PMAY 2025 Application- ಸ್ವಂತ ಮನೆ ನಿರ್ಮಾಣಕ್ಕೆ ಸರ್ಕಾರದ ಸಬ್ಸಿಡಿ ಸಾಲ ಸೌಲಭ್ಯ | ಪಿಎಂ ಆವಾಸ್ ಯೋಜನೆ ಅರ್ಜಿ ಆಹ್ವಾನ…

ಪಿಎಂ ಆವಾಸ್ ಯೋಜನೆಯ (Pradhan Mantri Awas Yojana-PMAY) ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ವಿಸತರಿಸಲಾಗಿದೆ. ಈ ಯೋಜನೆಯಡಿ ಸ್ವಂತ ನಿರ್ಮಾಣ ಮಾಡಿಕೊಳ್ಳುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ಸ್ವಂತ ಮನೆ ಹೊಂದುವುದು ಪ್ರತಿಯೊಬ್ಬರ ಕನಸು. ಈ ಕನಸನ್ನು ಸಾಕಾರಗೊಳಿಸಲು ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳಲ್ಲಿ ಪ್ರಮುಖವಾದದು ಪ್ರಧಾನ ಮಂತ್ರಿ ಆವಾಸ್ ಯೋಜನೆಯೂ (Pradhan Mantri Awas Yojana-PMAY) ಒಂದು. 31-03-2022ರ ವರೆಗೆ ಗಡುವು ಹೊಂದಿದ್ದ ಪಿಎಂ ಆವಾಸ್ ಯೋಜನೆಯಡಿ ಅರ್ಜಿ ಸಲ್ಲಿಕೆ ಅವಧಿಯನ್ನು … Read more

Karnataka Heavy Rain Alert- ವಾಯುಭಾರ ಕುಸಿತ | ಕರ್ನಾಟಕದಲ್ಲಿ ಐದು ದಿನ ಸಿಕ್ಕಾಪಟ್ಟೆ ಮಳೆ | ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ (Air pressure drop) ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ. ಈ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ (Meteorological department warning) ನೀಡಿದ್ದು; ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಕೆಲವು ದಿನಗಳಿಂದ ಮುಂಗಾರು ಮಳೆಗೆ ಮುನ್ನವೇ ಭಾರೀ ಮಳೆ ಸುರಿಯತೊಡಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 22ರ ವರೆಗೆ ಮಳೆಯ ಆರ್ಭಟ ಮುಂದುವರೆಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಈ ಕುರಿತು ಅಧಿಕೃತ ಎಚ್ಚರಿಕೆ ನೀಡಿದ್ದು, ಜನತೆ ಮುನ್ನೆಚ್ಚರಿಕೆಯಿಂದ … Read more

Flipkart Scholarship 2025- ಫ್ಲಿಪ್‌ಕಾರ್ಟ್ ಸ್ಕಾಲರ್‌ಶಿಪ್ 2025: ವಿದ್ಯಾರ್ಥಿಗಳಿಗೆ ₹50,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Flipkart Foundation ನವರು ವಿಶೇಷ ವಿದ್ಯಾರ್ಥಿವೇತನ (Scholarship) ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಾಯವಾಗಲು ‘ಫ್ಲಿಪ್‌ಕಾರ್ಟ್ ಫೌಂಡೇಶನ್’ನವರು Flipkart Scholarship ಎಂಬ ವಿಶಿಷ್ಟ ವಿದ್ಯಾರ್ಥಿವೇತನ ಯೋಜನೆಯನ್ನು ಪ್ರಕಟಿಸಿದೆ. ಈ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಗೆ ರೂ.50,000ರಷ್ಟು ಆರ್ಥಿಕ ನೆರವು ಒದಗಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಅವರ ಉನ್ನತ ಶಿಕ್ಷಣದ ಕನಸುಗಳನ್ನು ನೆರವೇರಿಸಿಕೊಳ್ಳಲು ನೆರವಾಗುವುದು ಈ ಯೋಜನೆಯ ಪ್ರಮುಖ ಗುರಿಯಾಗಿದೆ. ಸದರಿ ವಿದ್ಯಾರ್ಥಿವೇತನ ಯೋಜನೆಯಡಿ ಆರ್ಥಿಕ ನೆರವು … Read more

Cyclone Alert- ಸೈಕ್ಲೋನ್ ಎಫೆಕ್ಟ್ | ಕರ್ನಾಟಕದಲ್ಲಿ ಬಿರುಸಿನ ಮಳೆ | ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

ಅರಬ್ಬಿ ಸಮುದ್ರದಲ್ಲಿ ಉಂಟಾದ ಚಂಡಮಾರುತದ (Cyclone) ಪ್ರಭಾವದಿಂದ ಕರ್ನಾಟಕದಲ್ಲಿ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (IMD forecast) ನೀಡಿದೆ… ಕರ್ನಾಟಕದಲ್ಲಿ ಮುಂಗಾರು ಮುನ್ನೆಚ್ಚರಿಕೆ ಘೋಷಣೆಯೊಂದಿಗೆ ಸಹಜವಾಗಿ ಬಿರುಸಿನ ಮಳೆ ಆರಂಭವಾಗಿದೆ. ಅರಬ್ಬಿ ಸಮುದ್ರದಲ್ಲಿ ನಿರ್ಮಾಣವಾಗುತ್ತಿರುವ ವಾಯುಭಾರ ಕುಸಿತವು ಕರ್ನಾಟಕದಲ್ಲಿ ಬಿರುಸಿನ ಮಳೆಗೆ ಪ್ರಮುಖ ಕಾರಣವಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ವರದಿಯ ಪ್ರಕಾರ, ಈ ವಾಯುಭಾರ ಕುಸಿತವು ಮೇ 21ರ ಹೊತ್ತಿಗೆ ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದೆ. ಇದರಿಂದ ರಾಜ್ಯದ ಕರಾವಳಿ … Read more

Free Hostel Admission- ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ (Backward Classes) ಮೆಟ್ರಿಕ್ ಪೂರ್ವ ಉಚಿತ ಹಾಸ್ಟೆಲ್ (Pre-Matric Hostels) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (Backward Classes Welfare Department) ಪ್ರತಿವರ್ಷದಂತೆ ಈ ವರ್ಷವೂ ಮೆಟ್ರಿಕ್ ಪೂರ್ವ ಹಂತದ ವಿದ್ಯಾರ್ಥಿಗಳಿಗಾಗಿ ಉಚಿತ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ (ಹಾಸ್ಟೆಲ್‌ಗಳಲ್ಲಿ) ಪ್ರವೇಶ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ರಾಜ್ಯದಲ್ಲಿ ಬಾಲಕರ 993 ಮತ್ತು ಬಾಲಕಿಯರ 284 ಸೇರಿ ಒಟ್ಟು 1,277 … Read more

KCET 2025 Result Date- ಕೆಸಿಇಟಿ 2025 ಫಲಿತಾಂಶ ಶೀಘ್ರ ಬಿಡುಗಡೆ | ವಿದ್ಯಾರ್ಥಿಗಳಿಗೆ KEA ನೀಡಿದ ಮಹತ್ವದ ಮಾಹಿತಿ ಇಲ್ಲಿದೆ

ಸಿಇಟಿ ರಿಸಲ್ಟ್ (KCET 2025 Result) ಯಾವಾಗ? ಎಂದು ಕಾದು ಕೂತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (Karnataka Examination Authority- KEA) ಮಹತ್ವದ ಮಾಹಿತಿ ನೀಡಿದ್ದು; ಈ ಕುರಿತ ವಿವರ ಇಲ್ಲಿದೆ… 2025ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ಬರೆದ ಲಕ್ಷಾಂತರ ವಿದ್ಯಾರ್ಥಿಗಳು ಈಗ ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಶೀಘ್ರದಲ್ಲಿ ಫಲಿತಾಂಶ ಪ್ರಕಟಿಸಲು ಸಜ್ಜಾಗಿರುವ ಬಗ್ಗೆ ಮಹತ್ವದ ಮಾಹಿತಿ ಹೊರಡಿಸಿದೆ. ಸಿಇಟಿ ಫಲಿತಾಂಶ ಹೆಚ್ಚಿದ … Read more

Atal Pension Yojana- ಪ್ರತೀ ತಿಂಗಳೂ ₹5000 ಪಿಂಚಣಿ | ಅಟಲ್ ಪಿಂಚಣಿ ಯೋಜನೆಯ ಸಂಪೂರ್ಣ ಮಾಹಿತಿಯು ಇಲ್ಲಿದೆ…

ಈ ಯೋಜನೆ ಸೇರಿದರೆ ಪ್ರತೀ ತಿಂಗಳೂ 5,000 ರೂ. ಪಿಂಚಣಿ (Pension) ಪಡೆಯಬಹುದು. ಏನಿದು ಪಿಂಚಣಿ ಯೋಜನೆ? ಯೋಜನೆಗೆ ಸೇರುವುದು ಹೇಗೆ? ಮಾಹಿತಿ ಇಲ್ಲಿದೆ… ಇಳಿವಯಸ್ಸಿನಲ್ಲಿ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಿರುವ ಅಟಲ್ ಪಿಂಚಣಿ ಯೋಜನೆ (Atal Pension Yojana – APY) ಭಾರೀ ಬೇಡಿಕೆ ಕುದುರುತ್ತಿದೆ. ಕಳೆದ ಏಪ್ರಿಲ್ ಹೊತ್ತಿಗೆ ಈ ಯೋಜನೆಯ ಚಂದಾದಾರರ ಸಂಖ್ಯೆ 7.65 ಕೋಟಿಗೂ ಮೀರಿದೆ. ಇದುವರೆಗೆ ಸಂಗ್ರಹವಾದ ಒಟ್ಟು ನಿಧಿಯು ₹45,974 ಕೋಟಿಯಷ್ಟಾಗಿದೆ ಎಂದು ಕೇಂದ್ರ … Read more

Weather Alert- ಕರ್ನಾಟಕದ 23 ಜಿಲ್ಲೆಗಳಲ್ಲಿ ಭಾರಿ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದಲ್ಲಿ ಮುಂಗಾರು ಮಳೆಗೂ (Monsoon rain) ಮುನ್ನ ಮುಂಗಾರು ಪೂರ್ವ ಮಳೆಯ (Pre-Monsoon Rain) ಪ್ರಭಾವ ಹೆಚ್ಚಾಗಿದೆ. ಕರ್ನಾಟಕದಲ್ಲಿ ಮಳೆಯ ಪ್ರಭಾವ ಹೆಚ್ಚಾಗಿರುವ ಜಿಲ್ಲೆಗಳ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಈ ವರ್ಷ ಮುಂಗಾರಿಗೆ ಮುಂಚೆಯೇ ಮಳೆಗಾಲದ ಪ್ರಭಾವ ಹೆಚ್ಚಾಗುತ್ತಿದೆ. ಮೇ 17ರಿಂದ ಆರಂಭವಾಗಿ ಮುಂದಿನ ನಾಲ್ಕು ದಿನಗಳ ವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ, ಹವಾಮಾನ ಇಲಾಖೆ 23 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಿದೆ. ಕಳೆದ ಕೆಲವು ದಿನಗಳಿಂದಲೂ ಬೆಂಗಳೂರು ಸೇರಿದಂತೆ … Read more

KCET Result 2025- ಕೆಸಿಇಟಿ ಫಲಿತಾಂಶ ಈ ದಿನ ಪ್ರಕಟ | ರಿಸಲ್ಟ್ ಬಿಡುಗಡೆಗೆ ದಿನಗಣನೆ ಆರಂಭ | ಮಹತ್ವದ ಮಾಹಿತಿ ಇಲ್ಲಿದೆ…

ಕರ್ನಾಟಕ ಸಿಇಟಿ ಪರೀಕ್ಷೆ 2025ರ ಫಲಿತಾಂಶ (KCET Result 2025) ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಅಧಿಕೃತವಾಗಿ ರಿಸಲ್ಟ್ ಪ್ರಕಟಣೆ ಯಾವಾಗ? ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ನಡೆಸುವ UGCET (Under Graduate Common Entrance Test) ಪರೀಕ್ಷೆ ಫಲಿತಾಂಶಕ್ಕಾಗಿ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದಾರೆ. ಫಲಿತಾಂಶ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. 2025ನೇ ಸಾಲಿನ UGCET ಪರೀಕ್ಷೆಯನ್ನು ಕಳೆದ ಏಪ್ರಿಲ್ 16 ಮತ್ತು 17ರಂದು ನಡೆಸಲಾಗಿತ್ತು. ಎಂಜಿನಿಯರಿಂಗ್, ಅಗ್ರಿಕಲ್ಚರ್, ಆಯುಷ್, ಫಾರ್ಮಸಿ … Read more

PUC Exam 2 Results 2025- ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ | ನಿಮ್ಮ ರಿಸೆಲ್ಟ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ…

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ (PUC Exam 2 Results 2025) ಇಂದು ಪ್ರಕಟವಾಗಿದೆ. ವಿದ್ಯಾರ್ಥಿಗಳು ಇಲ್ಲಿ ನೀಡಿರುವ ನೇರ ಲಿಂಕ್ ಮೂಲಕ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದು… ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಇಂದು (ಮೇ 16) ಸಂಜೆ 5 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2ರ (PUC II Exam-2) ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸುತ್ತಿದೆ. ಪರೀಕ್ಷೆ-2 ಬರೆದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಆನ್‌ಲೈನ್ ಮೂಲಕ ತ್ವರಿತವಾಗಿ ಪರಿಶೀಲಿಸಬಹುದು. 2.27 ಲಕ್ಷ … Read more

error: Content is protected !!