CBSE 10th 12th Result 2025- ಸಿಬಿಎಸ್‌ಇ SSLC-PUC ಫಲಿತಾಂಶ ಈ ದಿನ ಪ್ರಕಟ | ಮಹತ್ವದ ಮಾಹಿತಿ ಇಲ್ಲಿದೆ…

ಸಿಬಿಎಸ್‌ಇ (CBSE) 10ನೇ ಮತ್ತು 12ನೇ ತರಗತಿಯ ಫಲಿತಾಂಶ (CBSE 10th 12th Result 2025) ಪ್ರಕಟಣೆ ಕುರಿತು ಮಹತ್ವದ ಮಾಹಿತಿ ಹೊರಬಿದ್ದಿದ್ದು; ಈ ಕುರಿತ ಹೊಸ ಅಪ್ಡೇಟ್ ಇಲ್ಲಿದೆ… 2025ನೇ ಸಾಲಿನ ಸಿಬಿಎಸ್‌ಇ (CBSE – Central Board of Secondary Education) ಬೋರ್ಡ್ ಪರೀಕ್ಷೆಗಳ ಫಲಿತಾಂಶಕ್ಕಾಗಿ ಲಕ್ಷಾಂತರ ವಿದ್ಯಾರ್ಥಿಗಳು ಉತ್ಸುಕತೆಯಿಂದ ಕಾಯುತ್ತಿದ್ದಾರೆ. ಈ ಸಲ 44 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಮೂಲಕ ಕಳೆದ ವರ್ಷವನ್ನು ಮೀರಿ ದಾಖಲೆ ಮೂಡಿಸಿದ್ದಾರೆ. ಇದೀಗ, ಕೇಂದ್ರೀಯ … Read more

Karnataka Women Self Employment- ಮಹಿಳೆಯರಿಗೆ ಗ್ರಾಮ ಪಂಚಾಯತಿ ಮೂಲಕ ಸ್ವ ಉದ್ಯೋಗಕ್ಕೆ ತರಬೇತಿ ಮತ್ತು ಸಾಲ ಸೌಲಭ್ಯ | ಹೊಸ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ರಾಜ್ಯ ಸರ್ಕಾರ ಮಹಿಳೆಯರಿಗೆ ಸ್ವಯಂ ಉದ್ಯೋಗಕ್ಕಾಗಿ (Self-employment for women) ತರಬೇತಿ ಹಾಗೂ ಸಾಲ ಸೌಲಭ್ಯ (Training and loan facility) ಒದಗಿಸಲು ಹೊಸ ಯೋಜನೆ ಘೋಷಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಮಹಿಳೆಯರು ಆತ್ಮವಿಶ್ವಾಸದಿಂದ ತಮ್ಮದೇ ಆದ ವ್ಯವಹಾರ ಆರಂಭಿಸಿ ಆರ್ಥಿಕ ಸ್ವಾವಲಂಬನೆಗೆ ತಲುಪಲೆಂದು ಕರ್ನಾಟಕ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದೆ. ಇದಕ್ಕೆ ಪೂರಕವಾಗಿ ‘ಸಾವಿತ್ರಿಬಾಯಿ ಪುಲೆ ಮಹಿಳಾ ಸಬಲೀಕರಣ ಯೋಜನೆ’ (Savitri Bai Pule Mahila Sabalikarana Yojana) ಅನುಷ್ಠಾನಗೊಳಿಸುತ್ತಿದೆ. … Read more

Karnataka Weather Yellow Alert- ಭರ್ಜರಿ ಮಳೆ | ರಾಜ್ಯದ ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ (Pre Monsoon 2025) ಭರ್ಜರಿಯಾಗಿ ಸುರಿಯುತ್ತಿದ್ದು; ಹವಾಮಾನ ಇಲಾಖೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಬೇಸಿಗೆ ಮಳೆ ಭರ್ಜರಿಯಾಗಿ ಸುರಿಯುತ್ತಿದೆ. ನಿನ್ನೆ ಮೇ 2ರ ಶುಕ್ರವಾರ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದ್ದು, ಮುಂದಿನ ಐದು ಆರು ದಿನಗಳ ವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ರಾಜ್ಯದ ಪ್ರಮುಖ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆರು ಜಿಲ್ಲೆಗಳಿಗೆ … Read more

SSLC 2-3 Exam Dates- ಎಸ್‌ಎಸ್‌ಎಲ್‌ಸಿ ಫೇಲಾದವರಿಗೆ ಮತ್ತೆರಡು ಅವಕಾಶ | ಮರುಪರೀಕ್ಷೆ ವೇಳಾಪಟ್ಟಿ ಇಲ್ಲಿದೆ…

ಶಿಕ್ಷಣ ಸಚಿವರು ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2 ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 3ರ ದಿನಾಂಕ ಪ್ರಕಟಿಸಿದ್ದು; ಈ ಕುರಿತ ಅಪ್ಡೇಟ್ ಇಲ್ಲಿದೆ… ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್ ಆಗಿರುವ ಅಥವಾ ತೃಪ್ತಿಕರ ಅಂಕಗಳನ್ನು ಪಡೆಯದ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಇನ್ನೆರಡು ಅವಕಾಶಗಳನ್ನು ನೀಡಲು ಮುಂದಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಕುರಿತಂತೆ ಅಧಿಕೃತ ಪ್ರಕಟಣೆ ನೀಡಿದ್ದಾರೆ. ಒಂದೇ ವರ್ಷದಲ್ಲಿ ಮೂರು ಪರೀಕ್ಷೆಗಳು ಈ ವರ್ಷ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಪ್ರೌಢ ಶಿಕ್ಷಣ … Read more

New Ration Card- ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ | ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್’ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ

ಹೊಸ ರೇಷನ್ ಕಾರ್ಡಿಗೆ (New Ration Card) ಅರ್ಜಿ ಸಲ್ಲಿಸಲು ಕಾಯುತ್ತಿರುವವರಿಗೆ ಆಹಾರ ಇಲಾಖೆ ಗುಡ್ ನ್ಯೂಸ್ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಹಲವಾರು ಕುಟುಂಬಗಳು ಇನ್ನೂ ರೇಷನ್ ಕಾರ್ಡ್ ಇಲ್ಲದೆ ಇರುವುದರಿಂದ ಸರ್ಕಾರದ ಅನೇಕ ಯೋಜನೆಗಳಿಂದ ವಂಚಿತರಾಗಿದ್ದಾರೆ. ಇಂತಹವರಿಗೆ ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಶುಭವಾರ್ತೆ ನೀಡಿದ್ದು, 2025ರ ಮೇ 1 ರಿಂದ 5ರ ವರೆಗೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ರೇಷನ್ ಕಾರ್ಡಿನ … Read more

Karnataka SSLC Result 2025- ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2025: ಮೊಬೈಲ್‌ನಲ್ಲಿ ರಿಸಲ್ಟ್ ನೋಡುವ ಸಂಪೂರ್ಣ ಮಾಹಿತಿ ಇಲ್ಲಿದೆ…

ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ (Karnataka SSLC Result 2025) ಪ್ರಕಟವಾಗಲಿದೆ. ಮೊಬೈಲ್‌ನಲ್ಲಿಯೇ ಫಲಿತಾಂಶ ವೀಕ್ಷಿಸುವ ವಿಧಾನ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ವತಿಯಿಂದ 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು (ಮೇ 2) ಮಧ್ಯಾಹ್ನ 12:30ಕ್ಕೆ ಅಧಿಕೃತವಾಗಿ ಪ್ರಕಟಿಸಲಾಗುತ್ತಿದೆ. ಈ ಕುರಿತು ಶಾಲಾ ಶಿಕ್ಷಣ ಸಚಿವರು ಸುದ್ದಿಗೋಷ್ಠಿಯಲ್ಲಿ ಘೋಷಿಸಲಿದ್ದಾರೆ. ವಿದ್ಯಾರ್ಥಿಗಳು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್‌ಗಳ ಮೂಲಕ ಮನೆಯಲ್ಲಿಯೇ ಕೂತು ಫಲಿತಾಂಶವನ್ನು … Read more

SBI Loan Interest Rate Cut- ಎಸ್‌ಬಿಐ ಬ್ಯಾಂಕಿನಲ್ಲಿ ಅತೀ ಕಡಿಮೆ ಬಡ್ಡಿ ಸಾಲ ಸೌಲಭ್ಯ | ಹೊಸ ಬಡ್ಡಿದರಗಳ ಮಾಹಿತಿ ಇಲ್ಲಿದೆ…

ಇತ್ತೀಚೆಗೆ ಆರ್‌ಬಿಐ ರೆಪೋ ದರವನ್ನು (RBI Repo Rate) ಇಳಿಕೆ ಮಾಡಿದ ನಂತರ ದೇಶದ ಅತೀ ದೊಡ್ಡ ಬ್ಯಾಂಕ್ ಎಸ್‌ಬಿಐ (State Bank of India- SBI) ಸಾಲದ ಮೇಲಿನ ಬಡ್ಡಿದರ ಕಡಿಮೆ ಮಾಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಇತ್ತೀಚಿಗೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ತನ್ನ ಧನವಿನಿಮಯ ನೀತಿಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದ್ದು, ಅದರ ಪರಿಣಾಮವಾಗಿ ದೇಶದ ಅತಿದೊಡ್ಡ ಪಬ್ಲಿಕ್ ಸೆಕ್ಟರ್ ಬ್ಯಾಂಕ್‌ಗಳಲ್ಲೊAದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India) … Read more

Karnataka SSLC 2025 Result- SSLC ಪರೀಕ್ಷೆ-1 ಫಲಿತಾಂಶ ನಾಳೆಯೇ ಪ್ರಕಟ | ರಿಸಲ್ಟ್ ಹೀಗೆ ಚೆಕ್ ಮಾಡಿ…

ಕಡೆಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Result 2025) ಫಲಿತಾಂಶ ಪ್ರಕಟಣೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದ ಕ್ಷಣ ಕಡೆಗೂ ಬಂದಿದೆ. 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 (SSLC Exam-1) ಫಲಿತಾಂಶವನ್ನು 2025, ಮೇ 2ರ ಮಧ್ಯಾಹ್ನ 12:30ಕ್ಕೆ ಅಧಿಕೃತವಾಗಿ ಪ್ರಕಟಿಸಲಾಗುತ್ತಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ (KSEAB) ಅಧ್ಯಕ್ಷ ಡಾ. ಹೆಚ್. ಬಸವರಾಜೇಂದ್ರ ಅವರು ಪತ್ರಿಕಾ … Read more

NEET-UG Exam 2025- ಮೇ 4ರಂದು ರಾಜ್ಯದಾದ್ಯಂತ ವೈದ್ಯಕೀಯ ಪ್ರವೇಶ ಪರೀಕ್ಷೆ | ವಿದ್ಯಾರ್ಥಿಗಳಿಗೆ ಮಾರ್ಗದರ್ಶಕ ಮಾಹಿತಿ ಇಲ್ಲಿದೆ…

2025ನೇ ಸಾಲಿನ ನೀಟ್-ಯುಜಿ ಪರೀಕ್ಷೆ ಸಂಬಂಧ ಪರೀಕ್ಷಾ ಕೇಂದ್ರಗಳಲ್ಲಿ ಅನುಸರಿಸಬೇಕಾದ ಸುರಕ್ಷಾತಾ ಕ್ರಮಗಳ ಕುರಿತ ಮಾರ್ಗಸೂಚಿ ಪ್ರಕಟಿಸಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ವೈದ್ಯಕೀಯ ಕ್ಷೇತ್ರದಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಇಚ್ಛಿಸುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ವತಿಯಿಂದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಾದ ನೀಟ್-ಯುಜಿ (NEET-UG) 2025 ಅನ್ನು ಇದೇ ಮೇ 4, 2025ರ ಭಾನುವಾರ ದೇಶದಾದ್ಯಂತ ನಡೆಸಲಾಗುತ್ತಿದೆ. ಕರ್ನಾಟಕದಲ್ಲಿಯೂ ಈ ಪರೀಕ್ಷೆಗಾಗಿ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಈ ಸಲದ ಪರೀಕ್ಷೆಗೆ ಸುಮಾರು … Read more

Karnataka Rain Forecast- ಮೇ 6ರ ವರೆಗೆ ಕರ್ನಾಟಕದಲ್ಲಿ ಮಳೆ ಮುನ್ಸೂಚನೆ | ಯಾವೆಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

ಹವಾಮಾನ ಇಲಾಖೆಯು (IMD) ಮೇ 6ರ ವರೆಗೆ ರಾಜ್ಯಾದ್ಯಂತ ಮಳೆ ಮುನ್ಸೂಚನೆ (Karnataka Rain Forecast) ನೀಡಿದೆ. ರಾಜ್ಯದ ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಎಂಬ ಮಾಹಿತಿ ಇಲ್ಲಿದೆ… ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಮುಂದುವರೆದಿದೆ. ಸುಡುಬಿಸಿಲಿನಿಂದ ಬಸವಳಿದಿದ್ದ ರಾಜ್ಯದ ಜನತೆಗೆ ಈ ಮಳೆಯು ತಾತ್ಕಾಲಿಕ ತಂಪನ್ನು ನೀಡುತ್ತಿದೆ. ರಣಬಿಸಿಲಿನಿಂದ ಬಳಲುತ್ತಿದ್ದ ಪ್ರದೇಶಗಳಲ್ಲಿ ಮಳೆಯಾಗುತ್ತಿರುವುದು ತಾಪಮಾನ ಕಡಿಮೆಯಾಗಲು ಸಹಾಯ ಮಾಡಿದೆ. ಚಂಡಮಾರುತದ ವಾಯುಚಲನೆ ಆಂಧ್ರಪ್ರದೇಶ ಮತ್ತು ಯಾನಂ ಕರಾವಳಿಯ ಮೇಲ್ಮಟ್ಟದಲ್ಲಿ ಸಮುದ್ರಮಟ್ಟದಿಂದ ಸುಮಾರು 0.9 … Read more

error: Content is protected !!