Navodaya Admission 2026- ನವೋದಯ ಸ್ಕೂಲ್ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

2026-27ನೇ ಸಾಲಿನ ನವೋದಯ ಸ್ಕೂಲ್ ಪ್ರವೇಶಕ್ಕೆ (Navodaya Admission 2026) ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2026-27ನೇ ಸಾಲಿಗೆ ಜವಾಹರ ನವೋದಯ ಸ್ಕೂಲ್ ಪ್ರವೇಶಕ್ಕಾಗಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಸಲುವಾಗಿ, 653 ನವೋದಯ ವಿದ್ಯಾಲಯಗಳಲ್ಲಿ ಈ ಪರೀಕ್ಷೆಯ ಮೂಲಕ ಸೀಟುಗಳನ್ನು ಭರ್ತಿ ಮಾಡಲಾಗುತ್ತದೆ. JNVs ನಲ್ಲಿ ಪ್ರವೇಶವನ್ನು ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ (JNVST) ಮೂಲಕ 6ನೇ ತರಗತಿಗೆ ಮಾಡಲಾಗುತ್ತದೆ. ಪರೀಕ್ಷೆಯು … Read more

Free Solar Electricity- ಮನೆಗೆ ಉಚಿತ ಸೋಲಾರ್ ಕರೆಂಟ್ | ಮನೆಗೆ 20 ವರ್ಷ ಉಚಿತ ವಿದ್ಯುತ್ ಪಡೆಯಲು ಹೀಗೆ ಅರ್ಜಿ ಸಲ್ಲಿಸಿ..

ಸೂರ್ಯಘರ್ ಯೋಜನೆಯಡಿ ನಿಮ್ಮ ಮನೆಗೆ ಬರೋಬ್ಬರಿ 25 ವರ್ಷಗಳ ಕಾಲ ಉಚಿತ ಸೋಲಾರ್ ವಿದ್ಯುತ್ (Free Solar Electricity) ಪಡೆಯಬಹುದಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರಧಾನಮಂತ್ರಿ ಸೂರ್ಯ ಘರ್ (PM Surya Ghar: Muft Bijli Yojana) ಯೋಜನೆಗೆ ದೇಶಾದ್ಯಂತ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸೂರ್ಯಘರ್ ಮೇಲ್ಛಾವಣಿ ಯೋಜನೆಯು ವಿಶ್ವದ ಅತಿ ದೊಡ್ಡ ಸೌರ ಶಕ್ತಿ ಯೋಜನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. 10 ಲಕ್ಷ ಮನೆಗಳಿಗೆ ಸೋಲಾರ್ ವಿದ್ಯುತ್ … Read more

Free Borewell- ರೈತರಿಗೆ ಉಚಿತ ಬೋರ್‌ವೆಲ್ | ಗಂಗಾಕಲ್ಯಾಣ ಯೋಜನೆ ಅರ್ಜಿ ಆಹ್ವಾನ | ಜಾತಿವಾರು ರೈತರ ಲೀಸ್ಟ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ…

ಗಂಗಾಕಲ್ಯಾಣ ಯೋಜನೆಯಡಿ ಉಚಿತ ಬೋರ್‌ವೆಲ್ (Free Borewell) ಪಡೆಯುವುದು ಹೇಗೆ? ಯಾವೆಲ್ಲ ಜಾತಿಯ ರೈತರು ಈ ಸೌಲಭ್ಯ ಪಡೆಯಲು ಅರ್ಹರು? ಮಾನದಂಡಗಳೇನು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಎಲ್ಲಿ ಅರ್ಜಿ ಸಲ್ಲಿಸಬೇಕು? ಫಲಾನುಭವಿಗಳ ಆಯ್ಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ನೀರಾವರಿ ಅನುಕೂಲಕ್ಕಾಗಿ ವಿವಿಧ ನಿಗಮಗಳ ಮೂಲಕ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ರಾಜ್ಯ ಸರ್ಕಾರ ಉಚಿತ ಬೋರ್‌ವೆಲ್ ಯೋಜನೆ ಅನುಷ್ಠಾನಗೊಳಿಸಿದೆ. ಈ ಪೈಕಿ ಗಂಗಾಕಲ್ಯಾಣ ಯೋಜನೆ ಅತ್ಯಂತ ಜನಪ್ರಿಯವಾಗಿದೆ. ಸದರಿ ಯೋಜನೆಯಡಿ ಅನೇಕ ರೈತರು … Read more

SSLC Exam-2 Key Answers- ಎಸ್‌ಎಸ್‌ಎಲ್‌ಸಿ ಪರೀಕ್ಷೆ 2 ಫಲಿತಾಂಶ | ಕೀ ಉತ್ತರಗಳನ್ನು ಡೌನ್‌ಲೋಡ್ ಮಾಡಿ ಈಗಲೇ ನಿಮ್ಮ ಫಲಿತಾಂಶ ಗೆಸ್ ಮಾಡಿ…

2025ನೇ ಸಾಲಿನ ಕರ್ನಾಟಕ SSLC ಪರೀಕ್ಷೆ-2 ಫಲಿತಾಂಶವನ್ನು ವಿದ್ಯಾರ್ಥಿಗಳು ನಿಖರವಾಗಿ ಅಂದಾಜಿಸಲು ಕೀ ಉತ್ತರಗಳನ್ನು (SSLC Exam-2 Key Answers) ಬಿಡುಗಡೆ ಮಾಡಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ-2 ಬರೆದಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಲಭ್ಯವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇದೀಗ ಈ ಪರೀಕ್ಷೆಯ ಅಧಿಕೃತ ಕೀ ಉತ್ತರಗಳನ್ನು (Key Answers) ಬಿಡುಗಡೆ ಮಾಡಿದ್ದು, ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಂದಾಜು ಮಾಡಿಕೊಳ್ಳಲು ಇದು ಸಹಾಯವಾಗಲಿದೆ. … Read more

2 Lakh Loan Subsidy- ಸ್ವಯಂ ಉದ್ಯೋಗಕ್ಕೆ ಸರ್ಕಾರದಿಂದ 2 ಲಕ್ಷ ರೂಪಾಯಿ ಸಾಲ ಮತ್ತು ಸಬ್ಸಿಡಿ ಸೌಲಭ್ಯ | ಈಗಲೇ ಅರ್ಜಿ ಸಲ್ಲಿಸಿ…

ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಕಡಿಮೆ ಬಡ್ಡಿಗೆ 2 ಲಕ್ಷ ರೂ. ಸಾಲ ಮತ್ತು ಸಬ್ಸಿಡಿ (2 Lakh Loan Subsidy) ನೀಡಲಾಗುತ್ತಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಸ್ವಯಂ ಉದ್ಯೋಗ ಕೈಗೊಂಡು ಸ್ವಾವಲಂಬಿ ಜೀವನ ನಡೆಸುವ ಮಹತ್ವಾಕಾಂಕ್ಷೆಯುಳ್ಳ ನಿರುದ್ಯೋಗಿಗಳಿಗೆ ರಾಜ್ಯ ಸರ್ಕಾರ ಹಲವು ಸೌಲಭ್ಯಗಳನ್ನು ಒದಗಿಸುತ್ತಿದೆ. ಈ ಪೈಕಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮೂಲಕ ಈ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಡಿ … Read more

KCET Counselling 2025- ಜೂನ್ 25ರಿಂದ ಸಿಇಟಿ ಕೌನ್ಸಿಲಿಂಗ್ ಆರಂಭ | ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಮಾಹಿತಿ ಇಲ್ಲಿದೆ

ಸಿಇಟಿ ಆಧಾರಿತ ಡಿಗ್ರಿ ಕೋರ್ಸುಗಳ ಪ್ರವೇಶಕ್ಕಾಗಿ ಜೂನ್ 25ರಿಂದ ಮೊದಲನೇ ಸುತ್ತಿನ ಕೌನ್ಸಿಲಿಂಗ್ ಪ್ರಕ್ರಿಯೆ (KCET Counselling 2025) ಆರಂಭವಾಗಲಿದೆ. ಈ ಕುರಿತು ಉನ್ನತ ಶಿಕ್ಷಣ ಸಚಿವರು ನೀಡಿದ ಮಾಹಿತಿ ಇಲ್ಲಿದೆ… ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ನಿರೀಕ್ಷಿಸುತ್ತಿರುವ 2024-25ನೇ ಶೈಕ್ಷಣಿಕ ಸಾಲಿನ ಸಿಇಟಿ ಆಧಾರಿತ ಪದವಿಪೂರ್ವ ತಾಂತ್ರಿಕ ಶಿಕ್ಷಣ ಪ್ರವೇಶ (KCET) ಪ್ರಕ್ರಿಯೆ ಇದೀಗ ಅಂತಿಮ ಹಂತಕ್ಕೆ ಕಾಲಿಡುತ್ತಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಪ್ರಕಾರ, ಈ ವರ್ಷ ಜೂನ್ 25ರಿಂದ ಸಿಇಟಿ ಮೊದಲನೇ ಸುತ್ತಿನ … Read more

Karnataka Old Pension Scheme- ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಮರುಜಾರಿ | ರಾಜ್ಯ ಸರ್ಕಾರದ ಮಹತ್ವದ ಕ್ರಮ

ಹಳೇ ಪಿಂಚಣಿ ಯೋಜನೆ ಮರು ಜಾರಿಗೆ (Karnataka Old Pension Scheme) ರಾಜ್ಯ ಸರ್ಕಾರ ಮೊದಲ ಹೆಜ್ಜೆ ಇರಿಸಿದ್ದು; ನೌಕರರ ಮನವಿ ಪರಿಶೀಲನೆಗೆ ಮೂರು ಸಮಿತಿಗಳನ್ನು ರಚಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಯಾಗಿರುವ ಹಳೆಯ ಪಿಂಚಣಿ ಯೋಜನೆ (Old Pension Scheme – OPS) ಮರು ಜಾರಿ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಸರ್ಕಾರ ಈ ಕುರಿತು ಗಂಭೀರವಾಗಿ ಚಿಂತನೆ ನಡೆಸುತ್ತಿದ್ದು, ನೌಕರರ ಮನವಿ ಪರಿಶೀಲನೆಗೆ ಮೂರು … Read more

Free Tailoring Machine Scheme- ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ | ಜೂನ್ 30ರ ಒಳಗೆ ಅರ್ಜಿ ಸಲ್ಲಿಸಿ…

ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ (Free Tailoring Machine Scheme) ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಹಿಳೆಯರು ಇದರ ಪ್ರಯೋಜನ ಪಡೆಯಬಹುದು. ಈ ಕುರಿತ ಮಾಹಿತಿ ಇಲ್ಲಿದೆ… 2025-26ನೇ ಸಾಲಿನಲ್ಲಿ ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಮಹಿಳೆಯರು ಸ್ವಂತವಾಗಿ ಮನೆಯಲ್ಲೇ ಕುಳಿತು ಉದ್ಯೋಗ ಆರಂಭಿಸಲು ನೆರವಾಗುವುದು ಹಾಗೂ ಕುಟುಂಬದ ಆರ್ಥಿಕ ಸ್ಥಿತಿಗತಿಯನ್ನೂ ಉತ್ತಮಪಡಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಮಹಿಳಾ … Read more

KCET 2025 Counselling- ಕೆಸಿಇಟಿ 2025 ಕೌನ್ಸೆಲಿಂಗ್ | ಸ್ಪಾಟ್ ರ‍್ಯಾಂಕ್ ಪ್ರಕಟ | ಪ್ರವೇಶ ಪ್ರಕ್ರಿಯೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…

ಜೂನ್ 2ರಂದು ಕೆಸಿಇಟಿ 2025ರ ಸ್ಪಾಟ್ ರ‍್ಯಾಂಕಿಂಗ್  ಪ್ರಕಟವಾಗಿದ್ದು; ಶೀಘ್ರದಲ್ಲಿಯೇ ಏಕೀಕೃತ ಕೌನ್ಸೆಲಿಂಗ್ (KCET 2025 Counselling) ಪ್ರಕ್ರಿಯೆ ಆರಂಭವಾಗಲಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದ ಉನ್ನತ ಶಿಕ್ಷಣಕ್ಕಾಗಿ ಕೆಸಿಇಟಿ (KCET) ಪರೀಕ್ಷೆಯ ಫಲಿತಾಂಶ ಈಗ ಸಂಪೂರ್ಣವಾಗಿದ್ದು, ವಿದ್ಯಾರ್ಥಿಗಳು ಕೌನ್ಸೆಲಿಂಗ್ ಪ್ರಕ್ರಿಯೆಗೆ ತಯಾರಾಗುವ ಸಮಯ ಬಂದಿದೆ. ಮೇ 24ರಂದು ಪ್ರಕಟವಾದ ಸಿಇಟಿ ಫಲಿತಾಂಶದಲ್ಲಿ ಕೆಲವು ವಿದ್ಯಾರ್ಥಿಗಳ ರ‍್ಯಾಂಕ್ ಪ್ರಕಟವಾಗದೇ ಬಾಕಿಯಿತ್ತು. ಇದೀಗ, ಈ ಫಲಿತಾಂಶಗಳು ಕೂಡ ಇಂದು ಪ್ರಕಟಗೊಂಡಿವೆ. ಸಿಇಟಿ ಸ್ಪಾಟ್ ರ‍್ಯಾಂಕ್ ಕರ್ನಾಟಕ … Read more

Karnataka Swavalambi Sarathi Scheme- ಸ್ವಾವಲಂಬಿ ಸಾರಥಿ ಯೋಜನೆ: ಕಾರು, ಗೂಡ್ಸ್ ವಾಹನ ಖರೀದಿಗೆ ₹3 ಲಕ್ಷ ಸಬ್ಸಿಡಿಗೆ ಅರ್ಜಿ ಆಹ್ವಾನ | ಜೂನ್ 30ರೊಳಗೆ ಅರ್ಜಿ ಸಲ್ಲಿಸಿ…

ಸ್ವಾವಲಂಬಿ ಸಾರಥಿ ಯೋಜನೆಯಡಿ (Karnataka Swavalambi Sarathi Scheme) ಕಾರು, ಆಟೋ ರಿಕ್ಷಾ, ಗೂಡ್ಸ್ ವಾಹನ ಖರೀದಿಗೆ ಸಹಾಯಧನ (ಸಬ್ಸಿಡಿ) ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗ ಒದಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ‘ಸ್ವಾವಲಂಬಿ ಸಾರಥಿ’ ಯೋಜನೆಯಡಿ ಕಾರು, ಆಟೋ ರಿಕ್ಷಾ, ಗೂಡ್ಸ್ ವಾಹನ ಖರೀದಿಗೆ ಸಹಾಯಧನ (Subsidy) ನೀಡಲು 2025-26ನೇ ಸಾಲಿಗೆ ಅರ್ಜಿ ಆಹ್ವಾನಿಸಿದೆ. ಈ ಯೋಜನೆಯಡಿಯಲ್ಲಿ ಗರಿಷ್ಠ ₹3 ಲಕ್ಷ ರೂಪಾಯಿ ಅಥವಾ … Read more

error: Content is protected !!