PM KISAN 21st Installment- ಸಣ್ಣ ರೈತರ ಬ್ಯಾಂಕ್ ಖಾತೆಗೆ ₹2,000 ಹಣ ಜಮಾ | ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…

ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ (PM KISAN 21st Installment) 2,000 ರೂಪಾಯಿ ಫಲಾನುಭವಿ ಸಣ್ಣ ರೈತರ ಬ್ಯಾಂಕ್ ಖಾತೆ ಜಮೆಯಾಗಿದೆ. ನಿಮ್ಮ ಖಾತೆಗೆ ಹಣ ಬರುತ್ತಾ? ಈಗಲೇ ಚೆಕ್ ಮಾಡಿ… ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 21ನೇ ಕಂತಿನ ಹಣ ಫಲಾನುಭವಿ ರೈತರ ಖಾತೆಗೆ ಜಮೆಯಾಗಿದೆ. ನಿನ್ನೆ (ನವೆಂಬರ್ 19) ತಮಿಳುನಾಡಿನ ಕೋಯಮತ್ತೂರಿನಲ್ಲಿ ನಡೆದ ‘ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಘಸಭೆ’ಯಲ್ಲಿ ಪ್ರಧಾನಿ ಮೋದಿ ಅವರು ಕರ್ನಾಟಕ ಸೇರಿದಂತೆ ದೇಶಾದ್ಯಂತ ಬರೋಬ್ಬರಿ 9 … Read more

New Voter ID Mobile Application Guide- ಮೊಬೈಲ್‌ನಲ್ಲಿಯೇ ಹೊಸ ಮತದಾರರ ಚೀಟಿಗೆ ಅರ್ಜಿ ಹಾಕಿ | ಆನ್‌ಲೈನ್ ಮೂಲಕ ಮತದಾರರ ಪಟ್ಟಿಗೆ ಸೇರುವ ಸರಳ ವಿಧಾನ ಇಲ್ಲಿದೆ…

18 ವರ್ಷ ತುಂಬಿದ ಯುವಕ, ಯುವತಿಯರು ಮೊಬೈಲ್’ನಲ್ಲಿಯೇ ಅರ್ಜಿ ಸಲ್ಲಿಸಿ ಹೊಸ ಮತದಾರರ ಪಟ್ಟಿ ಪಡೆಯಬಹುದಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರತೀ ಚುನಾವಣೆಗೂ ಹೊಸ ಹೊಸ ಮತದಾರರ ಸೇರ್ಪಡೆಯಾಗುತ್ತದೆ. 18 ವರ್ಷ ಪೂರೈಸುವ ಯುವಕ, ಯುವತಿಯರು ಹೊಸ ಮತದಾರರ ಪಟ್ಟಿ ಪಡೆಯಬಹುದಾಗಿದೆ. ಮತದಾರರ ಚೀಟಿ ಪಡೆಯಲು ಚುನಾವಣೆಗಳೇ ಬರಬೇಕು ಎಂದೇನಿಲ್ಲ; 18 ವರ್ಷ ತುಂಬಿದ ತಕ್ಷಣ ಆನ್‌ಲೈನ್’ನಲ್ಲಿಯೇ ಹೊಸ ಮತದಾರರ ಚೀಟಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಮತದಾರರ ಚೀಟಿ ಕೂಡ ಅನೇಕ ಕೆಲಸ ಕಾರ್ಯಗಳಿಗೆ ಗುರುತಿನ … Read more

BWSSB Recruitment 2025- ಪದವಿ, ಪಿಯುಸಿ ಅಭ್ಯರ್ಥಿಗಳಿಂದ ಬೆಂಗಳೂರು ಜಲಮಂಡಳಿ 224 ಹುದ್ದೆಗಳಿಗೆ ಅರ್ಜಿ ಆಹ್ವಾನ

BWSSB (BWSSB Recruitment 2025) ಸಹಾಯಕ ಎಂಜಿನಿಯರ್, ಜೂನಿಯರ್ ಎಂಜಿನಿಯರ್ ಸೇರಿ ವಿವಿಧ 224 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ನವೆಂಬರ್ 2025ರ ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಎಂಜಿನಿಯರ್, ಜೂನಿಯರ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ (BWSSB) ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು … Read more

SSLC Pass Karnataka Govt Jobs- SSLC ಪಾಸಾದವರಿಗಾಗಿಯೆ ಇವೆ ರಾಜ್ಯ ಸರ್ಕಾರದ ಈ ಹುದ್ದೆಗಳು | ಯಾವೆಲ್ಲ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಮಾಹಿತಿ…

10ನೇ ತರಗತಿ ಪಾಸಾಗಿ, ಮುಂದಿನ ಹಂತದ ಶಿಕ್ಷಣ ಪಡೆಯಲು ಸಾಧ್ಯವಾಗದೇ ಇರುವವರಿಗೆ ಲಭ್ಯವಿರುವ ಸರ್ಕಾರಿ ಉದ್ಯೋಗಗಳ ಸಮಗ್ರ ಪಟ್ಟಿಯನ್ನು (SSLC Pass Karnataka Govt Jobs) ಇಲ್ಲಿ ನೀಡಲಾಗಿದೆ… ರಾಜ್ಯದಲ್ಲಿ ಹಲವಾರು ವಿದ್ಯಾರ್ಥಿಗಳು 10ನೇ ತರಗತಿ ತನಕ ಏನೋ ಕಷ್ಟಪಟ್ಟು ಶಿಕ್ಷಣವನ್ನು ಮುಗಿಸುತ್ತಾರೆ. ಆದರೆ, ಬಡತನ, ಕೌಟುಂಬಿಕ ಸಮಸ್ಯೆಗಳು ಹಾಗೂ ಇತರೆ ಹಲವು ಕಾರಣಗಳಿಂದಾಗಿ ಮುಂದಿನ ವಿದ್ಯಾಭ್ಯಾಸ ಮಾಡದೆ ಹಿಂದುಳಿಯುವ ಸನ್ನಿವೇಶಗಳು ಬಹಳಷ್ಟು ಇದೆ. ಹಲವಾರು ವಿದ್ಯಾರ್ಥಿಗಳು 10ನೇ ತರಗತಿ ಮುಗಿಸಿದ ನಂತರ ಖಾಸಗಿ ಕಂಪನಿಗಳಲ್ಲಿ, ಫ್ಯಾಕ್ಟರಿಗಳಲ್ಲಿ, … Read more

Karnataka Civil Police Constable Recruitment 2025- ಕರ್ನಾಟಕ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ 3,500 ಹುದ್ದೆಗಳ ನೇಮಕಾತಿ | ಸರ್ಕಾರದಿಂದ ಮಹತ್ವದ ಆದೇಶ | ಜಿಲ್ಲಾವಾರು ಖಾಲಿ ಹುದ್ದೆಗಳ ವಿವರ ಇಲ್ಲಿದೆ…

ಕರ್ನಾಟಕ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ 3,500 ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಶೀಘ್ರದಲ್ಲಿಯೇ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಪೊಲೀಸ್ ಸೇವೆಗೆ ಸೇರುವ ಕನಸು ಕಂಡಿರುವ ಸಾವಿರಾರು ಯುವಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದು ನೀಡಿದೆ. ಕರ್ನಾಟಕ ಗೃಹ ಇಲಾಖೆಯು ಒಟ್ಟು 3,500 ನಾಗರಿಕ ಪೊಲೀಸ್ ಕಾನ್‌ಸ್ಟೇಬಲ್ (Civil Police Constable – CPC) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಮಹತ್ವದ ಆದೇಶವನ್ನು … Read more

Low Interest Loan Eligibility- ಕಡಿಮೆ ಬಡ್ಡಿ ಸಾಲ ಪಡೆಯುವ ಸರಳ ಮಾರ್ಗ | ಮೊಬೈಲ್‌ನಲ್ಲೇ ಚೆಕ್ ಮಾಡಿ ನಿಮ್ಮ ಸಾಲ ಪಡೆಯುವ ಅರ್ಹತೆ

ಬ್ಯಾಂಕುಗಳು ಅಥವಾ ಫೈನಾನ್ಸ್ ಕಂಪನಿಗಳಲ್ಲಿ ಕಡಿಮೆ ಬಡ್ಡಿಯ ಸುಲಭ ಸಾಲ ಪಡೆಯಲು ಬೇಕಾಗುವ ಅರ್ಹತೆಗಳೇನು? (Low Interest Loan Eligibility) ಸಿಬಿಲ್ ಸ್ಕೋರ್ ಅಥವಾ ಕ್ರೆಡಿಟ್ ಸ್ಕೋರ್ ಮಹತ್ವವೇನು? ಕಡಿಮೆ ಬಡ್ಡಿ ಲೋನ್ ಪಡೆಯಲು ಅತ್ಯುತ್ತಮ ಸಿಬಿಲ್ ಸ್ಕೋರ್ ಅಗತ್ಯ ಏಕೆ? ಸಿಬಿಲ್ ಸ್ಕೋರ್ ಚೆಕ್ ಮಾಡುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ಏನಿದು ಸಿಬಿಲ್ ಸ್ಕೋರ್? ಯಾವುದೇ ಬ್ಯಾಂಕಿನಲ್ಲಿ ಅಥವಾ ಫೈನಾನ್ಸ್ ಕಂಪನಿಯಲ್ಲಿ ಲೋನ್ ತೆಗೆದುಕೊಳ್ಳಲು ಅತಿ ಮುಖ್ಯವಾಗಿ ಬೇಕಾಗಿರುವುದು ಸಿಬಿಲ್ ಸ್ಕೋರ್. ಸಿಬಿಲ್ ಸ್ಕೋರ್ … Read more

India Post Payments Bank Recruitment – ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ | 309 ಹುದ್ದೆಗಳ ನೇಮಕ

ಕೇಂದ್ರ ಸರ್ಕಾರದ ಸಂವಹನ ಸಚಿವಾಲಯದ ಅಡಿಯಲ್ಲಿ ಅಂಚೆ ಇಲಾಖೆಯ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕಿನ (India Post Payments Bank Recruitment) ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸುವರ್ಣಾವಕಾಶವಾಗಿದೆ… ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಜ್ಯೂನಿಯರ್ ಅಸೋಸಿಯೇಟ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್‌ಗಳ ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು; ಇವು ತಾತ್ಕಾಲಿಕ ಹುದ್ದೆಗಳಾಗಿವೆ. ಆಸಕ್ತರು ಡಿಸೆಂಬರ್ 01, 2025ರ ಒಳಗಾಗಿ ಸಲ್ಲಿಸಬೇಕಿದೆ. ಇದನ್ನೂ ಓದಿ: Muthoot M George Higher Education Scholarship 2025- … Read more

Nyaya Bele Angadi Application- ಸರ್ಕಾರಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ | ಹೀಗೆ ಅರ್ಜಿ ಸಲ್ಲಿಸಿ…

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವತಿಯಿಂದ ನಡೆಯುವ ‘ನ್ಯಾಯ ಬೆಲೆ ಅಂಗಡಿ’ಗಳನ್ನು ತೆರೆಯಲು (Nyaya Bele Angadi Application) ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ… ರಾಜ್ಯದ ಪಡಿತರ ಫಲಾನುಭವಿಗಳಿಗೆ ಉಚಿತ ಹಾಗೂ ರಿಯಾಯ್ತಿ ದರದಲ್ಲಿ ಆಹಾರಧಾನ್ಯಗಳನ್ನು ವಿತರಿಸುವ ಹಿನ್ನಲೆಯಲ್ಲಿ ನ್ಯಾಯ ಬೆಲೆ ಅಂಗಡಿಗಳನ್ನು ತೆರೆಯಲಾಗಿದೆ. ಕಮೀಷನ್ ಆಧಾರದ ಮೇಲೆ ಖಾಸಗಿ ಅಭ್ಯರ್ಥಿಗಳಿಗೆ ಇವುಗಳ ನಿರ್ವಹಣೆಯನ್ನು ನೀಡಲಾಗುತ್ತಿದ್ದು; ಆಗಾಗ ಅರ್ಜಿ ಆಹ್ವಾನಿಸಲಾಗುತ್ತದೆ. ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಡಿ ಸದ್ಯ ರಾಜ್ಯಲ್ಲಿ ಒಟ್ಟು … Read more

Vidyadhan-Gomabai Scholarship 2025- ಪದವಿ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ

ವಿದ್ಯಾಧನ್-ಗೋಮಾಬಾಯಿ ವಿದ್ಯಾರ್ಥಿವೇತನಕ್ಕೆ (Vidyadhan-Gomabai Scholarship 2025) ಅರ್ಜಿ ಆಹ್ವಾನಿಸಲಾಗಿದೆ. ಪದವಿ ವ್ಯಾಸಂಗಕ್ಕೆ ವಾರ್ಷಿಕ 75,000 ರೂ. ವರೆಗೂ ಆರ್ಥಿಕ ನೆರವು ಸಿಗಲಿದ್ದು; ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2025-2026ನೇ ಸಾಲಿನ ಸರೋಜಿನಿ ದಾಮೋದರನ್ ಫೌಂಡೇಶನ್ (SDF) ವತಿಯಿಂದ ವಿದ್ಯಾಧನ್-ಗೋಮಾಬಾಯಿ ವಿದ್ಯಾರ್ಥಿವೇತನ 2025ಕ್ಕೆ (Vidyadhan-Gomabai Degree Scholarship 2025)ಅರ್ಜಿ ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಯೋಜನೆಯ ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ವಾರ್ಷಿಕ 75,000 ರೂ. ಆರ್ಥಿಕ ನೆರವು ಸಿಗಲಿದ್ದು; ಆಸಕ್ತ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬಹುದಾಗಿದೆ. ಇದನ್ನೂ ಓದಿ: MGNREGA … Read more

E-Swasthu Andolana- ಇ-ಸ್ವತ್ತು ಆಂದೋಲನ | ಗ್ರಾಮ ಪಂಚಾಯತಿ ವ್ಯಾಪ್ತಿಯ 1 ಕೋಟಿ ಆಸ್ತಿಗಳಿಗೆ ಇ-ಸ್ವತ್ತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿಗಳ ಇ-ಸ್ವತ್ತು (E-Swasthu Andolana) ಪ್ರಕ್ರಿಯೆಯನ್ನು ಸರಳಗೊಳಿಸಿದ್ದು; ರಾಜ್ಯದ ಒಂದು ಕೋಟಿ ಆಸ್ತಿಗಳಿಗೆ ಇ-ಸ್ವತ್ತು ವಿತರಿಸಲು ನಿರ್ಧರಿಸಿದೆ. ಇದು ಗ್ರಾಮ ಪಂಚಾಯತಿ ವ್ಯಾಪ್ತಿಯ ಮನೆ ಹಾಗೂ ನಿವೇಶನಗಳನ್ನು ಸಕ್ರಮಗೊಳಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು; ಸದರಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿ ಸಿಇಓ ಗಳಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: Agniveer Army Rally Ballari 2025- ಬಳ್ಳಾರಿಯಲ್ಲಿ … Read more

error: Content is protected !!