿಗೆ ಪರಿಷ್ಕೃತ ಸಂಬಳ, ಭತ್ಯೆ, ಪಿಂಚಣಿ ಸೌಲಭ್ಯಗಳು ಲಭ್ಯವಾಗಲಿವೆ. ವೇತನ ಲೆಕ್ಕಾಚಾರಕ್ಕೆ ವೆಬ್‌ಸೈಟ್ ಲಾಂಚ್ ಎಲ್ಲಾ ಸರಕಾರಿ ನೌಕರರು ತಮಗೆ ಅನ್ವಯವಾಗುವ ವೇತನವನ್ನು ಪರಿಶೀಲಿಸುತ್ತಿದ್ದು; ಈ ಕೆಲಸವನ್ನು ಸರಳೀಕರಣಗೊಳಿಸುವ ಉದ್ದೇಶದಿಂದ ಆನ್‌ಲೈನ್’ನಲ್ಲಿ ನೌಕರರ … Read more

error: Content is protected !!