Karnataka Rain Forecast- ಮತ್ತೆ ಚಂಡಮಾರುತದ ಅಬ್ಬರ | ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
WhatsApp Group Join Now Telegram Group Join Now ಮತ್ತೊಂದು ಚಂಡಮಾರುತದ ಅಬ್ಬರ ಶುರುವಾಗಿದ್ದು; ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ (Karnataka Rain Forecast) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ನೈಋತ್ಯ ಬಂಗಾಳ ಕೊಲ್ಲಿ ಮತ್ತು ಶ್ರೀಲಂಕಾ ಕರಾವಳಿ ತೀರದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರ ಪರಿಣಾಮವಾಗಿ ನಿನ್ನೆ ನವೆಂವರ್ 27ರಂದು ‘ದಿತ್ವಾ’ ಚಂಡಮಾರುತವು ರೂಪುಗೊಂಡಿದೆ. ಯೆಮನ್ ದೇಶವು ತನ್ನ ದೇಶದಲ್ಲಿರುವ ಈ ದಿತ್ವಾ ಎಂಬ ನೈಸರ್ಗಿಕ ಲಗೂನ್ನ (ಸಮುದ್ರ ಕೊಳ) … Read more