Karnataka Morarji Residential School- ಮೊರಾರ್ಜಿ ಸೇರಿ ವಿವಿಧ ಉಚಿತ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ | ಇನ್ನು ನಾಲ್ಕು ದಿನದೊಳಗೇ ಅರ್ಜಿ ಹಾಕಿ

2026-27ನೇ ಶೈಕ್ಷಣಿಕ ಸಾಲಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆ (Karnataka Morarji Residential School) ಸೇರಿ ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರವು ಶಿಕ್ಷಣದ ಮೂಲಕ ಸಮಾಜದಲ್ಲಿ ಸಮಾನ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ನಡೆಸುತ್ತಿರುವ ಉಚಿತ ವಸತಿ ಶಾಲೆಗಳ ಪ್ರವೇಶ ಪ್ರಕ್ರಿಯೆ ಮತ್ತೊಮ್ಮೆ ಆರಂಭವಾಗಿದೆ. 2026-27ನೇ ಶೈಕ್ಷಣಿಕ ಸಾಲಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆ (Morarji Desai Residential School) ಸೇರಿ ವಿವಿಧ ವಸತಿ … Read more

Pumpset Akrama Sakrama Yojana- ಪಂಪ್‌ಸೆಟ್ ಅಕ್ರಮ-ಸಕ್ರಮ ಯೋಜನೆ: ರೈತರಿಗೆ ಹಗಲು ಹೊತ್ತಲ್ಲೇ 7 ಗಂಟೆ ಉಚಿತ ವಿದ್ಯುತ್

ಪಂಪ್‌ಸೆಟ್ ಅಕ್ರಮ-ಸಕ್ರಮ ಯೋಜನೆಯಡಿ (Pumpset Akrama Sakrama Yojana) ರೈತರು ಅಧಿಕೃತವಾಗಿ ಉಚಿತ ವಿದ್ಯುತ್ ಪಡೆಯುವುದು ಹೇಗೆ? ಇದರಿಂದ ಲಾಭವೇನು? ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ಬೆಳೆಗಳಿಗೆ ನೀರು ಹರಿಸಲು ಪಂಪ್‌ಸೆಟ್‌ಗಳ (Pumpset ) ಮೇಲೆ ಅವಲಂಬಿಸಿರುವ ರೈತರಿಗೆ ನಿರಂತರ ವಿದ್ಯುತ್ ಬಹಳ ಮುಖ್ಯ. ಆದರೆ ಅನೇಕ ವರ್ಷಗಳಿಂದ ಅನಿವಾರ್ಯ ಕಾರಣಗಳಿಂದ ಅನಧಿಕೃತವಾಗಿ ಅಳವಡಿಸಲಾದ ಪಂಪ್‌ಸೆಟ್‌ಗಳು ರೈತರಿಗೆ ಆತಂಕ, ದಂಡ ಮತ್ತು ವಿದ್ಯುತ್ ಕಡಿತದ ಭೀತಿಯನ್ನು ಉಂಟು ಮಾಡುತ್ತಿವೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ … Read more

UPI EPF Withdrawal- ಯುಪಿಐ ಮೂಲಕ ಇಪಿಎಫ್ | ಇನ್ಮುಂದೆ ಮೂರೇ ದಿನದಲ್ಲಿ ಉದ್ಯೋಗಿಗಳ ಕೈಗೆ ಪಿಎಫ್ ಹಣ

ಯುಪಿಐ ಮೂಲಕ ಇಪಿಎಫ್ ಪಾವತಿ (UPI EPF Withdrawal) ವ್ಯವಸ್ಥೆ ಜಾರಿಯಾಗುತ್ತಿದ್ದು; ಇನ್ಮುಂದೆ ಮೂರೇ ದಿನದಲ್ಲಿ ಚಂದಾದಾರರ ಕೈಗೆ ಪಿಎಫ್ ಹಣ ಸಿಗಲಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಇದೀಗ ಇಪಿಎಫ್‌ಒ (Employees Provident Fund Organisation – EPFO) ಚಂದಾದಾರರಿಗೆ ದೊಡ್ಡ ಮಟ್ಟದ ನಿರಾಳತೆ ನೀಡುವ ಹೊಸ ವ್ಯವಸ್ಥೆ ಜಾರಿಗೆ ಬರುತ್ತಿದೆ. ಯುಪಿಐ ಮೂಲಕ ಇಪಿಎಫ್ ಹಣ ಪಡೆಯುವ ವ್ಯವಸ್ಥೆ ಏಪ್ರಿಲ್‌ನಿಂದ ಜಾರಿಗೆ ಬರಲಿದ್ದು, ಇದರಿಂದ ನೌಕರರ ಭವಿಷ್ಯನಿಧಿ (EPF) ಹಣವನ್ನು ಕೇವಲ ಮೂರು … Read more

Deepika Scholarship 2026 – ದೀಪಿಕಾ ವಿದ್ಯಾರ್ಥಿವೇತನ 2026: ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿನಿಯರಿಗೆ ವಾರ್ಷಿಕ ₹30,000 ಆರ್ಥಿಕ ನೆರವು | ಅರ್ಜಿ ಸಲ್ಲಿಸುವುದು ಹೇಗೆ?

ದೀಪಿಕಾ ವಿದ್ಯಾರ್ಥಿವೇತನ (Deepika Scholarship 2026) ಯೋಜನೆಯಡಿ ಸರ್ಕಾರಿ ಶಾಲಾ-ಕಾಲೇಜಿನಲ್ಲಿ ಓದಿದ ವಿದ್ಯಾರ್ಥಿನಿಯರಿಗೆ ವಾರ್ಷಿಕ 30,000 ರೂ. ಆರ್ಥಿಕ ನೆರವು ನೀಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಅರ್ಹತೆ, ದಾಖಲೆಗಳು ಮತ್ತು ಲಿಂಕ್ ಇಲ್ಲಿದೆ… ಬೆಂಗಳೂರು: ಉನ್ನತ ಶಿಕ್ಷಣ ಪಡೆಯಬೇಕೆಂಬ ಕನಸು ಕಂಡಿರುವ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿನಿಯರಿಗೆ ಕರ್ನಾಟಕ ಸರ್ಕಾರ ಮತ್ತು ಅಜೀಂ ಪ್ರೇಮ್‌ಜೀ ಫೌಂಡೇಶನ್ ಭರ್ಜರಿ ಸಿಹಿಸುದ್ದಿ ನೀಡಿವೆ. ಆರ್ಥಿಕ ಮುಗ್ಗಟ್ಟಿನಿಂದಾಗಿ ಶಿಕ್ಷಣ ಅರ್ಧಕ್ಕೆ ನಿಲ್ಲಬಾರದು ಎಂಬ ಉದ್ದೇಶದಿಂದ ಜಾರಿಗೆ ತಂದಿರುವ ‘ದೀಪಿಕಾ ವಿದ್ಯಾರ್ಥಿವೇತನ ಯೋಜನೆ’ … Read more

1 BHK Flat ₹9.7 Lakhs- ಸರ್ಕಾರದಿಂದ ಕೇವಲ ₹9.7 ಲಕ್ಷಕ್ಕೆ 1 ಬಿಎಚ್‌ಕೆ ಫ್ಲಾಟ್ | ಅರ್ಜಿ ಆಹ್ವಾನ

1 BHK Flat ₹9.7 Lakhs: ಕರ್ನಾಟಕ ಸರ್ಕಾರವು ರಾಜಧಾನಿ ಬೆಂಗಳೂರಿನಲ್ಲಿ ರಿಯಾಯ್ತಿ ದರದಲ್ಲಿ 1 ಬಿಎಚ್‌ಕೆ ಮತ್ತು 2 ಬಿಎಚ್‌ಕೆ ಪ್ಲಾಟ್ ಹಂಚಿಕೆ ಮಡುತ್ತಿದೆ. ಅರ್ಜಿ ಸಲ್ಲಿಕೆಯ ಪೂರ್ಣ ಮಾಹಿತಿ ಇಲ್ಲಿದೆ… ಸ್ವಂತ ಮನೆ ಹೊಂದಬೇಕು ಎಂಬುದು ಪ್ರತಿಯೊಬ್ಬ ನಾಗರಿಕನ ಕನಸು. ಆದರೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮನೆ ಬೆಲೆಗಳು, ಕಡಿಮೆ ಮತ್ತು ಮಧ್ಯಮ ಆದಾಯದ ಜನರಿಗೆ ಈ ಕನಸನ್ನು ಸಾಕಾರಗೊಳಿಸುವುದು ಕಷ್ಟಕರವಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ವಸತಿ ರಹಿತ ನಾಗರಿಕರಿಗಾಗಿ ಅತ್ಯಂತ ಮಹತ್ವದ … Read more

Bhu Odetan Yojana- ಸ್ವಂತ ಜಮೀನು ಖರೀದಿಸಲು ಸರ್ಕಾರದಿಂದ 12.50 ಲಕ್ಷ ರೂ. ವರೆಗೆ ಹಣಕಾಸು ನೆರವು!

‘ಭೂ ಒಡೆತನ ಯೋಜನೆ’ (Bhu Odetan Yojana) ಅಡಿಯಲ್ಲಿ ಮಹಿಳಾ ಕೃಷಿ ಕಾರ್ಮಿಕರಿಗೆ ಸ್ವಂತ ಜಮೀನು ಖರೀದಿಸಲು ಕರ್ನಾಟಕ ಸರ್ಕಾರದಿಂದ 12.50 ಲಕ್ಷ ರೂ.ವರೆಗೆ ಹಣಕಾಸು ನೆರವು ನೀಡಲಾಗುತ್ತಿದೆ. ಭೂ ಒಡೆತನ ಯೋಜನೆ (Karnataka Land Ownership Scheme) ಬಡ ಮಹಿಳಾ ಕೃಷಿ ಕಾರ್ಮಿಕರ ಬದುಕಿಗೆ ಹೊಸ ದಿಕ್ಕು ನೀಡುವಂತಹ ಯೋಜನೆಯಾಗಿದೆ. 12.50 ಲಕ್ಷ ರೂ.ವರೆಗೆ ಸರ್ಕಾರದ ನೇರ ಸಹಾಯಧನ, ಕಡಿಮೆ ಬಡ್ಡಿದರದ ಸಾಲ, ದೀರ್ಘಾವಧಿಯ ಮರುಪಾವತಿ ಈ ಎಲ್ಲ ಸೌಲಭ್ಯಗಳು ಸ್ವಂತ ಜಮೀನು ಖರೀದಿಸುವ ಕನಸನ್ನು … Read more

Small Savings Schemes Interest Rates 2026- ಸರ್ಕಾರದ ಈ ಉಳಿತಾಯ ಯೋಜನೆಗಳಲ್ಲಿ ಸಿಗಲಿದೆ ಭರ್ಜರಿ ಬಡ್ಡಿ | ಯಾವುದಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸಂಪೂರ್ಣ ಪಟ್ಟಿ…

ಕೇಂದ್ರ ಸರ್ಕಾರವು ವಿವಿಧ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರವನ್ನು (Small Savings Schemes Interest Rates 2026) ಯಥಾಸ್ಥಿತಿಯಲ್ಲಿ ಮುಂದುವರೆಸಿದೆ. ಯಾವ ಉಳಿತಾಯ ಯೋಜನೆಯಲ್ಲಿ ಎಷ್ಟು ಬಡ್ಡಿ ಸಿಗಲಿದೆ? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ… ಹೂಡಿಕೆ ಎಂದರೆ ಬಹುತೇಕ ಜನರಿಗೆ ಇನ್ನೂ ಅಪಾಯದ ಭಾವನೆ ಇದೆ. ಷೇರು ಮಾರುಕಟ್ಟೆಯ (Stock market) ಏರುಪೇರಿನಲ್ಲಿ ಹಣ ಹಾಕುವುದಕ್ಕೆ ಅನೇಕರಿಗೆ ಧೈರ್ಯವಿಲ್ಲ. ಅಂತಹವರಿಗೆ ಸಣ್ಣ ಉಳಿತಾಯ ಯೋಜನೆಗಳು (Government Savings Schemes) ಭರವಸೆಯ ಆಶ್ರಯವಾಗಿವೆ. ಈಗ ಅಂತಹ ಉಳಿತಾಯಗಾರರಿಗೆ ಕೇಂದ್ರ … Read more

Karnataka Yashasvini Yojana 2026- ಯಶಸ್ವಿನಿ ಯೋಜನೆಯಡಿ ಹಸುಗೂಸಿನಿಂದ ವೃದ್ಧರ ವರೆಗೂ 5 ಲಕ್ಷ ರೂ. ಉಚಿತ ಚಿಕಿತ್ಸೆ | ಹೊಸ ಮಾರ್ಗಸೂಚಿ ಬಿಡುಗಡೆ

ಯಶಸ್ವಿನಿ ಆರೋಗ್ಯ ಯೋಜನೆಗೆ (Karnataka Yashasvini Yojana 2026) ಸಂಬಂಧಸಿದಂತೆ ಸಹಕಾರ ಇಲಾಖೆ ಹೊಸ ಮತ್ತು ಸಮಗ್ರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಲಕ್ಷಾಂತರ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣೆಗೆ ಆಸರೆಯಾಗಿರುವ ಯಶಸ್ವಿನಿ ಆರೋಗ್ಯ ಯೋಜನೆಯನ್ನು 2025-26ನೇ ಸಾಲಿಗೂ ಮುಂದುವರಿಸಲು ರಾಜ್ಯ ಸರ್ಕಾರ ಅಧಿಕೃತವಾಗಿ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಹಕಾರ ಇಲಾಖೆ ಹೊಸ ಮತ್ತು ಸಮಗ್ರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ವರ್ಷದ ಯಶಸ್ವಿನಿ ಯೋಜನೆಯಲ್ಲಿ ಹಲವು ಮಹತ್ವದ … Read more

LIC Bima Sakhi Yojana- ಎಸ್‌ಎಸ್‌ಎಲ್‌ಸಿ ಪಾಸಾದ ಮಹಿಳೆಯರಿಗೆ ಎಲ್‌ಐಸಿ ಉದ್ಯೋಗ | ನಿಮ್ಮೂರಲ್ಲೇ ಸರ್ಕಾರಿ ನೌಕರಿ ಮಾಡುವ ಸುವರ್ಣಾವಕಾಶ

10ನೇ ತರಗತಿ ಪಾಸಾದ ಮಹಿಳೆಯರು ತಮ್ಮೂರಲ್ಲೇ ಕೇಂದ್ರ ಸರ್ಕಾರಿ ಅಧೀನದ ಎಲ್‌ಐಸಿಯಲ್ಲಿ ‘ಬೀಮಾ ಸಖಿ’ (LIC Bima Sakhi Yojana) ಉದ್ಯೋಗ ನಿರ್ವಹಿಲು ಅವಕಾಶ ನೀಡಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮೀಣ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ಉದ್ಯೋಗಾವಕಾಶ ವೃದ್ಧಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. 10ನೇ ತರಗತಿ (SSLC) ಪಾಸಾದ ಮಹಿಳೆಯರಿಗೆ ತಮ್ಮದೇ ಗ್ರಾಮದಲ್ಲೇ ಕೇಂದ್ರ ಸರ್ಕಾರಿ ಅಧೀನದ ಸಂಸ್ಥೆಯಾದ ಭಾರತೀಯ ಜೀವ ವಿಮಾ ನಿಗಮ (LIC) ನಲ್ಲಿ ಉದ್ಯೋಗ ಮಾಡುವ … Read more

February New Ration Card Application- ಫೆಬ್ರವರಿಯಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಆಹ್ವಾನ | ಆಹಾರ ಸಚಿವರ ಮಹತ್ವದ ಮಾಹಿತಿ

ಇದೇ ಫೆಬ್ರವರಿಯಿಂದ ಹೊಸ ರೇಷನ್ ಕಾರ್ಡ್ (February New Ration Card Application) ಅರ್ಜಿ ಆಹ್ವಾನಿಸಲಾಗುವುದು ಎಂದು ಆಹಾರ ಸಚಿವರ ಮಹತ್ವದ ಘೋಷಣೆ ಮಾಡಿದ್ದಾರೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ ಕಾಯುತ್ತಿದ್ದ ಜನರಿಗೆ ಸಂತಸದ ಸುದ್ದಿ ಸಿಕ್ಕಿದೆ. ಇದೇ ಫೆಬ್ರವರಿ ತಿಂಗಳಿಂದ ಹೊಸ ರೇಷನ್ ಕಾರ್ಡ್’ಗಳಿಗೆ ಅರ್ಜಿ ಆಹ್ವಾನಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ಕಲಬುರಗಿಯಲ್ಲಿ ನಿನ್ನೆ ಭಾನುವಾರ … Read more

error: Content is protected !!