ಹೊಸ ರೇಷನ್ ಕಾರ್ಡ್ ನೀಡಲು ಮನೆ ಬಾಗಿಲಿಗೆ ಬರ‍್ತಾರೆ ಅಧಿಕಾರಿಗಳು | ಅಸಲಿ ದಾಖಲೆ ನೀಡಿದರೆ ಮಾತ್ರ ಹೊಸ ರೇಷನ್ ಕಾರ್ಡ್ Officials will come to doorsteps of ration card applicants

Officials will come to doorsteps of ration card applicants : ಪ್ರತಿ ತಿಂಗಳ ಅಂತ್ಯದೊಳಗೆ ಹೆಚ್ಚುವರಿ ಐದು ಕೆ.ಜಿ. ಅಕ್ಕಿಯ ಹಣ DBT ಮೂಲಕ ಫಲಾನುಭವಿಗಳ ಖಾತೆಗೆ ಸಂದಾಯವಾಗುವ೦ತೆ ಕ್ರಮ ತೆಗೆದು ಕೊಳ್ಳಬೇಕೆಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ (K H Muniyappa) ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜೂನ್ 24ರಂದು ಆಹಾರ ನಿಗಮದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಚಿವರು ಇಲಾಖೆಯ ಪ್ರಗತಿ ಪರಿಶೀಲಿಸಿ ಇಲಾಖೆಯಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ಸೂಚನೆ … Read more

PUC ಪಾಸಾದವರಿಗೆ ಮತ್ತೆ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿ | ಕಂದಾಯ ಸಚಿವರ ಘೋಷಣೆ Village Administrative Officer New Recruitment 2024

Village Administrative Officer New Recruitment 2024 : ಕಂದಾಯ ಇಲಾಖೆಯಿಂದ ಮತ್ತೆ 1,000 ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನದ ಸೂಚನೆ ಹೊರಬಿದ್ದಿದೆ. ಕಳೆದ ತಿಂಗಳಷ್ಟೇ 1,000 ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಗಿದಿದ್ದು, ಇದೀಗ ಮತ್ತೆ ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡರು ತಿಳಿಸಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯಾದ್ಯಂತ ಕಂದಾಯ ಇಲಾಖೆಗಳಲ್ಲಿ ಸಾರ್ವಜನಿಕರಿಗೆ ಎಲ್ಲಾ ಸೇವೆಗಳು ಮತ್ತು … Read more

ಸರಕಾರಿ ನೌಕರರ ಸಂಬಳ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ | ಯಾರಿಗೆ ಎಷ್ಟು ಹೆಚ್ಚಳವಾಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ… Govt employees Basic Salary Increment

Govt employees Basic Salary Increment : ಕರ್ನಾಟಕ ಸರಕಾರಿ ನೌಕರರ ಸಂಬಳ ಹೆಚ್ಚಳ ಕುರಿತ 7ನೇ ವೇತನ ಆಯೋಗದ (7th pay commission) ಶಿಫಾರಸುಗಳನ್ನು ಜಾರಿಗೆ ತರಲು ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ. ಕಳೆದ ಜೂನ್ 20ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. 7ನೇ ವೇತನ ಆಯೋಗ ಜಾರಿ ಸರಕಾರಿ ನೌಕರರ ಬಹುದಿನದ ಬೇಡಿಕೆಯಾಗಿದೆ. 6ನೇ ವೇತನ ಆಯೋಗದ ಅಧಿಕಾರಾವಧಿಯು ಜುಲೈ … Read more

ಕರ್ನಾಟಕದ ರೈತರಿಗೆ ಸಾಲಮನ್ನಾ ಭಾಗ್ಯ | ರಾಜ್ಯ ಸರಕಾರದ ನಿಲುವೇನು? Raitara Sala Manna

Raitara Sala Manna : ಬಹಳ ವರ್ಷಗಳಿಂದ ಕೇಳಿ ಬರುತ್ತಿರುವ ಸಾಲಮನ್ನಾ ಆಗ್ರಹ ಮತ್ತೆ ಕೇಳಲಾರಂಭಿಸಿದೆ. ಈಚೆಗೆ ನೆರೆಯ ತೆಲಂಗಾಣ ಸರಕಾರ (Telangana State Govt) ಆ ರಾಜ್ಯ ಪ್ರತಿಯೊಬ್ಬ ರೈತರ ತಲಾ 2 ಲಕ್ಷ ರೂಪಾಯಿ ಸಾಲ ಮನ್ನಾ ಯೋಜನೆಗೆ ಅನುಮೋದನೆ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ರೈತರಿಗೆ ಸಾಲಮನ್ನಾ ಭಾಗ್ಯ ಯಾವಾಗ ಸಿಗುತ್ತೇ? ಎಂಬ ನಿರೀಕ್ಷೆಗಳು ಹೆಚ್ಚಾಗಿವೆ. 2023-24ನೇ ಸಾಲಿನಲ್ಲಿ ರಾಜ್ಯಾದ್ಯಂತ ಬರಗಾಲ (Drought) ತಲೆದೋರಿದ್ದು; ಬರೋಬ್ಬರಿ 223 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ. ಬರಪೀಡಿತ ತಾಲ್ಲೂಕುಗಳ … Read more

PUC, SSLC ಪಾಸಾದವರಿಗೆ ಸರ್ಕಾರಿ LKG-UKG ಶಾಲೆ ಶಿಕ್ಷಕರು ಮತ್ತು ಆಯಾ ಹುದ್ದೆಗಳ ನೇಮಕಾತಿ | ಖಾಲಿ ಹುದ್ದೆಗಳ ಜಿಲ್ಲಾವಾರು ಪಟ್ಟಿ ಇಲ್ಲಿದೆ… Govt LKG UKG Teachers Recruitment 2024

Govt LKG UKG Teachers Recruitment 2024 : ಕರ್ನಾಟಕ ರಾಜ್ಯದ ಆಯ್ದ ಜಿಲ್ಲೆಗಳ 578 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು, ಅಂದರೆ ಸರಕಾರಿ ಎಲ್‌ಕೆಜಿ ಹಾಗೂ ಯುಕೆಜಿ ಶಾಲೆಗಳನ್ನು (LKG UKG In Govt Schools) ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಶಾಲೆಗಳನ್ನು ಆರಂಭಿಸಲು ಕೋರಿ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಇದನ್ನು ಪರಿಶೀಲಿಸಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ … Read more

7ನೇ ತರಗತಿ ಪಾಸಾದವರಿಂದ KSRTC ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಹೇಗೆ? KSRTC Drivers Outsourcing Recruitment 2024

KSRTC Drivers Outsourcing Recruitment 2024 : ಕರ್ನಾಟಕ ರಾಜ್ಯ ಸಾರಿಗೆ ನಿಗಮದಲ್ಲಿ ಕರ್ನಾಟಕ ರಾಜ್ಯಾದ್ಯಂತ ವಿವಿಧ ಡಿಪೋಗಳಲ್ಲಿ ಒಟ್ಟು 13,000ಕ್ಕಿಂತ ಹೆಚ್ಚಿನ ಹುದ್ದೆಗಳು ಖಾಲಿಯಿದ್ದು ಈ ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ನಿಗಮ ಮಂಡಳಿಯಿ೦ದ ನಿರ್ಧಾರ ಮಾಡಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ… ಕಳೆದ ಒಂದು ವರ್ಷದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ 13,000ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ ಎಂಬ ಸುದ್ದು ಹರಿದಾಡುತ್ತ ಬಂದಿದ್ದು; ಈ ಸಂಬ೦ಧ ನೇಮಕಾತಿ ಪ್ರಕ್ರಿಯೆ ನಡೆಸುವಂತೆ ಹಲವು … Read more

ಸರಕಾರಿ ನೌಕರರಿಗೆ ಜೂನ್ 24ರಿಂದ ಹೊಸ ರೂಲ್ಸ್ | ಕೇಂದ್ರ ಸರಕಾರದ ಖಡಕ್ ಎಚ್ಚರಿಕೆ Govt employees new rules

Govt employees new rules : ಸರಕಾರಿ ನೌಕರರ ಆಟಾಟೋಪಗಳಿಗೆ ಕಡಿವಾಣ ಹಾಕಲು ಕೇಂದ್ರ ಸರಕಾರ ಖಡಕ್ ನಿಯಮಗಳನ್ನು ಜಾರಿಗೊಳಿಸಿದೆ. ಇನ್ಮುಂದೆ ಕೇಂದ್ರ ಸರಕಾರಿ ನೌಕರರು ಕಚೇರಿಗೆ ಲೇಟಾಗಿ ಬಂದರೆ, ಬೇಕಾಬಿಟ್ಟಿ ರಜೆ ಹಾಕಿದರೆ, ಬಯೋಮೆಟ್ರಿಕ್‌ನಲ್ಲಿ ಹಾಜರಾತಿ ಹಾಕದೇ ಕಳ್ಳಾಟ ಆಡಿದರೆ ಕಠಿಣ ಶಿಕ್ಷೆ, ದಂಡ ಎದುರಿಸಬೇಕಾಗುತ್ತದೆ. ಹೌದು, ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ನಿನ್ನೆ (ಜೂನ್ 23) ಸರಕಾರಿ ನೌಕರರಿಗೆ ಹಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದ್ದು; ಎಲ್ಲ ನೌಕರರಿಗೂ ಖಡಕ್ ಸೂಚನೆ ಹೊರಡಿಸಿದೆ. ನಿಯಮ … Read more

RTO ಮೋಟಾರು ವೆಹಿಕಲ್ ಇನ್ಸ್’ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | SSLC, ಡಿಪ್ಲೋಮಾ ಅಭ್ಯರ್ಥಿಗಳಿಗೆ ಅವಕಾಶ RTO Motor Vehicle Inspector Recruitment 2024

RTO Motor Vehicle Inspector Recruitment 2024 : ಕರ್ನಾಟಕ ಸರಕಾರದ ಸಾರಿಗೆ ಇಲಾಖೆಯ ಮೋಟಾರು ವೆಹಿಕಲ್ ಇನ್ಸ್’ಪೆಕ್ಟರ್ (Motor Vehicle Inspector) ಹುದ್ದೆಗಳಿಗೆ ಅರ್ಹ ಅಬ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. SSLC, ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ವಿವಿಧ ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಕಳೆದ ಕಳೆದ ಮಾರ್ಚ್ 03, 2024ರಂದು ಅಧಿಸೂಚನೆ ಹೊರಡಿಸಿದ್ದ ಕರ್ನಾಟಕ ಲೋಕಸೇವಾ ಆಯೋಗವು (KPSC) ಮೂರು ಬಾರಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಮುಂದೂಡಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಗೆ ಜೂನ್ 30ರ … Read more

ರೈತರ 2 ಲಕ್ಷ ರೂಪಾಯಿ ಸಾಲಮನ್ನಾ | ₹31 ಸಾವಿರ ಕೋಟಿ ಅನುದಾನ Farmers Loan Waiver

Farmers Loan Waiver : ದೇಶಾದ್ಯಂತ ನಿರಂತರವಾಗಿ ಕೇಳಿ ಬರುತ್ತಿರುವ ‘ರೈತರ ಸಾಲ ಮನ್ನಾ’ (Farmers Loan Waiver) ಕೂಗು ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ‘ಇಂಡಿಯಾ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಸಾಲವನ್ನು ಮನ್ನಾ ಮಾಡುತ್ತೇವೆ’ ಎಂದು ಭರವಸೆ ನೀಡಿತ್ತು. ಆದರೆ ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರ ಹಿಡಿಯುವಲ್ಲಿ ವಿಫಲವಾಗಿದೆ. ಇದೇ ರೀತಿಯ ‘ಸಾಲಮನ್ನಾ’ (Loan Waiver) ಘೋಷಣೆಯನ್ನು ವಿವಿಧ ರಾಜ್ಯ ವಿಧಾನಸಭಾ ಚುನಾವಣೆ ಸಮಯದಲ್ಲೂ ಮಾಡಲಾಗಿತ್ತು. … Read more

10ನೇ ತರಗತಿ 60% ರಿಸೆಲ್ಟ್ ಮಾಡಿದ ವಿದ್ಯಾರ್ಥಿಗಳಿಗೆ ₹15,000 ಧನಸಹಾಯ | ಈಗಲೇ ಅರ್ಜಿ ಸಲ್ಲಿಸಿ… NextGen Edu Scholarship 2024-25

NextGen Edu Scholarship 2024-25 : 10ನೇ ತರಗತಿ ಉತ್ತೀರ್ಣರಾಗಿ 11ನೇ ತರಗತಿಗೆ ಪ್ರವೇಶ ಪಡೆದಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೀಸಲಾಗಿರುವ NextGen Edu ಸ್ಕಾಲರ್‌ಶಿಪ್ 2024-25 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ದೇಶಾದ್ಯಂತ ಖಾಸಗಿ ಅಥವಾ ಸರ್ಕಾರಿ ಶಾಲೆಗಳಲ್ಲಿ ದಾಖಲಾದ 11ನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಇವೈ ಗ್ಲೋಬಲ್ ಡೆಲಿವರಿ ಸರ್ವೀಸಸ್ (EY GDS) ಸಂಸ್ಥೆಯು ಈ ವಿದ್ಯಾರ್ಥಿವೇತನವನ್ನು ನೀಡುತ್ತದೆ. ಶಿಕ್ಷಣವನ್ನು ಮುಂದುವರಿಸಲು ವರ್ಷಕ್ಕೆ 15,000 ರೂಪಾಯಿ ಆರ್ಥಿಕ ಸಹಾಯವನ್ನು ಒದಗಿಸಲಾಗುತ್ತದೆ. … Read more

error: Content is protected !!