KCET Seat Allotment Counselling- ಕೆಸಿಇಟಿ ಸೀಟು ಹಂಚಿಕೆ ಕೌನ್ಸೆಲಿಂಗ್ ಯಾವಾಗ? ವಿದ್ಯಾರ್ಥಿಗಳಿಗೆ ಕೆಇಎ ನೀಡಿದ ಮಹತ್ವದ ಮಾಹಿತಿ ಇಲ್ಲಿದೆ…

ಕೆಸಿಇಟಿ ಸೀಟು ಹಂಚಿಕೆ ಕೌನ್ಸಿಲಿಂಗ್ (KCET Seat Allotment Counselling) ಪ್ರಕ್ರಿಯೆ ಯಾವಾಗ ನಡೆಯಲಿದೆ ಎಂಬ ಕುತೂಹಲ ಅನೇಕರಲ್ಲಿದೆ. ಈ ಬಗ್ಗೆ ಕೆಇಎ ಮಹತ್ವದ ಮಾಹಿತಿ ನೀಡಿದ್ದು; ಈ ಕುರಿತ ವಿವರ ಇಲ್ಲಿದೆ… ಲಕ್ಷಾಂತರ ವಿದ್ಯಾರ್ಥಿಗಳು ಬಹು ನಿರೀಕ್ಷಿತ ಕೆಸಿಇಟಿ (KCET) ಸೀಟು ಹಂಚಿಕೆ ಕೌನ್ಸೆಲಿಂಗ್ ಪ್ರಕ್ರಿಯೆಗೆ ಕಾದು ಕುಳಿತಿದ್ದಾರೆ. 2025ನೇ ಸಾಲಿನ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯವಾಗಿದ್ದು, ಇದೀಗ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಹಾದಿಯನ್ನು ನಿರ್ಧರಿಸಲು ಕೆಇಎ ಪ್ರಕಟಿಸಲಿರುವ ಕೌನ್ಸೆಲಿಂಗ್ ವೇಳಾಪಟ್ಟಿಗೆ ನಿರೀಕ್ಷೆಯ ದೃಷ್ಟಿ ನೆಟ್ಟಿದ್ದಾರೆ. ಅರ್ಹತೆ … Read more

Karnataka Animal Husbandry Schemes- ಪಶುಪಾಲನಾ ಇಲಾಖೆಯ ಸಬ್ಸಿಡಿ ಯೋಜನೆಗಳು | ಹೈನುಗಾರಿಕೆ, ಕುರಿ-ಮೇಕೆ ಸಾಕಾಣಿಕೆ ಸಬ್ಸಿಡಿ ಯೋಜನೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ…

ಹೈನುಗಾರಿಕೆ, ಕೋಳಿ, ಕುರಿ-ಮೇಕೆ ಸಾಕಾಣಿಕೆಗೆ ಸಂಬಂಧಿಸಿದ ಪಶುಪಾಲನಾ ಇಲಾಖೆಯ 2025-26ನೇ ಸಾಲಿನ ಪ್ರಮುಖ ಸಬ್ಸಿಡಿ ಯೋಜನೆಗಳ (Karnataka Animal Husbandry Subsidy Schemes) ಸಂಪೂರ್ಣ ಮಾಹಿತಿ ಇಲ್ಲಿದೆ… ಕೃಷಿ ಜೊತೆಗೆ ಪಶುಪಾಲನೆಯೂ ಗ್ರಾಮೀಣ ಜೀವನದ ಅಡಿಪಾಯವಾಗಿದೆ. ಹೈನುಗಾರಿಕೆ, ಕುರಿ-ಮೇಕೆ ಸಾಕಣೆ, ನಾಟಿಕೋಳಿ ಹಾಗೂ ಮೇವು ಉತ್ಪಾದನೆಯಂತಹ ಚಟುವಟಿಕೆಗಳು ಗ್ರಾಮೀಣ ಕುಟುಂಬಗಳಿಗೆ ನಿರಂತರ ಆದಾಯದ ಮೂಲಗಳಾಗಿವೆ. ಈ ಕಾರಣದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪಶುಪಾಲಕರಿಗೆ ಆರ್ಥಿಕ ನೆರವು ನೀಡುವ ಹಲವಾರು ಸಬ್ಸಿಡಿ ಯೋಜನೆಗಳನ್ನು ಜಾರಿಗೊಳಿಸಿವೆ. ನಾವು 2025-26ನೇ … Read more

Govt Employee Transfer- ಸರ್ಕಾರಿ ನೌಕರರ ವರ್ಗಾವಣೆ | ಮಾರ್ಗಸೂಚಿ ಉಲ್ಲಂಘನೆಗೆ ಸರ್ಕಾರದಿಂದ ಕಟ್ಟುನಿಟ್ಟಿನ ಎಚ್ಚರಿಕೆ!

ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಯಲ್ಲಿ ಮಾರ್ಗಸೂಚಿ ಉಲ್ಲಂಘನೆ ಕುರಿತು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… 2025ನೇ ಸಾಲಿನ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಗೆ ರಾಜ್ಯ ಸರ್ಕಾರ ಮೇ 15ರಿಂದ ಜೂನ್ 14ರ ಅವಧಿಗೆ ಅನುಮೋದನೆ ನೀಡಿದ್ದು, ಈ ಸಂಬಂಧ ಸ್ಪಷ್ಟವಾದ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಆದರೆ, ಕಳೆದ ವರ್ಷಗಳ ಅನುಭವವನ್ನು ಆಧರಿಸಿ ಈ ಬಾರಿ ಮಾರ್ಗಸೂಚಿಗಳ ಉಲ್ಲಂಘನೆಯನ್ನು ಗಂಭೀರ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ … Read more

School Start 2025- ಶಾಲೆ ಆರಂಭಕ್ಕೆ ಕೊರೋನಾ ಕಂಟಕ | ಶಿಕ್ಷಣ ಇಲಾಖೆ ಸೂಚನೆ ಏನು? ಆರೋಗ್ಯ ಇಲಾಖೆ ಕ್ರಮಗಳೇನು? ಸಂಪೂರ್ಣ ಮಾಹಿತಿ ಇಲ್ಲಿದೆ…

ಕೋವಿಡ್ (Covid-19) ಆತಂಕದ ನಡುವೆ ಶಾಲೆ ಆರಂಭಕ್ಕೆ (School Start 2025) ಸಿದ್ಧತೆ ನಡೆದಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಸೂಚನೆ ಏನು? ಆರೋಗ್ಯ ಇಲಾಖೆ ಎಚ್ಚರಿಕೆ ಕ್ರಮಗಳೇನು? ಈ ಕುರಿತ ಮಾಹಿತಿ ಇಲ್ಲಿದೆ… ಎರಡು ತಿಂಗಳ ಬೇಸಿಗೆ ರಜೆಯ ನಂತರ ಮಕ್ಕಳಿಗೆ ಪುನಃ ಪಠ್ಯ ಚಟುವಟಿಕೆಗಳು ಆರಂಭವಾಗುತ್ತಿವೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಶಾಲೆಗಳು ಮೇ 29ರಿಂದ 2025-26ನೇ ಶೈಕ್ಷಣಿಕ ವರ್ಷವನ್ನು ಪ್ರಾರಂಭಿಸಲಿವೆ. ಆದರೆ ಈ ಬಾರಿ ಶಾಲೆ ಆರಂಭದ ಸಮಯಕ್ಕೆ ಸರಿಯಾಗಿ ಕೊರೋನಾ ವಾತಾವರಣ … Read more

Digital Property Registration- ಇಂದಿನಿಂದ ರಾಜ್ಯದಲ್ಲಿ ಆಸ್ತಿ ನೋಂದಣಿ ಸಂಪೂರ್ಣ ಡಿಜಿಟಲ್ | ಇ-ಸಹಿ ಇಲ್ಲದೇ ಆಸ್ತಿ ನೋಂದಣಿ ಅಸಾಧ್ಯ!

ಇಂದಿನಿಂದ ಕಂದಾಯ ಇಲಾಖೆಯ (Karnataka Revenue Department) ಹೊಸ ನಿಯಮ ಜಾರಿಗೆ ತಂದಿದ್ದು; ಇದರಿಂದ ರಾಜ್ಯದಲ್ಲಿ ಆಸ್ತಿ ನೋಂದಣಿ ಪ್ರಕ್ರಿಯೆ ಸಂಪೂರ್ಣ ಡಿಜಿಟಲ್ (Digital Property Registration) ಆಗಲಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಹೌದು, ಮೇ 26, 2025ರಿಂದ ಕರ್ನಾಟಕದಲ್ಲಿ ಆಸ್ತಿ ನೋಂದಣಿಗೆ ಹೊಸ ನಿಯಮ ಜಾರಿಯಾಗಿದೆ. ಈ ನಿಯಮದಡಿ ಇನ್ನು ಮುಂದೆ ಆಸ್ತಿ ನೋಂದಣಿ ಕಾರ್ಯವ್ಯವಹಾರಗಳು ಸಂಪೂರ್ಣ ಡಿಜಿಟಲ್ ಆಗಿದ್ದು, ಇ-ಸಹಿ (ಡಿಜಿಟಲ್ ಸಹಿ) ಕಡ್ಡಾಯವಾಗಿರಲಿದೆ. ಎಲ್ಲವೂ ಆನ್‌ಲೈನ್ ಕಂದಾಯ ಇಲಾಖೆ ‘ಕರ್ನಾಟಕ ಸ್ಟಾಂಪ್ … Read more

Bank Holidays June 2025- ಜೂನ್ ತಿಂಗಳಲ್ಲಿ ಬ್ಯಾಂಕುಗಳಿಗೆ ಸಾಲು ಸಾಲು ರಜೆ | ದಿನಾಂಕವಾರು ಮಾಹಿತಿ ಮತ್ತು ಉಪಯುಕ್ತ ಸಲಹೆ ಇಲ್ಲಿದೆ…

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಅಧಿಕೃತ ರಜೆ ಕ್ಯಾಲೆಂಡರ್ ಪ್ರಕಾರ ಜೂನ್ ತಿಂಗಳಲ್ಲಿ (Bank Holidays June 2025) ಬ್ಯಾಂಕುಗಳಿಗೆ ಒಟ್ಟು 12 ರಜೆಗಳಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಇನ್ನೇನು 2025ರ ಜೂನ್ ತಿಂಗಳು ಆರಂಭವಾಗಲಿದ್ದು, ಸಾರ್ವಜನಿಕ ರಜೆಗಳು, ವಾರಾಂತ್ಯಗಳು ಮತ್ತು ವಿವಿಧ ರಾಜ್ಯಗಳ ಸ್ಥಳೀಯ ಹಬ್ಬಗಳ ಹಿನ್ನೆಲೆ ದೇಶದಾದ್ಯಂತದ ಬ್ಯಾಂಕುಗಳಿಗೆ ಒಟ್ಟು 12 ದಿನ ರಜೆಗಳು ಇರಲಿವೆ. ಈ ರಜೆಗಳು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಪ್ರಕಟಿಸಿದ ಅಧಿಕೃತ ರಜೆ … Read more

Vidyadhan Scholarship 2025- ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ 75.000 ರೂ. ವರೆಗೂ ಆರ್ಥಿಕ ನೆರವು | ಕರ್ನಾಟಕ ವಿದ್ಯಾಧನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಎಸ್‌ಎಸ್‌ಎಲ್‌ಸಿ ಪಾಸಾದ ವಿದ್ಯಾರ್ಥಿಗಳಿಂದ ‘ಕರ್ನಾಟಕ ವಿದ್ಯಾಧನ್ ವಿದ್ಯಾರ್ಥಿವೇತನ-2025’ಕ್ಕೆ (Vidyadhan Scholarship 2025) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2025ನೇ ಸಾಲಿನ ಸರೋಜಿನಿ ದಾಮೋದರನ್ ಫೌಂಡೇಶನ್ (Sarojini Damodaran Foundation- SDF) ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕರ್ನಾಟಕದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗಾಗಿ ‘ಕರ್ನಾಟಕ ವಿದ್ಯಾಧನ್ ವಿದ್ಯಾರ್ಥಿವೇತನ- 2025’ಕ್ಕೆ ಅರ್ಜಿ ಆಹ್ವಾನಿಸಿದೆ. ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯಿಂದ ಬಂದ ಶೈಕ್ಷಣಿಕವಾಗಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಬೆಂಬಲಿಸುವ ಗುರಿಯನ್ನು ಹೊಂದಿರುವ ಈ ಸ್ಕಾಲರ್‌ಶಿಪ್ ಪ್ರಥಮ ಮತ್ತು ದ್ವಿತೀಯ ಪಿಯುಸಿ ಹಾಗೂ ದ್ವಿತೀಯ … Read more

Karnataka Mungaru 2025- ಮುಂಗಾರು ಮಳೆ ಭರ್ಜರಿ ಎಂಟ್ರಿ | ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ | ಹೆಚ್ಚು ಮಳೆ ಬೀಳುವ ಜಿಲ್ಲೆಗಳ ಮಾಹಿತಿ ಇಲ್ಲಿದೆ…

ಅವಧಿಗಿಂತ ಮೊದಲೇ ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶವಾಗಿದೆ. ಮುಂದಿನ 4 ದಿನ ಭಾರೀ ಮಳೆಯಾಗಲಿದ್ದು; ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯಕ್ಕೆ ಮುಂಗಾರು ಮಳೆ ಭರ್ಜರಿ ಎಂಟ್ರಿ ಕೊಟ್ಟಿದೆ. 2009ರ ನಂತರ ಇದೇ ಮೊದಲ ಬಾರಿಗೆ ನೈಋತ್ಯ ಮುಂಗಾರು ಅವಧಿಗಿಂತ ಮೊದಲೇ ದಕ್ಷಿಣ ಭಾರತಕ್ಕೆ ಕಾಲಿಟ್ಟಿದೆ. ನಿನ್ನೆ ಮೇ 24ರಂದು ಕೇರಳದ ಮೂಲಕ ಕರ್ನಾಟಕದ ಕರಾವಳಿ ಪ್ರದೇಶಕ್ಕೂ ಪ್ರವೇಶಿಸಿದೆ. ಇದು ರೈತರಿಗೆ ಸಂತಸದ ವಿಷಯವಾಗಿದ್ದು, ಅತ್ಯಧಿಕ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುನ್ನೆಚ್ಚರಿಕೆಯೂ … Read more

Mini Tractor- ರೈತರಿಗೆ ಮಿನಿ ಟ್ರ‍್ಯಾಕ್ಟರ್, ಪವರ್ ಟ್ರಿಲ್ಲರ್ ಸೇರಿದಂತೆ ತೋಟಗಾರಿಕೆ ಘಟಕಗಳಿಗೆ ಸಬ್ಸಿಡಿ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಮಿನಿ ಟ್ರ‍್ಯಾಕ್ಟರ್, ಪವರ್ ಟ್ರಿಲ್ಲರ್ ಸೇರಿದಂತೆ ಇತರ ತೋಟಗಾರಿಕೆ ಘಟಕಗಳನ್ನು ಸಬ್ಸಿಡಿಯಲ್ಲಿ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ತೋಟಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಮಿನಿ ಟ್ರ‍್ಯಾಕ್ಟರ್, ಪವರ್ ಟ್ರಿಲ್ಲರ್, ಹನಿ ನೀರಾವರಿ ಘಟಕ ಸೇರಿದಂತೆ ಹಲವು ತೋಟಗಾರಿಕೆ ಘಟಕಗಳಿಗೆ ಸಬ್ಸಿಡಿ (Subsidy) ನೀಡಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಸಬ್ಸಿಡಿ ಯೋಜನೆಗಳು ರಾಷ್ಟ್ರೀಯ ಮಟ್ಟದ ಯೋಜನೆಗಳಾದ: ರಾಷ್ಟ್ರೀಯ ತೋಟಗಾರಿಕೆ ಮಿಷನ್ (MIDH – Mission for … Read more

Karnataka Property Registration- ಮೇ 26ರಿಂದ ಆಸ್ತಿಗಳ ನೋಂದಣಿಗೆ ಹೊಸ ನಿಯಮ | ಜನಸಾಮಾನ್ಯರಿಗೆ ತಿಳಿದಿರಬೇಕಾದ ಮಹತ್ವದ ಮಾಹಿತಿ ಇಲ್ಲಿದೆ…

ಮೇ 26ರಿಂದ ಆಸ್ತಿ ನೋಂದಣಿಯಲ್ಲಿ (Karnataka Property Registration) ಡಿಜಿಟಲ್ ಆಗಲಿದ್ದು; ಕಾಗದದ ವ್ಯವಹಾರ ಸಂಪೂರ್ಣ ನಿಲ್ಲಲಿದೆ. ಇನ್ಮುಂದೆ ಡಿಜಿಟಲ್ ಸಹಿ, ಇ-ಸ್ಟಾಂಪ್ ಕಡ್ಡಾಯ. ಈ ಕುರಿತ ಮಹತ್ವದ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಆಸ್ತಿ ಹಸ್ತಾಂತರ, ಖರೀದಿ ಹಾಗೂ ಇತರೆ ದಾಖಲೆಗಳ ನೋಂದಣಿ ಪ್ರಕ್ರಿಯೆಯು ಮೇ 26, 2025ರಿಂದ ಹೊಸ ತಿರುವು ಪಡೆಯಲಿದೆ. ಉಪ-ನೋಂದಾಣಿಧಿಕಾರಿ ಕಚೇರಿ (Sub Registrar Office) ವ್ಯವಹಾರಗಳು ಸಂಪೂರ್ಣ ಡಿಜಿಟಲೀಕರಣ ಆಗಲಿವೆ. ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ ವತಿಯಿಂದ ಜಾರಿಗೊಳ್ಳುತ್ತಿರುವ ‘ಕರ್ನಾಟಕ ಸ್ಟಾಂಪ್ … Read more

error: Content is protected !!