Karnataka March-April Heatwave: ಕರ್ನಾಟಕದಲ್ಲಿ ಮಾರ್ಚ್-ಏಪ್ರಿಲ್‌ನಲ್ಲಿ ಬೆಂಕಿ ಬಿಸಿಲು | ಹವಾಮಾನ ಇಲಾಖೆ ಕಟ್ಟೆಚ್ಚರ

Karnataka March-April Heatwave: ಕರ್ನಾಟಕದಲ್ಲಿ ಮಾರ್ಚ್-ಏಪ್ರಿಲ್‌ನಲ್ಲಿ ಬೆಂಕಿ ಬಿಸಿಲು ಹೆಚ್ಚಳದ ಎಚ್ಚರಿಕೆ. ಹಲವು ಜಿಲ್ಲೆಗಳಲ್ಲಿ ತಾಪಮಾನ 42-45°C ತಲುಪುವ ಸಾಧ್ಯತೆ. ಹವಾಮಾನ ಇಲಾಖೆ ಸೂಚನೆ, ಆರೋಗ್ಯ ಸಲಹೆಗಳು ಇಲ್ಲಿವೆ… ಕರ್ನಾಟಕದಲ್ಲಿ ಈ ಬಾರಿ ಬೇಸಿಗೆ (Summer Season) ತನ್ನ ನಿಜಸ್ವರೂಪ ತೋರಿಸಲು ಇನ್ನೂ ಸ್ವಲ್ಪ ಸಮಯವಿದ್ದರೂ, ಬಿಸಿಲಿನ ತೀವ್ರತೆ ಈಗಾಗಲೇ ಹೆಚ್ಚಾಗಿದೆ. ರಾಜ್ಯದ ಹಲವೆಡೆ ಗರಿಷ್ಠ ತಾಪಮಾನ ಏರಿಕೆಯಾಗುತ್ತಿದ್ದು, ಮುಂಬರುವ ಮಾರ್ಚ್-ಏಪ್ರಿಲ್ ತಿಂಗಳುಗಳಲ್ಲಿ ‘ಬೆಂಕಿ ಬಿಸಿಲು’ (Heat Wave) ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದೆ ಎಂದು India … Read more

Top 5 Affordable Electric Scooters: ಹಳ್ಳಿಗೂ ನಗರಕ್ಕೂ ಅನ್ವಯವಾಗುವ 5 ಅಗ್ಗದ ಬೆಲೆಯ ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳು | ಯಾವ ಸ್ಕೂಟರ್ ಉತ್ತಮ?

Top 5 Affordable Electric Scooters: ಹಳ್ಳಿಗೂ ನಗರಕ್ಕೂ ಸೂಕ್ತವಾದ 5 ಅಗ್ಗದ ಬೆಲೆಯ ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ, ರೇಂಜ್, ಬ್ಯಾಟರಿ ಹಾಗೂ ವಿಶೇಷತೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತದ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ (Two Wheeler Market) ಎಲೆಕ್ಟ್ರಿಕ್ ಸ್ಕೂಟರ್‌ಗಳ (Electric Scooter) ಬೇಡಿಕೆ ದಿನೇದಿನೇ ಹೆಚ್ಚುತ್ತಿದೆ. ಇಂಧನ ದರ ಏರಿಕೆ, ಪರಿಸರ ಜಾಗೃತಿ ಮತ್ತು ಕಡಿಮೆ ನಿರ್ವಹಣಾ ವೆಚ್ಚ ಇತ್ಯಾದಿ ಕಾರಣಗಳಿಂದ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲೂ ಇ-ಸ್ಕೂಟರ್‌ಗಳು ಜನಪ್ರಿಯವಾಗುತ್ತಿವೆ. ನೀವು ಹೊಸ … Read more

SSLC- 2nd PUC Board Exam Karnataka: ಎಸ್ಸೆಸ್ಸೆಲ್ಸಿ, ಪಿಯುಸಿ ಬೋರ್ಡ್ ಪರೀಕ್ಷೆ 2026 | ವಿದ್ಯಾರ್ಥಿಗಳಿಗೆ ಸರ್ಕಾರದ ಮಹತ್ವದ ಮಾಹಿತಿ

SSLC- 2nd PUC Board Exam Karnataka: SSLC ಮತ್ತು 2nd PUC ಬೋರ್ಡ್ ಪರೀಕ್ಷೆಗಳ ದಿನಾಂಕ, ನೋಂದಣಿ ಸಂಖ್ಯೆ, ಕೇಂದ್ರಗಳ ವಿವರ, ಸಹಾಯವಾಣಿ ಮತ್ತು ಫಲಿತಾಂಶ ದಿನಾಂಕ ಸಂಪೂರ್ಣ ಮಾಹಿತಿ… ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ (SSLC Exam) ಹಾಗೂ ದ್ವಿತೀಯ ಪಿಯುಸಿ (2nd PUC Exam) ಬೋರ್ಡ್ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಸರ್ಕಾರ ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಅವರು ನಿನ್ನೆ ಫೆಬ್ರವರಿ … Read more

10k Govt Schools LKG-UKG Start: ಮತ್ತೆ 10,000 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ ಆರಂಭ | ಸರ್ಕಾರದ ಮಹತ್ವದ ನಿರ್ಧಾರ

10k Govt Schools LKG-UKG Start: ಮತ್ತೆ 10,000 ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ ಆರಂಭಕ್ಕೆ ಸರ್ಕಾರ ಸಿದ್ಧತೆ ನಡೆಸಿದೆ. ಬಡ ಮಕ್ಕಳಿಗೆ ಇದರಿಂದಾಗುವ ಪ್ರಯೋಜನವೇನು? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಸರಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಕುಸಿಯುತ್ತಿರುವ ಹಿನ್ನೆಲೆ, ಮಕ್ಕಳನ್ನು ಮತ್ತೆ ಸರ್ಕಾರಿ ಶಿಕ್ಷಣ ವ್ಯವಸ್ಥೆಯತ್ತ ಆಕರ್ಷಿಸಲು ಮಹತ್ವದ ಹೆಜ್ಜೆ ಇಡಲು ಸರ್ಕಾರ ಸಿದ್ಧವಾಗುತ್ತಿದೆ. 2026ರ ಬಜೆಟ್‌ನಲ್ಲಿ ರಾಜ್ಯದ ಸುಮಾರು 10 ಸಾವಿರ ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸುವ ಬಗ್ಗೆ ಘೋಷಣೆ … Read more

Electric Scooter Under Rs 50000: 50 ಸಾವಿರ ರೂ.ಗೆ ಎಲೆಕ್ಟ್ರಿಕ್ ಸ್ಕೂಟರ್ | ಕಾಲೇಜು, ಆಫೀಸ್‌ಗೆ ಚಿಂತೆಯಿಲ್ಲದೆ ಓಡಾಡಿ

Electric Scooter Under Rs 50000: ಕಾಲೇಜು ಮತ್ತು ಕಚೇರಿ ಓಡಾಟಕ್ಕೆ ಸೂಕ್ತವಾದ 50 ಸಾವಿರ ರೂ. ಒಳಗಿನ ಎಲೆಕ್ಟ್ರಿಕ್ ಸ್ಕೂಟರ್‌ಗಳ ವಿವರ ಇಲ್ಲಿದೆ. ಖರೀದಿಸುವ ಮೊದಲು ಗಮನಿಸಬೇಕಾದ ಪ್ರಮುಖ ಅಂಶಗಳ ಸಂಪೂರ್ಣ ಮಾಹಿತಿ… ಇಂದಿನ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ (Fuel Price Hike), ಟ್ರಾಫಿಕ್ ಸಮಸ್ಯೆ (Traffic Issue) ಮತ್ತು ವಾಹನಗಳ ನಿರ್ವಹಣಾ ವೆಚ್ಚ (Maintenance Cost) ಹೆಚ್ಚುತ್ತಿರುವ ಹಿನ್ನೆಲೆ ಜನರು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುತ್ತಿದ್ದಾರೆ. ಅದರಲ್ಲೂ ಎಲೆಕ್ಟ್ರಿಕ್ ಸ್ಕೂಟರ್‌ಗಳು (Electric … Read more

Gruha Lakshmi Yojane Life Certificate- ಗೃಹಲಕ್ಷ್ಮೀ ಫಲಾನುಭವಿಗಳಿಗೆ ಹೊಸ ನಿಯಮ | ಇನ್ಮುಂದೆ ಹಣ ಪಡೆಯಲು ಜೀವಿತ ಪ್ರಮಾಣಪತ್ರ ಕಡ್ಡಾಯ!

Gruha Lakshmi Yojane Life Certificate: ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಹೊಸ ನಿಯಮ ಜಾರಿಗೆ ಬರಲಿದೆಯೇ? ಇನ್ಮುಂದೆ ಹಣ ಪಡೆಯಲು ಜೀವಿತ ಪ್ರಮಾಣಪತ್ರ ಕಡ್ಡಾಯ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಂಪೂರ್ಣ ಮಾಹಿತಿ ಓದಿ… ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಹಾಗೂ ಲಕ್ಷಾಂತರ ಮಹಿಳೆಯರ ಜೀವನಕ್ಕೆ ಆರ್ಥಿಕ ಭದ್ರತೆ ನೀಡಿರುವ ಯೋಜನೆ ಎಂದರೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme). ಈ ಯೋಜನೆಯಡಿ ಪ್ರತಿ ತಿಂಗಳು … Read more

OSM Vextra Electric Scooter Launch: ಖರ್ಚಿಲ್ಲದೆ 110 ಕಿ.ಮೀ ಓಡುವ ಕಡಿಮೆ ಬೆಲೆಯ ಹೊಸ ಸ್ಟೈಲಿಷ್ ಸ್ಕೂಟರ್ ಬಿಡುಗಡೆ

OSM Vextra Electric Scooter Launch: ಒಮೆಗಾ ಸೀಕಿ ಮೊಬಿಲಿಟಿ ಬಿಡುಗಡೆ ಮಾಡಿದ ಅತ್ಯಂತ ಕಡಿಮೆ ಬೆಲೆಯ ಹೊಸ OSM Vextra ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ಸಂಪೂರ್ಣ ಮಾಹಿತಿ… ಖರ್ಚು ಕಡಿಮೆ, ಪರ್ಫಾಮೆನ್ಸ್ ಜಾಸ್ತಿ, ಭರ್ಜರಿ ರೇಂಜ್ – ಇಂತಹ ಕಾಂಬಿನೇಷನ್‌ನ್ನು ಭಾರತೀಯ ಗ್ರಾಹಕರು ಬಹುಕಾಲದಿಂದ ಕಾಯುತ್ತಿದ್ದರು. ಈಗ ಆ ನಿರೀಕ್ಷೆಗೆ ಉತ್ತರವಾಗಿ ಹೊಸ ಸ್ಕೂಟರ್ ಬಿಡುಗಡೆಯಾಗಿದೆ. ಒಮೆಗಾ ಸೀಕಿ ಮೊಬಿಲಿಟಿ (Omega Seiki Mobility – OSM) ತನ್ನ ಮೊದಲ ಹೈ-ಸ್ಪೀಡ್ ಎಲೆಕ್ಟ್ರಿಕ್ ಸ್ಕೂಟರ್ ‘ವೆಕ್ಸ್ಟ್ರಾ’ … Read more

KMF SHIMUL Recruitment- ಕೆಎಂಎಫ್ 194 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಶಿಮುಲ್ ಹಾಲು ಒಕ್ಕೂಟ ನೇಮಕಾತಿ

ಕೆಎಂಎಫ್ ಶಿಮುಲ್’ನಲ್ಲಿ (KMF SHIMUL Recruitment) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ವಿವರ, ವಿದ್ಯಾರ್ಹತೆ, ಅನುಭವ, ಸಂಬಳ, ಶುಲ್ಕ ಇತ್ಯಾದಿ ಸಂಪೂರ್ಣ ಮಾಹಿತಿ ಇಲ್ಲಿದೆ… ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ (SHIMUL) ವತಿಯಿಂದ 2025ನೇ ಸಾಲಿಗೆ ಒಟ್ಟು 194 ವಿವಿಧ ವೃಂದದ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಇದೀಗ, ಅರ್ಜಿಸಲ್ಲಿಸುವ ಕೊನೆಯ ದಿನಾಂಕವನ್ನು ಮುಂದೂಡಲಾಗಿದ್ದು, … Read more

Karnataka Grama Panchayat Election: ಗ್ರಾಮ ಪಂಚಾಯತಿ ಚುನಾವಣೆ: ಸರ್ಕಾರದಿಂದ ಮಹತ್ವದ ಮಾಹಿತಿ

Karnataka Grama Panchayat Election: ರಾಜ್ಯದ ಗ್ರಾಮ ಪಂಚಾಯತಿ ಹಾಲಿ ಸದಸ್ಯರ ಅವಧಿ ಅಂತ್ಯವಾಗಿದ್ದು; ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಮಹತ್ವದ ಸ್ಪಷ್ಟನೆ ಹೊರಬಿದ್ದಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದ ಗ್ರಾಮ ಪಂಚಾಯತಿಗಳ ಚುನಾವಣೆಗೆ (Grama Panchayat Election) ಸಂಬಂಧಿಸಿದಂತೆ ಸರ್ಕಾರ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ರಾಜ್ಯದ ಬಹುತೇಕ ಗ್ರಾಮ ಪಂಚಾಯತಿ ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿದ್ದು; ಚುನಾವಣೆ ನಡೆಯುವವರೆಗೆ ಹಾಲಿ ಸದಸ್ಯರನ್ನು ಮುಂದುವರಿಸಬೇಕೇ ಅಥವಾ ಆಡಳಿತಾಧಿಕಾರಿಗಳನ್ನು ನೇಮಿಸಬೇಕೇ ಎಂಬ ವಿಚಾರವಾಗಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ … Read more

Kisan Tractor Yojana- ಸರ್ಕಾರದಿಂದ ರೈತರಿಗೆ ಅರ್ಧ ಬೆಲೆಗೆ ಹೊಸ ಟ್ರಾಕ್ಟರ್ ವಿತರಣೆ | ಈಗಲೇ ಅರ್ಜಿ ಹಾಕಿ

ಕೇಂದ್ರ ಸರ್ಕಾರವು ‘ಕಿಸಾನ್ ಟ್ರಾಕ್ಟರ್ ಯೋಜನೆ’ (Kisan Tractor Yojana) ಮೂಲಕ ರೈತರಿಗೆ ಅರ್ಧ ಬೆಲೆಗೆ ಹೊಸ ಟ್ರಾಕ್ಟರ್ ವಿತರಣೆ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸುವ ಪೂರ್ಣ ವಿವರ ಇಲ್ಲಿದೆ… ಕೃಷಿ ಕಾರ್ಯಗಳಿಗೆ ಇಂದು ಸ್ವಂತ ಟ್ರಾಕ್ಟರ್ (Tractor) ಅನಿವಾರ್ಯವಾಗಿದೆ. ಆದರೆ ಆ ಕನಸನ್ನು ಸಾಕಾರಗೊಳಿಸಲು ಬೇಕಾದ ದೊಡ್ಡ ಮೊತ್ತದ ಹಣವೇ ಅನೇಕರಿಗೆ ಅಡ್ಡಿಯಾಗುತ್ತಿದೆ. ಲಕ್ಷಾಂತರ ರೂಪಾಯಿ ಖರ್ಚಾಗುವ ಟ್ರಾಕ್ಟರ್ ಅನ್ನು ಖರೀದಿಸುವುದು ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಸುಲಭದ ಕೆಲಸವಲ್ಲ. ಈ ಸಮಸ್ಯೆಯನ್ನು ಮನಗಂಡಿರುವ ಕೇಂದ್ರ … Read more

error: Content is protected !!