PM Yasasvi Scholarship 2025- ಕೇಂದ್ರ ಸರ್ಕಾರದಿಂದ ₹3.72 ಲಕ್ಷ ವರೆಗೆ ವಿಶೇಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ | 9ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಅವಕಾಶ

ಕೇಂದ್ರ ಸರ್ಕಾರ ‘ಪಿಎಂ ಯಶಸ್ವಿ ವಿದ್ಯಾರ್ಥಿವೇತನ 2025’ (PM Yasasvi Scholarship 2025) ಯೋಜನೆ ಅಡಿಯಲ್ಲಿ ಸ್ಕಾಲರ್‌ಶಿಪ್ ನೀಡಲು ಅರ್ಜಿ ಆಹ್ವಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಬಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಶಿಕ್ಷಣವನ್ನು ಉತ್ತೇಜಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ‘ಪಿಎಂ ಯಶಸ್ವಿ ವಿದ್ಯಾರ್ಥಿವೇತನ ಯೋಜನೆ 2025’ ಅನ್ನು ಘೋಷಿಸಿದ್ದು, ಇದರಡಿಯಲ್ಲಿ ತಲಾ ₹3.72 ಲಕ್ಷ ವರೆಗೆ ಶಿಷ್ಯವೇತನ ನೀಡಲಾಗುತ್ತದೆ. ಈ ಯೋಜನೆಯು ವಿದ್ಯಾರ್ಥಿಗಳು ಹೈಸ್ಕೂಲ್‌ನಿಂದ ಆರಂಭಿಸಿ ಕಾಲೇಜು ಮಟ್ಟದವರೆಗೆ ಉತ್ತಮವಾಗಿ ಓದುತ್ತಿದ್ದರೆ ಹಣಕಾಸು … Read more

Anganwadi LKG UKG Classes- ಅಕ್ಟೋಬರ್‌ನಿಂದ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳು ಆರಂಭ | ಟೀಚರ್ ನೇಮಕಾತಿ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ…

ರಾಜ್ಯ ಸರ್ಕಾರ ಅಕ್ಟೋಬರ್’ನಿಂದ ರಾಜ್ಯಾದ್ಯಂತ ಅಂಗನವಾಡಿಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು (Anganwadi LKG UKG Classes) ಆರಂಭಿಸಲು ತೀರ್ಮಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಹತ್ವಾಕಾಂಕ್ಷಿ ಯೋಜನೆಯಂತೆ, ಈ ವರ್ಷ ಅಕ್ಟೋಬರ್ ತಿಂಗಳಿಂದ ರಾಜ್ಯದ ಅಂಗನವಾಡಿಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಅಧಿಕೃತವಾಗಿ ಆರಂಭಿಸಲು ತೀರ್ಮಾನಿಸಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪ್ರತ್ಯೇಕ ಇಲಾಖೆಯಾಗಿ ರೂಪುಗೊಂಡು ಈ ಅಕ್ಟೋಬರ್ 2ರಂದು 50ನೇ ವಾರ್ಷಿಕೋತ್ಸವ … Read more

KCET Seat Blocking- ಸಿಇಟಿ ಸೀಟ್ ಬ್ಲಾಕಿಂಗ್ | ವಿದ್ಯಾರ್ಥಿಗಳಿಗೆ ಕೆಇಎ ಎಚ್ಚರಿಕೆ | ಬೇಕಾಬಿಟ್ಟಿ ಆಪ್ಷನ್ ಎಂಟ್ರಿಗೆ ಬ್ರೇಕ್

ಸಿಇಟಿ ಸೀಟ್ ಬ್ಲಾಕಿಂಗ್ (KCET Seat Blocking) ತಡೆಗೆ ಕೆಇಎ ಹೊಸ ಕಟ್ಟುನಿಟ್ಟಿನ ಕ್ರಮಗಳನ್ನು ಕ್ಯಗೊಂಡಿದ್ದು; ಬೇಕಾಬಿಟ್ಟಿ ಆಪ್ಷನ್ ಎಂಟ್ರಿಗೆ ಬ್ರೇಕ್ ಹಾಕಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಇಟಿ ಸೀಟ್ ಹಂಚಿಕೆ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕಗೊಳಿಸಲು ಹಾಗೂ ಸೀಟ್ ಬ್ಲಾಕಿಂಗ್ ದಂಧೆಯನ್ನು ತಡೆಗಟ್ಟಲು ಈ ವರ್ಷದಿಂದ ಹೊಸ ತಂತ್ರಜ್ಞಾನಾಧಾರಿತ ನಿಯಮಗಳನ್ನು ಜಾರಿಗೆ ತಂದಿದೆ. ಸ್ಫಷ್ಟವಾಗಿ ಹೇಳುವುದಾದರೆ, ವಿದ್ಯಾರ್ಥಿಗಳು ಬೇಕಾಬಿಟ್ಟಿ ಆಪ್ಷನ್ ಎಂಟ್ರಿ ಮಾಡುವುದಕ್ಕೆ ಕಡಿವಾಣ ಹಾಕಲಾಗಿದೆ! ಸಿಇಟಿ ಸೀಟು ಹಂಚಿಕೆ … Read more

Ration Card Correction- ಜುಲೈ 31 ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ | ಏನೆಲ್ಲ ತಿದ್ದುಪಡಿ ಮಾಡಿಕೊಳ್ಳಬಹುದು? ಸಂಪೂರ್ಣ ಮಾಹಿತಿ ಇಲ್ಲಿದೆ…

ಆಹಾರ ಇಲಾಖೆ ರಾಜ್ಯದ ಎಲ್ಲ ಕುಟುಂಬಗಳಿಗೆ ರೇಷನ್ ಕಾರ್ಡ್ ತಿದ್ದುಪಡಿ (Ration Card Correction) ಮಾಡಿಸಿಕೊಳ್ಳಲು ಜುಲೈ 31ರ ವರೆಗೆ ಮತ್ತೆ ಅವಕಾಶ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ ನೀಡಿದ್ದು, ಜುಲೈ 08ರಿಂದ ಜುಲೈ 31, 2025ರ ವರೆಗೆ ಸಮಯ ನೀಡಲಾಗಿದೆ. ಈ ಅವಧಿಯಲ್ಲಿ ಯಾರು ಬೇಕಾದರೂ ತಮ್ಮ ಪಡಿತರ ಚೀಟಿಯಲ್ಲಿ ಅಗತ್ಯವಿರುವ ತಿದ್ದುಪಡಿ ಮಾಡಿಸಿಕೊಳ್ಳಬಹುದು. ಏನೆಲ್ಲ ತಿದ್ದುಪಡಿ … Read more

KCET Option Entry 2025- ಸಿಇಟಿ ಆಪ್ಷನ್ ಎಂಟ್ರಿ ಮಹತ್ವದ ಮಾಹಿತಿ | ಅಭ್ಯರ್ಥಿಗಳಿಗೆ ಕೆಇಎ ವಿಶೇಷ ಸೂಚನೆಗಳು ಇಲ್ಲಿವೆ…

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಆಪ್ಷನ್ ಎಂಟ್ರಿ (KCET Option Entry 2025) ಅವಧಿಯನ್ನು ವಿಸ್ತರಿಸಿ ಹೊಸ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಪರಿಷ್ಕೃತ ವೇಳಾಪಟ್ಟಿ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ… ವಿದ್ಯಾರ್ಥಿಗಳು ಉತ್ಸುಕತೆಯಿಂದ ಕಾಯುತ್ತಿರುವ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) 2025ರ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಅಭ್ಯರ್ಥಿಗಳ ಆಗುಹೋಗು ಮತ್ತು ತಾಂತ್ರಿಕ ಸಮಸ್ಯೆಗಳನ್ನು ಪರಿಗಣಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಆಪ್ಷನ್ ಎಂಟ್ರಿ ಅವಧಿಯನ್ನು ಜುಲೈ 18, 2025ರ ವರೆಗೆ ವಿಸ್ತರಿಸಿದೆ. ಈ … Read more

Daughter Rights in Mothers Property- ತಾಯಿಯ ಆಸ್ತಿಯಲ್ಲಿ ಮಗಳಿಗೂ ಹಕ್ಕು ಇದೆಯಾ? ಹಿಂದೂ ಮತ್ತು ಮುಸ್ಲಿಂ ಧರ್ಮದ ಕಾನೂನು ಏನು ಹೇಳುತ್ತದೆ?

ತಾಯಿಯ ಮರಣದ ನಂತರ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗೆ ಹಕ್ಕು ಇದೆಯಾ? ಹಿಂದು ಮತ್ತು ಮುಸ್ಲಿಂ ಕಾನೂನುಗಳು (Daughter Rights in Mothers Property) ಏನು ಹೇಳುತ್ತವೆ? ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತದಲ್ಲಿ ಆಸ್ತಿ ಹಕ್ಕಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಹಲವಾರು ಗೊಂದಲಗಳಿವೆ. ವಿಶೇಷವಾಗಿ ತಾಯಿಯ ಹೆಸರಿನಲ್ಲಿ ಆಸ್ತಿ ಇದ್ದರೆ ಅದರ ಮೇಲೆ ಹೆಣ್ಣುಮಕ್ಕಳಿಗೂ ಹಕ್ಕು ಇದೆಯೇ ಎಂಬ ಪ್ರಶ್ನೆ ಸಾಮಾನ್ಯವಾಗಿ ಕೇಳಿ ಬರುತ್ತದೆ. ತಾಯಿ ವಿಲ್ (Will) ಬರೆದಿಲ್ಲದೆ ಮೃತರಾದರೆ ಆ ಆಸ್ತಿ ಯಾರಿಗೆ ಸೇರಬೇಕು ಎಂಬುದರ ಬಗ್ಗೆ … Read more

8th Pay Commission- ಸರ್ಕಾರಿ ನೌಕರರಿಗೆ ಭರ್ಜರಿ ಸಂಬಳ ಏರಿಕೆ | ಶೇ.30-34ರಷ್ಟು ವೇತನ ಹೆಚ್ಚಳ | ಯಾರಿಗೆಲ್ಲ ಪ್ರಯೋಜನ? ಸಂಪೂರ್ಣ ಮಾಹಿತಿ ಇಲ್ಲಿದೆ…

ಸರ್ಕಾರ 8ನೇ ವೇತನ ಆಯೋಗ (8th Pay Commission) ರಚನೆಗೆ ಭರದ ಸಿದ್ಧತೆ ನಡೆಸಿದೆ. ಇದರಿಂದ ಸರ್ಕಾರಿ ನೌಕರರ ಸಂಬಳ ಮತ್ತು ನಿವೃತ್ತ ಉದ್ಯೋಗಿಗಳ ಪಿಂಚಣಿಯಲ್ಲಿ ಭಾರೀ ಏರಿಕೆಯಾಗಲಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಸರ್ಕಾರಿ ನೌಕರರು ಮತ್ತು ನಿವೃತ್ತ ಉದ್ಯೋಗಿಗಳಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಪ್ರಸ್ತುತ ವರ್ಷದಲ್ಲಿ ಕೇಂದ್ರ ಸರ್ಕಾರ 8ನೇ ವೇತನ ಆಯೋಗವನ್ನು ರಚಿಸುವುದಕ್ಕೆ ತಾತ್ವಿಕವಾಗಿ ಒಪ್ಪಿಗೆ ನೀಡಿದ್ದು, ಅದರ ಶಿಫಾರಸುಗಳಿಂದಾಗಿ ನೌಕರರ ಸಂಬಳ, ಪಿಂಚಣಿ ಮತ್ತು ನಿವೃತ್ತಿ ಪ್ರಯೋಜನಗಳಲ್ಲಿ ಶೇ. 30ರಿಂದ 34ರಷ್ಟು … Read more

CET Seat Allotment Option Entry- ಸಿಇಟಿ 2025: ಮೊದಲ ಸುತ್ತಿನ ಸೀಟು ಹಂಚಿಕೆ ಆರಂಭ | ಜುಲೈ 15ರ ವರೆಗೆ ಆಪ್ಷನ್ ಎಂಟ್ರಿಗೆ ಅವಕಾಶ | ಸಂಪೂರ್ಣ ಮಾಹಿತಿ ಇಲ್ಲಿದೆ…

ಸಿಇಟಿ 2025ರ ಪ್ರವೇಶಕ್ಕಾಗಿ ಮೊದಲ ಸುತ್ತಿನ ಸೀಟು ಹಂಚಿಕೆ (CET Seat Allotment Option Entry) ಪ್ರಕ್ರಿಯೆಯನ್ನು ಕೆಇಎ ಆರಂಭಿಸಿದೆ. ಪ್ರಮುಖ ದಿನಾಂಕಗಳ ವೇಳಾಪಟ್ಟಿ ಬಿಡುಗಡೆಯಾಗಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ವೈದ್ಯಕೀಯ ಕೋರ್ಸ್’ಗಳನ್ನು ಹೊರತುಪಡಿಸಿ ಇಂಜಿನಿಯರಿಂಗ್, ಪಶು ವೈದ್ಯಕೀಯ, ಕೃಷಿ, ಬಿಪಿಟಿ, ಎಎಚ್‌ಎಸ್ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್ಗಳಿಗೆ 2025ರ ಪ್ರವೇಶಕ್ಕಾಗಿ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಆರಂಭಿಸಿದೆ. ಕೆಇಎ ಅಧಿಕೃತ ವೆಬ್‌ಸೈಟ್‌ನಲ್ಲಿ ಆಪ್ಷನ್ ಎಂಟ್ರಿ … Read more

DCET 2025 Seat Allotment- ಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಇಂದು ಪ್ರಕಟ | ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ 2ನೇ ವರ್ಷದ ಪ್ರವೇಶಕ್ಕೆ ಸಿದ್ಧತೆ

ಡಿಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ (DCET 2025 Seat Allotment) ಇಂದು ಜುಲೈ 9ರಂದು ಪ್ರಕಟವಾಗುತ್ತಿದೆ. ಸೀಟು ಹಂಚಿಕೆ ಹೇಗೆ ಮಾಡಲಾಗಿದೆ? ಮುಂದಿನ ಹಂತಗಳೇನು? ಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಡಿಪ್ಲೊಮಾ ಅರ್ಹತಾ ಪ್ರವೇಶ ಪರೀಕ್ಷೆ (DCET 2025) ಮೂಲಕ ರಾಜ್ಯದ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಎರಡನೇ ವರ್ಷದ ಪ್ರವೇಶಕ್ಕೆ ಪ್ರಕ್ರಿಯೆ ಆರಂಭಿಸಿದೆ. ಈ ಹಿನ್ನಲೆಯಲ್ಲಿ, ಇಂದು ಜುಲೈ 9 ರಂದು ಮೊದಲ ಸುತ್ತಿನ ನೈಜ ಸೀಟು ಹಂಚಿಕೆ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ. … Read more

SSLC Exam New Rules- ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇನ್ನು ಭಾರೀ ಸುಲಭ | 2026ರಿಂದ ಹೊಸ ನಿಯಮ ಜಾರಿ | ಇಲ್ಲಿದೆ ಸಂಪೂರ್ಣ ಮಾಹಿತಿ…

ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸುಲಭಗೊಳಿಸುವ (SSLC Exam New Rules) ನಿಟ್ಟಿನಲ್ಲಿ KSEAB ಸಿದ್ಧತೆ ನಡೆಸಿದ್ದು; ಇದರಿಂದ SSLC ಬೋರ್ಡ್ ಪರೀಕ್ಷೆ ತೇರ್ಗಡೆ ಭಾರೀ ಸುಲಭವಾಗಲಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸುಲಭಗೊಳಿಸಲು ಮತ್ತು ಹೆಚ್ಚು ವಿದ್ಯಾರ್ಥಿಗಳ ತೇರ್ಗಡೆಯ ಪ್ರಮಾಣ ಹೆಚ್ಚಿಸಲು ಹೊಸ ಪದ್ಧತಿ ಪರಿಚಯಿಸಲು ಯೋಜನೆ ರೂಪಿಸಿದೆ. ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, 2026ರ ಮಾರ್ಚ್/ಏಪ್ರಿಲ್ ಪರೀಕ್ಷೆಗಳಿಂದಲೇ ಈ ನಿಯಮ ಜಾರಿಯಾಗುವ ಸಾಧ್ಯತೆ … Read more

error: Content is protected !!