ಅಂಗನವಾಡಿ 344 ಹುದ್ದೆಗಳ ಭರ್ಜರಿ ನೇಮಕಾತಿ | SSLC ಪಾಸಾದವರು ಅರ್ಜಿ ಸಲ್ಲಿಸಿ Anganawadi Worker and Helper Recruitment

Anganawadi Worker and Helper Recruitment : ರಾಜ್ಯದ ವಿವಿಧ ಜಿಲ್ಲಾ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವಂತಹ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಯಾಯಕಿ ಹಾಗೂ ಕಾರ್ಯಕರ್ತೆಯರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುಲಾಗುತ್ತಿದೆ. ಜಿಲ್ಲಾ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವಂತಹ ಅಂಗನವಾಡಿ ಕೇಂದ್ರಗಳಲ್ಲಿ 10ನೇ ತರಗತಿ ಹಾಗೂ ಪಿಯುಸಿ ಪಾಸಾದವರಿಗೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವ ಅಭ್ಯರ್ಥಿಗಳು ಅರ್ಹರು? … Read more

SSLC ಪಾಸಾದವರಿಗೆ ವಿದೇಶದಲ್ಲಿ ವಿವಿಧ ಉದ್ಯೋಗಕ್ಕೆ ಅರ್ಜಿ ಆಹ್ವಾನ | ಕರ್ನಾಟಕ ಸರ್ಕಾರವೇ ನೇಮಕ ಮಾಡುತ್ತೆ Foreign Employment Opportunity IMC-K

Foreign Employment Opportunity IMC-K : ವಿದೇಶದಲ್ಲಿ ಕೆಲಸ ಮಾಡುವ ಆಸಕ್ತಿಯುಳ್ಳವರಿಗೆ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಹೊಸ ಸದಾವಕಾಶ ಕಲ್ಪಿಸಿದೆ. 10ನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳಿಂದ ವಿದೇಶದ ವಿವಿಧ ಉದ್ಯೋಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ (Skill Development Entrepreneurship and Livelihood Department) ಅಧೀನದ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು (Karnataka Skill Development Corporation) ಈ ಅವಕಾಶ ಕಲ್ಪಿಸಿದ್ದು; ಇದೇ ಜುಲೈ 20ರಂದು ಬೆಂಗಳೂರಿನಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದ್ದು; … Read more

ರಾಜ್ಯ ಸರಕಾರಿ ನೌಕರರ ಸಂಬಳ ಹೆಚ್ಚಳ ಇಂದು ತೀರ್ಮಾನ Sarkari Noukarara Sambala Erike

Sarkari Noukarara Sambala Erike : ರಾಜ್ಯಾದ್ಯಂತ ಸರಕಾರಿ ನೌಕರರು ಸಿಡಿದೆದ್ದಿದ್ದಾರೆ. 7ನೇ ವೇತನ ಆಯೋಗದ ವರದಿ (7th Pay Commission Report) ಜಾರಿಗೆ ಸಂಬಂಧಿಸಿದಂತೆ ಸರಕಾರದ ವಿಳಂಬ ನಡೆಯಿಂದ ಅಸಮಾಧಕ್ಕೊಳಗಾಗಿರುವ ಉದ್ಯೋಗಿಗಳು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈಗಾಗಲೇ ಜಿಲ್ಲೆ, ತಾಲ್ಲೂಕು ಮಟ್ಟದಲ್ಲಿ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಕೆ ಆಂದೋಲನ ನಡೆಸುತ್ತಿದ್ದಾರೆ. ತಿಂಗಳಾ೦ತ್ಯಕ್ಕೆ ಮುಷ್ಕರಕ್ಕೂ ಸನ್ನದ್ಧರಾಗಿದ್ದಾರೆ. ಹೀಗಿರುವಾಗಲೇ, ನೌಕರರ ಬೇಡಿಕೆ ಈಡೇರಿಕೆ ರಾಜ್ಯ ಸರಕಾರ ಶತಾಯಗತಾಯ ಪ್ರಯತ್ನ ನಡೆಸಿದ್ದು; ಇಂದು (ಜುಲೈ 15) ಆರಂಭವಾಗಲಿರುವ ಮುಂಗಾರು ಅಧಿವೇಶನದಲ್ಲಿ … Read more

ಕಡಿಮೆ ಬಡ್ಡಿಯಲ್ಲಿ ಪರ್ಸನಲ್ ಲೋನ್ ಪಡೆಯಲು ಈ ಬ್ಯಾಂಕುಗಳು ಬೆಸ್ಟ್ | ಟಾಪ್ ಫೈವ್ ಬ್ಯಾಂಕುಗಳ ಮಾಹಿತಿ ಇಲ್ಲಿದೆ… Low interest rate on personal loans

Low interest rate on personal loans : ಹಠಾತ್ ಎದುರಾಗುವ ಆರ್ಥಿಕ ಸಮಸ್ಯೆಗಳಿಗೆ ವೈಯಕ್ತಿಕ ಸಾಲ (personal loan) ಯೋಜನೆಗಳು ಬಹಳ ಸಹಾಯ ಮಾಡುತ್ತವೆ. ನಿಮ್ಮ ಅವಶ್ಯಕತೆಗೆ ತಕ್ಕಂತೆ ಹಲವಾರು ರೀತಿಯ ವೈಯಕ್ತಿಕ ಸಾಲ ಸೌಲಭ್ಯಗಳನ್ನು ಪಡೆಯಬಹುದಾಗಿದ್ದು; ಹೆಚ್ಚಿನ ದಾಖಲೆಗಳಿಲ್ಲದೇ ಲಕ್ಷಾಂತರ ರೂಪಾಯಿ ತನಕ ಸುಲಭ ಕಂತುಗಳ ಸಾಲ ಪಡೆಯಬಹುದು. ಈ ಹಿನ್ನಲೆಯಲ್ಲಿ ಪರ್ಸನಲ್ ಲೋನ್ ಯಾವ ಬ್ಯಾಂಕಿನಲ್ಲಿ ಎಷ್ಟು ಬಡ್ಡಿದರದಲ್ಲಿ (interest rate) ಸಿಗುತ್ತದೆ ಸಿಗುತ್ತಿದೆ ಎಂಬುದನ್ನು ತಿಳಿದುಕೊಳ್ಳುವುದು ಅತಿ ಮುಖ್ಯ. ಯಾವುದೇ ಒಂದು … Read more

ಮುಂಗಾರು ಅಧಿವೇಶನದಲ್ಲಿ ಸರಕಾರಿ ನೌಕರರ ಸಂಬಳ ಏರಿಕೆ ಚರ್ಚೆಗೆ ಸಿಎಂ ಸೂಚನೆ | ಹಳೇ ಪಿಂಚಣಿ ಯೋಜನೆ ಮರುಜಾರಿ ಸಾಧ್ಯತೆ Salary hike of govt employees in Monsoon session

Salary hike of govt employees in Monsoon session : ನಾಳೆಯಿಂದ (ಜುಲೈ 15) ನಡೆಯಲಿರುವ ಮುಂಗಾರು ಅಧಿವೇಶನದಲ್ಲಿ (Monsoon session 2024) ರಾಜ್ಯ ಸರಕಾರಿ ನೌಕರರ ಬೇಡಿಕೆ ಕುರಿತ ಚರ್ಚೆಗೆ ವೇದಿಕೆ ರೆಡಿಯಾಗಿದೆ. ಸರಕಾರಿ ನೌಕರರು (Government Employees) ಒಟ್ಟು ಮೂರು ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು; ಈ ಪೈಕಿ ಎರಡು ಬೇಡಿಕೆಗಳ ಕುರಿತು ಗಂಭೀರ ಚರ್ಚೆ ನಡೆದು ಅಂತಿಮ ತೀರ್ಮಾನ ಹೊರ ಬೀಳುವ ಸಂಭವವಿದೆ. ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸಿಎಂ ಸೂಚನೆ ರಾಜ್ಯ … Read more

PUC ಪಾಸಾದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ₹1.5 ಲಕ್ಷ ರೂಪಾಯಿ ಆರ್ಥಿಕ ನೆರವು | ಈಗಲೇ ಅರ್ಜಿ ಸಲ್ಲಿಸಿ… Kotak Kanya Scholarship 2024

Kotak Kanya Scholarship 2024 : ಕೋಟಕ್ ಕನ್ಯಾ ಸ್ಕಾಲರ್‌ಶಿಪ್ 2024-25ರ ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ದ್ವೀತಿಯ ಪಿಯುಸಿ ಉತ್ತೀರ್ಣರಾಗಿರುವ (Second PUC passed) ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಮುಂದಿನ ಶಿಕ್ಷಣದ ವೆಚ್ಚವಾಗಿ ದೊಡ್ಡ ಮೊತ್ತದ ಆರ್ಥಿಕ ನೆರವು ಒದಗಿಸಲಾಗುತ್ತದೆ. ಅರ್ಹ ವಿದ್ಯಾರ್ಥಿನಿಯರು ಇದರ ಪ್ರಯೋಜನ ಪಡೆಯಬಹುದಾಗಿದೆ. ಏನಿದು ಕೊಟಕ್ ಕನ್ಯಾ ಸ್ಕಾಲರ್‌ಶಿಪ್? ಇದು ಕೋಟಕ್ ಮಹೀಂದ್ರಾ ಗ್ರೂಪ್ ಕಂಪನಿಗಳು ಹಾಗೂ ಕೋಟಕ್ ಎಜುಕೇಶನ್ ಫೌಂಡೇಶನ್‌ನ (Kotak Education Foundation) ಸಹಯೋಗದ ಮಹತ್ವದ ಯೋಜನೆ. … Read more

ಮಹಿಳೆಯರಿಗೆ ಬಡ್ಡಿ ಇಲ್ಲದೇ 3 ಲಕ್ಷ ರೂಪಾಯಿ ಸಾಲ | 1.5 ಲಕ್ಷ ರೂಪಾಯಿ ಸಬ್ಸಿಡಿ | ಈ ಸೌಲಭ್ಯ ಪಡೆಯುವುದು ಹೇಗೆ? ಮಾಹಿತಿ ಇಲ್ಲಿದೆ… Udyogini Women Loan Scheme 2024

Udyogini Women Loan Scheme 2024 : ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಸರಕಾರ 3 ಲಕ್ಷ ರೂಪಾಯಿ ಬಡ್ಡಿ ಇಲ್ಲದ ಸಾಲ, ಸಹಾಯಧನ ಸೌಲಭ್ಯ ನೀಡುತ್ತಿದೆ. ಈ ಯೋಜನೆಯಲ್ಲಿ ಸಾಲ ಪಡೆಯುವುದು ಹೇಗೆ? ಯಾವ್ಯಾವ ಸ್ವಯಂ ಉದ್ಯೋಗಕ್ಕೆ ಸಾಲ ಸಿಗಲಿದೆ? ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಸ್ವಾವಲಂಬಿ ಜೀವನ ಸಾಗಿಸಲು ಸರಕಾರ ಯಾವುದೇ ರೀತಿಯ ಬಡ್ಡಿ ಇಲ್ಲದೇ 3 ಲಕ್ಷ ರೂಪಾಯಿ ವರೆಗೂ ಸಾಲ ಸೌಲಭ್ಯ (3 … Read more

ಜುಲೈ 15ರಿಂದ ಮುಂಗಾರು ಅಧಿವೇಶನ: ರಾಜ್ಯ ಸರ್ಕಾರಿ ನೌಕರರಿಗೆ ಸಿಗಲಿದೆ ‘ಸಂಬಳ ಏರಿಕೆ’ ಸಿಹಿಸುದ್ದಿ? 7th Pay Commission Report in Monsoon Session

7th Pay Commission Report in Monsoon Session : ರಾಜ್ಯಾದ್ಯಂತ ಸರಕಾರಿ ನೌಕರರ ಮುಷ್ಕರದ ಕಾವು ಏರುತ್ತಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತೀರ್ಮಾನದಂತೆ ಕಳೆದ ಜುಲೈ 8 ರಿಂದ 14ರ ತನಕ ತಾಲ್ಲೂಕು, ಜಿಲ್ಲಾ ಕೇಂದ್ರಗಳಲ್ಲಿ 7ನೇ ವೇತನ ಆಯೋಗದ (7th Pay Commission) ವರದಿ ಜಾರಿಗೊಳಿಸಿ ಎಂದು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಕೆ ಮಾಡಲಾಗುತ್ತಿದೆ. ಜುಲೈ ಕೊನೆಗೆ ಅಥವಾ ಆಗಸ್ಟ್ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ಸಂಘ ಹೇಳಿದೆ. ಇದೀಗ 7ನೇ ವೇತನ ಆಯೋಗದ … Read more

ಅನರ್ಹ ಬಿಪಿಎಲ್ ಕಾರ್ಡ್ ರದ್ದು ಕಾರ್ಯಾಚರಣೆ ಶುರು | ನಿಮ್ಮ ಕಾರ್ಡ್ ರದ್ದಾಗುತ್ತಾ? ಚೆಕ್ ಮಾಡಿ… Cancellation of Ineligible BPL Card

Cancellation of Ineligible BPL Card : ರಾಜ್ಯ ಸರಕಾರದಿಂದ ಬಿಪಿಎಲ್ ರೇಷನ್ ಕಾರ್ಡ್ ರದ್ದತಿ ಅಭಿಯಾನ ಚುರುಕುಗೊಂಡಿದೆ. ಅನರ್ಹರ ಬಿಪಿಎಲ್ ಕಾರ್ಡ್ (Ineligible BPL Card) ರದ್ದು ಮಾಡಲು ಈಗಾಗಲೇ ಸಾಕಷ್ಟು ಪ್ರಯೋಗ ನಡೆಸಿರುವ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಇದೀಗ ಮತ್ತಷ್ಟು ಕಠಿಣ ಹಾದಿ ಹಿಡಿಯಲು ಮುಂದಾಗಿದೆ. ರಾಜ್ಯದಲ್ಲಿ ಶೇ.80ರಷ್ಟು ಬಿಪಿಎಲ್ ಕಾರ್ಡು’ದಾರರಿದ್ದು; ಬರೋಬ್ಬರಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಕಾರ್ಡ್’ಗಳು … Read more

SSLC, PUC ಪಾಸಾದ ಮಹಿಳೆಯರಿಗೆ 13,591 ಅಂಗನವಾಡಿ ಹುದ್ದೆಗಳಿಗೆ ಅರ್ಜಿ | ಸಿಎಂ ಸೂಚನೆ karnataka Anganwadi Nemakati 2024

karnataka Anganwadi Nemakati 2024 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ ಬರುವ ಅಂಗನವಾಡಿ ಕಾರ್ಯಕರ್ತೆಯರು (Anganwadi Workers) ಹಾಗೂ ಸಹಾಯಕಿಯರ (Anganwadi assistant) ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ( C M Siddaramaiah) ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪಿಯುಸಿ, ಎಸ್‌ಎಸ್‌ಎಲ್‌ಸಿ ಪಾಸಾದ ಮಹಿಳೆಯರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಡಿಸೆಂಬರ್ ಅಂತ್ಯದೊಳಗೆ ಹುದ್ದೆ ಭರ್ತಿಗೆ ಗಡುವು ರಾಜ್ಯದ ಅನೇಕ ಗ್ರಾಮ ಹಾಗೂ ನಗರ-ಪಟ್ಟಣ ಪ್ರದೇಶಗಳಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳು ಖಾಲಿ ಇವೆ. ಇನ್ನು … Read more

error: Content is protected !!