SSLC ಪಾಸಾದವರಿಗೆ 2,000 ಲೈನ್‌ಮೆನ್ ಹುದ್ದೆಗಳಿಗೆ ಅರ್ಜಿ | ಸಂಪೂರ್ಣ ಡೀಟೇಲ್ಸ್ ಇಲ್ಲಿದೆ… Karnataka Linemen Recruitment 2024

Karnataka Linemen Recruitment 2024 : ಕರ್ನಾಟಕ ರಾಜ್ಯ ಇಂಧನ ಇಲಾಖೆಯಲ್ಲಿ ನೇಮಕಾತಿ ಪರ್ವ ಆರಂಭವಾಗಿದೆ. ಈಗಾಗಲೇ ಸಹಾಯಕ ಇಂಜಿನಿಯರ್ (ಎಇ) ಹಾಗೂ ಕಿರಿಯ ಇಂಜಿನಿಯರ್‌ಗಳ ನೇಮಕ ಮಾಡಿ ಕಾರ್ಯಾದೇಶ ನೀಡಲಾಗಿದೆ. ಇದೀಗ ಬರೋಬ್ಬರಿ 2,000 ಲೈನ್‌ಮೆನ್‌ಗಳ ಭರ್ತಿಗೆ ಭರದ ಸಿದ್ಧತೆ ನಡೆದಿದ್ದು; ಇದೇ ತಿಂಗಳಲ್ಲೇ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸುವುದಾಗಿ ಇಂಧನ ಸಚಿವ ಕೆ ಜೆ ಜಾರ್ಜ್ (Energy Minister K J George) ಅವರು ಮಾಹಿತಿ ನೀಡಿದ್ದಾರೆ. ರಾಜ್ಯಾದ್ಯಂತ ಇಂಧನ ಇಲಾಖೆಯ (Karnataka Energy … Read more

ಸರಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಮರುಜಾರಿ? ಯಾರಿಗೆಲ್ಲ ಸಿಗಲಿದೆ ಇದರ ಲಾಭ? Old pension scheme for govt employees

Old pension scheme for govt employees : ಸರಕಾರಿ ನೌಕರರ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿರುವ ಹಳೇ ಪಿಂಚಣಿ ಯೋಜನೆ ಮರುಜಾರಿ ಕುರಿತು ಸರಕಾರ ಗಂಭೀರ ಚಿಂತನೆ ನಡೆಸಿದ್ದು; ಈ ಸಂಬ೦ಧ ಆರ್ಥಿಕ ಇಲಾಖೆ ಮೂಲಕ ಮಹತ್ವದ ಆದೇಶ ಹೊರಡಿಸಿದೆ. ಹೌದು, ಪ್ರಸ್ತುತ ಇರುವ ಹೊಸ ಪಿಂಚಣಿ ಯೋಜನೆಯನ್ನು (New Pension Scheme – NPS) ರದ್ದುಗೊಳಿಸಿ ಪುನಃ ಹಳೇ ಪಿಂಚಣಿ ಯೋಜನೆಯನ್ನೇ (Old Pension Scheme – OPS) ಮರುಜಾರಿಗೊಳಿಸಬೇಕು ಎಂಬುವುದು ರಾಜ್ಯ ಮತ್ತು ಕೇಂದ್ರ … Read more

ರಾಜ್ಯದ ಎಲ್ಲ ಶಾಲೆ ಕಾಲೇಜುಗಳಿಗೆ 5,500 ದೈಹಿಕ ಶಿಕ್ಷಕರ ನೇಮಕಾತಿ : ಖಾಲಿ ಹುದ್ದೆಗಳ ವಿವರ ಇಲ್ಲಿದೆ… Physical Education Teachers Recruitment 2024

Physical Education Teachers Recruitment 2024 : ಕರ್ನಾಟಕ ರಾಜ್ಯಾದ್ಯಂತ ಪ್ರೌಢಶಾಲೆಗಳಲ್ಲಿ, ಪದವಿಪೂರ್ವ ಕಾಲೇಜುಗಳಲ್ಲಿ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಅವಶ್ಯಕತೆ ಇರುವ 5,500 ದೈಹಿಕ ಶಿಕ್ಷಕರ ನೇಮಕಾತಿಗಾಗಿ ಸಿದ್ಧತೆ ಆರಂಭವಾಗಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಅಧಿಕೃತ ಹೇಳಿಕೆ ನೀಡಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಕೊಡಲು ಸರ್ಕಾರವು ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪ್ರಸ್ತುತ ರಾಜ್ಯದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಾದ ಮಧು … Read more

ಕೇಂದ್ರ ಸರಕಾರದಿಂದ 8ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿವರ್ಷ ₹12,000 ಸ್ಕಾಲರ್‌ಶಿಪ್ | ಈಗಲೇ ಅರ್ಜಿ ಸಲ್ಲಿಸಿ… National Means Com-Merit Scholarship Scheme

National Means Com-Merit Scholarship Scheme : 8ನೇ ತರಗತಿಯಿಂದ 12 ತರಗತಿ ವರೆಗೆ ಓದುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೇಂದ್ರ ಸರಕಾರ ಪ್ರತಿ ವರ್ಷ 12,000 ರೂಪಾಯಿ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಿದೆ. ಕೇಂದ್ರ ಸರಕಾರದ ನ್ಯಾಷನಲ್ ಮೀನ್ಸ್ ಕಂ-ಮೆರಿಟ್ ಸ್ಕಾಲರ್‌ಶಿಪ್ ಯೋಜನೆಯು (National Means Com-Merit Scholarship Scheme- NMMSS) ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವರದಾನವಾಗಿದೆ. 1,827 ಕೋಟಿ ರೂಪಾಯಿ ಅನುದಾನ ಭಾರತದಲ್ಲಿ ಒಟ್ಟು ಒಂದು ಲಕ್ಷ ವಿದ್ಯಾರ್ಥಿಗಳಿಗೆ ಈ ಸ್ಕಾಲರ್‌ಶಿಪ್ ನೀಡಲಾಗುತ್ತದೆ. ಇದಕ್ಕಾಗಿ ಕೇಂದ್ರ … Read more

ರಾಜ್ಯ ಸರಕಾರಿ ನೌಕರರ ಮುಷ್ಕರ: ನೌಕರರ ಬೇಡಿಕೆಗಳೇನು? ಸರಕಾರದ ಸವಾಲುಗಳೇನು? ಸಂಪೂರ್ಣ ಮಾಹಿತಿ ಇಲ್ಲಿದೆ… Govt Employees Strike and Demands

Govt Employees Strike and Demands : ರಾಜ್ಯ ಸರಕಾರದ ನೌಕರರು ಕೊನೆಗೂ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ನಿನ್ನೆ (ಜುಲೈ 07) ಚಿಕ್ಕಮಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ (Karnataka State Government Employees Association) ಕಾರ್ಯಕಾರಣಿಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು; ಇದೇ ಜುಲೈ 29ರಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಪ್ರಮುಖ ಮೂರು ಬೇಡಿಕೆಗಳನ್ನು ಮುಂದಿಟ್ಟುಕೊ೦ಡು ಮುಷ್ಕರದ ನಿರ್ಧಾಕ್ಕೆ ಬಂದಿರುವ ಸರಕಾರಿ ನೌಕರರು (Govt Employees) ಜುಲೈ 08ರಿಂದ 14ರ … Read more

ಅಂಗನವಾಡಿ ಸಹಾಯಕಿಯರು, ಕಾರ್ಯಕರ್ತೆಯರು ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಲಿಂಕ್ ಇಲ್ಲಿದೆ… Anganwadi Teacher Jobs 2024

Anganwadi Teacher Jobs 2024 : ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಹಿಳೆಯರು ಅರ್ಜಿ ಸಲ್ಲಿಸಲು ಬೇಕಾದ ಸಂಪೂರ್ಣ ಮಾಹಿತಿ ಇಲ್ಲಿದೆ… ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (Department of Women and Child Development) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ (Anganwadi Jobs) ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ಪೈಕಿ ಬೆಳಗಾವಿ ಗ್ರಾಮೀಣ ವ್ಯಾಪ್ತಿಯ 7 ಅಂಗನವಾಡಿ ಕಾರ್ಯಕರ್ತೆಯರು (Anganwadi Workers) ಮತ್ತು 26 … Read more

ಸರಕಾರಿ ನೌಕರರ 7ನೇ ವೇತನ ಆಯೋಗದ ಶಿಫಾರಸು ವರದಿ ಆಗಸ್ಟ್’ನಲ್ಲಿ ಜಾರಿ? | ಸಿಎಂ ಸಿದ್ದರಾಮಯ್ಯ ಸೂಚನೆ ಏನು? Karnataka Govt Employees Good News

Karnataka Govt Employees Good News : ಕರ್ನಾಟಕ ಸರ್ಕಾರಿ ನೌಕರ ಪ್ರಮುಖ ಬೇಡಿಕೆಯಾದ 7ನೇ ವೇತನ ಆಯೋಗದ (7th Pay Commission) ವರದಿಯ ಶಿಫಾರಸುಗಳ ಅನುಷ್ಠಾನ ಕುರಿತಂತೆ ಹೊಸ ಅಪ್ಡೇಟ್ ಹೊರಬಿದ್ದಿದೆ. ಶೀಘ್ರದಲ್ಲಿಯೇ ನೌಕರರ ಸಂಬಳ, ಭತ್ಯೆ ಸೇರಿದಂತೆ ವಿವಿಧ ಬೇಡಿಕೆ ಕುರಿತು ಸರಕಾರ ಸಿಹಿಸುದ್ದಿ ನೀಡಲಿದೆ ಎಂದು ನಿರೀಕ್ಷಿಸಲಾಗುತ್ತಿದೆ. ಈಗಾಗಲೇ ಎರಡು ಸಚಿವ ಸಂಪುಟಗಳಲ್ಲಿ 7ನೇ ವೇತನ ಆಯೋಗದ ವರದಿ ಕುರಿತ ಚರ್ಚೆ ನಡೆದು ತಮ್ಮ ಬೇಡಿಕೆಗೆ ಸ್ಪಂದನೆ ಸಿಗಲಿದೆ ಎಂದು ನೌಕರರು ನಿರೀಕ್ಷಿಸಿದ್ದರು. … Read more

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ: ಕುರಿ-ಮೇಕೆ ಸಾಕಾಣಿಕೆಗೆ ₹1.75 ಲಕ್ಷ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನ Amrita Swabhimani Kurigahi Scheme

Amrita Swabhimani Kurigahi Scheme : ರಾಜ್ಯ ಸರಕಾರ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ ವಿವಿಧ ಜಿಲ್ಲೆಗಳ ಕುರಿ ಸೊಸೈಟಿಯ ನೋಂದಾಯಿತ ಸದಸ್ಯರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಕುರಿಗಾಹಿಗಳು ಈ ಯೋಜನೆಯ ಪ್ರಯೋಜನ ಪಡೆಯಲು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವಿವಿಧ ಜಿಲ್ಲೆಗಳ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕುರಿ ಮತ್ತು ಮೇಕೆ ಸಾಕಾಣಿಕೆದಾರರನ್ನು ಪ್ರೋತ್ಸಾಹಿಸುವ ಹಿನ್ನಲೆಯಲ್ಲಿ ರಾಜ್ಯ ಸರಕಾರ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಅನುಷ್ಠಾನಗೊಳಿಸಿದೆ. ಅರ್ಹ ಕುರಿಗಾಹಿಗಳಿಗೆ ಈ ಯೋಜನೆಯಡಿ 20+1 ಕುರಿ/ಮೇಕೆ … Read more

SSLC ಅಭ್ಯರ್ಥಿಗಳಿಂದ ಕೋ-ಅಪರೇಟಿವ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ | 215 ಹುದ್ದೆಗಳು Bagalkot Cooperative Bank Recruitment 2024

Bagalkot Cooperative Bank Recruitment 2024 : ಬಾಗಲಕೋಟೆ ಜಿಲ್ಲೆಯಲ್ಲಿರುವ ಬಾಪೂಜಿ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದಲ್ಲಿ 200ಕ್ಕಿಂತ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿಗೆ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಕಿರಿಯ ಸಹಾಯಕರು ಹಾಗೂ ಜವಾನ ಹುದ್ದೆಗಳಿಗೆ ಈ ನೇಮಕಾತಿ ನಡೆಯುತ್ತಿದ್ದು ಅಭ್ಯರ್ಥಿಗಳು ಆಫ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು, ವಯೋಮಿತಿ ಅರ್ಹತೆಗಳು, ಆಯ್ಕೆಯಾಗುವವರಿಗೆ ಸಿಗುವ ಸಂಬಳ ಹಾಗೂ ಇತರೆ ಮಾಹಿತಿಗಳನ್ನು ಈ … Read more

ಸರಕಾರಿ ನೌಕರರ ಸಂಬಳ ಏರಿಕೆ ಸದ್ಯಕ್ಕೆ ಅಸಾಧ್ಯ | ಆರ್ಥಿಕ ಇಲಾಖೆ ಸ್ಪಷ್ಟನೆ Govt employees Salary hike impossible for now

Govt employees Salary hike impossible for now : ರಾಜ್ಯ ಸರಕಾರಿ ನೌಕರರ ಬಹುದಿನದ ಬೇಡಿಕೆಯಾದ ಏಳನೇ ವೇತನ ಆಯೋಗದ ವರದಿ ಶಿಫಾರಸು ಕುರಿತು ಆರ್ಥಿಕ ಇಲಾಖೆ ಆಘಾತಕಾರಿ ಮಾಹಿತಿ ನೀಡಿದೆ. ನಿನ್ನೆ (ಜುಲೈ 4) ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆ ಸಚಿವ ಸಂಪುಟ ಸಭೆಯಲ್ಲಿ (Cabinet meeting) ಈ ಬಗ್ಗೆ ಅಂಕಿ-ಅ೦ಶಗಳ ಸಹಿತ ಸ್ಪಷ್ಟನೆ ನೀಡಲಾಗಿದೆ. ಹೌದು, ರಾಜ್ಯ ಸರಕಾರಿ ನೌಕರರ (State Government Employees) ಏಳನೇ ವೇತನ ಆಯೋಗದ (Karnataka 7th … Read more

error: Content is protected !!