KCET Mock Seat Allotment Result- ಸಿಇಟಿ ಮೊದಲ ಸುತ್ತಿನ ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟ | ಮುಂದಿನ ಹಂತಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ…

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ 2025ರ ಮೊದಲ ಸುತ್ತಿನ ಅಣಕು ಸೀಟು ಹಂಚಿಕೆ ಫಲಿತಾಂಶವನ್ನು (KCET Mock Seat Allotment Result) ಪ್ರಕಟಿಸಿದೆ. ಮುಂದಿನ ಹಂತಗಳ ವೇಳಾಪಟ್ಟಿ ವಿವರ ಇಲ್ಲಿದೆ… ವೈದ್ಯಕೀಯ, ಎಂಜಿನಿಯರಿಂಗ್, ಕೃಷಿ, ಪಶುವೈದ್ಯಕೀಯ, ನರ್ಸಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್’ಗಳ ಪ್ರವೇಶಕ್ಕಾಗಿ ವಿದ್ಯಾರ್ಥಿಗಳು ನಿರೀಕ್ಷಿಸುತ್ತಿದ್ದ ಸಿಇಟಿ (CET) 2025ನೇ ಶೈಕ್ಷಣಿಕ ಸಾಲಿನ ಮೊದಲ ಸುತ್ತಿನ ಅಣಕು ಸೀಟು ಹಂಚಿಕೆ ಫಲಿತಾಂಶವನ್ನು ನಿನ್ನೆ ಜುಲೈ 25ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಿಸಿದೆ. ಜುಲೈ 22ರ … Read more

Karnataka Labour Welfare Scheme- ಕಾರ್ಮಿಕರಿಗೆ 8 ಲಕ್ಷ ರೂ. ಸಹಾಯಧನ | ಯಾವೆಲ್ಲ ಕಾರ್ಮಿಕರಿಗೆ ಈ ಸೌಲಭ್ಯ? ಸಂಪೂರ್ಣ ಮಾಹಿತಿ ಇಲ್ಲಿದೆ…

ಕಾರ್ಮಿಕರ ಕಲ್ಯಾಣ ಪರಿಹಾರವನ್ನು 8 ಲಕ್ಷ ರೂ.ಗೆ ಹೆಚ್ಚಿಸಿ (Karnataka Labour Welfare Scheme) ಸರ್ಕಾರ ಆದೇಶ ಹೊರಡಿಸಿದೆ. ಯಾರೆಲ್ಲ ಈ ಯೋಜನೆಯ ಪ್ರಯೋಜನ ಪಡೆಯಬಹುದು? ಸಂಪೂರ್ಣ ಮಾಹಿತಿ ಇಲ್ಲಿದೆ… ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಹಲವು ಕಲ್ಯಾಣ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಈ ಪೈಕಿ ಮಕ್ಕಳ ಶಿಕ್ಷಣ ಸಹಾಯಧನ, ಮಾಸಿಕ ಪಿಂಚಣಿ ಯೋಜನೆ, ಅಪಘಾತ, ಸಾವು, ಗಂಭೀರ ರೋಗಗಳಿಗೆ ವೈದ್ಯಕೀಯ ನೆರವು, ಗರ್ಭಿಣಿಯರಿಗೆ ಸಹಾಯಧನ, ಕಾರ್ಮಿಕರ ಮಕ್ಕಳ ಮದುವೆ ಸಹಾಯಧನದಂತಹ ಹಲವು ಪರಿಹಾರ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. … Read more

Crop Insurance Relief- 1449 ಕೋಟಿ ರೂ. ಬೆಳೆವಿಮೆ ಬಿಡುಗಡೆ | 23 ಲಕ್ಷ ರೈತರ ಖಾತೆಗೆ ಹಣ ಜಮಾ | ಜಿಲ್ಲಾವಾರು ಮಾಹಿತಿ ಇಲ್ಲಿದೆ…

ರಾಜ್ಯದ 23 ಲಕ್ಷ ರೈತರಿಗೆ ಒಟ್ಟು ₹1,449 ಕೋಟಿ ರೂ. ಬೆಳೆ ವಿಮೆ ಪರಿಹಾರ (Crop Insurance Relief) ಬಿಡುಗಡೆಯಾಗಿದೆ. ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಸಿಕ್ಕಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ…. 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಹಾನಿಗೆ ಸಂಬಂಧಿಸಿದಂತೆ, ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಬೆಳೆ ವಿಮೆ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ₹1,449 ಕೋಟಿ ರೂ. ಬೆಳೆ ವಿಮೆ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯದ 23 ಲಕ್ಷಕ್ಕೂ ಅಧಿಕ ರೈತರು … Read more

IB Recruitment 2025- ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಗುಪ್ತಚರ ಇಲಾಖೆಯಲ್ಲಿ ಉದ್ಯೋಗ | ಬೆಂಗಳೂರಿನಲ್ಲಿ 204 ಭದ್ರತಾ ಸಹಾಯಕರ ನೇಮಕಾತಿ | ಕನ್ನಡ ಬಲ್ಲವರಿಗೆ ಆದ್ಯತೆ

ಕೇಂದ್ರ ಗುಪ್ತಚರ ಇಲಾಖೆಯ ಭದ್ರತಾ ಸಹಾಯಕರ ಹುದ್ದೆಗಳ ನೇಮಕಾತಿಗೆ (IB Recruitment 2025) ಎಸ್‌ಎಸ್‌ಎಲ್‌ಸಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರದ ಗೃಹ ಸಚಿವಾಲಯದ ಅಧೀನದ ಗುಪ್ತಚರ ಬ್ಯೂರೋ (Intelligence Bureau- IB) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗುಪ್ತಚರ ಬ್ಯೂರೋ ಭದ್ರತಾ ಸಹಾಯಕ ಹಾಗೂ ಕಾರ್ಯನಿರ್ವಾಹಕರ 4,987 ಹುದ್ದೆಗಳ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಕನ್ನಡ ಬಲ್ಲವರಿಗೆ 204 ಹುದ್ದೆಗಳು ದೇಶಾದ್ಯಂತ ಈ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅಭ್ಯರ್ಥಿಗಳಿಗೆ ಆಯಾ ರಾಜ್ಯ ಹಾಗೂ … Read more

E-Swathu- ಇನ್ಮುಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಆಸ್ತಿಗಳಿಗೂ ಇ-ಸ್ವತ್ತು ವಿತರಣೆ | ಸರ್ಕಾರದ ಹೊಸ ಆದೇಶ

ಸರ್ಕಾರದ ಹೊಸ ಆದೇಶದ ಪ್ರಕಾರ ಇನ್ಮುಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಆಸ್ತಿಗಳಿಗೆ ಇ-ಸ್ವತ್ತು (E-Swathu) ದಾಖಲೆ ಸಿಗಲಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಇನ್ನು ಮುಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೂ ಇ-ಸ್ವತ್ತು ಪ್ರಕಾರ ಡಿಜಿಟಲ್ ದಾಖಲೆ (E-Kahatha) ನೀಡಲಾಗುತ್ತದೆ. ಆ ಮೂಲಕ ನಾನಾ ಬಗೆಯ ವಿವಾದ, ದಾಖಲೆ ಕೊರತೆ ಸಮಸ್ಯೆಗಳಿಗೆ ತೆರೆ ಬೀಳಲಿದೆ. ಹೌದು, ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿರುವ ಎಲ್ಲ ಬಡಾವಣೆ, ಮನೆ, ಬಡಾವಣೆಯ ಸೈಟ್ ಹಾಗೂ ನಿರ್ಮಾಣಗೊಂಡ ಕಟ್ಟಡಗಳಿಗೆ ಇ-ಸ್ವತ್ತು ತಂತ್ರಾಂಶದಲ್ಲಿ … Read more

Pauti Khate Campaign- ಈ ರೈತರಿಗೆ ಪಿಎಂ ಕಿಸಾನ್ ಸೇರಿ ಸರ್ಕಾರದ ಎಲ್ಲಾ ಸೌಲಭ್ಯಗಳು ಬಂದ್ | ಕಂದಾಯ ಸಚಿವರ ಎಚ್ಚರಿಕೆ

ಈ ರೈತರಿಗೆ ಪಿಎಂ ಕಿಸಾನ್ ಸೇರಿ ರಾಜ್ಯ ಸರ್ಕಾರದ ಎಲ್ಲ ಸೌಲಭ್ಯಗಳು ಬಂದ್ (Pauti Khate Campaign) ಆಗಲಿವೆ ಎಂದು ಕಂದಾಯ ಸಚಿವರು ಎಚ್ಚರಿಸಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಇನ್ನು ಮುಂದೆ ಮೃತ ವ್ಯಕ್ತಿಯ ಹೆಸರಿನಲ್ಲಿ ಇರುವ ಜಮೀನಿಗೆ ಯಾವುದೇ ಸರ್ಕಾರದ ಸೌಲಭ್ಯಗಳು ಸಿಗುವುದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಚರಿಕೆ ನೀಡಿದ್ದಾರೆ. ಇದರಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ, ಕೃಷಿ ಸಬ್ಸಿಡಿ, ಪ್ರವಾಹ ಪರಿಹಾರ ಸೇರಿದಂತೆ ಹಲವಾರು ಪ್ರಮುಖ ಯೋಜನೆಗಳು … Read more

Railway Job Recruitment- ರೈಲ್ವೆ ಇಲಾಖೆಯಲ್ಲಿ ಬರೋಬ್ಬರಿ 30,307 ಹುದ್ದೆಗಳ ನೇಮಕಾತಿ | ಪಿಯುಸಿ, ಪದವೀಧರರಿಗೆ ಭರ್ಜರಿ ಅವಕಾಶ

ಭಾರತೀಯ ರೈಲ್ವೆ ಇಲಾಖೆಯಲ್ಲಿ ಪಿಯುಸಿ ಹಾಗೂ ಪದವೀಧರ ಅಭ್ಯರ್ಥಿಗಳಿಗೆ ಒಟ್ಟು 30,000ಕ್ಕೂ ಹೆಚ್ಚು ಹುದ್ದೆಗಳ ಬೃಹತ್ ನೇಮಕಾತಿ (Railway Job Recruitment) ನಡೆಯಲಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ರೈಲ್ವೆ ಇಲಾಖೆಯಲ್ಲಿ ಈ ಭಾರೀ ಪ್ರಮಾಣದಲ್ಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನಾನ್ ಟೆಕ್ನಿಕಲ್ ಪ್ಯಾಪುಲರ್ ಕೆಟಗರಿ (Non-Technical Popular Category-NTPC) ಹುದ್ದೆಗಳ ಸಂಖ್ಯೆ ಅತಿ ಹೆಚ್ಚು ಏರಿಕೆಯಾಗಿದ್ದು, ಒಟ್ಟು 30,307 ಹುದ್ದೆಗಳಿಗೆ ಪಿಯುಸಿ ಹಾಗೂ ಪದವೀಧರ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಈ ಸಂಬಂಧ ಆರ್‌ಆರ್‌ಬಿಯಿಂದ ಕಿರು ಅಧಿಸೂಚನೆಯನ್ನು … Read more

Free Sheep and Dairy Farming Training- ಉಚಿತ ಹೈನುಗಾರಿಕೆ ಮತ್ತು ಉಚಿತ ಕುರಿ ಸಾಕಣೆ ತರಬೇತಿ | ಅರ್ಜಿ ಆಹ್ವಾನ

ಹೈನುಗಾರಿಕೆ ಮತ್ತು ಉಚಿತ ಕುರಿ ಸಾಕಣೆ ತರಬೇತಿಗೆ (Free Sheep and Dairy Farming Training) ಅರ್ಜಿ ಆಹ್ವಾನಿಸಲಾಗಿದ್ದು; ಆಸಕ್ತ ಯುವಕ-ಯುವತಿಯರು ಇದು ಉತ್ತಮ ಅವಕಾಶವಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರು ಹಾಗೂ ಮಹಿಳೆಯರು ಸ್ವ ಉದ್ಯೋಗದ ಮೂಲಕ ಆರ್ಥಿಕವಾಗಿ ಸ್ಥಿರರಾಗಬೇಕು ಎಂಬ ಉದ್ದೇಶದಿಂದ, ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (RSETI) ವತಿಯಿಂದ 13 ದಿನಗಳ ಉಚಿತ ಕುರಿ ಸಾಕಣೆ ಮತ್ತು ಹೈನುಗಾರಿಕೆ ತರಬೇತಿ ಶಿಬಿರವನ್ನು … Read more

E-Swathu Digital Records- ಇ-ಸ್ವತ್ತು ಯೋಜನೆ: ಗ್ರಾಮೀಣ ಆಸ್ತಿಗೆ ಡಿಜಿಟಲ್ ದಾಖಲೆ ಪಡೆಯಲು ಅರ್ಜಿ ಆಹ್ವಾನ

ಸರ್ಕಾರ ಇ-ಸ್ವತ್ತು ಯೋಜನೆಯಡಿ ಗ್ರಾಮೀಣ ಆಸ್ತಿಗೆ ಡಿಜಿಟಲ್ ದಾಖಲೆ (E-Swathu Digital Records) ಪಡೆಯಲು ಅವಕಾಶ ಕಲ್ಪಿಸಲಾಗಿದ್ದು; ಅರ್ಜಿ ಪ್ರಕ್ರಿಯೆ, ಲಾಭಗಳು ಹಾಗೂ ಅಗತ್ಯ ದಾಖಲೆಗಳ ವಿವರ ಇಲ್ಲಿದೆ… ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR) ‘ಇ-ಸ್ವತ್ತು’ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಮನೆ ಅಥವಾ ನಿವೇಶನ ಹೊಂದಿರುವ ನಾಗರಿಕರಿಗೆ ಡಿಜಿಟಲ್ ಮಾದರಿಯಲ್ಲಿ ಅಧಿಕೃತ ಆಸ್ತಿ ದಾಖಲೆಗಳನ್ನು ನೀಡಲು ಮುಂದಾಗಿದೆ. ಗ್ರಾಮ ಮಟ್ಟದಲ್ಲಿ ಮನೆಯ ಮಾಲೀಕತ್ವವನ್ನು ದಾಖಲಿಸಿ, ಖಚಿತಪಡಿಸಿ ಹಾಗೂ ಆ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು … Read more

Intelligence Bureau ACIO Recruitment- ಇಂಟಲಿಜೆನ್ಸ್ ಬ್ಯೂರೋ ನೇಮಕಾತಿ | 3,717 ಗುಪ್ತಚರ ಇಲಾಖೆ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವಿಧರರಿಗೆ ಭರ್ಜರಿ ಅವಕಾಶ

ಕೇಂದ್ರ ಗೃಹ ಸಚಿವಾಲಯದ ಇಂಟಲಿಜೆನ್ಸ್ ಬ್ಯೂರೋದಲ್ಲಿ 3,717 ಗುಪ್ತಚರ ಅಧಿಕಾರಿ ಹುದ್ದೆಗಳಿಗೆ (Intelligence Bureau ACIO Recruitment) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಪೊಲೀಸ್ ಹಾಗೂ ಗುಪ್ತಚರ ಇಲಾಖೆಯಲ್ಲಿ ಸೇವೆ ಸಲ್ಲಿಸಬಯಸುವ ಆಸೆ ಇರುವ ಅಭ್ಯರ್ಥಿಗಳಿಗೆ ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿರುವ ಇಂಟಲಿಜೆನ್ಸ್ ಬ್ಯೂರೋ (IB) ಮಹತ್ವದ ಅವಕಾಶ ಒದಗಿಸಿದೆ. ಸಹಾಯಕ ಸೆಂಟ್ರಲ್ ಇಂಟಲಿಜೆನ್ಸ್ ಆಫೀಸರ್ ಗ್ರೇಡ್-II/ಎಕ್ಸಿಕ್ಯೂಟಿವ್ (ACIO-II/Executive) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಗೊಂಡಿದೆ. Group-C (Non-Gazetted, Non-Ministerial) ವರ್ಗಕ್ಕೆ ಸೇರಿದ … Read more

error: Content is protected !!