Mobile Canteen Subsidy Scheme- ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಸಂಚಾರಿ ಕ್ಯಾಂಟೀನ್ ವಾಹನ ಖರೀದಿಗೆ ₹5 ಲಕ್ಷ ಸಹಾಯಧನ | ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ (Karnataka State Tourism Development) ಎಸ್.ಸಿ.ಎಸ್.ಪಿ., ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಮೊಬೈಲ್ ಕ್ಯಾಂಟೀನ್ (Mobile Canteen) ಖರೀದಿಗೆ ಸಹಾಯಧನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆ 2024-25ನೇ ಸಾಲಿನ ಕಾರ್ಯಕ್ರಮಗಳ ಭಾಗವಾಗಿ ನಿರುದ್ಯೋಗಿಗಳಿಗೆ ಹೊಸ ಅವಕಾಶವೊಂದನ್ನು ನೀಡುತ್ತಿದೆ. ತಮ್ಮದೇ ಆದ ಮೊಬೈಲ್ ಕ್ಯಾಂಟೀನ್ (ಸಂಚಾರಿ ಆಹಾರ ವಾಹನ) ಆರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಸರ್ಕಾರದಿಂದ ಘಟಕ ವೆಚ್ಚದ ಶೇ.70ರಷ್ಟು ಅಥವಾ ಗರಿಷ್ಠ ₹5 ಲಕ್ಷದ ವರೆಗೆ ಹಣಕಾಸು … Read more

BPL Ration Card- ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ | ಅಧಿಕಾರಿಗಳ ಮೇಲೆ ಹೆಚ್ಚಿದ ಒತ್ತಡ | ಹೊಸ ಕಾರ್ಡ್ ಯಾವಾಗ?

ಬಿಪಿಎಲ್ ರೇಷನ್ ಕಾರ್ಡ್’ಗಳ (BPL Ration Card) ವಿತರಣೆ ಮಾಡುವಂತೆ ಆಹಾರ ಇಲಾಖೆಯ ಅಧಿಕಾರಿಗಳ ಮೇಲೆ ಒತ್ತಡ ಹೆಚ್ಚುತ್ತಿದೆ. ಹಾಗಿದ್ದರೆ ಹೊಸ ರೇಷನ್ ಕಾರ್ಡ್ ವಿತರಣೆ ಯಾವಾಗ? ಇಲ್ಲಿದೆ ಮಾಹಿತಿ… ರಾಜ್ಯದಲ್ಲಿ ಬಿಪಿಎಲ್ (Below Poverty Line) ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಕಳೆದ ಮಾರ್ಚ್’ನಿಂದ 10 ಕೆ.ಜಿ ಅಕ್ಕಿ ವಿತರಣೆ ಆರಂಭವಾಗಿದೆ. ಇದರ ಬೆನ್ನಲ್ಲೇ ಬಿಪಿಎಲ್ ಕಾರ್ಡ್’ಗೆ ಅರ್ಜಿ ಸಲ್ಲಿಸಿರುವ 2.86 ಲಕ್ಷ ಫಲಾನುಭವಿಗಳು ತಮಗೂ ಆದಷ್ಟು ಬೇಗ ಪಡಿತರ ಚೀಟಿ ಮಂಜೂರು ಮಾಡುವಂತೆ ಅಧಿಕಾರಿಗಳಿಗೆ … Read more

Karnataka CET 2025 Exam- ಏಪ್ರಿಲ್ 15ರಿಂದ ಸಿಇಟಿ ಪರೀಕ್ಷೆ | Hall Ticket ಡೌನ್‌ಲೋಡ್ ಮಾಡಿ | ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ…

ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2025ರ ಸಾಮಾನ್ಯ ಪ್ರವೇಶ ಪರೀಕ್ಷೆ ದಿನಾಂಕಗಳನ್ನು ಅಧಿಕೃತವಾಗಿ ಘೋಷಿಸಿದೆ. ಈ ಕುರಿತು ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ… ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examinations Authorit -KEA) 2025ರ ಸಾಮಾನ್ಯ ಪ್ರವೇಶ ಪರೀಕ್ಷೆ (Common Entrance Test -CET) ದಿನಾಂಕಗಳನ್ನು ಅಧಿಕೃತವಾಗಿ ಘೋಷಿಸಿದೆ. ಈ ಪರೀಕ್ಷೆಗಳು ದೇಶದ ವಿವಿಧ ತಾಂತ್ರಿಕ, ಕೃಷಿ, ಆರೋಗ್ಯ ಹಾಗೂ ವಿಜ್ಞಾನ ಸಂಬ೦ಧಿತ ಪದವಿ ಕೋರ್ಸ್’ಗಳಿಗೆ ಪ್ರವೇಶ ಪಡೆಯಲು ಅತ್ಯಂತ ಪ್ರಮುಖವಾಗಿವೆ. ಈ ಬಾರಿ ಏಪ್ರಿಲ್ 15ರಿಂದ 17ರ … Read more

Welfare Schemes- ಉಚಿತ ಮನೆ, ಕಾರು, ಆಟೋ, ಬೈಕ್ ಸಬ್ಸಿಡಿ ವಿತರಣೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳಿಗೆ (Welfare Schemes) ಅರ್ಜಿ ಆಹ್ವಾನಿಸಲಾಗಿದ್ದು; ಅರ್ಹ ಫಲಾನುಭವಿಗಳು ಮೇ 2ರ ಒಳಗಾಗಿ ಅರ್ಜಿ ಸಲ್ಲಸಲು ಕೋರಲಾಗಿದೆ. ಹೌದು, ಬಿಬಿಎಂಪಿ (BBMP) ಅರ್ಥಾತ್ ಬೆಂಗಳೂರು ಮಹಾನಗರ ಪಾಲಿಕೆಯ 2024-25ನೇ ಸಾಲಿನ ಬಜೆಟ್ ಅಡಿಯಲ್ಲಿ (BBMP Budget 2024-25)  ಅನುಷ್ಠಾನಗೊಳ್ಳುವ ವಿವಿಧ ಕಲ್ಯಾಣ ಕಾರ್ಯಕ್ರಮಗಳಲ್ಲಿ ವಿವಿಧ ಉಚಿತ ಸೌಲಭ್ಯಗಳನ್ನು ಪಡೆಯಲು ಪಾಲಿಕೆ ವ್ಯಾಪ್ತಿಯ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಜಿ ಸಲ್ಲಿಸಲು ಕಳೆದ ಮಾರ್ಚ್ 29 ಕೊನೆಯ … Read more

8th Pay Commission Delay- ಸರಕಾರಿ ನೌಕರರ ಸಂಬಳ ಏರಿಕೆಗೆ ತಾತ್ಕಾಲಿಕ ತಡೆ | 8ನೇ ವೇತನ ಆಯೋಗ ಜಾರಿಗೆ ವಿಳಂಬ

ಕೇಂದ್ರ ಸರಕಾರಿ ನೌಕರರ (Government Employees) ಸಂಬಳ ಹೆಚ್ಚಿಸುವ ದಿಸೆಯಲ್ಲಿ 8ನೇ ವೇತನ ಆಯೋಗ (8th Pay Commission) ರಚಿಸಲು ಕೇಂದ್ರ ಸರಕಾರ (Government of India) ಅನುಮೋದನೆ ನೀಡಿದೆ. ಇದರಿಂದಾಗಿ ನೌಕರರು ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದಾರೆ. ಆದರೆ, ಮೂಲಗಳ ಪ್ರಕಾರ, 8ನೇ ವೇತನ ಆಯೋಗದ ಶಿಫಾರಸುಗಳ ಜಾರಿ ಸದ್ಯಕ್ಕಿಲ್ಲ ಎನ್ನಲಾಗುತ್ತಿದೆ. 8ನೇ ವೇತನ ಆಯೋಗವು ನೌಕರರ ಸಂಬಳ ಏರಿಕೆಗೆ ಮಾರ್ಗದರ್ಶಕವಾಗಲಿದ್ದು, ಸದ್ಯದ ಮಾಹಿತಿ ಪ್ರಕಾರ 2026ರ ಏಪ್ರಿಲ್ 1ರಿಂದ ಜಾರಿಯಾಗಬೇಕಿತ್ತು. ಆದರೆ, ಇತ್ತೀಚಿನ ವರದಿಗಳ ಪ್ರಕಾರ … Read more

Google Pay Instant Loan Info- 9 ಲಕ್ಷ ರೂ. ವರೆಗೆ ಗೂಗಲ್ ಪೇ ಲೋನ್ | ಮೊಬೈಲ್‌ನಲ್ಲಿಯೇ ಅರ್ಜಿ ಹಾಕಿ | ಇಲ್ಲಿದೆ ಸಂಪೂರ್ಣ ಮಾಹಿತಿ…

ಇಂದಿನ ದಿನಗಳಲ್ಲಿ ಏಕಾಏಕಿ ಹಣಕಾಸು ಮುಗ್ಗಟ್ಟು ಎದುರಾದಾಗ, ತುರ್ತಾಗಿ ಸಾಲ (Instant Loan) ದೊರಕುವುದು ಬಹಳ ಕಷ್ಟ. ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳಿಗೆ ತೆರಳಿ ಸಾಲಕ್ಕಾಗಿ ಅರ್ಜಿ ಸಲ್ಲಿಸಿದರೂ ಬಹಳಷ್ಟು ಸಮಯ ಹಿಡಿಯುತ್ತದೆ. ಇಂತಹ ಸಮಯದಲ್ಲಿ ಗೂಗಲ್ ಪೇ (Google Pay) ತ್ವರಿತ ವೈಯಕ್ತಿಕ ಸಾಲ (Personal Loan) ಪ್ರಯೋಜನವಾಗಬಹುದು. ಹಾಗಿದ್ದರೆ, ಗೂಗಲ್ ಪೇ ಅಪ್ಲಿಕೇಶನ್ ಮೂಲಕ ಸಾಲ ಪಡೆಯುವುದು ಹೇಗೆ? ಎಷ್ಟು ಮೊತ್ತ ಸಾಲ ಸಿಗುತ್ತದೆ? ಅರ್ಜಿ ಸಲ್ಲಿಕೆ ಹೇಗೆ? ಯಾವೆಲ್ಲ ದಾಖಲಾತಿಗಳು ಬೇಕು? ಮರುಪಾವತಿ … Read more

Karnataka School Calendar 2025- ಶಾಲೆಗೆ 123 ದಿನ ರಜೆ | 2025-26ನೇ ಸಾಲಿನ ಶಾಲಾ ಶೈಕ್ಷಣಿಕ ವರ್ಷದ ವೇಳಾಪಟ್ಟಿ ಪ್ರಕಟ

ಕರ್ನಾಟಕ ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಬರೋಬ್ಬರಿ 123 ದಿನ ರಜೆ ಘೋಷಣೆ (Karnataka School Holidays 2025-26) ಮಾಡಲಾಗಿದೆ. ಈ ಸಾಲಿನಲ್ಲಿ ಶಾಲೆಯ ಆರಂಭಿಕ ಅವಧಿ, ಶೈಕ್ಷಣಿಕ ಅವಧಿ, ಶಾಲಾ ಕರ್ತವ್ಯದ ದಿನಗಳು, ಪರೀಕ್ಷೆ, ಫಲಿತಾಂಶ ಅವಧಿ ಸೇರಿದಂತೆ ಸಮಗ್ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ (Karnataka Education Department Notification) ಪ್ರಕಟಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… Govt Employees Low … Read more

Gold Silver Price- ಚಿನ್ನದ ಬೆಲೆ ಭಾರೀ ಇಳಿಕೆ | 10 ಗ್ರಾಂಗೆ ಕೇವಲ ₹55,000 ಇಳಿಯಲಿದೆಯೇ?

ಗಗನಕ್ಕೇರಿದ್ದ ಚಿನ್ನದ ಬೆಲೆ (Gold Price) ಇಳಿಮುಖದ ಹಾದಿ ಹಿಡಿದಿದೆ. ಕಳೆದ ಕೆಲವು ದಿನಗಳಿಂದ ಬಂಗಾರದ ಬೆಲೆ ಸಿಕ್ಕಾಪಟ್ಟೆ ದುಬಾರಿ ಆಗುತ್ತ ಬಂದಿದೆ. ಜಾಗತಿಕ ಮಾರುಕಟ್ಟೆ ಪರಿಸ್ಥಿತಿ, ಅಮೇರಿಕ ಅಧ್ಯಕ್ಷ ಟ್ರಂಪ್ ನಿರ್ಧಾರಗಳು, ಯುದ್ಧಗಳ ಕಾರಣದಿಂದ ಬಂಗಾರದ ಬೆಲೆಯಲ್ಲಿ ಏರಿಕೆಯಾಗಿತ್ತು. ಈಚೆಗೆ ಸತತ ಐದು ದಿನಗಳ ಚಿನ್ನ-ಬೆಳ್ಳಿ ದರ ಏರಿಕೆಗೆ ಹಠಾತ್ ಬ್ರೇಕ್ ಬಿದ್ದಿದೆ. ಏಪ್ರಿಲ್ 4ರ ಶುಕ್ರವಾರ ಹೊಸದಿಲ್ಲಿಯ ಚಿನಿವಾರ ಪೇಟೆಯಲ್ಲಿ (Chinatown, New Delhi) ಚಿನ್ನ ಮತ್ತು ಬೆಳ್ಳಿ ಧಾರಣೆಯು ಇಳಿಕೆಯಾಗಿದೆ. ಚಿನ್ನ ಬೆಳ್ಳಿ … Read more

Summer Rain Forecast- ಈ ಜಿಲ್ಲೆಗಳಲ್ಲಿ ಏಪ್ರಿಲ್ 9ರ ವರೆಗೂ ಮಳೆ | ಒಂದು ವಾರದ ಮಳೆ ಮಾಹಿತಿ ಇಲ್ಲಿದೆ…

ಕರ್ನಾಟಕದಲ್ಲಿ ಬೇಸಿಗೆ ಮಳೆ (Summer Rain) ಮುಂದುವರಿಯಲಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಹಗುರ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (IMD Weather Alert) ನೀಡಿದೆ. ಏಪ್ರಿಲ್ 5ರಿಂದ ಏಪ್ರಿಲ್ 9ರ ವರೆಗೆ ಈ ಮಳೆಯ ಪರಿಣಾಮವು ರಾಜ್ಯದ ಬಹುತೇಕ ಜಿಲ್ಲೆಗಳ ವಾತಾವರಣದ ಮೇಲೆ ಪರಿಣಾಮ ಬೀರಲಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದ ಕರಾವಳಿ ಜಿಲ್ಲೆಗಳು, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳು, ಮಧ್ಯ ಹಾಗೂ ಉತ್ತರ ಒಳನಾಡು … Read more

Karnataka SSLC 2025 Exam Result- ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಕ್ತಾಯ | ಏಪ್ರಿಲ್ 15ರಿಂದ ಮೌಲ್ಯಮಾಪನ | ಈ ದಿನವೇ ಫಲಿತಾ೦ಶ ಪ್ರಕಟ

ಕರ್ನಾಟಕದಲ್ಲಿ ಈ ಬಾರಿ 2024-25ನೇ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ (Karnataka SSLC 2025) ವಾರ್ಷಿಕ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಕಳೆದ ಮಾರ್ಚ್ 21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಆರಂಭಿಸಿತ್ತು. ನಿನ್ನೆ ಏಪ್ರಿಲ್ 4ರಂದು ಅಂತಿಮ ಪರೀಕ್ಷೆಯೊಂದಿಗೆ ಮುಕ್ತಾಯವಾಯಿತು. ಏಪ್ರಿಲ್ 11ರಿಂದ ಕೋಡಿಂಗ್ ಮತ್ತು ಡಿಕೋಡಿಂಗ್ ಕಾರ್ಯ ಈ ಬಾರಿಯ ಪರೀಕ್ಷೆಗೆ ಒಟ್ಟು 8.96 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದು, 2,818 ಪರೀಕ್ಷಾ ಕೇಂದ್ರಗಳನ್ನು ಇದಕ್ಕಾಗಿ ಸ್ಥಾಪಿಸಲಾಗಿತ್ತು. ಪರೀಕ್ಷೆಯ ನಂತರ, … Read more

error: Content is protected !!