BEL Recruitment 2025- ಬಿಇಎಲ್‌ನಲ್ಲಿ ವಾರ್ಷಿಕ 13 ಲಕ್ಷ ರೂ. ವೇತನ ಹುದ್ದೆಗಳಿಗೆ ಅರ್ಜಿ ಆಹ್ವಾನ | 340 ಹುದ್ದೆಗಳು

ಪ್ರತಿಷ್ಠಿತ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್  ಬೆಂಗಳೂರು ಸೇರಿ ದೇಶದ ವಿವಿಧೆಡೆಯ ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ (BEL Recruitment 2025) ಮಾಡಿಕೊಳ್ಳುತ್ತಿದ್ದು; ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಬಿಇಎಲ್ (Bharat Electronics Limited- BEL) ಕೇಂದ್ರ ರಕ್ಷಣಾ ಇಲಾಖೆ ಅಧೀನದ ಸಾರ್ವಜನಿಕ ವಲಯದ ಉದ್ಯಮವಾಗಿದೆ. ಮಿಲಿಟರಿ ಕಮ್ಯುನಿಕೇಷನ್, ವೆಪನ್ ಸಿಸ್ಟಂ, ಆಂತರಿಕ ಭದ್ರತೆಗೆ ಸಂಬಂಧಿಸಿದ 350ಕ್ಕೂ ಅಧಿಕ ಉತ್ಪನ್ನಗಳ ತಯಾರಿಕೆಯಲ್ಲಿ ತೊಡಗಿದೆ. ಉದಯೋನ್ಮುಖ ವೃತ್ತಿಪರರನ್ನು ರೂಪಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಇದನ್ನೂ ಓದಿ: B khata To A … Read more

B khata To A khata Application- ನವೆಂಬರ್ 2ರಿಂದ ‘ಬಿ’ ಖಾತಾ ಸ್ವತ್ತುಗಳಿಗೆ ‘ಎ’ ಖಾತಾ ವಿತರಣೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಗ್ರೇಟರ್ ಬೆಂಗಳೂರು ಪ್ರಾಧಿಕಾರವು (GBA) ‘ಬಿ’ ಖಾತಾ ಸ್ವತ್ತುಗಳಿಗೆ ಅಧಿಕೃತ ‘ಎ’ ಖಾತಾ (B khata To A khata Application) ನೀಡಲು ತಯಾರಿ ನಡೆಸಿದೆ. ಇದೇ ನವೆಂಬರ್ 2ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಜಿಬಿಎ ಅರ್ಥಾತ್ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ‘ಬಿ’ ಖಾತಾ ಸ್ವತ್ತುಗಳಿಗಳಿಗೆ ‘ಎ’ ಖಾತಾ ಅಭಿಯಾನಕ್ಕೆ ನವೆಂಬರ್ 2ರಿಂದ ಚಾಲನೆ ನೀಡಲಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಿದ್ದು; ಇದಕ್ಕಾಗಿ ಪ್ರತ್ಯೇಕ ವೆಬ್‌ಸೈಟ್ ಹಾಗೂ … Read more

Hingaru Male Arbhata- ಹಿಂಗಾರು ಮಳೆ ಆರ್ಭಟ | ಕರ್ನಾಟಕದಲ್ಲಿ ಅಕ್ಟೋಬರ್ 26ರ ವರೆಗೂ ಭಾರೀ ಮಳೆ

ರಾಜ್ಯಾದ್ಯಂತ ಹಿಂಗಾರು ಮಳೆ (Hingaru Male Arbhata) ಬಿರುಸುಗೊಂಡಿದ್ದು; ಅಕ್ಟೋಬರ್ 26ರ ವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ… ಸರಿಯಾಗಿ ದೀಪಾವಳಿ ಹೊತ್ತಿಗೆ ರಾಜ್ಯದಲ್ಲಿ ಹಿಂಗಾರು ಮಳೆ ಬಿರುಸುಗೊಂಡಿದೆ. ಬಂಗಾಳ ಉಪಸಾಗರದ ದಕ್ಷಿಣ ಭಾಗದಲ್ಲಿ ನಾಳೆ ಅಕ್ಟೋಬರ್ 21ರಂದು ವಾಯುಭಾರ ಕುಸಿತ ಉಂಟಾಗುವ ಸಂಭವವಿದೆ. ಇದರಿAದಾಗಿ ಅಕ್ಟೋಬರ್ 19ರ ಭಾನುವಾರದಿಂದಲೇ ರಾಜ್ಯದಲ್ಲಿ ಮಳೆ ಬಿರುಸುಗೊಂಡಿದ್ದು; ಅಕ್ಟೋಬರ್ 26ರ ವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: E-Swathu- … Read more

E-Swathu- ಇನ್ಮುಂದೆ ಗ್ರಾಮ ಪಂಚಾಯತಿ ಎಲ್ಲಾ ಆಸ್ತಿಗಳಿಗೂ ಕೇವಲ 15 ದಿನಗಳಲ್ಲಿ ಇ-ಸ್ವತ್ತು ವಿತರಣೆ | ಹೊಸ ಅಧಿಸೂಚನೆ ಬಿಡುಗಡೆ

ರಾಜ್ಯ ಸರ್ಕಾರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ‘ಇ-ಸ್ವತ್ತು’ (E-Swathu) ಸೌಲಭ್ಯಕ್ಕೆ ಚಾಲನೆ ನೀಡಲಾಗಿದ್ದು; ಹೊಸ ಅಧಿಸೂಚನೆ ಪ್ರಕಟಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರ ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿಗಳಿಗೆ ‘ಇ-ಸ್ವತ್ತು’ ನೀಡುವ ಪ್ರಕ್ರಿಯೆಯನ್ನು ಸರಳಗೊಳಿಸಿದ್ದು; ಇನ್ಮುಂದೆ ಕೇವಲ 15 ದಿನಗಳಲ್ಲಿಯೇ ಎಲ್ಲಾ ಆಸ್ತಿಗಳಿಗೂ ಈ ಇ-ಖಾತಾ ಸಿಗಲಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೊಸ ಅಧಿಸೂಚನೆ ಪ್ರಕಟಿಸಿದೆ. ಹೌದು, ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿದಾರರ ಬಹುದಿನಗಳ ಬೇಡಿಕೆಯಾಗಿದ್ದ ‘ಇ-ಸ್ವತ್ತು’ … Read more

Gruhalakshmi Yojana Diwali Payment- ಗೃಹಲಕ್ಷ್ಮಿ ಯೋಜನೆಗೆ ಎರಡು ವರ್ಷ: ಮಹಿಳೆಯರ ಖಾತೆಗೆ ದೀಪಾವಳಿಗೆ 2000 ರೂ. ಹಣ ಜಮಾ

ದೀಪಾವಳಿಗೆ ಗೃಹಲಕ್ಷ್ಮಿ ಯೋಜನೆ 2000 ರೂ. ಹಣ ಜಮಾ (Gruhalakshmi Yojana Diwali Payment) ಆಗಲಿದ್ದು; ಈ ತನಕ ಸಂದಾಯವಾದ ಕಂತುಗಳೆಷ್ಟು? ಬಾಕಿ ಉಳಿದಿರುವ ಕಂತುಗಳೆಷ್ಟು? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಗೊಂಡು ಕಳೆದ ಆಗಸ್ಟ್ ತಿಂಗಳಿಗೆ ಬರೋಬ್ಬರಿ ಎರಡು ವರ್ಷ ಪೂರ್ಣಗೊಂಡಿದೆ. ಇದೀಗ 24ನೇ ಕಂತಿನ ಹಣ ಸಂದಾಯಕ್ಕೆ ದಿನಗಣನೆ ಶುರುವಾಗಿದೆ. ಇದನ್ನೂ ಓದಿ: Raitara Bele Nashta Parihara- ರೈತರ ಬೆಳೆನಷ್ಟ ಪರಿಹಾರ ಹೆಚ್ಚಳ | … Read more

Karnataka Govt DA Hike – ರಾಜ್ಯ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳ | ಯಾರಿಗೆ ಎಷ್ಟು ಹೆಚ್ಚಳವಾಗಲಿದೆ ಸಂಬಳ? ಇಲ್ಲಿದೆ ಫುಲ್ ಡೀಟೆಲ್ಸ್

ರಾಜ್ಯ ಸರ್ಕಾರಿ ನೌಕರರಿಗೆ 2024ರ ಜುಲೈ 1ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆ ಶೇ.12.25ರಿಂದ 14.25ಕ್ಕೆ ಹೆಚ್ಚಳ (Karnataka Govt DA Hike) ಮಾಡಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರಿ ನೌಕರರ ಬಹುಕಾಲದ ನಿರೀಕ್ಷೆ ಕೊನೆಗೂ ಈಡೇರಿದೆ. ರಾಜ್ಯ ಸರ್ಕಾರವು ದೀಪಾವಳಿಗೂ ಮುನ್ನ ನೌಕರರಿಗೆ ದೊಡ್ಡ ಉಡುಗೊರೆಯೊಂದನ್ನು ನೀಡಿದೆ. ತುಟ್ಟಿಭತ್ಯೆ (DA) ಪರಿಷ್ಕರಣೆ ಕುರಿತಂತೆ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ಈ ನಿರ್ಧಾರದಿಂದ ಲಕ್ಷಾಂತರ ನೌಕರರು ಹಾಗೂ ನಿವೃತ್ತಿ ವೇತನದಾರರು ನೇರವಾಗಿ ಲಾಭ ಪಡೆಯಲಿದ್ದಾರೆ. ಇದನ್ನೂ … Read more

Karnataka State Govt Employees DA Hike – ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ | ಶೇ.2ರಷ್ಟು ಡಿಎ ಹೆಚ್ಚಳಕ್ಕೆ ಸರ್ಕಾರದ ಅನುಮೋದನೆ

ರಾಜ್ಯ ಸರ್ಕಾರಿ ನೌಕರರಿಗೆ ಶೇ.2ರಷ್ಟು ತುಟ್ಟಿಭತ್ಯೆ (Karnataka State Govt Employees DA Hike) ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಅನೊಮೋದನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರಿ ನೌಕರರ ಬಹುನಿರೀಕ್ಷಿತ ಡಿಎ ಹೆಚ್ಚಳ ಕುರಿತ ಶುಭಸುದ್ದಿ ಕಡೆಗೂ ಹೊರ ಬಿದ್ದಿದೆ. ನೌಕರರ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು; ಶೇ.2ರಷ್ಟು ತುಟ್ಟಿಭತ್ಯೆ (Dearness Allowance) ಹೆಚ್ಚಿಸುವ ಪ್ರಸ್ತಾವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಿ ದೊರೆತಿದೆ. ಹಲವಾರು ತಿಂಗಳುಗಳಿಂದ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳದ … Read more

SBI Platinum Jubilee Asha Scholarship- 9, 10ನೇ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಎಸ್‌ಬಿಐ ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ | 75,000 ರೂ. ವರೆಗೆ ಆರ್ಥಿಕ ನೆರವು

9, 10ನೇ ಹಾಗೂ ಪಿಯುಸಿ ವಿದ್ಯಾರ್ಥಿಗಳಿಂದ ಎಸ್‌ಬಿಐ ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನಕ್ಕೆ (SBI Platinum Jubilee Asha Scholarship) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಎಸ್‌ಬಿಐ ಫೌಂಡೇಶನ್‌ನ (SBI Foundation) 2025-26ನೇ ಸಾಲಿನ ‘ಎಸ್‌ಬಿಐ ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ’ಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಇದು ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಕಾರ್ಯಕ್ರಮವಾಗಿದ್ದು; ಎಲ್ಲಾ ಹಂತ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದ ಅಡಿಯಲ್ಲಿ ನೆರವು ನೀಡಲಾಗುತ್ತಿದೆ. 2015ರಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ‘ಎಸ್‌ಬಿಐ ಫೌಂಡೇಶನ್’ … Read more

PF 100 Percent Withdrawal – ಇನ್ಮುಂದೆ 100% ಪಿಎಫ್ ಹಣ ಹಿಂಪಡೆಯಲು ಅವಕಾಶ | ಉದ್ಯೋಗಿಗಳಿಗೆ ಶುಭಸುದ್ದಿ

ಉದ್ಯೋಗಿಗಳು ಇನ್ನುಮುಂದೆ ಇನ್ನು ಮುಂದೆ ಭವಿಷ್ಯ ನಿಧಿಯಲ್ಲಿನ ಶೇ.100ರಷ್ಟು ಪಿಎಫ್ ಹಣವನ್ನು ವಾಪಸ್ (PF 100 Percent Withdrawal) ಪಡೆಯಲು ಅವಕಾಶ ನೀಡಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಉದ್ಯೋಗಿಗಳ ಭವಿಷ್ಯ ನಿಧಿ (EmployeesProvidentFund) ಕುರಿತು ಕೇಂದ್ರ ಸರ್ಕಾರ ಹೊಸ ತೀರ್ಮಾನ ಕೈಗೊಂಡಿದೆ. ಇನ್ಮುಂದೆ 7 ಕೋಟಿಗೂ ಹೆಚ್ಚು ಇಪಿಎಫ್‌ಒ ಸದಸ್ಯರು ತಮ್ಮ ಖಾತೆಯಲ್ಲಿರುವ ಶೇ.100ರಷ್ಟು ಪಿಎಫ್ ಹಣವನ್ನು ಹಿಂಪಡೆಯಬಹುದಾಗಿದೆ. ಇದರಿಂದ ಪಿಎಫ್ ಹಣ ವಿತ್‌ಡ್ರಾ ಸಮಸ್ಯೆಗೆ ಪೂರ್ಣ ವಿರಾಮ ಬಿದ್ದಂತಾಗಿದೆ. ಇದನ್ನೂ ಓದಿ: KKRTC Conductor Recruitment … Read more

Free Sheep Goat Farming Training – ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ | ಊಟ, ವಸತಿಯೊಂದಿಗೆ 13 ದಿನಗಳ ಶಿಬಿರ

ಉಚಿತ ಊಟ, ವಸತಿ ಸೌಕರ್ಯದೊಂದಿಗೆ 13 ದಿನಗಳ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ (Free Sheep Goat Farming Training) ಏರ್ಪಡಿಸಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಊಟ, ವಸತಿಯೊಂದಿಗೆ ಉಚಿತವಾಗಿ ಕುರಿ-ಮೇಕೆ ಸಾಕಾಣಿಕೆ ತರಬೇತಿ ಕಾರ್ಯಾಗಾರ ಹಮ್ಮಿಕೊಂಡಿದ್ದು; ಆಸಕ್ತ ಪುರುಷ ಹಾಗೂ ಮಹಿಳೆಯರು ಈ ಅವಕಾಶ ಬಳಿಕೊಳ್ಳಬಹುದಾಗಿದೆ. ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ದಿನಾಂಕ: 27-10-2025 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರಿಗೆ ಉಚಿತ … Read more

error: Content is protected !!