KCET Result 2026: ಸಿಇಟಿ ಫಲಿತಾಂಶ ಪ್ರಕಟಣೆ | ಕೆಇಎ ಮಹತ್ವದ ಅಪ್ಡೇಟ್!

KCET Result 2026: ಕರ್ನಾಟಕ ಸಿಇಟಿ 2026 ಫಲಿತಾಂಶ ಪ್ರಕಟಣೆಗೆ ಸಂಬAಧಿಸಿದAತೆ ಕೆಇಎ ಮಹತ್ವದ ಮಾಹಿತಿ ನೀಡಿದ್ದು; ಫಲಿತಾಂಶ ಪ್ರಕಟಣೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಎದುರು ನೋಡುತ್ತಿರುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET/CET-2026) ಫಲಿತಾಂಶ ಪ್ರಕಟಣೆ ಮತ್ತೊಮ್ಮೆ ವಿಳಂಬವಾಗುವ ಸಾಧ್ಯತೆ ಎದುರಾಗಿದೆ. ಇದನ್ನೂ ಓದಿ: Monsoon Delay Karnataka: ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಡೇಟ್ ಫಿಕ್ಸ್ | ಈ ದಿನದಿಂದ ಭಾರೀ ಮಳೆ ಶುರು ಕೃಷಿ ಕೋಟಾ (Agriculture Quota) … Read more

Monsoon Delay Karnataka: ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಡೇಟ್ ಫಿಕ್ಸ್ | ಈ ದಿನದಿಂದ ಭಾರೀ ಮಳೆ ಶುರು

Monsoon Delay Karnataka: ಕೇರಳಕ್ಕೆ ಜೂನ್ 1ರಂದು ಮಾನ್ಸೂನ್ ಪ್ರವೇಶಿಸುವ ಸಾಧ್ಯತೆ ಎಂದು ಐಎಂಡಿ ಮಾಹಿತಿ ನೀಡಿದೆ. ಕರ್ನಾಟಕಕ್ಕೆ ಮುಂಗಾರು ಪ್ರವೇಶ ಯಾವಾಗ? ಸಂಪೂರ್ಣ ಹವಾಮಾನ ವರದಿ ಇಲ್ಲಿ ಓದಿ… ಭಾರತದ ಜನರು ಪ್ರತಿವರ್ಷ ಎದುರು ನೋಡುವ ನೈಋತ್ಯ ಮುಂಗಾರು (Southwest Monsoon) ಈ ಬಾರಿ ಮತ್ತೆ ಸ್ವಲ್ಪ ವಿಳಂಬವಾಗುವ ಲಕ್ಷಣಗಳು ಕಾಣಿಸುತ್ತಿವೆ. ಸಾಮಾನ್ಯವಾಗಿ ಮೇ ಕೊನೆಯ ವಾರದಲ್ಲೇ ಕೇರಳ ಕರಾವಳಿಗೆ ಕಾಲಿಡುವ ಮಾನ್ಸೂನ್ ಕುರಿತು ಈ ಬಾರಿ ಆರಂಭದಲ್ಲೇ ಭಾರತೀಯ ಹವಾಮಾನ ಇಲಾಖೆ (IMD) ಮುಂಗಾರು … Read more

Gruha Lakshmi Scheme Biometric Update: ಗೃಹಲಕ್ಷ್ಮಿ ಯೋಜನೆಗೆ ಹೊಸ ರೂಲ್ಸ್ ಜಾರಿ | ನಿಮ್ಮ ಬ್ಯಾಂಕ್ ಖಾತೆಗೆ ಹಣ ಬರಬೇಕಾ? ತಕ್ಷಣ ಈ ಕೆಲಸ ಮಾಡಿ…

Gruha Lakshmi Scheme Biometric Update: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ‘ಒನ್-ಟೈಮ್ ಬಯೋಮೆಟ್ರಿಕ್’ ಅನ್ನು ಕಡ್ಡಾಯ ಮಾಡಲಾಗಿದೆ. ನವೀಕರಣ ಮಾಡದಿದ್ದರೆ ಹಣ ಬಂದ್ ಆಗಲಿದ್ದು; ನವೀಕರಣ ಹೇಗೆ ಮಾಡಬೇಕು? ಎಂಬ ಸಂಪೂರ್ಣ ವಿವರ ಇಲ್ಲಿದೆ… ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿಗಳಲ್ಲಿ ಅತಿ ಹೆಚ್ಚು ಜನಮನ್ನಣೆ ಗಳಿಸಿದ್ದು ‘ಗೃಹಲಕ್ಷ್ಮಿ ಯೋಜನೆ’ (Gruha Lakshmi Scheme). ಪ್ರತಿ ತಿಂಗಳು ಮನೆಯ ಯಜಮಾನಿಯ ಖಾತೆಗೆ ನೇರವಾಗಿ ಜಮೆಯಾಗುವ 2,000 ರೂ. ಹಣ, ಲಕ್ಷಾಂತರ ಮಧ್ಯಮ ಹಾಗೂ ಬಡ ವರ್ಗದ ಕುಟುಂಬಗಳಿಗೆ … Read more

Karnataka Rain Alert: ಚಂಡಮಾರುತ ಪರಿಣಾಮ | ಮುಂದಿನ 5 ದಿನ ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ!

Karnataka Rain Alert: ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆಯ ಮುನ್ಸೂಚನೆ ಇದ್ದು; ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸಾಧ್ಯತೆ? ಇಲ್ಲಿದೆ ಸಂಪೂರ್ಣ ಮಾಹಿತಿ… ರಾಜ್ಯದಲ್ಲಿ ಪೂರ್ವ ಮುಂಗಾರು (Pre-Monsoon) ಮಳೆ ಚಟುವಟಿಕೆಗಳು ದಿನೇ ದಿನೇ ಬಲ ಪಡೆಯುತ್ತಿದ್ದು, ಕಳೆದ ಕೆಲ ದಿನಗಳಿಂದ ಹಲವೆಡೆ ನಿರಂತರ ಮಳೆಯಾಗುತ್ತಿದೆ. ಇದೀಗ ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ … Read more

Ather Cheap Electric Scooter: ₹1 ಲಕ್ಷಕ್ಕೆ ಅಥರ್ ಎಲೆಕ್ಟ್ರಿಕ್ ಸ್ಕೂಟರ್ | ಪೆಟ್ರೋಲ್ ಬೈಕ್‌ಗೆ ಬಿಗ್ ಶಾಕ್

Ather Cheap Electric Scooter: ಅಥರ್ ಎನರ್ಜಿ 2026ರಲ್ಲಿ ಅಗ್ಗದ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೆ ಸಜ್ಜಾಗಿದೆ. ಪೆಟ್ರೋಲ್ ಖರ್ಚಿಗೆ ಪರ್ಯಾಯವಾಗಲಿರುವ ಈ ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ… ಅಥರ್ ಎನರ್ಜಿ ಅಗ್ಗದ ಎಲೆಕ್ಟ್ರಿಕ್ ಸ್ಕೂಟರ್ ಮೂಲಕ ಮಾರುಕಟ್ಟೆಗೆ ಹೊಸ ದಿಕ್ಕು ನೀಡಲು ಸಜ್ಜಾಗಿದೆ. ಇದುವರೆಗೆ ಪ್ರೀಮಿಯಂ ಎಲೆಕ್ಟ್ರಿಕ್ ವಾಹನಗಳ (Premium Electric Vehicles) ವಿಭಾಗದಲ್ಲಿ ತನ್ನದೇ ಆದ ಗುರುತು ಮೂಡಿಸಿಕೊಂಡಿರುವ Ather Energy ಈಗ ಸಾಮಾನ್ಯ ಗ್ರಾಹಕರತ್ತ ಮುಖ ಮಾಡಿರುವುದು ಭಾರತೀಯ ದ್ವಿಚಕ್ರ ವಾಹನ … Read more

Water Powered Hydrogen Stove: ಗ್ಯಾಸ್ ಸಿಲಿಂಡರ್ ಬೇಡ; ಕೇವಲ ನೀರಿನಿಂದಲೇ ಉರಿಯುವ ಹೊಸ ಒಲೆ ಬಂತು!

Water Powered Hydrogen Stove: ಗ್ಯಾಸ್ ಸಿಲಿಂಡರ್‌ಗೆ ಪರ್ಯಾಯವಾಗಿ ನೀರಿನಿಂದಲೇ ಅಡುಗೆ ಮಾಡುವ ಹೈಡ್ರೋಜನ್ ಸ್ಟವ್ ಬಂದಿದೆ! ಇದು ಹೇಗೆ ಕೆಲಸ ಮಾಡುತ್ತದೆ? ಬೆಲೆ ಎಷ್ಟು? ಸಂಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ… ಗ್ಯಾಸ್ ಸಿಲಿಂಡರ್ ದರ ಏರಿಕೆ, ಸರಬರಾಜಿನ ಸಮಸ್ಯೆ ಮತ್ತು ಪರಿಸರ ಮಾಲಿನ್ಯ ಈ ಮೂರು ಸಮಸ್ಯೆಗಳು ಇಂದಿನ ಅಡುಗೆ ಮನೆಯ ಪ್ರಮುಖ ಸವಾಲುಗಳಾಗಿವೆ. ಈ ಹಿನ್ನೆಲೆಯಲ್ಲೇ ‘ನೀರಿನಿಂದ ಉರಿಯುವ ಒಲೆ’ (Water Powered Hydrogen Stove) ಎಂಬ ಹೊಸ ತಂತ್ರಜ್ಞಾನ ಜನರಲ್ಲಿ ಕುತೂಹಲ ಮೂಡಿಸಿದೆ. … Read more

Mungaru Early Entry: 14ಕ್ಕೆ ಮುಂಗಾರು ಪ್ರವೇಶ? ಮೇ ತಿಂಗಳು ವಾಡಿಕೆಗಿಂತ ಹೆಚ್ಚು ಮಳೆ

Mungaru Early Entry: ಮೇ 14-16ರೊಳಗೆ ಮುಂಗಾರು ಅಂಡಮಾನ್ ತಲುಪುವ ಸಾಧ್ಯತೆ ಇದ್ದು; ಈ ಬಾರಿ ಮೇ ತಿಂಗಳಲ್ಲಿ ವಾಡಿಕೆಗಿಂತ 110% ಹೆಚ್ಚು ಮಳೆಯಾಗಲಿದೆ ಎನ್ನಲಾಗುತ್ತಿದೆ. ಪೂರ್ಣ ವಿವರ ಇಲ್ಲಿ ಓದಿ… ದೇಶದಾದ್ಯಂತ ಬಿರುಬಿಸಿಲಿನ ತಾಪಮಾನದಿಂದ ಜನತೆ ತತ್ತರಿಸುತ್ತಿರುವ ಈ ಸಮಯದಲ್ಲಿ, ಹವಾಮಾನ ಇಲಾಖೆಯಿಂದ (IMD – India Meteorological Department) ಬಂದಿರುವ ಹೊಸ ಮುನ್ಸೂಚನೆ ಸ್ವಲ್ಪ ಮಟ್ಟಿಗೆ ನೆಮ್ಮದಿ ನೀಡುವಂತಿದೆ. ಈ ವರ್ಷ ಮುಂಗಾರು (Monsoon) ಸಾಮಾನ್ಯಕ್ಕಿಂತ ಬೇಗ ಪ್ರವೇಶಿಸುವ ಸಾಧ್ಯತೆ ಇದ್ದು, ಮೇ ತಿಂಗಳಲ್ಲೇ … Read more

LPG Cylinder New Rules: ಗ್ಯಾಸ್ ಸಿಲಿಂಡರ್ ಬುಕ್ಕಿಂಗ್‌ಗೆ ಹೊಸ ರೂಲ್ಸ್ | ಮೇ 1ರಿಂದಲೇ ಸರ್ಕಾರದ ಹೊಸ ನಿಯಮಗಳು ಜಾರಿ

LPG Cylinder New Rules: ಮೇ 1ರಿಂದ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ನಿಯಮಗಳಲ್ಲಿ ದೊಡ್ಡ ಬದಲಾವಣೆ ಜಾರಿಯಾಗಿದೆ. ಬುಕ್ಕಿಂಗ್ ನಿಯಮ, ಒಟಿಪಿ, ಇ-ಕೆವೈಸಿ ಸೇರಿ ಮಹತ್ವದ ಬದಲಾವಣೆಗಳ ಮಾಹಿತಿ ಇಲ್ಲಿದೆ… ಗ್ಯಾಸ್ ಸಿಲಿಂಡರ್ (LPG Cylinder) ಬಳಕೆ ಮಾಡುವ ಲಕ್ಷಾಂತರ ಕುಟುಂಬಗಳಿಗೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು ಜಾರಿಗೊಳಿಸಿದೆ. ಮೇ 1ರಿಂದ ಜಾರಿಗೆ ಬಂದಿರುವ ಈ ಹೊಸ ನಿಯಮಗಳು ಗ್ರಾಹಕರ ದಿನನಿತ್ಯದ ಜೀವನದ ಮೇಲೆ ನೇರ ಪರಿಣಾಮ ಬೀರುವಂತಿವೆ. ಈ ಕ್ರಮಗಳ ಹಿಂದಿನ ಉದ್ದೇಶ ಗ್ಯಾಸ್ ಪೂರೈಕೆಯಲ್ಲಿ … Read more

Karnataka Rain Alert: ಕರ್ನಾಟಕದಲ್ಲಿ ಒಂದು ವಾರ ಮಳೆ ಆರ್ಭಟ | ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Karnataka Rain Alert: ಕರ್ನಾಟಕದಲ್ಲಿ ಮೇ 1ರಿಂದ ಒಂದು ವಾರ ಮಳೆ ಆರ್ಭಟ ಆರಂಭವಾಗಿದ್ದು, ಗುಡುಗು, ಮಿಂಚು, ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ… ಕರ್ನಾಟಕದಲ್ಲಿ ಬಿರು ಬೇಸಿಗೆಯ ನಡುವೆ ಮಳೆರಾಯನ ಆಗಮನ ಜನತೆಗೆ ಸ್ವಲ್ಪ ತಂಪು ನೀಡುತ್ತಿದೆ. ಮೇ ತಿಂಗಳ ಆರಂಭದಲ್ಲೇ ರಾಜ್ಯದ ಹಲವೆಡೆ ಮಳೆಯ ಚಟುವಟಿಕೆ (rain activity) ಹೆಚ್ಚಾಗುತ್ತಿದೆ. ಮುಂದಿನ ಒಂದು ವಾರ ಹವಾಮಾನದಲ್ಲಿ ಸ್ಪಷ್ಟ ಬದಲಾವಣೆ ಕಾಣಿಸಿಕೊಳ್ಳಲಿದೆ ಎಂದು ಹವಾಮಾನ ಇಲಾಖೆ (Meteorological Department) … Read more

Super El Nino: ಹೆಚ್ಚಿದ ತಾಪಮಾನ ಈ ವರ್ಷ ಬರಗಾಲದ ಛಾಯೆ? | ಕಾರಣವೇನು? ಇಲ್ಲಿದೆ ಸಂಪೂರ್ಣ ಮಾಹಿತಿ…

Super El Nino: ಈ ವರ್ಷ ಹೆಚ್ಚಿದ ತಾಪಮಾನ ಮತ್ತು ಸೂಪರ್ ಎಲ್ ನಿನೋ ಪರಿಣಾಮದಿಂದ ಭಾರತದಲ್ಲಿ ಬರದ ಭೀತಿ ಹೆಚ್ಚಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ವರ್ಷ ಬೇಸಿಗೆಯ ತಾಪಮಾನ (Heat Wave) ಸಾಮಾನ್ಯಕ್ಕಿಂತ ತುಂಬಾ ಹೆಚ್ಚಾಗಿ ಕಂಡುಬರುತ್ತಿರುವುದು ದೇಶದ ಜನರನ್ನು ಕಂಗೆಡಿಸಿದೆ. ಅವಧಿಗೂ ಮುನ್ನವೇ ಆರಂಭವಾದ ಬಿರುಬೇಸಿಗೆ (Early Summer Impact) ಜನಜೀವನವನ್ನು ಅಸ್ತವ್ಯಸ್ತಗೊಳಿಸಿಜe. ಇದೇ ಸಮಯದಲ್ಲಿ ಭೀಕರ ಬರಗಾಲದ (Drought Risk) ಭೀತಿ ದೇಶದ ಮುಂದೆ ದೊಡ್ಡ ಪ್ರಶ್ನೆಯಾಗಿ ನಿಂತಿದೆ. … Read more

error: Content is protected !!