Gruhalakshmi Three Months Payment- ಒಂದೇ ತಿಂಗಳಲ್ಲಿ ಮೂರು ಕಂತಿನ ₹6,000 ಗೃಹಲಕ್ಷ್ಮೀ ಹಣ ಜಮಾ | ಮಹಿಳಾ ಸಚಿವರು ಹೇಳಿದ್ದೇನು?

ಗೃಹಲಕ್ಷ್ಮೀ ಯೋಜನೆಯ (GruhaLakshmi Scheme) ಬಾಕಿ ಮೂರು ಕಂತಿನ ಹಣವನ್ನು ಒಟ್ಟಿಗೇ ಜಮಾ ಮಾಡುವುದಾಗಿ ಸರ್ಕಾರ (Government of Karnataka) ಸ್ಪಷ್ಟನೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದ ಪ್ರಮುಖ ಮಹಿಳಾ ಸಬಲೀಕರಣ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆ ವಿಳಂಬದ ಬಗ್ಗೆ ಇದೀಗ ಸರ್ಕಾರದಿಂದ ಸ್ಪಷ್ಟನೆ ಸಿಕ್ಕಿದೆ. ಕೆಲ ತಿಂಗಳಿAದ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗದ ಕಾರಣ ಫಲಾನುಭವಿಗಳು ಹಾಗೂ ಪ್ರತಿಪಕ್ಷಗಳಲ್ಲಿ ಅಸಮಾಧಾನ, ಆಕ್ರೋಶ ವ್ಯಕ್ತವಾಗಿತ್ತು. ಇತ್ತೀಚೆಗೆ ಈ ಬಗ್ಗೆ ಮಾಧ್ಯಮಗಳು ವರದಿ ಮಾಡುತ್ತಿದ್ದಂತೆ, … Read more

Akshaya Tritiya 2025- ಸಿರಿ ಸಮೃದ್ಧಿಯ ಅಕ್ಷಯ ತೃತೀಯ | ಈ ದಿನದ ಮಹತ್ವ ಬಲ್ಲಿರಾ?

ಅಕ್ಷಯ ತೃತೀಯ ಬರೀ ಬಂಗಾರ ಖರೀದಿಯ ದಿನವಲ್ಲ; ಹಲವು ಪರಂಪರೆ, ಆಚರಣೆಗಳ ಸುದಿನ ಕೂಡ ಹೌದು. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ವರ್ಷ ಏಪ್ರಿಲ್ 30ರ ಬುಧವಾರ, ಅಕ್ಷಯ ತೃತೀಯ ಹಬ್ಬವನ್ನು ಆಚರಿಸಲಾಗುತ್ತದೆ.. ಈ ತಿಥಿಯ ಆರಂಭವು ಏಪ್ರಿಲ್ 29ರ ಸಂಜೆ 5.29ಕ್ಕೆ ಆಗುವುದು. ಆದರೆ, ಉದಯ ತಿಥಿಯ ಅನುಸಾರ ಅಕ್ಷಯ ತೃತೀಯವನ್ನು ಏಪ್ರಿಲ್ 30 ರಂದು ಆಚರಿಸಲಾಗುತ್ತದೆ. ಇದು ಸಮೃದ್ಧಿಯ ಸುದಿನ ಅಕ್ಷಯ ತೃತೀಯ ದಿವಸ ಶುಭ ಮುಹೂರ್ತಗಳೇ ತುಂಬಿಕೊಂಡಿರುವ, ಜೀವನದ ಅಭಿವೃದ್ಧಿ … Read more

ATM Transaction Fee Hike- ಮೇ 1ರಿಂದ ಬ್ಯಾಂಕ್ ಎಟಿಎಂ ಶುಲ್ಕ ಹೆಚ್ಚಳ: ಆರ್‌ಬಿಐ ಪರಿಷ್ಕೃತ ನಿಯಮ ಜಾರಿ

ಎಟಿಎಂ ಶುಲ್ಕಕ್ಕೆ (ATM Transaction Fee) ಸಂಬಂಧಿಸಿದಂತೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಪರಿಷ್ಕತ ಮಾರ್ಗಸೂಚಿ ಹೊರಡಿಸಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಬ್ಯಾಂಕ್ ಎಟಿಎಂ ವಹಿವಾಟಿಗೆ ಸಂಬಂಧಿಸಿದಂತೆ ಮೇ 1ರಿಂದ ಬದಲಾವಣೆಯಾಗಲಿದೆ. ಗ್ರಾಹಕರಿಗೆ ಉಚಿತವಾಗಿ ದೊರೆಯುವ ಎಟಿಎಂ ವಹಿವಾಟುಗಳ ಮಿತಿ ಹಾಗೂ ಮಿತಿ ಮೀರಿದ ವಹಿವಾಟುಗಳ ಮೇಲೆ ವಿಧಿಸಲ್ಪಡುವ ಶುಲ್ಕಗಳಲ್ಲಿ ಪರಿಷ್ಕರಣೆ ಆಗಲಿದೆ. ಎಟಿಎಂ ಸೇವೆಗಳಲ್ಲಿ ಪಾರದರ್ಶಕತೆ, ಸಮರ್ಥ ನಿರ್ವಹಣೆಯ ಉದ್ದೇಶದಿಂದ ಈ ನವೀನ ನಿಯಮಗಳನ್ನು ಜಾರಿಗೆ ತರಲಾಗಿದೆ. ಕಳೆದ ಮಾರ್ಚ್ 2025ರಲ್ಲಿ ಆರ್‌ಬಿಐ ಈ … Read more

Karnataka Weekly Weather Alert- ಬಂಗಾಳಕೊಲ್ಲಿಯ ವಾಯುಭಾರ ಕುಸಿತ | ಕರ್ನಾಟಕದಲ್ಲಿ ವಾರಪೂರ್ತಿ ಮಳೆಯ ಅಬ್ಬರ

ಕರ್ನಾಟಕದ ಹಲವು ಭಾಗಗಳಲ್ಲಿ ಈ ವಾರವಿಡೀ ಮಳೆಯ ಅಬ್ಬರ (Heavy rain) ಇರಲಿದ್ದು; ಹವಾಮಾನ ಇಲಾಖೆ ಎಚ್ಚರಿಕೆ (Meteorological department warning)  ನೀಡಿದೆ. ಈ ಕುರಿತ ವಿವರ ಇಲ್ಲಿದೆ… ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮದಿಂದ ಕರ್ನಾಟಕದಲ್ಲಿ ಈ ವಾರವಿಡೀ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯ ಅಬ್ಬರ ಉಂಟಾಗಲಿದೆ. ಹವಾಮಾನ ಇಲಾಖೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಎಚ್ಚರಿಕೆ ಘೋಷಣೆ ಹೊರಡಿಸಿದೆ. ಯಾವೆಲ್ಲ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ? ಇಂದು ಏಪ್ರಿಲ್ 29ರ ಸೋಮವಾರದಿಂದ ಮುಂದಿನ ಏಳು ದಿನಗಳ ವರೆಗೆ … Read more

Post office Savings Schemes- 100% ಗ್ಯಾರಂಟಿ ಲಾಭ ತರುವ ಪೋಸ್ಟ್ ಆಫೀಸ್ ಸ್ಕೀಮುಗಳು | ಸಂಪೂರ್ಣ ಮಾಹಿತಿ ಇಲ್ಲಿದೆ…

ಅಂಚೆ ಕಚೇರಿಯಲ್ಲಿ (PostOffice) ಹೂಡಿಕೆ ಮಾಡುವವರಿಗೆ ಯಾವ ಯೋಜನೆಗಳಿಗೆ ಎಷ್ಟು ಬಡ್ಡಿದರ (Interest rate) ಸಿಗಲಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ… ಪ್ರತಿಯೊಬ್ಬರು ತಮ್ಮ ದುಡಿಮೆಯ ಕೆಲವು ಭಾಗವನ್ನು ಭವಿಷ್ಯದ ಯೋಜನೆಗಳಿಗಾಗಿ (Future Plans) ಉಳಿತಾಯ ಮಾಡುವ ಕನಸನ್ನು ಹೊಂದಿರುತ್ತಾರೆ. ಆದರೆ ಹಲವಾರು ಜನರಿಗೆ ಹೆಚ್ಚಿನ ಬಡ್ಡಿ ದರ ಯಾವ ಉಳಿತಾಯ ಯೋಜನೆಗಳಲ್ಲಿ ಸಿಗುತ್ತವೆ ಎಂಬ ಸರಿಯಾದ ಮಾರ್ಗದರ್ಶನವಿಲ್ಲದೆ, ಎಲ್ಲೆಲ್ಲೋ ಹೂಡಿಕೆ ಮಾಡಿ ಬಿಡುತ್ತಾರೆ. ಉಳಿತಾಯ ಮಾಡುವವರಿಗೆ ಅಂಚೆ ಕಚೇರಿಯ ಲಾಭದಾಯಕವಾದ ಈ ಯೋಜನೆಗಳು 100% … Read more

Bank Holidays Detail- ನಾಳೆಯಿಂದ ಬ್ಯಾಂಕುಗಳಿಗೆ ಸಾಲು ಸಾಲು ರಜೆ: ಸಂಪೂರ್ಣ ವಿವರ ಇಲ್ಲಿದೆ…

ನಾಳೆ ಏಪ್ರಿಲ್ 29ರಿಂದ ಬ್ಯಾಂಕುಗಳಿಗೆ ಸಾಲು ಸಾಲು (Bank Holidays ) ರಜೆಗಳಿದ್ದು; ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India) ರಜೆ ಕುರಿತು ಮಾಹಿತಿಯನ್ನು ನೀಡಿದೆ. ಈ ಕುರಿತ ವಿವರ ಇಲ್ಲಿದೆ… ಆರ್‌ಬಿಐ ಪ್ರಕಟಿಸಿರುವ ಮಾಹಿತಿಯ ಪ್ರಕಾರ, ನಾಳೆಯಿಂದ ಅಂದರೆ ಏಪ್ರಿಲ್ 29ರಿಂದ ಮುಂದಿನ ಮೂರು ದಿನಗಳ ಕಾಲ ದೇಶದ ಹಲವು ಭಾಗಗಳಲ್ಲಿ ಬ್ಯಾಂಕುಗಳಿಗೆ ರಜೆ ಇರುತ್ತದೆ. ಈ ಸಮಯದಲ್ಲಿ ಗ್ರಾಹಕರು ನೇರವಾಗಿ ಶಾಖೆಗೆ ಹೋಗಿ ಮಾಡುವ ವ್ಯವಹಾರಗಳನ್ನು ಮುಂದೂಡಬೇಕಾಗುತ್ತದೆ. ಮೂರು ದಿನಗಳ ಕಾಲ ಸತತ … Read more

Free Cycle Scheme- ಶಾಲಾ ಮಕ್ಕಳಿಗೆ ಉಚಿತ ಸೈಕಲ್ ವಿತರಣೆ: ಯಾರಿಗೆಲ್ಲ ಸಿಗಲಿದೆ ಈ ಅವಕಾಶ? | ಸಂಪೂರ್ಣ ಮಾಹಿತಿ ಇಲ್ಲಿದೆ…

ಸರ್ಕಾರ ಈ ಬಾರಿ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದಂತೆ ಶಾಲಾ ಮಕ್ಕಳಿಗೆ ಸೈಕಲ್ ವಿತರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಹೊಸ ಶೈಕ್ಷಣಿಕ ವರ್ಷ ಆರಂಭದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ ಯೋಜನೆಯನ್ನು ಜಾರಿಗೊಳಿಸಲು ಸಿದ್ಧತೆ ಮಾಡಿಕೊಂಡಿದೆ. ಮಕ್ಕಳಿಗೆ ಶಿಕ್ಷಣದ ಜೊತೆಗೆ ಸದೃಢ ಆರೋಗ್ಯ ಮತ್ತು ಪರಿಸರ ಪ್ರೀತಿ ಬೆಳೆಸಲು ಈ ಯೋಜನೆ ಮುಖ್ಯ ಉದ್ದೇಶವಾಗಿದೆ. ಬಜೆಟ್‌ನಲ್ಲಿ ಅನುದಾನ ಮೀಸಲು 2025-26ನೇ ಸಾಲಿನ ಬಿಬಿಎಂಪಿ … Read more

Karnataka SSLC Result 2025- ಮೇ 2ರಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಣೆ | ಕೆಎಸ್‌ಇಎಬಿ ಅಧಿಕೃತ ಮಾಹಿತಿ ಇಲ್ಲಿದೆ…

ಎಸ್ಸೆಸ್ಸೆಲ್ಸಿ (SSLC) ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟಣೆ ಕುರಿತ ಅಧಿಕೃತ ಮಾಹಿತಿ ಹೊರ ಬಿದ್ದಿದ್ದು; ಈ ಕುರಿತ ವಿವರಣೆ ಇಲ್ಲಿದೆ… 2025ನೇ ಸಾಲಿನ ಎಸ್ಸೆಸ್ಸೆಲ್ಸಿ (SSLC) ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟಣೆಗೆ ದಿನಗಣನೆ ಶುರುವಾಗಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ (KSEAB) ಪ್ರಾರಂಭಿಕ ಮಾಹಿತಿ ಪ್ರಕಾರ, ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಮೇ 2ರಂದು ಪ್ರಕಟಿಸುವ ಸಾಧ್ಯತೆ ಇದೆ. ಸಾಮಾನ್ಯ ಪ್ರವೇಶ ಪರೀಕ್ಷೆ (CET) ಫಲಿತಾಂಶವನ್ನು ಕೂಡ ಮೇ 3ನೇ ವಾರ ಪ್ರಕಟಿಸುವ ಸಾಧ್ಯತೆ ಇದೆ ಎಂದು ಮೂಲಗಳು … Read more

Arivu Education Loan Scheme- ಸರ್ಕಾರದಿಂದ 5 ಲಕ್ಷ ರೂಪಾಯಿ ವರೆಗೆ ಶಿಕ್ಷಣ ಸಾಲ | ಅರ್ಜಿ ಆಹ್ವಾನ

ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯನ್ನು (Education Loan Scheme) ರೂಪಿಸಿದ್ದು; ಈ ಯೋಜನೆಯಡಿ ವಿದ್ಯಾರ್ಥಿಗಳು 5 ಲಕ್ಷ ರೂ. ವರೆಗೂ ಶಿಕ್ಷಣ ಸಾಲ ಪಡೆಯಬಹುದು. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (Karnataka Minorities Development Corporation – KMDC) ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ‘ಅರಿವು ವಿದ್ಯಾಭ್ಯಾಸ ಸಾಲ ಯೋಜನೆ’ಯನ್ನು ರೂಪಿಸಿದೆ. ಈ ಯೋಜನೆಯಡಿ, ಅರ್ಹ ವಿದ್ಯಾರ್ಥಿಗಳಿಗೆ ಕಡಿಮೆ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುತ್ತಿದೆ. ಈ ಪ್ರಯೋಜನ … Read more

SSLC Result 2025 Karnataka- ಈ ವರ್ಷ ಎಸ್‌ಎಸ್‌ಎಲ್‌ಸಿ ಫಲಿತಾಂಶ ಯಾವಾಗ? ಹೊಸ ಅಪ್ಡೇಟ್ ಇಲ್ಲಿದೆ…

ಎಸ್‌ಎಸ್‌ಎಲ್‌ಸಿ ಫಲಿತಾಂಶ (SSLC Result 2025) ಕುರಿತು ಕರ್ನಾಟಕ ಶಾಲಾ ಶಿಕ್ಷಣ ಹಾಗೂ ಮೌಲ್ಯ ನಿರ್ಣಯ ಮಂಡಳಿ (KSEAB) ಮೂಲಗಳಿಂದ ಹೊಸ ಮಾಹಿತಿ ಹೊರ ಬಿದ್ದಿದ್ದು; ಈ ಕುರಿತ ವಿವರ ಇಲ್ಲಿದೆ… ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶಕ್ಕಾಗಿ ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರು ಕಾತರದಿಂದ ಕಾಯುತ್ತಿದ್ದಾರೆ. ಕಳೆದ ಏಪ್ರಿಲ್ 15ರಿಂದ ಮೌಲ್ಯ ಮಾಪನ ಕಾರ್ಯ ಶುರುವಾಗಿದ್ದು; ಅಂತಿಮ ಹಂತಕ್ಕೆ ಬಂದಿದೆ. ಹಾಗಿದ್ದರೆ, ಫಲಿತಾಂಶ ಯಾವ ಪ್ರಕಟವಾಗಲಿದೆ? ಮೂಲಗಳ ಪ್ರಕಾರ ರಾಜ್ಯದ ಬಹುತೇಕ ಎಲ್ಲಾ ಕೇಂದ್ರಗಳಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ … Read more

error: Content is protected !!