ಧಾರವಾಡ, ಬಳ್ಳಾರಿ ಗ್ರಾಮೀಣ ಬ್ಯಾಂಕ್ ನೇಮಕಾತಿ | 586 ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಅವಕಾಶ | IBPS RRB Recruitment 2024

IBPS RRB Recruitment 2024 : ಬಹು ನಿರೀಕ್ಷಿತ ಗ್ರಾಮೀಣ ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (Institute of Banking Personnel Selection – IBPS) ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕಳೆದ ಜೂನ್ 07ರಂದು ಪ್ರಕಟವಾಗಿರುವ ಅಧಿಸೂಚನೆಯ ಪ್ರಕಾರ ದೇಶದ ಒಟ್ಟು 43 ಗ್ರಾಮೀಣ ಬ್ಯಾಂಕ್‌ಗಳಲ್ಲಿ (Regional Rural Banks – RRB) ಖಾಲಿ ಇರುವ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಅಫೀಸರ್ ಹುದ್ದೆಗಳ ನೇಮಕಾತಿ ನಡೆಲಿದೆ. ಬರಲಿರುವ ಸೆಪ್ಟೆಂಬರ್ ಅಥವಾ … Read more

ಪಿಯುಸಿ ಪಾಸಾದವರಿಗೆ ಕೃಷಿ ಇಲಾಖೆಯ ಸರ್ಕಾರಿ ಹುದ್ದೆಗಳು | ಟೈಪಿಸ್ಟ್, ಎಸ್‌ಡಿಎ, ಎಫ್‌ಡಿಎ ಹುದ್ದೆಗಳ ಶೀಘ್ರ ನೇಮಕಾತಿ Karnataka Agriculture Dept Recruitment 2024

Karnataka Agriculture Dept Recruitment 2024 : ರಾಜ್ಯ ಸರಕಾರಿ ಖಾಲಿ ಹುದ್ದೆಗಳ ಸಂಖ್ಯೆ ತೀವ್ರಗತಿಯಲ್ಲಿ ಏರುತ್ತಿದ್ದು; ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯದೊತ್ತಡದಿಂದ ಬಳಲುವಂತಾಗಿದೆ. ಈ ಹಿನ್ನಲೆಯಲ್ಲಿ ಕೆಪಿಎಸ್‌ಸಿ (Karnataka Public Service Commission- KPSC) ಮತ್ತು ಕೆಇಎ (Karnataka Examinations Authority – KEA) ಮೂಲಕ ಹಲವು ಇಲಾಖೆಗಳ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಪೈಕಿ ಅನೇಕ ಇಲಾಖೆಗಳ ಅರ್ಜಿ ಸಲ್ಲಿಕೆ ಅವಧಿ ಈಗಾಗಲೇ ಮುಗಿದಿದೆ. ಇದೀಗ ಮತ್ತಷ್ಟು ಸರಕಾರಿ … Read more

ಮುಂಗಾರು ಬೆಳೆ ವಿಮೆ 2024-25 ನೋಂದಣಿ ಆರಂಭ: ಅಧಿಸೂಚಿತ ಬೆಳೆಗಳ ಪಟ್ಟಿ ಇಲ್ಲಿದೆ… Kharif Season Crop Insurance 2024

Kharif Season Crop Insurance 2024 : ಫಸಲ್ ಬಿಮಾ ವಿಮಾ ಯೋಜನೆಯಡಿ 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆವಿಮಾ ಪ್ರಕ್ರಿಯೆ ಆರಂಭವಾಗಿದೆ. ಯಾವ್ಯಾವ ಬೆಳೆ ಮತ್ತು ಕೊನೆಯ ದಿನಾಂಕ ವಿವರ ಇಲ್ಲಿದೆ… ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ 2023-24ನೇ ಸಾಲಿನ ಹಿಂಗಾರು ಹಾಗೂ ಬೇಸಿಗೆ ಹಂಗಾಮಿಗಾಗಿ ರೈತರು ಅಧಿಸೂಚಿತ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ನಿಗದಿತ ದಿನಾಂಕದೊಳಗೆ ಬೆಳೆವಿಮೆ ಪಾವತಿಸಿ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ. ಕುರಿ-ಮೇಕೆ … Read more

ಕುರಿ-ಮೇಕೆ ಸಾಕಾಣಿಕೆಗೆ ಕುರಿ ನಿಗಮದಿಂದ ಸಿಗುವ ಸಬ್ಸಿಡಿ ಸೌಲಭ್ಯಗಳು Karnataka Sheep and Goat Board facilities

Karnataka Sheep and Goat Board facilities : ಇತ್ತೀಚಿನ ದಿನಗಳಲ್ಲಿ ಕುರಿ ಮತ್ತು ಮೇಕೆ ಮಾಂಸದ ಬೇಡಿಕೆಗೆ ಹೆಚ್ಚಾಗುತ್ತಿದೆ. ಆದರೆ ಬೇಡಿಕೆಗೆ ಅನುಗುಣವಾಗಿ ಉತ್ಪಾದನೆಯನ್ನೂ ಉತ್ತೇಜಿಸುವ ಹಿನ್ನಲೆಯಲ್ಲಿ ಸರಕಾರ ಕುರಿಗಾರರನ್ನು ಉತ್ತೇಜಿಸಲು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತದ (Karnataka Sheep and Wool Development Corporation) ಮೂಲಕ ಹಲವಾರು ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಕುರಿ ನಿಗಮದಿಂದ ಕುರಿ ಮತ್ತು ಮೇಕೆ ಸಾಕಾಣಿಕೆದಾರರಿಗೆ ಸಿಗುವ ಸೌಲಭ್ಯಗಳ ಮಾಹಿತಿ ಇಲ್ಲಿದೆ… ನಿಗಮದಲ್ಲಿ ಸಿಗುವ ಸೌಲಭ್ಯಗಳು ಆರ್ಥಿಕವಾಗಿ … Read more

ಮಧುಮೇಹ ಕಾಯಿಲೆಯನ್ನು ಸಂಪೂರ್ಣ ಗುಣಮುಖ ಮಾಡುವ ಸೆಲ್ ಥೆರಪಿ | ಹೊಸ ಸಂಶೋಧನೆ Diabetes completely curable

Diabetes completely curable : ಜೀವನದಲ್ಲಿ ಒಂದೊಮ್ಮೆ ಮಧುಮೇಹ (Diabetes) ದೇಹವನ್ನು ಅಮರಿಕೊಂಡರೆ ಕೊನೆ ಉಸಿರಿರುವ ತನಕ ಅದು ವಾಸಿಯಾಗದು. ಮಧುಮೇಹ ದೇಹ ವ್ಯಾಪಿಸದಂತೆ ಎಚ್ಚರವಹಿಸುವುದೊಂದೇ ಇದಕ್ಕಿರುವ ಪರಿಹಾರ. ಆದರೆ, ಆಧುನಿಕ ಜೀವನ ಶೈಲಿ, ಒತ್ತಡದ ಬದುಕು, ಕಳಪೆ ಆಹಾರ ಕ್ರಮದಿಂದಾಗಿ ಇಂದು ಮಧುಮೇಹ ಕಾಯಿಲೆ ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ತೀರಾ ಚಿಕ್ಕ ಮಕ್ಕಳನ್ನೂ ಸಹ ಇಂದು ಮಧುಮೇಹ ಕಾಡುತ್ತಿದೆ. ಪೌಷ್ಠಿಕ ಆಹಾರ ಸೇವನೆ, ಒತ್ತಡರಹಿತ ಜೀವನ ಶೈಲಿಯ ಜತೆಗೆ ಬದುಕನ್ನು ಶಿಸ್ತುಬದ್ಧವಾಗಿ ಏಗುವುದರಿಂದ ಮಧುಮೇಹ ಖಾಯಿಲೆಯನ್ನು … Read more

ಕಾರ್ಮಿಕರು ಮತ್ತು ಕಾರ್ಮಿಕರ ಮಕ್ಕಳ ಮದುವೆಗೆ ಸರಕಾರದ ಸಹಾಯಧನ | ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ…. Labor Board Facilities karbwwb karnataka

Labor Board Facilities karbwwb karnataka : ಈ ಕಾರ್ಮಿಕರಿಗೆ 19 ಬಗೆಯ ಸಹಾಯಧನ ಸೌಲಭ್ಯವನ್ನು ಸರಕಾರ ನೀಡುತ್ತದೆ. ಈ ಸಹಾಯಧನ ಪಡೆಯಲು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು? ಯಾವೆಲ್ಲಾ ದಾಖಲೆಗಳನ್ನು ಸಲ್ಲಿಸಬೇಕು? ಇಲ್ಲಿದೆ ಮಾಹಿತಿ… ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ (Karnataka Building Construction Workers) ಸುಧಾರಣೆಗಾಗಿ ಸರಕಾರ ಹಲವು ಸೌಲಭ್ಯಗಳನ್ನು ಅನುಷ್ಠಾನಗೊಳಿಸಿದೆ. ಕಾರ್ಮಿಕ ಇಲಾಖೆಯಲ್ಲಿ ಹೆಸರು ನೋಂದಾಯಿಸುವ ಮೂಲಕ ಕಾರ್ಮಿಕರು ಈ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಏನೆಲ್ಲ ಸೌಲಭ್ಯಗಳಿವೆ? ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವ ಕಾರ್ಮಿಕರು ಹಾಗೂ ಅವರ … Read more

ಮೇ 31ರೊಳಗೆ ಕೆವೈಸಿ ಮಾಡದಿದ್ದರೆ ಎಲ್‌ಪಿಜಿ ಸಿಲಿಂಡರ್ ರದ್ದಾಗುತ್ತಾ? ಇಲ್ಲಿದೆ ಅಸಲಿ ಮಾಹಿತಿ… No deadline for eKYC in LPG

No deadline for eKYC in LPG : ಎಲ್‌ಪಿಜಿ ಅಡುಗೆ ಅನಿಲ ಕುರಿತ ಸುದ್ದಿಯೊಂದು ಸದ್ದು ಮಾಡುತ್ತಿದೆ. ‘ಇದೇ ಮೇ 31ರೊಳಗೆ ಇ-ಕೆವೈಸಿ ಮಾಡದಿದ್ದರೆ ಸಿಲಿಂಡರ್ ಸಂಪರ್ಕ ರದ್ದಾಗಲಿದೆ. ಗ್ಯಾಸ್ ಸಬ್ಸಿಡಿ ಕೂಡ ಬಂದ್ ಆಗಲಿದೆ’ ಎಂಬ ವದಂತಿ ಎಲ್ಲೆಡೆ ಹರಿದಾಡುತ್ತಿದೆ. ಇದೇ ರೀತಿಯ ಫುಕಾರು ಕಳೆದ ಡಿಸೆಂಬರ್’ನಲ್ಲೂ ಕೇಳಿ ಬಂದಿತ್ತು. ಆಗ ವಿವಿಧ ಜಿಲ್ಲೆಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರುಗಳು ಈ ಬಗ್ಗೆ ಪ್ರಕಟಣೆ ಮೂಲಕ ಸ್ಪಷ್ಟನೆ … Read more

ನಿರಂತರ ಆದಾಯ ತರುವ ಬಿದಿರು ಕೃಷಿ Bamboo Farming Constant income

Bamboo Farming Constant income : ಬಿದಿರು ಕೃಷಿ ರೈತರಿಗೆ ಆದಾಯ ತರುವ ಜೊತೆಗೆ ಅಳಿವಿನಂಚಿನಲ್ಲಿರುವ ಗುಡಿ ಕೈಗಾರಿಕೆ ಮತ್ತು ಬುಡಕಟ್ಟು ಜನಾಂಗದ ಆರ್ಥಿಕ ಸ್ಥಿತಿ ಸುಧಾರಿಸುವಂತಹ ಲಾಭದಾಯಕ ಕೃಷಿ. ಆದರೆ ಬಿದಿರು ಕೃಷಿ ಮತ್ತು ಸಂರಕ್ಷಣೆಗೆ ಕಟ್ಟುನಿಟ್ಟಿನ ನಿಯಮಗಳಿರುವ ಹಿನ್ನಲೆಯಲ್ಲಿ ಹೆಚ್ಚಿನ ಬಳಕೆಗೆ ಸಿಗುತ್ತಿರಲಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ಬಿದಿರಿಗಿದ್ದ ಸಂರಕ್ಷಣೆ ನಿಯಮಗಳನ್ನು ಸಡಿಲಿಸುವ ಮೂಲಕ, ಅರಣ್ಯೇತರ ಪ್ರದೇಶಗಳಲ್ಲಿ ಬೆಳೆದ ಬಿದಿರಿನ ಮಾರಾಟಕ್ಕೆ ಅನುಕೂಲ ಕಲ್ಪಿಸಿದೆ. ಪರಿಸರ ಸಂರಕ್ಷಣೆ ಮತ್ತು ನೈತಿಕ ಸಂಪತ್ತಿನ ಸದ್ಭಳಕೆ ಮಾಡುವ … Read more

ಆಧಾರ್ ಕಾರ್ಡ್ ಜೂನ್ 14ರ ನಂತರ ನಿಷ್ಕ್ರಿಯವಾಗುತ್ತಾ? ಏನಿದು ಹೊಸ ವದಂತಿ? ಇಲ್ಲಿದೆ ಯುಐಡಿಎಐ ಕೊಟ್ಟ ಮಾಹಿತಿ Aadhaar Update Online Process

Aadhaar Update Online Process : ಆಧಾರ್ ಕಾರ್ಡ್ ಕುರಿತ ವದಂತಿ ಸಖತ್ ಸದ್ದು ಮಾಡುತ್ತಿದೆ. ಕಳೆದ ಹತ್ತು ವರ್ಷಗಳಿಂದ ಅಪ್ಡೇಟ್ ಆಗದ ಆಧಾರ್ ಕಾರ್ಡ್’ಗಳು ಇದೇ ಜೂನ್ 14ರ ನಂತರ ಹಠಾತ್ ನಿಷ್ಕ್ರಿಯಗೊಳ್ಳಲಿವೆ. ಅಷ್ಟರೊಳಗೆ ಆಧಾರ್ ಅಪ್ಡೇಟ್ ಮಾಡದಿದ್ದರೆ ಸರಕಾರಿ ಸೌಲಭ್ಯಗಳಿಂದ ವಂಚಿತರಾಗಬೇಕಾಗುತ್ತದೆ ಎಂಬ ಹೊಸ ವದಂತಿ ಹರಿದಾಡುತ್ತಿದೆ. ಹಾಗಿದ್ದರೆ ನಿಜಕ್ಕೂ ಅಪ್ಡೇಟ್ ಆಗದ ಆಧಾರ್ ಕಾರ್ಡ್’ಗಳು ನಿಷ್ಕ್ರಿಯವಾಗುತ್ತವಾ? ಅದರಾಚೆ ನಿಷ್ಕ್ರಿಯವಾದ ಆಧಾರ್ ಕಾರ್ಡ್ ಕಾರಣಕ್ಕೆ ಸರಕಾರಿ ಸೌಲಭ್ಯಗಳು ನಿಂತು ಹೋಗುತ್ತವಾ? ಅಪ್ಡೇಟ್ ಮಾಡುವುದು ಹೇಗೆ? … Read more

10th, ಡಿಪ್ಲೋಮಾ ಪಾಸಾದವರಿಗೆ ಸಾರಿಗೆ ಇಲಾಖೆ ವೆಹಿಕಲ್ ಇನ್ಸ್’ಪೆಕ್ಟರ್ ಹುದ್ದೆಗಳು | ಅರ್ಜಿ ಸಲ್ಲಿಕೆಯಲ್ಲಿ ಬದಲಾವಣೆ Motor Vehicle Inspector Recruitment 2024

Motor Vehicle Inspector Recruitment 2024 : ಕರ್ನಾಟಕ ಲೋಕಸೇವಾ ಆಯೋಗವು (KPSC) ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಮುಂದೂಡಿದೆ. ಉಳಿಕೆ ಮೂಲವೃಂದದ 70 ಹಾಗೂ ಹೈದರಾಬಾದ್ ಕರ್ನಾಟಕ ವಲಯದ 6 ಹುದ್ದೆಗಳ ನೇಮಕಾತಿಗಾಗಿ ಕಳೆದ ಮಾರ್ಚ್ 14ರಂದು ಪ್ರತ್ಯೇಕ ಅಧಿಸೂಚನೆ ಹೊರಡಿಸಿತ್ತು. ಸದರಿ ಅಧಿಸೂಚನೆಯಲ್ಲಿ ಏಪ್ರಿಲ್ 22ಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿ, ಮೇ 21 ಕೊನೆಯ ದಿನವೆಂದು ತಿಳಿಸಲಾಗಿತ್ತು. ಆದರೆ, ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ವಾಹನ … Read more

error: Content is protected !!