Gruhalakshmi Amount Released- ‘ಗೃಹಲಕ್ಷ್ಮೀ’ ಹಣ ಜಮಾ | 1.25 ಕೋಟಿ ಮಹಿಳೆಯರಿಗೆ ₹50,000 ಕೋಟಿ ನೆರವು

ಕೆಲವು ತಿಂಗಳಿಂದ ಬಾಕಿ ಉಳಿದಿದ್ದ ‘ಗೃಹಲಕ್ಷ್ಮೀ’ ಯೋಜನೆ ಹಣಕ್ಕಾಗಿ ಕಾಯುತ್ತಿದ್ದವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸದ್ಯಕ್ಕೆ ಒಂದು ಕಂತಿನ ಹಣ ಜಮೆ (Gruhalakshmi Amount Released) ಮಾಡಿದ್ದು; ಈ ಕುರಿತ ಅಪ್ಡೇಟ್ ಇಲ್ಲಿದೆ… ರಾಜ್ಯ ಸರ್ಕಾರದ ಮಹತ್ವದ ‘ಪಂಚ ಗ್ಯಾರಂಟಿ’ಗಳಲ್ಲಿ ಪ್ರಮುಖವಾದ ‘ಗೃಹಲಕ್ಷ್ಮೀ’ ಯೋಜನೆಯಡಿ ಕಳೆದ ಮೇ 19ರಂದು ಫಲಾನುಭವಿಗಳ ಖಾತೆಗೆ ₹2000 ಒಂದು ಕಂತು ಜಮೆಯಾಗಿದ್ದು, ಇದರ ಬಗ್ಗೆ ರಾಜ್ಯದಾದ್ಯಂತ ಚರ್ಚೆ ಶುರುವಾಗಿದೆ. ಕಳೆದ ಮೂರು ತಿಂಗಳಿನಿಂದ ಹಣ ಬಾಕಿಯಾಗಿದ್ದ ಈ ಯೋಜನೆಯ ಮೊದಲ ಕಂತು … Read more

Home Loan Low Interest Banks- ಕಡಿಮೆ ಬಡ್ಡಿಗೆ ಸಾಲ | ಯಾವ ಬ್ಯಾಂಕ್ ಉತ್ತಮ? | ಟಾಪ್ 10 ಬ್ಯಾಂಕುಗಳ ಪಟ್ಟಿ ಇಲ್ಲಿದೆ…

ಕಡಿಮೆ ಬಡ್ಡಿದರಲ್ಲಿ ಹೋಮ್ ಲೋನ್ ಯಾವ ಬ್ಯಾಂಕ್ ಉತ್ತಮ? ಬಡ್ಡಿದರ ಎಷ್ಟು? ಸಾಲದ ಅವಧಿ ಹೇಗೆ ನಿರ್ಧರಿಸಬೇಕು? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ… 2025ರಲ್ಲಿ ಆರ್‌ಬಿಐ ತನ್ನ ರೆಪೊ ದರವನ್ನು ಅರ್ಧ ಶೇಕಡಾ ಇಳಿಸಿ 6%ಗೆ ತಂದಿದೆ. ಈ ಮೂಲಕ ಎಲ್ಲ ಪ್ರಮುಖ ಬ್ಯಾಂಕುಗಳು ತಮ್ಮ ಹೋಮ್ ಲೋನ್ ಬಡ್ಡಿದರವನ್ನು 8% ಅಥವಾ ಅದಕ್ಕಿಂತ ಕಡಿಮೆ ಮಟ್ಟಕ್ಕೆ ಇಳಿಸಿವೆ. ಇದರಿಂದ ಗ್ರಾಹಕರಿಗೆ ಇಎಂಐ ದರದಲ್ಲಿ ಅನುಕೂಲವಾಗುತ್ತಿದೆ. ಇದು ವಿಶೇಷವಾಗಿ ಮೊದಲ ಬಾರಿಗೆ ಮನೆ ಖರೀದಿಸುವ ಅಥವಾ … Read more

RTE Karnataka 2025- ಆರ್‌ಟಿಇ 2025-26: ಖಾಸಗಿ ಶಾಲೆಗಳಲ್ಲಿ ಉಚಿತ ಸೀಟಿಗೆ ಅರ್ಜಿ ಆಹ್ವಾನ | ಮೇ 28ರ ವರೆಗೆ ಅವಕಾಶ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…

ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶಕ್ಕೆ 2025-26ನೇ ಸಾಲಿನ ಆರ್‌ಟಿಇ ಅರ್ಜಿ (RTE Karnataka 2025) ಸಲ್ಲಿಕೆ ದಿನಾಂಕವನ್ನು ವಿಸ್ತರಿಸಲಾಗಿದೆ. ಮೇ 28ರ ವರೆಗೆ ಅವಕಾಶ ನೀಡಲಾಗಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಶಿಕ್ಷಣ ಎಲ್ಲರಿಗೂ ಸಮಾನವಾಗಿ ದೊರಕಬೇಕೆಂಬ ಸಂಕಲ್ಪದೊಂದಿಗೆ ಕೇಂದ್ರ ಸರ್ಕಾರ 2009ರಲ್ಲಿ ಶಿಕ್ಷಣ ಹಕ್ಕು ಕಾಯ್ದೆ (RTE Act – Right to Education Act) ಜಾರಿಗೆ ತಂದಿತು. ಈ ಕಾಯ್ದೆಯಡಿ ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಶೇಕಡಾ 25% ಸೀಟುಗಳನ್ನು ಆರ್ಥಿಕವಾಗಿ ಹಿಂದುಳಿದ ಮತ್ತು … Read more

KEA CET Result 2025- ಕೆಇಎ ಸಿಇಟಿ ಫಲಿತಾಂಶ 2025 | ರಿಸಲ್ಟ್ ಬಿಡುಗಡೆ ಕುರಿತ ಹೊಸ ಅಪ್ಡೇಟ್ ಇಲ್ಲಿದೆ…

ಕರ್ನಾಟಕ ಸಿಇಟಿ 2025ರ ಫಲಿತಾಂಶ (KEA CET Result 2025) ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ರಿಸಲ್ಟ್ ಪ್ರಕಟಣೆ ಯಾವಾಗ ಎಂಬ ಕುತೂಹಲ ಹೆಚ್ಚುತ್ತಿದೆ. ಕುರಿತ ಹೊಸ ಅಪ್ಡೇಟ್ ಇಲ್ಲಿದೆ… ಕಳೆದ ಏಪ್ರಿಲ್ 15, 16 ಮತ್ತು 17, 2025ರಂದು ನಡೆದ KCET ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ KEA CET ಫಲಿತಾಂಶಕ್ಕಾಗಿ ಕಾದು ಕೂತಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ವಾರ ಯಾವುದೇ ಸಮಯದಲ್ಲಿ KCET ಫಲಿತಾಂಶವನ್ನು ಪ್ರಕಟಿಸಲಿದೆ. ಫಲಿತಾಂಶ ಪ್ರಕಟವಾದ ತಕ್ಷಣ ಅಭ್ಯರ್ಥಿಗಳು KEA CET … Read more

Karnataka Rain- ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ | ರೆಡ್ ಅಲರ್ಟ್ ಹೊರಡಿಸಿದ ಜಿಲ್ಲೆಗಳ ಪಟ್ಟಿ ಇಲ್ಲಿದೆ…

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ಭಾರೀ (Karnataka Heavy Rain Alert) ಮಳೆಯಾಗಲಿದ್ದು; 8 ಜಿಲ್ಲೆಗಳಿಗೆ ರೆಡ್ ಅಲರ್ಟ್ (Red Alert) ಘೋಷಣೆ ಮಾಡಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದ ಹವಾಮಾನದಲ್ಲಿ ಭಾರಿ ಬದಲಾವಣೆ ಕಾಣಿಸಿಕೊಂಡಿದ್ದು, ಪೂರ್ವ ಮುಂಗಾರು ಮಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಸುರಿಯುತ್ತಿದೆ. ಮುಂದಿನ ನಾಲ್ಕು ದಿನಗಳ ಕಾಲ, ಅಂದರೆ ಮೇ 24ರ ವರೆಗೆ, ಕರ್ನಾಟಕದ ಹೆಚ್ಚಿನ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಇದೆ … Read more

Daughter Property Rights- ತಂದೆಯ ಈ ಆಸ್ತಿಗಳ ಮೇಲೆ ಮಗಳಿಗೆ ಹಕ್ಕಿಲ್ಲ | ಎಲ್ಲ ಮಹಿಳೆಯರೂ ತಿಳಿದಿರಲೇಬೇಕಾದ ಕಾನೂನು ಮಾಹಿತಿ

ತಂದೆಯ ಎಲ್ಲಾ ಆಸ್ತಿಗೂ ಮಗಳು (Daughter Property Rights) ಹಕ್ಕುದಾರಳು. ಆದರೆ, ಕೆಲವು ಸ್ವತ್ತುಗಳಲ್ಲಿ ಆಕೆಗೆ ಯಾವುದೇ ಹಕ್ಕಿಲ್ಲ. ಹಾಗಿದ್ದರೆ, ಯಾವೆಲ್ಲ ಆಸ್ತಿಗಳಿಗೆ ಮಗಳಿಗೆ ಹಕ್ಕಿಲ್ಲ? ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತದಲ್ಲಿ ಹೆಣ್ಣುಮಕ್ಕಳಿಗೆ ಆಸ್ತಿ ಹಕ್ಕುಗಳ ಬಗ್ಗೆ ಇಂದಿಗೂ ಸ್ಪಷ್ಟ ಅರಿವು ಇಲ್ಲದ ಹಲವರು ಬೇರೆಯವರ ನಿರ್ಧಾರಕ್ಕೆ ಒಳಪಡುತ್ತಿದ್ದಾರೆ. ‘ಹೆಣ್ಣು ಮಕ್ಕಳು ಬೇರೆ ಮನೆಗೆ ಹೋಗುವವರು. ಮದುವೆ ಮಾಡಿಕೊಟ್ಟರೆ ಸಾಕು’ ಎಂಬ ಅನಾರೋಗ್ಯಕರ ಮನೋಭಾವನೆ ಇನ್ನೂ ಕೆಲವಡೆ ಸಾಮಾನ್ಯವಾಗಿದೆ. ಆದರೆ, 2005ರಲ್ಲಿ ಜಾರಿಗೆ ಬಂದ ಹಿಂದೂ ಉತ್ತರಾಧಿಕಾರ … Read more

Panchamitra Whatsapp- ‘ವಾಟ್ಸಾಪ್’ನಲ್ಲೇ ಗ್ರಾಮ ಪಂಚಾಯತ್ ಸೇವೆಗಳು | ಈ ನಂಬರ್‌ಗೆ ಹಾಯ್ ಅಂತ ಕಳಿಸಿದರೆ ಕುಳಿತಲ್ಲೇ ಪರಿಹಾರ

ರಾಜ್ಯ ಸರ್ಕಾರ ಪಂಚಮಿತ್ರ ವಾಟ್ಸಾಪ್ ಚಾಟ್ (Panchamitra WhatsApp Chat) ಸೇವೆ ಆರಂಭಿಸಿದ್ದು; ವಾಟ್ಸಾಪ್ ಮೂಲಕವೇ ಗ್ರಾಮ ಪಂಚಾಯತಿ ಸೇವೆಗಳನ್ನು (Grama panchayat Service) ಪಡೆಯಬಹುದಾಗಿದೆ… ಗ್ರಾಮೀಣ ಭಾಗದ ಜನತೆಗೆ ವಿವಿಧ ಸರ್ಕಾರಿ ಸೇವೆಗಳಿಗಾಗಿ ಗ್ರಾಮ ಪಂಚಾಯತಿ ಕಚೇರಿಗೆ ಹೋಗಿ ಅರ್ಜಿ ಸಲ್ಲಿಕೆ ಅಥವಾ ದೂರು ನೀಡುವಂತಹ ವ್ಯವಸ್ಥೆ ಇತ್ತು. ಆದರೆ, ಈಗ ಎಲ್ಲ ಸೇವೆಗಳನ್ನು ನೇರವಾಗಿ ವಾಟ್ಸಾಪ್‌ನಲ್ಲಿ ಪಡೆಯಬಹುದಾಗಿದೆ. ರಾಜ್ಯ ಸರ್ಕಾರ ಇದಕ್ಕಾಗಿ ಪಂಚಮಿತ್ರ ವಾಟ್ಸಾಪ್ ಚಾಟ್ ಸೇವೆ ಆರಂಭಿಸಿದೆ. ‘ಪಂಚಮಿತ್ರ’ ಎನ್ನುವುದು ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ … Read more

Karnataka Heavy Rain Alert- ಮುಂದಿನ 7 ದಿನ ಕರ್ನಾಟಕದಲ್ಲಿ ಭಾರಿ ಮಳೆಯ ಅಬ್ಬರ | ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ

ಮುಂದಿನ 7 ದಿನ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು; (Karnataka Heavy Rain Alert) ಭಾರತೀಯ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಮಳೆಯ ಆರ್ಭಟದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಮುಂದಿನ ಏಳು ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆ ನೀಡಿದ್ದು, ವಿವಿಧ ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಆರೆಂಜ್ ಅಲರ್ಟ್ … Read more

Gruhalakshmi Scheme 2025- ‘ಗೃಹಲಕ್ಷ್ಮೀ’ ಯೋಜನೆ ₹2000 ರೂಪಾಯಿ ಜಮೆ | 50,000 ಕೋಟಿ ಧನಸಹಾಯ

ಕೆಲವು ತಿಂಗಳಿಂದ ‘ಗೃಹಲಕ್ಷ್ಮೀ’ ಯೋಜನೆ (Gruhalakshmi Scheme 2025) ಬಾಕಿ ಹಣಕ್ಕಾಗಿ ಕಾಯುತ್ತಿದ್ದವರಿಗೆ ನಿನ್ನೆ ಮೇ 19ರಂದು ಸರ್ಕಾರ 2000 ರೂಪಾಯಿ ಜಮೆ ಮಾಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಇದೇ ಮೇ 20ಕ್ಕೆ ರಾಜ್ಯ ಸರ್ಕಾರಕ್ಕೆ ಭರ್ತಿ ಎರಡು ವರ್ಷ ಸಂದಿದೆ. 2ನೇ ವರ್ಷದ ಸಾಧನಾ ಸಮಾವೇಶವನ್ನು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಇಂದು ಜರಗುತ್ತಿದೆ. ಈ ಹಿನ್ನಲೆಯಲ್ಲಿ ಒಂದೆಡೆ ಪಂಚ ಗ್ಯಾರಂಟಿ ಯೋಜನೆಗಳ ಜಾಹೀರಾತುಗಳು ಕಂಗೊಳಿಸುತ್ತಿದ್ದರೆ, ಮತ್ತೊಂದು ಕಡೆಗೆ ಪ್ರತಿಪಕ್ಷ ಬಿಜೆಪಿ ಬೆಲೆ ಏರಿಕೆ ಕುರಿತು ಜಾಹಿರಾತು … Read more

KCET 2025 Result- ಕೆಸಿಇಟಿ ಫಲಿತಾಂಶ ಮೇ 21ಕ್ಕೆ ನಿರ್ಧಾರ | ಈ ವಾರದಲ್ಲೇ ರಿಸಲ್ಟ್ ಪ್ರಕಟ

ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ಕೆಸಿಇಟಿ ಫಲಿತಾಂಶ (KCET 2025 Result) ಪ್ರಕಟಣೆ ದಿನಾಂಕ ಕಡೆಗೂ ನಿರ್ಧಾವಾಗಿದೆ. ಈ ವಾರದಲ್ಲೇ ರಿಸಲ್ಟ್ ಪ್ರಕಟವಾಗಲಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (KCET 2025) ಫಲಿತಾಂಶ ಈ ವಾರದಲ್ಲೇ ಯಾವುದೇ ಕ್ಷಣದಲ್ಲಾದರೂ ಪ್ರಕಟವಾಗುವ ಸಾಧ್ಯತೆ ಇದೆ. ಇಂಜಿನಿಯರಿಂಗ್, ಫಾರ್ಮಸಿ, ಕೃಷಿ ಮತ್ತು ಇತರ ತಾಂತ್ರಿಕ ವೃತ್ತಿಪರ ಕೋರ್ಸ್’ಗಳ ಪ್ರವೇಶಕ್ಕಾಗಿ ಈ ಪರೀಕ್ಷೆ ನಡೆಸಲಾಗಿತ್ತು. KEA ಮೂಲಗಳ ಪ್ರಕಾರ, ಫಲಿತಾಂಶವನ್ನು ನಾಳೆ ಮೇ … Read more

error: Content is protected !!