Ditva Cyclone- ದಿತ್ವಾ ಸೈಕ್ಲೋನ್: ರಾಜ್ಯದ 15 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ದಿತ್ವಾ ಸೈಕ್ಲೋನ್ (Ditva Cyclone) ದಕ್ಷಿಣ ಭಾರತದಲ್ಲಿ ಆವಾಂತರ ಸೃಷ್ಟಿಸಿದೆ. ಹವಾಮಾನ ಇಲಾಖೆ ಚಂಡಮಾರುತದ ಪರಿಣಾಮವಾಗಿ ರಾಜ್ಯದಲ್ಲಿ ಭಾರೀ ಗಾಳಿ, ಮಳೆ ಮುನ್ಸೂಚನೆ ನೀಡಲಾಗಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ದಿತ್ವಾ ಚಂಡಮಾರುತದ ಪರಿಣಾಮವಾಗಿ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ವರದಿ ನೀಡಿದೆ. ಶ್ರೀಲಂಕಾದಲ್ಲಿ ಅಪಾರ ಆಸ್ತಿಪಾಸ್ತಿ, ಜೀವಹಾನಿ ಮಾಡಿರುವ ದಿತ್ವಾ ಚಂಡಮಾರುತವು ನೈಋತ್ಯ ಬಂಗಾಳ ಕೊಲ್ಲಿ ಮತ್ತು ತಮಿಳುನಾಡು-ಪುದುಚೇರಿ ಕರಾವಳಿ … Read more

NWKRTC Officer Recruitment 2025- ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿ ಹುದ್ದೆಗಳ ನೇಮಕಾತಿ | 33 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ (NWKRTC Officer Recruitment 2025) ವಿವಿಧ ಅಧಿಕಾರಿ ಹುದ್ದೆಗಳ ಭರ್ತಿ ನೇಮಕಾತಿಗೆ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು; ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ವೃಂದದ ದರ್ಜೆ-2 ಅಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಹಾಗೂ ಆಂತರಿಕ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ವಿವರ 27 ನೇರ ನೇಮಕಾರಿ ಹುದ್ದೆಗಳು ನೇರ ನೇಮಕಾತಿ … Read more

Toilet Subsidy Karnataka- ಶೌಚಾಲಯ ನಿರ್ಮಾಣಕ್ಕೆ ₹12,000 ಸಹಾಯಧನ | ಈಗಲೇ ಅರ್ಜಿ ಹಾಕಿ

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ₹12,000 ಧನಸಹಾಯ (Toilet Subsidy Karnataka) ನೀಡಲಾಗುತ್ತದೆ. ಈ ಸೌಲಭ್ಯ ಪಡೆಯುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಅನೇಕ ಕುಟುಂಬಗಳು ಶೌಚಾಲಯದ ಸೌಲಭ್ಯವಿಲ್ಲದೆ ದಿನನಿತ್ಯ ತೊಂದರೆ ಅನುಭವಿಸುತ್ತಿವೆ. ವಿಶೇಷವಾಗಿ ಹಳ್ಳಿಗಳಲ್ಲಿ ಮಹಿಳೆಗಳು, ಮಕ್ಕಳು ಹಾಗೂ ವೃದ್ಧರು ಬಯಲು ಬಹಿರ್ದೆಸೆಗೆ ಹೋಗುವ ಅನಿವಾರ್ಯತೆಯಿಂದ ಹಲವು ರೀತಿಯ ಅಪಾಯಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು … Read more

Karnataka Crop Compensation Payment- ರೈತರಿಗೆ ಬೆಳೆ ಪರಿಹಾರ ಜಮಾ | ನಿಮ್ಮ ಖಾತೆಗೆ ಹಣ ಬಂದಿದೆಯೇ?

ರಾಜ್ಯ ಸರ್ಕಾರ ರೈತರ ಖಾತೆಗೆ ಬೆಳೆ ಪರಿಹಾರ ಹಣ ಸಂದಾಯ (Karnataka Crop Compensation Payment) ಮಾಡುತ್ತಿದೆ. ಈಗಾಗಲೇ ಅನೇಕ ರೈತರಿಗೆ ಹಣ ಜಮೆಯಾಗಿದ್ದು; ಮತ್ತಷ್ಟು ರೈತರಿಗೆ ಹಣ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕಳೆದ ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ಅವುಡುಗಚ್ಚಿ ಸುರಿದ ಭಾರೀ ಮಳೆಯ ಪರಿಣಾಮವಾಗಿ ಸಾವಿರಾರು ರೈತರ ಬೆಳೆಗಳು ಹಾನಿಗೊಳಗಾಗಿದ್ದವು. ಹೀಗೆ ನಷ್ಟವಾದ ಬೆಳೆ ಪರಿಹಾರದ ಹಣ ಇದೀಗ DBT ಮೂಲಕ ರೈತರ ಖಾತೆಗೆ ಜಮಾ ಆಗುತ್ತಿದೆ. ಈ ವಾರದಿಂದ … Read more

RDCC Bank Recruitment 2025- ಕೋ-ಅಪರೇಟಿವ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಎಸ್ಸೆಸ್ಸೆಲ್ಸಿ, ಪದವೀಧರರಿಗೆ ಅವಕಾಶ

ರಾಯಚೂರು – ಕೊಪ್ಪಳ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ (RDCC Bank Recruitment 2025) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ… ಒಟ್ಟು 70 ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು; ಗ್ರೇಡ್ 1 ಶ್ರೇಣಿಯ ಶಾಖಾ ವ್ಯವಸ್ಥಾಪಕ, ಸಹಾಯಕ ಹಾಗೂ ಅಟೆಂಡರ್ ಹುದ್ದೆಗಳ ನೇಮಕಾತಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 22, 2025ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಇದನ್ನೂ … Read more

BPL Card Cancellation Check- ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆಯಾ? ಮೊಬೈಲ್’ನಲ್ಲೇ ಚೆಕ್ ಮಾಡಿ…

ರಾಜ್ಯ ಸರಕಾರ ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ರದ್ದತಿ ಅಭಿಯಾನವನ್ನು ಚುರುಕುಗೊಳಿಸಿದೆ. ಇದೀಗ ರದ್ದಾದ ಅನರ್ಹ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ ಮಾಡಲಾಗಿದ್ದು; ಮೊಬೈಲ್’ನಲ್ಲಿಯೇ ರದ್ದಾದ ರೇಷನ್ ಕಾರ್ಡ್ (BPL Card Cancellation Check) ಪಟ್ಟಿ ಚೆಕ್ ಮಾಡಬಹುದಾಗಿದೆ… ರಾಜ್ಯ ಸರಕಾರ ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ರದ್ದತಿ ಅಭಿಯಾನವನ್ನು ಚುರುಕುಗೊಳಿಸಿದೆ. ರಾಜ್ಯದಲ್ಲಿ ‘ಆಪರೇಷನ್ ಬಿಪಿಎಲ್’ ಎಂಬ ಹೆಸರಿನಲ್ಲಿ ಕಾರ್ಯಾಚರಣೆ ಆರಂಭವಾಗಿದ್ದು; ಬರೋಬ್ಬರಿ 4.09 ಲಕ್ಷ ಬಿಪಿಎಲ್ ರೇಷನ್ ಕಾರ್ಡುಗಳು ರದ್ದಾಗಿವೆ. ಆಹಾರ ಮತ್ತು ನಾಗರಿಕ ಸರಬರಾಜು … Read more

Gruhalakshmi Payment- ನವೆಂಬರ್ 28ರೊಳಗೆ ಗೃಹಲಕ್ಷ್ಮಿ ಹಣ ಜಮಾ | ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ

ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಹಣಕ್ಕಾಗಿ (Gruhalakshmi Payment) ಕಾತುರದಿಂದ ಕಾಯುತ್ತ ಕೂತಿರುವ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶುಭsಸುದ್ದಿ ನೀಡಿದ್ದು; ಹಣ ಜಮಾ ಕುರಿತು ಮಾಹಿತಿ ನೀಡಿದ್ದಾರೆ… ರಾಜ್ಯ ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಕುಟುಂಬದ ಯಜಮಾನಿಗೆ ಮಾಸಿಕ 2,000 ರೂ. ಖಾತೆಗೆ ಹಾಕುವ ಗೃಹಲಕ್ಷ್ಮೀ ಯೋಜನೆ ಹಣ ಆಗಸ್ಟ್ ತಿಂಗಳಿನಿಂದ ಇದುವರೆಗೆ ಬಾಕಿ ಬರಬೇಕಿದ್ದು, ನವೆಂಬರ್ ಕಳೆದರೆ ನಾಲ್ಕು ತಿಂಗಳ ಕಂತು ಸರಕಾರ ಬಾಕಿ ಉಳಿಸಿಕೊಂಡಂತಾಗುತ್ತದೆ! ಗೃಹಲಕ್ಷ್ಮೀ ಯೋಜನೆಗಾಗಿಯೇ 2025-26ನೇ ಸಾಲಿನ ಬಜೆಟ್‌ನಲ್ಲಿ … Read more

PM KISAN 21st Installment- ಸಣ್ಣ ರೈತರ ಬ್ಯಾಂಕ್ ಖಾತೆಗೆ ₹2,000 ಹಣ ಜಮಾ | ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…

ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ (PM KISAN 21st Installment) 2,000 ರೂಪಾಯಿ ಫಲಾನುಭವಿ ಸಣ್ಣ ರೈತರ ಬ್ಯಾಂಕ್ ಖಾತೆ ಜಮೆಯಾಗಿದೆ. ನಿಮ್ಮ ಖಾತೆಗೆ ಹಣ ಬರುತ್ತಾ? ಈಗಲೇ ಚೆಕ್ ಮಾಡಿ… ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 21ನೇ ಕಂತಿನ ಹಣ ಫಲಾನುಭವಿ ರೈತರ ಖಾತೆಗೆ ಜಮೆಯಾಗಿದೆ. ನಿನ್ನೆ (ನವೆಂಬರ್ 19) ತಮಿಳುನಾಡಿನ ಕೋಯಮತ್ತೂರಿನಲ್ಲಿ ನಡೆದ ‘ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಘಸಭೆ’ಯಲ್ಲಿ ಪ್ರಧಾನಿ ಮೋದಿ ಅವರು ಕರ್ನಾಟಕ ಸೇರಿದಂತೆ ದೇಶಾದ್ಯಂತ ಬರೋಬ್ಬರಿ 9 … Read more

New Voter ID Mobile Application Guide- ಮೊಬೈಲ್‌ನಲ್ಲಿಯೇ ಹೊಸ ಮತದಾರರ ಚೀಟಿಗೆ ಅರ್ಜಿ ಹಾಕಿ | ಆನ್‌ಲೈನ್ ಮೂಲಕ ಮತದಾರರ ಪಟ್ಟಿಗೆ ಸೇರುವ ಸರಳ ವಿಧಾನ ಇಲ್ಲಿದೆ…

18 ವರ್ಷ ತುಂಬಿದ ಯುವಕ, ಯುವತಿಯರು ಮೊಬೈಲ್’ನಲ್ಲಿಯೇ ಅರ್ಜಿ ಸಲ್ಲಿಸಿ ಹೊಸ ಮತದಾರರ ಪಟ್ಟಿ ಪಡೆಯಬಹುದಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರತೀ ಚುನಾವಣೆಗೂ ಹೊಸ ಹೊಸ ಮತದಾರರ ಸೇರ್ಪಡೆಯಾಗುತ್ತದೆ. 18 ವರ್ಷ ಪೂರೈಸುವ ಯುವಕ, ಯುವತಿಯರು ಹೊಸ ಮತದಾರರ ಪಟ್ಟಿ ಪಡೆಯಬಹುದಾಗಿದೆ. ಮತದಾರರ ಚೀಟಿ ಪಡೆಯಲು ಚುನಾವಣೆಗಳೇ ಬರಬೇಕು ಎಂದೇನಿಲ್ಲ; 18 ವರ್ಷ ತುಂಬಿದ ತಕ್ಷಣ ಆನ್‌ಲೈನ್’ನಲ್ಲಿಯೇ ಹೊಸ ಮತದಾರರ ಚೀಟಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಮತದಾರರ ಚೀಟಿ ಕೂಡ ಅನೇಕ ಕೆಲಸ ಕಾರ್ಯಗಳಿಗೆ ಗುರುತಿನ … Read more

BWSSB Recruitment 2025- ಪದವಿ, ಪಿಯುಸಿ ಅಭ್ಯರ್ಥಿಗಳಿಂದ ಬೆಂಗಳೂರು ಜಲಮಂಡಳಿ 224 ಹುದ್ದೆಗಳಿಗೆ ಅರ್ಜಿ ಆಹ್ವಾನ

BWSSB (BWSSB Recruitment 2025) ಸಹಾಯಕ ಎಂಜಿನಿಯರ್, ಜೂನಿಯರ್ ಎಂಜಿನಿಯರ್ ಸೇರಿ ವಿವಿಧ 224 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ನವೆಂಬರ್ 2025ರ ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಎಂಜಿನಿಯರ್, ಜೂನಿಯರ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ (BWSSB) ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು … Read more

error: Content is protected !!