ಮೇ 31ರೊಳಗೆ ಕೆವೈಸಿ ಮಾಡದಿದ್ದರೆ ಎಲ್‌ಪಿಜಿ ಸಿಲಿಂಡರ್ ರದ್ದಾಗುತ್ತಾ? ಇಲ್ಲಿದೆ ಅಸಲಿ ಮಾಹಿತಿ… No deadline for eKYC in LPG

No deadline for eKYC in LPG : ಎಲ್‌ಪಿಜಿ ಅಡುಗೆ ಅನಿಲ ಕುರಿತ ಸುದ್ದಿಯೊಂದು ಸದ್ದು ಮಾಡುತ್ತಿದೆ. ‘ಇದೇ ಮೇ 31ರೊಳಗೆ ಇ-ಕೆವೈಸಿ ಮಾಡದಿದ್ದರೆ ಸಿಲಿಂಡರ್ ಸಂಪರ್ಕ ರದ್ದಾಗಲಿದೆ. ಗ್ಯಾಸ್ ಸಬ್ಸಿಡಿ ಕೂಡ ಬಂದ್ ಆಗಲಿದೆ’ ಎಂಬ ವದಂತಿ ಎಲ್ಲೆಡೆ ಹರಿದಾಡುತ್ತಿದೆ. ಇದೇ ರೀತಿಯ ಫುಕಾರು ಕಳೆದ ಡಿಸೆಂಬರ್’ನಲ್ಲೂ ಕೇಳಿ ಬಂದಿತ್ತು. ಆಗ ವಿವಿಧ ಜಿಲ್ಲೆಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರುಗಳು ಈ ಬಗ್ಗೆ ಪ್ರಕಟಣೆ ಮೂಲಕ ಸ್ಪಷ್ಟನೆ … Read more

ನಿರಂತರ ಆದಾಯ ತರುವ ಬಿದಿರು ಕೃಷಿ Bamboo Farming Constant income

Bamboo Farming Constant income : ಬಿದಿರು ಕೃಷಿ ರೈತರಿಗೆ ಆದಾಯ ತರುವ ಜೊತೆಗೆ ಅಳಿವಿನಂಚಿನಲ್ಲಿರುವ ಗುಡಿ ಕೈಗಾರಿಕೆ ಮತ್ತು ಬುಡಕಟ್ಟು ಜನಾಂಗದ ಆರ್ಥಿಕ ಸ್ಥಿತಿ ಸುಧಾರಿಸುವಂತಹ ಲಾಭದಾಯಕ ಕೃಷಿ. ಆದರೆ ಬಿದಿರು ಕೃಷಿ ಮತ್ತು ಸಂರಕ್ಷಣೆಗೆ ಕಟ್ಟುನಿಟ್ಟಿನ ನಿಯಮಗಳಿರುವ ಹಿನ್ನಲೆಯಲ್ಲಿ ಹೆಚ್ಚಿನ ಬಳಕೆಗೆ ಸಿಗುತ್ತಿರಲಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ಬಿದಿರಿಗಿದ್ದ ಸಂರಕ್ಷಣೆ ನಿಯಮಗಳನ್ನು ಸಡಿಲಿಸುವ ಮೂಲಕ, ಅರಣ್ಯೇತರ ಪ್ರದೇಶಗಳಲ್ಲಿ ಬೆಳೆದ ಬಿದಿರಿನ ಮಾರಾಟಕ್ಕೆ ಅನುಕೂಲ ಕಲ್ಪಿಸಿದೆ. ಪರಿಸರ ಸಂರಕ್ಷಣೆ ಮತ್ತು ನೈತಿಕ ಸಂಪತ್ತಿನ ಸದ್ಭಳಕೆ ಮಾಡುವ … Read more

ಆಧಾರ್ ಕಾರ್ಡ್ ಜೂನ್ 14ರ ನಂತರ ನಿಷ್ಕ್ರಿಯವಾಗುತ್ತಾ? ಏನಿದು ಹೊಸ ವದಂತಿ? ಇಲ್ಲಿದೆ ಯುಐಡಿಎಐ ಕೊಟ್ಟ ಮಾಹಿತಿ Aadhaar Update Online Process

Aadhaar Update Online Process : ಆಧಾರ್ ಕಾರ್ಡ್ ಕುರಿತ ವದಂತಿ ಸಖತ್ ಸದ್ದು ಮಾಡುತ್ತಿದೆ. ಕಳೆದ ಹತ್ತು ವರ್ಷಗಳಿಂದ ಅಪ್ಡೇಟ್ ಆಗದ ಆಧಾರ್ ಕಾರ್ಡ್’ಗಳು ಇದೇ ಜೂನ್ 14ರ ನಂತರ ಹಠಾತ್ ನಿಷ್ಕ್ರಿಯಗೊಳ್ಳಲಿವೆ. ಅಷ್ಟರೊಳಗೆ ಆಧಾರ್ ಅಪ್ಡೇಟ್ ಮಾಡದಿದ್ದರೆ ಸರಕಾರಿ ಸೌಲಭ್ಯಗಳಿಂದ ವಂಚಿತರಾಗಬೇಕಾಗುತ್ತದೆ ಎಂಬ ಹೊಸ ವದಂತಿ ಹರಿದಾಡುತ್ತಿದೆ. ಹಾಗಿದ್ದರೆ ನಿಜಕ್ಕೂ ಅಪ್ಡೇಟ್ ಆಗದ ಆಧಾರ್ ಕಾರ್ಡ್’ಗಳು ನಿಷ್ಕ್ರಿಯವಾಗುತ್ತವಾ? ಅದರಾಚೆ ನಿಷ್ಕ್ರಿಯವಾದ ಆಧಾರ್ ಕಾರ್ಡ್ ಕಾರಣಕ್ಕೆ ಸರಕಾರಿ ಸೌಲಭ್ಯಗಳು ನಿಂತು ಹೋಗುತ್ತವಾ? ಅಪ್ಡೇಟ್ ಮಾಡುವುದು ಹೇಗೆ? … Read more

10th, ಡಿಪ್ಲೋಮಾ ಪಾಸಾದವರಿಗೆ ಸಾರಿಗೆ ಇಲಾಖೆ ವೆಹಿಕಲ್ ಇನ್ಸ್’ಪೆಕ್ಟರ್ ಹುದ್ದೆಗಳು | ಅರ್ಜಿ ಸಲ್ಲಿಕೆಯಲ್ಲಿ ಬದಲಾವಣೆ Motor Vehicle Inspector Recruitment 2024

Motor Vehicle Inspector Recruitment 2024 : ಕರ್ನಾಟಕ ಲೋಕಸೇವಾ ಆಯೋಗವು (KPSC) ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಮುಂದೂಡಿದೆ. ಉಳಿಕೆ ಮೂಲವೃಂದದ 70 ಹಾಗೂ ಹೈದರಾಬಾದ್ ಕರ್ನಾಟಕ ವಲಯದ 6 ಹುದ್ದೆಗಳ ನೇಮಕಾತಿಗಾಗಿ ಕಳೆದ ಮಾರ್ಚ್ 14ರಂದು ಪ್ರತ್ಯೇಕ ಅಧಿಸೂಚನೆ ಹೊರಡಿಸಿತ್ತು. ಸದರಿ ಅಧಿಸೂಚನೆಯಲ್ಲಿ ಏಪ್ರಿಲ್ 22ಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿ, ಮೇ 21 ಕೊನೆಯ ದಿನವೆಂದು ತಿಳಿಸಲಾಗಿತ್ತು. ಆದರೆ, ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ವಾಹನ … Read more

ಅರ್ಜಿದಾರರಿಗೆ ಹೊಸ ರೇಷನ್ ಕಾರ್ಡ್ ಯಾವಾಗ ಸಿಗುತ್ತದೆ? ಇಲ್ಲಿದೆ ಮಹತ್ವದ ಮಾಹಿತಿ… New APL BPL Ration Card Application

New APL BPL Ration Card Application : ಹಲವು ವರ್ಷಗಳಿಂದ ಅರ್ಜಿದಾರರಿಗೆ ಹೊಸ ಪಡಿತರ ಚೀಟಿ ಸಿಗದೆ ಲಕ್ಷಾಂತರ ಜನ ಪರಿತಪಿಸುತ್ತಿದ್ದಾರೆ. ಹಾಗಾದರೆ ಇವರಿಗೆಲ್ಲ ಹೊಸ ರೇಷನ್ ಕಾರ್ಡ್ ಯಾವಾಗ ಸಿಗಲಿದೆ? ಈ ವಿಳಂಬಕ್ಕೆ ಕಾರಣವೇನು? ರೇಷನ್ ಕಾರ್ಡ್ ಸಿಗದೇ ಬಡ ಜನರಿಗೆ ಆಗುತ್ತಿರುವ ತೊಂದರೆಗಳೇನು? ಇತ್ಯಾದಿ ಸಮಗ್ರ ಮಾಹಿತಿ ಇಲ್ಲಿದೆ… ಹೊಸ ಪಡಿತರ ಚೀಟಿಗಾಗಿ ಕುಕ್ಕರುಗಾಲಿನಲ್ಲಿ ಕೂತು ಕಾಯುತ್ತಿರುವವರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದೆ. ಲಕ್ಷಾಂತರ ಜನರ ಅರ್ಜಿಗಳಿಗೆ ಸದ್ಗತಿ ಸಿಗುತ್ತಿಲ್ಲ. ಹೊಸ ರೇಷನ್ … Read more

ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ : ವಾಹನ ಮಾಲೀಕರಿಗೆ ಖಡಕ್ ವಾರ್ನಿಂಗ್ | ಗಡುವು ಮೀರಿದರೆ ದಂಡ ಖಚಿತ HSRP Number Plate Registration

HSRP Number Plate Registration : ಕರ್ನಾಟಕ ರಾಜ್ಯ ಸರ್ಕಾರವು ವಾಹನಗಳ ನಂಬರ್ ಪ್ಲೇಟ್ ಅನ್ನು HSRP (High Security Registration Plates) ನಂಬರ್ ಪ್ಲೇಟ್ ಆಗಿ ಅಳವಡಿಸಿಕೊಳ್ಳಲು ಈಗಾಗಲೇ ಮೂರು ಬಾರಿ ದಿನಾಂಕ ಮುಂದೂಡಿಕೆ ಮಾಡಲಾಗಿದೆ. ಈ ಹಿಂದೆ ಮೇ 31 ಕೊನೆಯ ದಿನಾಂಕವಾಗಿ ನಿಗದಿಪಡಿಸಿತ್ತು. ಇದೀಗ ಜೂನ್ 12ರ ಡೆಡ್‌ಲೈನ್ ಕೊಟ್ಟು ಕರ್ನಾಟಕ ಸರ್ಕಾರ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಖಡಕ್ ವಾರ್ನಿಂಗ್ ಕೊಟ್ಟಿದೆ. ರಾಜ್ಯದಲ್ಲಿ ಒಟ್ಟು ಎರಡು ಕೋಟಿ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ … Read more

ಎಫ್‌ಐಡಿ ಹೊಂದಿದ ರೈತರಿಗೆ ಮಾತ್ರ ಬರ ಪರಿಹಾರ : ಇಲ್ಲಿದೆ ಕೃಷಿ ಇಲಾಖೆ ಮಾಹಿತಿ FID Registration

FID Registration  : ರೈತರು ಬರ ಪರಿಹಾರ ಪಡೆಯಲು ಎಫ್‌ಐಡಿ ನೋಂದಣಿ ಕಡ್ಡಾಯವಾಗಿದೆ. ಕೂಡಲೇ ಈ ಕೆಲಸ ಮಾಡಿದರೆ ಮಾತ್ರ ಬರಗಾಲದ ನೆರವು ಸಿಗಲಿದೆ. ಈ ಕುರಿತು ಕೃಷಿ ಇಲಾಖೆ ಹೊರಡಿಸಿರುವ ಪ್ರಕಣೆಯ ವಿವರ ಇಲ್ಲಿದೆ…. ರಾಜ್ಯದಲ್ಲಿ ಬರ ಪರಿಹಾರ ವಿತರಿಸುವ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ. ಈಗಾಗಲೇ ಬರಪೀಡ ತಾಲ್ಲೂಕುಗಳ 32.12 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರವನ್ನು ಜಮಾ ಮಾಡಲಾಗಿದೆ. ಕೆಲವು ತಾಂತ್ರಿಕ ದೋಷದಿಂದಾಗಿ ಸುಮಾರು 2 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಹಣ … Read more

Government Schemes for Women : ಮಹಿಳೆಯರಿಗಾಗಿ ಇರುವ ವಿಶೇಷ ಸರಕಾರಿ ಯೋಜನೆಗಳು

Government Schemes for Women : ಕೇಂದ್ರ ಸರ್ಕಾರವು ಮಹಿಳೆಯರ ಶಿಕ್ಷಣ, ಸುರಕ್ಷತೆ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಮಹಿಳೆಯರ ಅಭಿವೃದ್ಧಿ ಮತ್ತು ಸುರಕ್ಷತೆಗೆ ಸರ್ಕಾರದ ಈ ಯೋಜನೆಗಳು ಲಾಭದಾಯಕ ಮತ್ತು ಸಹಾಯಕವಾಗಿವೆ. ಕೇಂದ್ರ ಸರ್ಕಾರದಿಂದ ಲಭ್ಯವಿರುವ ಕೆಲವು ಮುಖ್ಯ ಯೋಜನೆಗಳ ಬಗ್ಗೆ ಮಾಹಿತಿ ಈ ಕೆಳಗಿನ ಲೇಖನದಲ್ಲಿದೆ… 1. ಮಹಿಳಾ ಸಮ್ಮಾನ್ ಯೋಜನೆ (Mahila Samman Yojana) 2023ರ ಕೇಂದ್ರ ಬಜೆಟ್ ಮಂಡನೆಯಲ್ಲಿ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಘೋಷಿಸಿದ … Read more

Osmanabadi Goat Farming : ಬರ-ನೆರೆ ಮೆಟ್ಟಿ ಬದುಕುವ ಉಸ್ಮಾನಾಬಾದಿ ಆಡು ಹೀಗೆ ಸಾಕಾಣಿಕೆ ಮಾಡಿದರೆ ಭಾರೀ ಆದಾಯ

Osmanabadi Goat Farming : ಇದು ಮಹಾರಾಷ್ಟ್ರ ರಾಜ್ಯದ ಉಸ್ಮಾನಾಬಾದ್ ಮೂಲದ Osmanabadi Goat ವಿಶಿಷ್ಟ ತಳಿ ಆಡು. ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ‘ಕರಿ ಕುರಿ’ ಎಂದೇ ಸುಪ್ರಸಿದ್ಧವಾಗಿದೆ. ಈ ಭಾಗದಲ್ಲಿ ‘ಬಡವರ ಬಂಧು’ ಎಂಬ ವಿಶೇಷಣ ಬೇರೆ ಈ ಆಡಿಗಿದೆ. ಕರ್ನಾಟಕ, ತೆಲಂಗಾಣ ಹಾಗೂ ಮಹಾರಾಷ್ಟ್ರದಲ್ಲಿ ಉಸ್ಮನಾಬಾದಿ ತಳಿ ಆಡು ರೈತರ ನಿಜವಾದ ತಳಿ ಎಂಬ ಗರಿಮೆಗೆ ಪಾತ್ರವಾಗಿದೆ. ಮಹಾರಾರಾಷ್ಟ್ರ ರಾಜ್ಯದ ಉಸ್ಮಾನಾಬಾದ ಜಿಲ್ಲೆಯ ಮೂಲ ಸ್ಥಳವಾಗಿದ್ದು; ಸೋಲಾಪುರ, … Read more

error: Content is protected !!