KASS Free Health Care- ಇನ್ಮುಂದೆ ಸರ್ಕಾರಿ ನೌಕರರಿಗೆ ಉಚಿತ ಚಿಕಿತ್ಸೆ | ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಸಂಪುಟ ಸಭೆ ನಿರ್ಣಯ

ಕಡೆಗೂ ರಾಜ್ಯ ಸರ್ಕಾರಿ ನೌಕರರ ಮಹತ್ವಾಕಾಂಕ್ಷಿ ಯೋಜನೆಯಾದ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯನ್ನು (Karnataka Arogya Sanjeevini Scheme KASS) ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯಿಸಿದೆ… ರಾಜ್ಯ ಸರಕಾರಿ ನೌಕರರು (Govt Employees) ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಒದಗಿಸುವ ಸದರಿ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯು 2021-22ನೇ ಸಾಲಿನ ಬಜೆಟ್’ನಲ್ಲಿ ಘೋಷಣೆಯಾಗಿ, 2021ರ ಜುಲೈ 22 ರಂದು ಕ್ಯಾಬಿನೆಟ್ ಅನುಮೋದನೆ ಪಡೆಯಲಾಗಿತ್ತು. ಆದರೆ, ಅನೇಕ … Read more

East Monsoon Rain- ಕರ್ನಾಟಕದ ಈ ಜಿಲ್ಲೆಗಳಲ್ಲಿ ಒಂದು ವಾರ ಮಳೆ | ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರ

ರಾಜ್ಯದಲ್ಲಿ ಈ ವರ್ಷ ಮಾರ್ಚ್’ನಿಂದ ಪೂರ್ವ ಮುಂಗಾರು ಮಳೆ ಆರಂಭಗೊ೦ಡಿದೆ. ರಾಜ್ಯದಲ್ಲಿ ವಾಡಿಕೆ ಪ್ರಕಾರ ಸರಾಸರಿ 8.8 ರಷ್ಟು ಮಳೆಯಾಗಬೇಕು. ಆದರೆ, ಈ ಬಾರಿ 14.8 ಸೆಂ.ಮೀ.ನಷ್ಟು ಮಳೆಯಾಗುವ ಮೂಲಕ ವಾಡಿಕೆ ಪ್ರಮಾಣಕ್ಕಿಂತ ಶೇ.69 ರಷ್ಟು ಹೆಚ್ಚಿನ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಪೈಕಿ ಕರಾವಳಿಯಲ್ಲಿ ಶೇ.49ರಷ್ಟು ಮಳೆ ಹೆಚ್ಚಾಗಿದ್ದರೆ, ಉತ್ತರ ಒಳನಾಡಿನಲ್ಲಿ ಕೇವಲ ಶೇ.5 ರಷ್ಟು ಮಳೆ ಸುರಿದಿದೆ. ದಕ್ಷಿಣ ಒಳನಾಡಿನಲ್ಲಿ ಶೇ.107ರಷ್ಟು ಮಳೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು … Read more

RRB ALP Recruitment 2025- 9.970 ರೈಲ್ವೆ ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗಳ ನೇಮಕಾತಿ | 10ನೇ, ಐಟಿಐ, ಡಿಪ್ಲೋಮಾ ಅಭ್ಯರ್ಥಿಗಳಿಗೆ ಅವಕಾಶ

ರೈಲ್ವೆ ನೇಮಕಾತಿ ಮಂಡಳಿಯು (Railway Recruitment Board- RRB) ಮತ್ತೊಂದು ಬೃಹತ್ ನೇಮಕಾತಿ (Railway Recruitment) ಅಧಿಸೂಚನೆಯನ್ನು ಹೊರಡಿಸಿದೆ. ಕಳೆದ ಮಾರ್ಚ್ 19ರಂದು ಪ್ರಕಟಣೆ ಹೊರಡಿಸಿರುವ ಆರ್‌ಆರ್‌ಬಿ, ಒಟ್ಟು 9,970 ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವುದಾಗಿ ತಿಳಿಸಿದೆ. ದೇಶದ 16 ರೈಲ್ವೆ ವಿಭಾಗಗಳಲ್ಲಿ ಈ ನೇಮಕಾತಿ ನಡೆಯಲಿದೆ. ಕೋಲ್ಕತ ಮೆಟ್ರೋ ರೈಲಿಗಾಗಿ 255 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು; ಒಟ್ಟು ಹುದ್ದೆಗಳ ಸಂಖ್ಯೆ 10,195ಕ್ಕೆ ತಲುಪಲಿದೆ. ರಾಜ್ಯದ ನೈಋತ್ಯ ರೈಲ್ವೆ ವಿಭಾಗದಲ್ಲಿ ಬರೋಬ್ಬರಿ 796 ಹುದ್ದೆಗಳು … Read more

Pan Card for a Minor- 18 ವಯಸ್ಸಿನ ಒಳಗಿನ ಮಕ್ಕಳಿಗೂ ಇನ್ಮುಂದೆ ಪ್ಯಾನ್ ಕಾರ್ಡ್ ಕಡ್ಡಾಯ | ಇದರ ಪ್ರಯೋಜನವೇನು? ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ Pan Card for a Minor

ಯಾವುದೇ ಹಣಕಾಸು ವ್ಯವಹಾರಗಳನ್ನು (Finance Issues) ಮಾಡಲು ಪ್ರತಿಯೊಬ್ಬರಿಗೂ ಪ್ಯಾನ್ ಕಾರ್ಡ್ ಕಡ್ಡಾಯವಾಗಿದ್ದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ, ಇನ್ನು ಮುಂದೆ 18 ವಯಸ್ಸಿನ ಒಳಗಿನ ಮಕ್ಕಳಿಗೂ ಕೂಡ ಹಣಕಾಸು ವ್ಯವಹಾರಗಳಿಗೆ ಪ್ಯಾನ್ ಕಾರ್ಡ್ ಕಡ್ಡಾಯವಾಗಿ ಮಾಡಿದ್ದು, ಇದರ ಪ್ರಯೋಜನಗಳೇನು ಹಾಗೂ ಅರ್ಜಿ ಸಲ್ಲಿಸುವುದು ಹೇಗೆ? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ… ಅಪ್ರಾಪ್ತ ವಯಸ್ಸಿನವರಿಗೂ ಪಾನ್ ಕಾರ್ಡ್ ಭಾರತದಲ್ಲಿ ಎಲ್ಲಾ ತೆರಿಗೆದಾರರು (Tax Payers) ಪ್ರತಿಯೊಂದು ಹಣಕಾಸು ವ್ಯವಹಾರಗಳಿಗೆ 10 ಅಂಕಿಯ ಗುರುತಿನ ಸಂಖ್ಯೆ ಪ್ಯಾನ್ ಕಾರ್ಡ್ … Read more

ಕರ್ನಾಟಕ ವಿಧಾನಸಭೆಯ ವಿವಿಧ ಹುದ್ದೆಗಳಿಗೆ 4th, 7th, 10th ಹಾಗೂ ಪದವೀಧರರಿಂದ ಅರ್ಜಿ ಆಹ್ವಾನ Karnataka Assembly Recruitment 2024

Karnataka Assembly Recruitment 2024 : ಕರ್ನಾಟಕ ವಿಧಾನಸಭೆಯಲ್ಲಿ (Vidhana Soudha) ಸಹಾಯಕರು, ಕಂಪ್ಯೂಟರ್ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು; 7ನೇ ತರಗತಿ ಪಾಸಾದವರಿಂದ ಪದವೀಧರರ ವರೆಗೂ ಅರ್ಜಿ ಸಲ್ಲಸಲು ಅವಕಾಶ ನೀಡಲಾಗಿದೆ. ಹುದ್ದೆಗೆ ಅನುಗುಣವಾದ ವಿದ್ಯಾರ್ಹತೆ ಹೊಂದಿದವರು ಅಂಚೆ ಮೂಲಕ ಅರ್ಜಿ ಸಲ್ಲಿಸಲು ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟಿಸಲಾಗಿದೆ. ಹುದ್ದೆಗಳ ವಿವರ ಕರ್ನಾಟಕ ವಿಧಾನಸಭೆಯಲ್ಲಿ ವಿವಿಧ ಪದನಾಮದ ಒಟ್ಟು 37 ಹುದ್ದೆಗಳು ಖಾಲಿ ಇದ್ದು; ಹುದ್ದೆಗಳ ವಿವರ ಈ ಕೆಳಗಿನಂತಿದೆ: ವರದಿಗಾರರು ಕ೦ಪ್ಯೂಟರ್ ಅಪರೇಟರ್ ಜೂನಿಯರ್ … Read more

ಮಧುಮೇಹಿಗಳಿಗೆ ‘ಬೆಲ್ಲ’ ಆರೋಗ್ಯಕಾರಿಯೇ? | ಕಹಿಸತ್ಯ ಬಿಚ್ಚಿಟ್ಟ ಹೊಸ ಸಂಶೋಧನೆ Jaggery Poison for Diabetes Patients

Jaggery Poison for Diabetes Patients : ‘ನೈಸರ್ಗಿಕ ಸಿಹಿ’ (Natural sweetness) ಎಂದು ನಂಬಲಾಗಿರುವ ಬೆಲ್ಲ ಸೇವೆನೆ ಮಧುಮೇಹಿ ರೋಗಿಗಳಿಗೆ ಉತ್ತಮವೇ? ಬಹಳಷ್ಟು ಮಧುಮೇಹಿಗಳು ಬೆಲ್ಲ ಆರೋಗ್ಯಕಾರಿ, ಬೆಲ್ಲ ಔಷಧಿಯುಕ್ತ, ಬೆಲ್ಲ ನೈಸರ್ಗಿಕ ಸಿಹಿ ಎಂದೆಲ್ಲ ನಂಬಿದ್ದಾರೆ. ಹಲವು ಖನಿಜಾಂಶಗಳನ್ನು ಹೊಂದಿರುವ ಬೆಲ್ಲ ಮಧುಮೇಹಿ ಅಲ್ಲದವರಿಗೆ ಸಕ್ಕರೆಗಿಂತ ಉತ್ತಮ. ಜೀರ್ಣಕ್ರಿಯೆಗೆ ಪರಿಣಾಮಕಾರಿ. ಆದರೆ, ಮಧುಮೇಹಿಗಳಿಗೆ ಸಕ್ಕರೆ ಮತ್ತು ಬೆಲ್ಲ ಎರಡೂ ವಿಷವೇ ಅನ್ನುತ್ತದೆ ಇತ್ತೀಚಿನ ಸಂಶೋಧನೆ. ಹೌದು, ಬೆಲ್ಲದ ವಿಚಾರವಾಗಿ ಅಖಿಲ ಭಾರತೀಯ ಆಯುರ್ವಿಜ್ಞಾನ ಸಂಸ್ಥೆ … Read more

ಸಣ್ಣ ರೈತರಿಗೆ 3 ಲಕ್ಷ ರೂಪಾಯಿ ಕಿಸಾನ್ ಕ್ರೆಡಿಟ್ ಕಾರ್ಡ್ ಲೋನ್‌ | ರಾಜ್ಯ ಕೃಷಿ ಆಯುಕ್ತರ ಮಹತ್ವದ ಪ್ರಕಟಣೆ Kisan Credit Card Loan Scheme

Kisan Credit Card Loan Scheme : ಕೃಷಿ ಮತ್ತು ಪಶುಪಾಲನಾ (Agriculture and Animal Husbandry) ಚಟುವಟಿಕೆಗಳಿಗೆ ಕೇಂದ್ರ ಸರ್ಕಾರವು ಕಿಸಾನ್ ಕ್ರೆಡಿಟ್ ಕಾರ್ಡ್ (Kisan Credit Card – KCC) ಯೋಜನೆ ಜಾರಿಗೆ ತಂದಿದ್ದು; ಈ ಯೋಜನೆಯಡಿಯಲ್ಲಿ ಅರ್ಹ ರೈತರಿಗೆ ಕಮ್ಮಿ ಬಡ್ಡಿಯಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಮೇಲೆ ಕೃಷಿಗಾಗಿ 3 ಲಕ್ಷ ರೂಪಾಯಿ ವರೆಗೂ ಸಾಲ ಪಡೆಯಬಹುದು. ಈ ಮೊತ್ತವನ್ನು ಶೇ.4ರ ಬಡ್ಡಿ ದರದಲ್ಲಿ ರೈತರಿಗೆ ನೀಡಲಾಗುತ್ತದೆ. ಹೈನುಗಾರಿಕೆ, … Read more

8, 9 ಮತ್ತು 10ನೇ ತರಗತಿ ಬೋರ್ಡ್ ಪರೀಕ್ಷೆ ಫಲಿತಾಂಶ ಪ್ರಕಟಕ್ಕೆ ಸುಪ್ರೀಂ ಕೋರ್ಟ್ ತಡೆ Supreme Court stay on 8th, 9th and 10th class board exam

Supreme Court stay on 8th, 9th and 10th class board exam : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 8, 9 ಹಾಗೂ 10ನೇ ತರಗತಿಗಳ ಅರ್ಧ ವಾರ್ಷಿಕ ಬೋರ್ಡ್ ಪರೀಕ್ಷೆಗಳ ಫಲಿತಾಂಶವನ್ನು (half yearly board exam) ಪ್ರಕಟಿಸದಂತೆ ಕರ್ನಾಟಕ ಸರಕಾರಕ್ಕೆ ಸುಪ್ರೀಂ ಕೋರ್ಟ್ (Supreme Court) ಖಡಕ್ ಆದೇಶ ಹೊರಡಿಸಿದೆ. ಉತ್ತರ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಬೋರ್ಡ್ ಪರೀಕ್ಷೆ ನಡೆಸಲಾಗಿತ್ತು. ಬಾಕಿ ಜಿಲ್ಲೆಗಳಲ್ಲಿ ಸಾರ್ವಜನಿಕರ ಗಮನಕ್ಕೆ ತರದೆ ಪರೀಕ್ಷೆ ನಡೆಸಲಾಗಿತ್ತು. ಒಟ್ಟು ಎಂಟು … Read more

ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್‌ಗೆ ಅರ್ಜಿ ಆಹ್ವಾನ | ಮಾಸಿಕ ₹60,000+ ವೇತನ Rajiv Gandhi Panchayat Raj Fellowship 2024

Rajiv Gandhi Panchayat Raj Fellowship 2024 : ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ಆಯುಕ್ತರ ಕಚೇರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ರಾಜ್ಯ ಸರ್ಕಾರದ (Government of Karnataka) ವತಿಯಿಂದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್‌ಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಪದವಿ ವಿದ್ಯಾರ್ಹತೆ ಹೊಂದಿರುವ ಅರ್ಹ ಮತ್ತು ಅನುಭವವುಳ್ಳ ಯುವ ವೃತ್ತಿಪರರು ಅರ್ಜಿ ಸಲ್ಲಸಬಹುದಾಗಿದೆ. ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ (Rajiv Gandhi Panchayat Raj Fellowship) ನೇಮಕಾತಿ ಕುರಿತ … Read more

ನೌಕರರ ಪಿಂಚಣಿ ಯೋಜನೆ ನಿಯಮ ಬದಲು | ಇನ್ಮುಂದೆ ಎಲ್ಲಿಯಾದರೂ ಪಡೆಯಬಹುದು ಪಿಂಚಣಿ EPS pensioners can get pension from anywhere

EPS pensioners can get pension from anywhere : ಪಿಂಚಣಿದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಭವಿಷ್ಯ ನಿಧಿ ಮಂಡಳಿ (Provident Fund Board) ನಡೆಸುವ 1995ರ ಅಡಿಯ ನೌಕರರ ಪಿಂಚಣಿ ಯೋಜನೆಯ (Employee Pension Schem – EPS) ಪಿಂಚಣಿದಾರರು ಜನವರಿಯಿಂದ ಭಾರತದಾದ್ಯಂತ ಯಾವುದೇ ಬ್ಯಾಂಕ್ ಅಥವಾ ಶಾಖೆಯಿಂದ ಪಿಂಚಣಿ ಪಡೆಯಲು ಸಾಧ್ಯವಾಗುತ್ತದೆ. ಇದರಿಂದ ಪಿಎಫ್ ಮಂಡಳಿ ಅಧೀನದ 78 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ. ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಸೆಪ್ಟೆಂಬರ್ … Read more

error: Content is protected !!