KCET Counselling Seat List Delay- ಕೆಇಎಗೆ ಇನ್ನೂ ಸಿಗದ ಸೀಟುಗಳ ಪಟ್ಟಿ | ಕೆಸಿಇಟಿ ಕೌನ್ಸೆಲಿಂಗ್ ಮುಂದೂಡಿಕೆ

KCET 2025 ಫಲಿತಾಂಶ ಪ್ರಕಟವಾಗಿ ತಿಂಗಳಾದರೂ ಇನ್ನೂ ಕೌನ್ಸೆಲಿಂಗ್ ಪ್ರಕ್ರಿಯೆ (KCET Counselling Seat List Delay) ಆರಂಭವಾಗುತ್ತಿಲ್ಲ. ಇದಕ್ಕೆ ಕಾರಣವೇನು? ಕೆಇಎ ಸ್ಪಷ್ಟನೆ ಏನು? ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ನಡೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ಫಲಿತಾಂಶ ಪ್ರಕಟವಾಗಿ ಒಂದು ತಿಂಗಳಾದರೂ, ಇನ್ನೂ ಪ್ರವೇಶಕ್ಕಾಗಿ ಅಗತ್ಯವಿರುವ ಸೀಟುಗಳ ಪಟ್ಟಿ ಅಂತಿಮಗೊಂಡಿಲ್ಲ. ಇದರಿಂದ ವಿದ್ಯಾರ್ಥಿಗಳ ನಿರೀಕ್ಷೆಯೊಂದಿಗೆ ಕೌನ್ಸೆಲಿಂಗ್ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ದಟ್ಟವಾಗುತ್ತಿದೆ. ಇತ್ತೀಚೆಗೆ ಉನ್ನತ ಶಿಕ್ಷಣ … Read more

Retired Teacher Pension Hike- ಶಿಕ್ಷಕರ ಪಿಂಚಣಿ ಹೆಚ್ಚಳ | ಯಾರಿಗೆ ಎಷ್ಟು ಪೆನ್ಷನ್ ಏರಿಕೆಯಾಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಶಿಕ್ಷಕರ ಪಿಂಚಣಿ ಹೆಚ್ಚಳ (Retired Teacher Pension Hike) ಮಾಡಿದ್ದು; ಯಾರಿಗೆ ಎಷ್ಟು ಪಿಂಚಣಿ ಹೆಚ್ಚಳವಾಗಲಿದೆ? ಈ ಸೌಲಭ್ಯ ಯಾವೆಲ್ಲ ನೌಕರರಿಗೆ ಅನ್ವಯವಾಗುತ್ತದೆ? ಇತ್ಯಾದಿ ಮಾಹಿತಿ ಇಲ್ಲಿದೆ… ರಾಜ್ಯದ ಶಿಕ್ಷಕರು ಹಾಗೂ ಸಿಬ್ಬಂದಿಗೆ ಬಹುದಿನಗಳ ನಿರೀಕ್ಷೆಗೆ ರಾಜ್ಯ ಸರ್ಕಾರ ಸ್ಪಂದಿಸಿದೆ. ಈವರೆಗೆ ಕಡಿಮೆ ಮೊತ್ತದಲ್ಲಿ ಪಿಂಚಣಿ ಪಡೆದಿದ್ದ ಶಿಕ್ಷಕರಿಗೆ ಹಾಗೂ ಸಿಬ್ಬಂದಿಗೆ ಮಾಸಿಕ ಪಿಂಚಣಿಯಲ್ಲಿ ಬಹುದೊಡ್ಡ ಏರಿಕೆಯನ್ನು ಮಾಡಿದೆ. ಕರ್ನಾಟಕದ ಅನುದಾನಿತ ಪೂರ್ವ ಪ್ರಾಥಮಿಕ ಶಾಲೆಗಳ ನಿವೃತ್ತ ಶಿಕ್ಷಕರಿಗೆ ಹಾಗೂ ಸಹಾಯಕ ಸಿಬ್ಬಂದಿಗೆ ಬಹುಕಾಲದ … Read more

KCET Counselling Updates- ಕೆಸಿಇಟಿ ಕೌನ್ಸೆಲಿಂಗ್ ಪ್ರಾರಂಭ | ಹೊಸ ಅಪ್ಡೇಟ್ ಮತ್ತು ಸಂಪೂರ್ಣ ಮಾಹಿತಿ ಇಲ್ಲಿದೆ…

2025ನೇ ಸಾಲಿನ ಕೆಸಿಇಟಿ ಕೌನ್ಸೆಲಿಂಗ್ ಪ್ರಕ್ರಿಯೆ (KCET Counselling Updates) ದಿನಗಣನೆ ಆರಂಭವಾಗಿದೆ. ಈ ಕುರಿತ ಹಂತ ಹಂತದ ಹೊಸ ಅಪ್ಡೇಟ್ ಮತ್ತು ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ವತಿಯಿಂದ ನಡೆಸಲಾಗುವ ಕೆಸಿಇಟಿ (Karnataka Common Entrance Test) 2025ರ ಫಲಿತಾಂಶ ಪ್ರಕಟವಾದ ನಂತರ, ವಿದ್ಯಾರ್ಥಿಗಳು ಬಹುನಿರೀಕ್ಷಿತ ಕೌನ್ಸೆಲಿಂಗ್ ಪ್ರಕ್ರಿಯೆಗಾಗಿ ಕಾಯುತ್ತಿದ್ದಾರೆ. ಈಗ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧಿಕೃತ ಘೋಷಣೆಯಂತೆ, 2025ರ ಜೂನ್ 25ರಿಂದ ಮೊದಲನೇ ಸುತ್ತಿನ … Read more

DA Hike July 2025- ಸರ್ಕಾರಿ ನೌಕರರಿಗೆ ಜುಲೈನಿಂದ ತುಟ್ಟಿಭತ್ಯೆ (DA) ಹೆಚ್ಚಳ | ಸಂಬಳ ಎಷ್ಟು ಏರಿಕೆಯಾಗಲಿದೆ?

ಜುಲೈ 2025ರಿಂದ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (DA Hike July 2025) ಹೆಚ್ಚಳವಾಗಲಿದ್ದು; ಡಿಎ ಶೇಕಡಾ 58ಕ್ಕೆ ಏರಿಕೆಯಾಗುವ ನಿರೀಕ್ಷೆಇದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಸರ್ಕಾರಿ ನೌಕರರಿಗೆ ಸಂಬಳ ವೃದ್ಧಿ ಕುರಿತು ಮಹತ್ವದ ಸುದ್ದಿಯೊಂದು ಹೊರಬೀಳಲಿದ್ದು, 2025ರ ಜುಲೈ ತಿಂಗಳಿಂದ ತುಟ್ಟಿಭತ್ಯೆ (Dearness Allowance – DA) ಶೇಕಡಾ 3% ಏರಿಕೆಯಾಗುವ ಸಾಧ್ಯತೆ ಇದೆ. ಈ ಹೆಚ್ಚಳದಿಂದ ಸುಮಾರು 50 ಲಕ್ಷಕ್ಕೂ ಅಧಿಕ ಕೇಂದ್ರ ಸರ್ಕಾರಿ ನೌಕರರು ಹಾಗೂ 65 ಲಕ್ಷ ಪಿಂಚಣಿದಾರರು ಲಾಭ … Read more

PM Kisan 20th Installment- ರೈತರ ಖಾತೆಗೆ ಪಿಎಂ ಕಿಸಾನ್ ಯೋಜನೆ 20ನೇ ಕಂತಿನ ₹2,000 ಜಮಾ | ಹಣ ಜಮಾ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…

ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ಪಿಎಂ ಕಿಸಾನ್ 20ನೇ ಕಂತಿನ 2,000 ರೂ. ಹಣ ಜಮಾ (PM Kisan 20th Installment) ಮಾಡುತ್ತಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ 20ನೇ ಕಂತಿನ ಹಣವನ್ನು ಕೇಂದ್ರ ಸರ್ಕಾರ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ. ಈ ಹಿನ್ನೆಲೆಯಲ್ಲಿ ಯೋಜನೆಯ ತಾಜಾ ವಿವರಗಳು, ಹಣ ಜಮಾ ತಪಾಸಣೆಯ ವಿಧಾನ, ಅರ್ಹತೆ ಕ್ರಮಗಳು ಹಾಗೂ ಇನ್ನಷ್ಟು ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಪ್ರಧಾನಮಂತ್ರಿ ಕಿಸಾನ್ … Read more

Cow and Chaff Cutter Subsidy- 1+1 ಹಸು ಹಾಗೂ ಮೇವು ಕತ್ತರಿಸುವ ಯಂತ್ರ ಯೋಜನೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಅರ್ಹ ಫಲಾನುಭವಿಗಳಿಗೆ ಹೈನುರಾಸು ಘಟಕ ಹಾಗೂ ಮೇವು ಕತ್ತರಿಸುವ ಯಂತ್ರ ಸೌಲಭ್ಯ (Cow and Chaff Cutter Subsidy) ಒದಗಿಸಲು ಪಶುಪಾಲನಾ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ… 2025-26ನೇ ಸಾಲಿನ ಪಶುಪಾಲನಾ ಅಭಿವೃದ್ಧಿ ಕಾರ್ಯಕ್ರಮದಡಿ, ಗಣಿ ಭಾದಿತ ಹಾಗೂ ಗಣಿ ಪ್ರಭಾವಕ್ಕೊಳಗಾದ ಗ್ರಾಮಗಳಲ್ಲಿ ನೆಲೆಸಿರುವ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಹಾಗೂ ಸಾಮಾನ್ಯ ವರ್ಗದ ಫಲಾನುಭವಿಗಳಿಗಾಗಿ ಉಚಿತವಾಗಿ ಹೈನುರಾಸು ಘಟಕ (1 ಹಸು + 1 ಎಮ್ಮೆ) ಹಾಗೂ ಮೇವು ಕತ್ತರಿಸುವ … Read more

Five Days Work Week- ಕಾರ್ಮಿಕರಿಗೆ ಇನ್ಮುಂದೆ ವಾರಕ್ಕೆ ಐದೇ ದಿನ ಕೆಲಸ | ಕಾರ್ಮಿಕ ಇಲಾಖೆ ಮಹತ್ವದ ಅಪ್ಡೇಟ್ಸ್ ಇಲ್ಲಿದೆ…

ಕರ್ನಾಟಕ ಸರ್ಕಾರ ಕಾರ್ಮಿಕರ ಕೆಲಸದ ಅವಧಿ ಮತ್ತು ಕೆಲಸದ ದಿನಗಳಲ್ಲಿ (Five Days Work Week) ಮಹತ್ವದ ತಿದ್ದುಪಡಿ ಮಾಡಲು ಚಿಂತನೆ ನಡೆಸಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರವು ಕಾರ್ಮಿಕರ ಕೆಲಸದ ಅವಧಿಯಲ್ಲಿ ಹಾಗೂ ವಾರದ ಕೆಲಸದ ದಿನಗಳಲ್ಲಿ ಮಹತ್ವದ ಬದಲಾವಣೆಗೆ ಸಿದ್ಧತೆ ನಡೆಸುತ್ತಿದೆ. ಇನ್ಮುಂದೆ ರಾಜ್ಯದ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ವಾರದಲ್ಲಿ ಕೇವಲ 5 ದಿನ ಮಾತ್ರ ಕೆಲಸ ಇರಲಿದೆ. ಆದರೆ, ಪ್ರತಿದಿನದ ಕೆಲಸದ ಅವಧಿಯನ್ನು … Read more

Karnataka Gruhalakshmi Payment- ಗೃಹಲಕ್ಷ್ಮಿ ಬಾಕಿ ಎಲ್ಲಾ ಕಂತುಗಳ ಹಣ ಮಹಿಳೆಯರ ಖಾತೆಗೆ ಜಮಾ | ನಿಮಗಿನ್ನೂ ಹಣ ಬಂದಿಲ್ಲವೇ? ಇಲ್ಲಿದೆ ಸಂಪೂರ್ಣ ಮಾಹಿತಿ…

ಬಾಕಿ ಉಳಿದಿದ್ದ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಕಂತುಗಳ ಹಣ ಜಮಾ (Karnataka Gruhalakshmi Payment) ಮಾಡಿರುವ ಬಗ್ಗೆ ಮಹಿಳಾ ಸಚಿವರು ಸ್ಪಷ್ಟೀಕರಣ ನೀಡಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ವಿವಿಧ ಕಾರಣಗಳಿಂದ ಹಲವು ತಿಂಗಳುಗಳಿಂದ ಬಾಕಿ ಉಳಿದಿದ್ದ ಗೃಹಲಕ್ಷ್ಮಿ ಯೋಜನೆ ಎಲ್ಲಾ ಕಂತುಗಳ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ. ಇದೀಗ ಮೇ ತಿಂಗಳ ಕಂತು ಮಾತ್ರ ಉಳಿದಿದ್ದು ಸದ್ಯದಲ್ಲೇ ಅದು ಕೂಡ ಮಹಿಳೆಯರ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ … Read more

Railway Technician Recruitment 2025- SSLC, ITI ಅಭ್ಯರ್ಥಿಗಳಿಂದ ಹುಬ್ಬಳ್ಳಿ, ಬೆಂಗಳೂರು ರೈಲ್ವೆ ಹುದ್ದೆಗಳಿಗೆ ಅರ್ಜಿ ಆಹ್ವಾನ

SSLC ಮತ್ತು ITI ಅಭ್ಯರ್ಥಿಗಳಿಗೆ ಹುಬ್ಬಳ್ಳಿ, ಬೆಂಗಳೂರು ಸೇರಿದಂತೆ 6,180 ರೈಲ್ವೆ ಹುದ್ದೆಗಳಿಗೆ (Railway Technician Recruitment 2025)ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರೈಲ್ವೆ ನೇಮಕಾತಿ ಮಂಡಳಿ (RRB) 2025ರ 2ನೇ ಕೇಂದ್ರಿಕೃತ ಉದ್ಯೋಗ ಅಧಿಸೂಚನೆ (CEN-2/2025) ಅನ್ನು ಹೊರಡಿಸಲು ಸಜ್ಜಾಗಿದೆ. ಈ ಅಧಿಸೂಚನೆಯು ದೇಶದಾದ್ಯಂತ 21 ನೇಮಕಾತಿ ಮಂಡಳಿಗಳ ಮೂಲಕ ಒಟ್ಟು 6,180 ಹುದ್ದೆಗಳನ್ನು ಭರ್ತಿ ಮಾಡಲು ಯೋಜಿಸಲಾಗಿದೆ. ಈ ಹುದ್ದೆಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಕೂಡ ಇದೆ. ಮುಖ್ಯ … Read more

Mobile Canteen Subsidy- ಮೊಬೈಲ್ ಕ್ಯಾಂಟೀನ್ ಆರಂಭಿಸಲು ₹5 ಲಕ್ಷ ಸಹಾಯಧನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ನಿರುದ್ಯೋಗಿಗಳಿಗೆ ರಾಜ್ಯ ಸರ್ಕಾರ ಮೊಬೈಲ್ ಕ್ಯಾಂಟೀನ್ ಆರಂಭಿಸಲು 5 ಲಕ್ಷ ರೂ. ಸಹಾಯಧನ (Mobile Canteen Subsidy) ನೀಡುತ್ತದೆ. ಈ ಸಬ್ಸಿಡಿ ಪಡೆಯಲು ಅರ್ಜಿ ಸಲ್ಲಿಸುವ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ಪ್ರವಾಸೋದ್ಯಮ ಇಲಾಖೆ ವತಿಯಿಂದ ನಿರುದ್ಯೋಗಿ ಯುವಕರಿಗೆ ಉದ್ಯಮಶೀಲತೆಯತ್ತ ಪ್ರೇರಣೆ ನೀಡುವ ಉದ್ದೇಶದಿಂದ ‘ಮೊಬೈಲ್ ಕ್ಯಾಂಟೀನ್ ಸಹಾಯಧನ ಯೋಜನೆ’ ಜಾರಿಗೆ ಬಂದಿದೆ. ಈ ಯೋಜನೆಯಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಗರಿಷ್ಠ ₹5 ಲಕ್ಷದವರೆಗೆ ಸಹಾಯಧನ ಒದಗಿಸಲಾಗುತ್ತದೆ. ನಿರುದ್ಯೋಗಿ ಯುವಕರಲ್ಲಿ ಸ್ವ ಉದ್ಯೋಗಕ್ಕೆ ಉತ್ತೇಜನ ನೀಡುವುದು, … Read more

error: Content is protected !!