KCET Counselling 2025- ಜೂನ್ 25ರಿಂದ ಸಿಇಟಿ ಕೌನ್ಸಿಲಿಂಗ್ ಆರಂಭ | ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಮಾಹಿತಿ ಇಲ್ಲಿದೆ

ಸಿಇಟಿ ಆಧಾರಿತ ಡಿಗ್ರಿ ಕೋರ್ಸುಗಳ ಪ್ರವೇಶಕ್ಕಾಗಿ ಜೂನ್ 25ರಿಂದ ಮೊದಲನೇ ಸುತ್ತಿನ ಕೌನ್ಸಿಲಿಂಗ್ ಪ್ರಕ್ರಿಯೆ (KCET Counselling 2025) ಆರಂಭವಾಗಲಿದೆ. ಈ ಕುರಿತು ಉನ್ನತ ಶಿಕ್ಷಣ ಸಚಿವರು ನೀಡಿದ ಮಾಹಿತಿ ಇಲ್ಲಿದೆ… ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ನಿರೀಕ್ಷಿಸುತ್ತಿರುವ 2024-25ನೇ ಶೈಕ್ಷಣಿಕ ಸಾಲಿನ ಸಿಇಟಿ ಆಧಾರಿತ ಪದವಿಪೂರ್ವ ತಾಂತ್ರಿಕ ಶಿಕ್ಷಣ ಪ್ರವೇಶ (KCET) ಪ್ರಕ್ರಿಯೆ ಇದೀಗ ಅಂತಿಮ ಹಂತಕ್ಕೆ ಕಾಲಿಡುತ್ತಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಪ್ರಕಾರ, ಈ ವರ್ಷ ಜೂನ್ 25ರಿಂದ ಸಿಇಟಿ ಮೊದಲನೇ ಸುತ್ತಿನ … Read more

Karnataka Old Pension Scheme- ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಮರುಜಾರಿ | ರಾಜ್ಯ ಸರ್ಕಾರದ ಮಹತ್ವದ ಕ್ರಮ

ಹಳೇ ಪಿಂಚಣಿ ಯೋಜನೆ ಮರು ಜಾರಿಗೆ (Karnataka Old Pension Scheme) ರಾಜ್ಯ ಸರ್ಕಾರ ಮೊದಲ ಹೆಜ್ಜೆ ಇರಿಸಿದ್ದು; ನೌಕರರ ಮನವಿ ಪರಿಶೀಲನೆಗೆ ಮೂರು ಸಮಿತಿಗಳನ್ನು ರಚಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಯಾಗಿರುವ ಹಳೆಯ ಪಿಂಚಣಿ ಯೋಜನೆ (Old Pension Scheme – OPS) ಮರು ಜಾರಿ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಸರ್ಕಾರ ಈ ಕುರಿತು ಗಂಭೀರವಾಗಿ ಚಿಂತನೆ ನಡೆಸುತ್ತಿದ್ದು, ನೌಕರರ ಮನವಿ ಪರಿಶೀಲನೆಗೆ ಮೂರು … Read more

Free Tailoring Machine Scheme- ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ | ಜೂನ್ 30ರ ಒಳಗೆ ಅರ್ಜಿ ಸಲ್ಲಿಸಿ…

ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ (Free Tailoring Machine Scheme) ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಹಿಳೆಯರು ಇದರ ಪ್ರಯೋಜನ ಪಡೆಯಬಹುದು. ಈ ಕುರಿತ ಮಾಹಿತಿ ಇಲ್ಲಿದೆ… 2025-26ನೇ ಸಾಲಿನಲ್ಲಿ ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಮಹಿಳೆಯರು ಸ್ವಂತವಾಗಿ ಮನೆಯಲ್ಲೇ ಕುಳಿತು ಉದ್ಯೋಗ ಆರಂಭಿಸಲು ನೆರವಾಗುವುದು ಹಾಗೂ ಕುಟುಂಬದ ಆರ್ಥಿಕ ಸ್ಥಿತಿಗತಿಯನ್ನೂ ಉತ್ತಮಪಡಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಮಹಿಳಾ … Read more

KCET 2025 Counselling- ಕೆಸಿಇಟಿ 2025 ಕೌನ್ಸೆಲಿಂಗ್ | ಸ್ಪಾಟ್ ರ‍್ಯಾಂಕ್ ಪ್ರಕಟ | ಪ್ರವೇಶ ಪ್ರಕ್ರಿಯೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…

ಜೂನ್ 2ರಂದು ಕೆಸಿಇಟಿ 2025ರ ಸ್ಪಾಟ್ ರ‍್ಯಾಂಕಿಂಗ್  ಪ್ರಕಟವಾಗಿದ್ದು; ಶೀಘ್ರದಲ್ಲಿಯೇ ಏಕೀಕೃತ ಕೌನ್ಸೆಲಿಂಗ್ (KCET 2025 Counselling) ಪ್ರಕ್ರಿಯೆ ಆರಂಭವಾಗಲಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದ ಉನ್ನತ ಶಿಕ್ಷಣಕ್ಕಾಗಿ ಕೆಸಿಇಟಿ (KCET) ಪರೀಕ್ಷೆಯ ಫಲಿತಾಂಶ ಈಗ ಸಂಪೂರ್ಣವಾಗಿದ್ದು, ವಿದ್ಯಾರ್ಥಿಗಳು ಕೌನ್ಸೆಲಿಂಗ್ ಪ್ರಕ್ರಿಯೆಗೆ ತಯಾರಾಗುವ ಸಮಯ ಬಂದಿದೆ. ಮೇ 24ರಂದು ಪ್ರಕಟವಾದ ಸಿಇಟಿ ಫಲಿತಾಂಶದಲ್ಲಿ ಕೆಲವು ವಿದ್ಯಾರ್ಥಿಗಳ ರ‍್ಯಾಂಕ್ ಪ್ರಕಟವಾಗದೇ ಬಾಕಿಯಿತ್ತು. ಇದೀಗ, ಈ ಫಲಿತಾಂಶಗಳು ಕೂಡ ಇಂದು ಪ್ರಕಟಗೊಂಡಿವೆ. ಸಿಇಟಿ ಸ್ಪಾಟ್ ರ‍್ಯಾಂಕ್ ಕರ್ನಾಟಕ … Read more

Karnataka Swavalambi Sarathi Scheme- ಸ್ವಾವಲಂಬಿ ಸಾರಥಿ ಯೋಜನೆ: ಕಾರು, ಗೂಡ್ಸ್ ವಾಹನ ಖರೀದಿಗೆ ₹3 ಲಕ್ಷ ಸಬ್ಸಿಡಿಗೆ ಅರ್ಜಿ ಆಹ್ವಾನ | ಜೂನ್ 30ರೊಳಗೆ ಅರ್ಜಿ ಸಲ್ಲಿಸಿ…

ಸ್ವಾವಲಂಬಿ ಸಾರಥಿ ಯೋಜನೆಯಡಿ (Karnataka Swavalambi Sarathi Scheme) ಕಾರು, ಆಟೋ ರಿಕ್ಷಾ, ಗೂಡ್ಸ್ ವಾಹನ ಖರೀದಿಗೆ ಸಹಾಯಧನ (ಸಬ್ಸಿಡಿ) ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗ ಒದಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ‘ಸ್ವಾವಲಂಬಿ ಸಾರಥಿ’ ಯೋಜನೆಯಡಿ ಕಾರು, ಆಟೋ ರಿಕ್ಷಾ, ಗೂಡ್ಸ್ ವಾಹನ ಖರೀದಿಗೆ ಸಹಾಯಧನ (Subsidy) ನೀಡಲು 2025-26ನೇ ಸಾಲಿಗೆ ಅರ್ಜಿ ಆಹ್ವಾನಿಸಿದೆ. ಈ ಯೋಜನೆಯಡಿಯಲ್ಲಿ ಗರಿಷ್ಠ ₹3 ಲಕ್ಷ ರೂಪಾಯಿ ಅಥವಾ … Read more

Ganga Kalyana Uchita Borewell- ಸಣ್ಣ ರೈತರಿಗೆ ಗಂಗಾಕಲ್ಯಾಣ ಉಚಿತ ಬೋರ್‌ವೆಲ್ ಅರ್ಜಿ ಆಹ್ವಾನ | ಜೂನ್ 30ರೊಳಗೆ ಅರ್ಜಿ ಸಲ್ಲಿಸಿ

ಗಂಗಾಕಲ್ಯಾಣ ಯೋಜನೆಯಡಿ ಉಚಿತ ಬೋರ್‌ವೆಲ್ (Ganga Kalyana Uchita Borewell) ಸೌಲಭ್ಯ ಕಲ್ಪಿಸಲು ವಿವಿಧ ಜಾತಿ, ಸಮುದಾಯಗಳ ಸಣ್ಣ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾವೆಲ್ಲ ಜಾತಿಯ ರೈತರು ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರಕಾರ ಸಣ್ಣ ಮತ್ತು ಅತಿ ಸಣ್ಣ ರೈತರಿಗಾಗಿ ಅನುಷ್ಠಾನಗೊಳಿಸಿರುವ ನೀರಾವರಿ ಯೋಜನೆಯಡಿ ಉಚಿತ ಕೊಳವೆ ಬಾವಿ ಕೊರೆಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ರೈತರು ನಿಗದಿತ ಅವಧಿಯೋಳಗೆ ಆನ್‌ಲೈನ್ ಅರ್ಜೀ … Read more

Grehalakshmi Baki Hana- ಗೃಹಲಕ್ಷ್ಮೀ ಯೋಜನೆ ಬಾಕಿ ಹಣ ಜಮಾ | ಮಹಿಳಾ ಸಚಿವರು ಹೇಳಿದ್ದೇನು? | ಮಹಿಳೆಯರ ಖಾತೆಗೆ ಹಣ ಪಾವತಿ

ಕೆಲವು ತಿಂಗಳಿಂದ ಬಾಕಿ ಉಳಿದಿದ್ದ ‘ಗೃಹಲಕ್ಷ್ಮೀ’ ಯೋಜನೆ ಹಣಕ್ಕಾಗಿ (Grehalakshmi Baki Hana) ಕಾಯುತ್ತಿರುವವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಮಾಹಿತಿ ಇಲ್ಲಿದೆ… ಕಾಂಗ್ರೆಸ್ ಸರ್ಕಾರದ ಐದು ಮಹತ್ವದ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮೀ ಯೋಜನೆ ಅತ್ಯಂತ ಜನಪ್ರಿಯ. ಮಹಿಳೆಯರ ಹಣಕಾಸು ಸ್ವಾವಲಂಬನೆಗಾಗಿ ಪ್ರತಿ ತಿಂಗಳು ₹2,000 ನೇರ ಹಣಕಾಸು ಸಹಾಯ ನೀಡುವ ಈ ಯೋಜನೆ, ಲಕ್ಷಾಂತರ ಕುಟುಂಬಗಳ ಆರ್ಥಿಕ ಆಶಾಕಿರಣವಾಗಿದೆ. ಆದರೆ, ಇತ್ತೀಚೆಗೆ ಈ … Read more

Horticulture Subsidy Schemes- ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಸಿಗುವ ಪ್ರಮುಖ ಸಬ್ಸಿಡಿ ಯೋಜನೆಗಳು | ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ…

ಕರ್ನಾಟಕ ರಾಜ್ಯ ತೋಟಗಾರಿಕೆ ಇಲಾಖೆಯು ರೈತರಿಗೆ ಹಲವು ಸಬ್ಸಿಡಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಗಳ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ತೋಟಗಾರಿಕೆ ಇಲಾಖೆ, ಕೃಷಿಕರ ಆದಾಯವನ್ನು ಹೆಚ್ಚಿಸಲು ಹಾಗೂ ತೋಟಗಾರಿಕೆ ಕೃಷಿಯನ್ನು ಪ್ರೋತ್ಸಾಹಿಸಲು ಅನೇಕ ಸಬ್ಸಿಡಿ ಹಾಗೂ ನೆರವಿನ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಗಳ ಸದುಪಯೋಗದಿಂದ ರೈತರು ತಾಂತ್ರಿಕ ಆಧುನಿಕತೆಯನ್ನು ಅಳವಡಿಸಿಕೊಳ್ಳಬಹುದು. ಈ ಲೇಖನದಲ್ಲಿ ರೈತರಿಗೆ ಲಭ್ಯವಿರುವ ಪ್ರಮುಖ ತೋಟಗಾರಿಕೆ ಸಬ್ಸಿಡಿ ಯೋಜನೆಗಳು ಹಾಗೂ ಅವುಗಳ ಪ್ರಯೋಜನ ಮತ್ತು ಅರ್ಜಿ ಸಲ್ಲಿಕೆ ಕುರಿತ ಸಂಪೂರ್ಣ … Read more

Record Rainfall May 2025-ಒಂದು ವಾರ ಮಳೆ ಬಿಡುವು | ಮೇ ತಿಂಗಳು ರಾಜ್ಯದಲ್ಲಿ 54 ವರ್ಷದಲ್ಲೇ ದಾಖಲೆಯ ಮಳೆ

ರಾಜ್ಯದಲ್ಲಿ ರಚ್ಚೆ ಹಿಡಿದು ಸುರಿದ ಮಳೆ (Record Rainfall May 2025) ಒಂದು ವಾರ ಬಿಡುವು ಕೊಡಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಸಂಪೂರ್ನ ಮಾಹಿತಿ ಇಲ್ಲಿದೆ… ಈ ವರ್ಷದ ಪೂರ್ವ ಮುಂಗಾರು ಮಳೆ ರಾಜ್ಯದಲ್ಲಿ ಅಪರೂಪದ ರೀತಿಯಲ್ಲಿ ಸಂಭವಿಸಿದ್ದು, 54 ವರ್ಷಗಳ ಮಳೆಯ ದಾಖಲೆಯನ್ನೇ ಮುರಿದಿದೆ. 2025ರ ಮೇ ತಿಂಗಳಲ್ಲಿ ಬಿದ್ದ ಮಳೆಯ ಪ್ರಮಾಣವು ರಾಜ್ಯದ ವಿವಿಧೆಡೆಗಳಲ್ಲಿ ಸಾರ್ವಕಾಲಿಕ ದಾಖಲೆಯನ್ನು ಸೃಷ್ಟಿಸಿದೆ. ವಾಯುಭಾರ ಕುಸಿತ, ಸಮುದ್ರ ಮಟ್ಟದಲ್ಲಿ ಶಾಖದ ವ್ಯತ್ಯಾಸ ಹಾಗೂ … Read more

Ration Card Raddu- ರೇಷನ್ ಕಾರ್ಡ್ ರದ್ದು | ಸಿಎಂ ಖಡಕ್ ಸೂಚನೆ | ನಿಮ್ಮ ಕಾರ್ಡ್ ರದ್ದಾಗಿದೆಯಾ? ಈಗಲೇ ಚೆಕ್ ಮಾಡಿ

ಅನರ್ಹರ ರೇಷನ್ ಕಾರ್ಡು ರದ್ದು (Ration Card Raddu) ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಪಡಿತರ ಚೀಟಿಯ ಅರ್ಹತಾ ಮಾನದಂಡಗಳನ್ನು ಉಲ್ಲಂಘಿಸಿ ಸುಳ್ಳು ಮಾಹಿತಿ ಒದಗಿಸಿ ಪಡೆದಿರುವ ಬಿಪಿಎಲ್ ರೇಷನ್ ಕಾರ್ಡುಗಳನ್ನು ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಸಿಎಂ ಸೂಚನೆ ಏನು? 2025ರ ಮೇ 30ರಂದು ವಿಧಾನಸೌಧದಲ್ಲಿ ನಡೆದ ರಾಜ್ಯದ ‘ಪ್ರಗತಿ ಪರಿಶೀಲನೆ ಸಭೆ’ಯಲ್ಲಿ ಸಿಎಂ ಸಿದ್ದರಾಮಯ್ಯ … Read more

error: Content is protected !!