OPS Reintroduction 2025- ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಮರುಜಾರಿ | ಸಿಎಂ ಮಹತ್ವದ ಸೂಚನೆ | ಇದರಿಂದ ಏನೇನು ಪ್ರಯೋಜನ?

ಹಳೆಯ ಪಿಂಚಣಿ ಯೋಜನೆ ಮರುಜಾರಿಗೆ (OPS Reintroduction 2025) ರಾಜ್ಯ ಸರ್ಕಾರ ಉತ್ಸುಕವಾಗಿದ್ದು; ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಯೋಜನೆ ಮರುಜಾರಿಯ ಸೂಚನೆ ನೀಡಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ… WhatsApp Group Join Now Telegram Group Join Now ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಯಾದ ಹಳೆಯ ಪಿಂಚಣಿ ಯೋಜನೆ (Old Pension Scheme – OPS) ಮರು ಜಾರಿಗೆ ಸರ್ಕಾರ ಇದೀಗ ಗಂಭೀರ ಹೆಜ್ಜೆ ಇಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ … Read more

KCET 2025 Counselling Complete Guidance- ಕೆಸಿಇಟಿ 2025 ಕೌನ್ಸೆಲಿಂಗ್ | ಯಶಸ್ವಿ ಕೌನ್ಸಿಲಿಂಗ್ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಕೆಸಿಇಟಿ 2025 ಕೌನ್ಸೆಲಿಂಗ್ ಪ್ರಕ್ರಿಯೆಗೆ ದಿನಗಣನೆ ಆರಂಭವಾಗಿದೆ. ವಿದ್ಯಾರ್ಥಿಗಳಿಗೆ ಕೌನ್ಸಿಂಗ್ ತಯಾರಿ ಕುರಿತ (KCET 2025 Counselling Complete Guidance) ಪೂರಕ ಮಾಹಿತಿ ಹಾಗೂ ಉಪಯುಕ್ತ ಮಾರ್ಗದರ್ಶನ ಇಲ್ಲಿದೆ… WhatsApp Group Join Now Telegram Group Join Now ಕೆಸಿಇಟಿ (Karnataka Common Entrance Test) 2025ನೇ ಸಾಲಿನ ಫಲಿತಾಂಶ ಪ್ರಕಟವಾದ ನಂತರ ಈಗ ವಿದ್ಯಾರ್ಥಿಗಳು ಬಹುನಿರೀಕ್ಷಿತ ಕೌನ್ಸೆಲಿಂಗ್ ಪ್ರಕ್ರಿಯೆಗಾಗಿ ಕಾಯುತ್ತಿದ್ದಾರೆ. ತಾಂತ್ರಿಕ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ನಡೆಸಲಾಗುವ ಈ ಪರೀಕ್ಷೆಗೆ ಕೌನ್ಸಿಂಗ್ ಹಂತ ಪ್ರಮುಖ … Read more

Self Employment Loan Subsidy- ₹2 ಲಕ್ಷ ಸಾಲ, ₹30,000 ಸಹಾಯಧನ | ನಿರುದ್ಯೋಗಿಗಳಿಗೆ ಸ್ವಂತ ಉದ್ಯೋಗಕ್ಕೆ ಸರಕಾರದ ನೆರವು

ನಿರುದ್ಯೋಗಿಗಳಿಗೆ ರಾಜ್ಯ ಸರಕಾರವು ಸಹಾಯಧನ ಒದಗಿಸುತ್ತಿದೆ. ಈ ನೆರವಿಗೆ ಯಾರೆಲ್ಲ ಅರ್ಜಿ ಅರ್ಹರು? ಈ ಸಾಲ ಮತ್ತು ಸಬ್ಸಿಡಿ (Self Employment Loan Subsidy) ಪಡೆಯುವುದು ಹೇಗೆ? ಇತ್ಯಾದಿ ಮಾಹಿತಿ ಇಲ್ಲಿದೆ… WhatsApp Group Join Now Telegram Group Join Now ರಾಜ್ಯ ಸರ್ಕಾರವು ನಿರುದ್ಯೋಗಿ ಯುವಕರಿಗೆ ತಮ್ಮದೇ ಆದ ಉದ್ಯಮ ಆರಂಭಿಸಲು ಸುಲಭ ಸಾಲ ಮತ್ತು ಸಬ್ಸಿಡಿಯ ಆಧಾರದಲ್ಲಿ ‘ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ’ ಜಾರಿಗೊಳಿಸಿದೆ. ನಿರುದ್ಯೋಗ ಯುವಕ-ಯುವತಿಗಳಿಗೆ ನೌಕರಿ ಹುಡುಕುವ ಬದಲು … Read more

Karnataka Old Age Pension Cancelled- 23 ಲಕ್ಷ ಜನರಿಗೆ ವೃದ್ಧಾಪ್ಯ ವೇತನ ಬಂದ್ | ಯಾರಿಗೆಲ್ಲ ಪಿಂಚಣಿ ರದ್ದಾಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ…

ರಾಜ್ಯದಲ್ಲಿ 23 ಲಕ್ಷ ಜನರಿಗೆ ವೃದ್ಧಾಪ್ಯ ವೇತನ ಬಂದ್ (Karnataka Old Age Pension Cancelled) ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಯಾರಿಗೆಲ್ಲ ಪಿಂಚಣಿ ರದ್ದಾಗಿದೆ? ಎಂಬ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… WhatsApp Group Join Now Telegram Group Join Now ರಾಜ್ಯಾದ್ಯಂತ ಸುಮಾರು 23.19 ಲಕ್ಷ ಫಲಾನುಭವಿಗಳ ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಪಿಂಚಣಿಯನ್ನು ರಾಜ್ಯ ಸರ್ಕಾರ ರದ್ದುಪಡಿಸಲು ಕ್ರಮ ಕೈಗೊಳ್ಳುತ್ತಿದೆ. ಹಲವು ವರ್ಷಗಳ ನಂತರ ಈ ಯೋಜನೆಗಳಲ್ಲಿ ತಾಂತ್ರಿಕವಾಗಿ ಪರಿಶೀಲನೆ … Read more

Karnataka Govt Employees Transfer- ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಅವಧಿ ವಿಸ್ತರಣೆ | ಜೂನ್ 30ರ ವರೆಗೂ ವರ್ಗಾವಣೆಗೆ ಅವಕಾಶ | ಸರ್ಕಾರದ ಕಟ್ಟುನಿಟ್ಟಿನ ಸೂಚನೆ

ಸರ್ಕಾರಿ ನೌಕರರ ವರ್ಗಾವಣೆ ಅವಧಿಯನ್ನು (Karnataka Govt Employees Transfer) ರಾಜ್ಯ ಸರ್ಕಾರ ವಿಸ್ತರಿಸಿ ಆದೇಶ ಹೊರಡಿಸಿದೆ. ವರ್ಗಾವಣೆಯ ಮಾರ್ಗಸೂಚಿ ಪಾಲನೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… WhatsApp Group Join Now Telegram Group Join Now 2025-26ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಗೆ ನಿರೀಕ್ಷೆಯಲ್ಲಿದ್ದ ಸಾವಿರಾರು ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿ ಕಳೆದ ಜೂನ್ 14ಕ್ಕೆ ಮುಕ್ತಾಯವಾಗಿದ್ದು; ರಾಜ್ಯ ಸರ್ಕಾರ ಈಗ ವರ್ಗಾವಣೆ … Read more

Govt Employees- ಸರ್ಕಾರಿ ನೌಕರರ ತುಟ್ಟಿಭತ್ಯೆ (DA) ಜುಲೈನಿಂದ ಶೇಕಡಾ 3ರಷ್ಟು ಹೆಚ್ಚಳ | ನೌಕರರು, ಪಿಂಚಣಿದಾರರ ವೇತನ ಏರಿಕೆ | ಸಂಪೂರ್ಣ ವಿವರ ಇಲ್ಲಿದೆ…

ಇದೇ ಜುಲೈ ತಿಂಗಳಿನಿಂದ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (Govt Employees DA Hike) ಹೆಚ್ಚಳವಾಗುವ ಸಾಧ್ಯತೆ ಇದೆ. ಇದರಿಂದ ನೌಕರರ ಸಂಬಳ ಕೂಡ ಏರಿಕೆಯಾಗಲಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… WhatsApp Group Join Now Telegram Group Join Now ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಈ ಜುಲೈ ತಿಂಗಳಲ್ಲಿ ಸಿಹಿ ಸುದ್ದಿ ಸಿಗುವ ಸಾಧ್ಯತೆ ಇದೆ. ಇತ್ತೀಚಿನ ಅಂಕಿ ಅಂಶಗಳ ಪ್ರಕಾರ, 2025ರ ಜುಲೈನಲ್ಲಿ ತುಟ್ಟಿಭತ್ಯೆ (Dearness Allowance) ಶೇಕಡಾ 3% ಹೆಚ್ಚಳ ಆಗಬಹುದೆಂಬ … Read more

Old Age Pension Cancelled- 23 ಲಕ್ಷ ಹಿರಿಯ ನಾಗರಿಕರ ವೃದ್ಧಾಪ್ಯ ವೇತನ ರದ್ದು | ನಿಮ್ಮ ಹೆಸರು ಈ ಪಟ್ಟಿಯಲ್ಲಿದೆಯಾ? ಈಗಲೇ ಪರಿಶೀಲಿಸಿ…

ರಾಜ್ಯದಲ್ಲಿ ಬರೋಬ್ಬರಿ 23 ಲಕ್ಷ ಹಿರಿಯ ನಾಗರಿಕರ ವೃದ್ಧಾಪ್ಯವೇತನಕ್ಕೆ (Old Age Pension Cancelled ) ಸರ್ಕಾರ ಕತ್ತರಿ ಹಾಕುತ್ತಿದೆ. ಯಾರಿಗೆಲ್ಲ ವೃದ್ಧಾಪ್ಯ ವೇತನ ಬಂದ್ ಆಗಲಿದೆ? ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ… WhatsApp Group Join Now Telegram Group Join Now ಸರ್ಕಾರದ ವೃದ್ಧಾಪ್ಯ ವೇತನ ಹಾಗೂ ಸಂಧ್ಯಾ ಸುರಕ್ಷಾ ಯೋಜನೆಗಳಡಿಯಲ್ಲಿ ಲಕ್ಷಾಂತರ ಅನರ್ಹ ಫಲಾನುಭವಿಗಳನ್ನು ಪತ್ತೆ ಹಚ್ಚಲಾಗಿದೆ. ಆ ಮೂಲಕ ರಾಜ್ಯಾದ್ಯಂತ ಸುಮಾರು 23.19 ಲಕ್ಷ ಜನರ ಪಿಂಚಣಿ ರದ್ದುಪಡಿಸಲು ಕ್ರಮ … Read more

Uchita Holige Yantra Scheme- ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ | ಜೂನ್ 30ರೊಳಗೆ ಅರ್ಜಿ ಹಾಕಿ

ಮಹಿಳೆಯರು ಮನೆಯಲ್ಲೇ ಕುಳಿತು ಸ್ವಾವಲಂಬಿ ಉದ್ಯಮ ಆರಂಭಿಸಲು ರಾಜ್ಯ ಸರ್ಕಾರ ಉಚಿತ ಹೊಲಿಗೆ ಯಂತ್ರ (Uchita Holige Yantra Scheme) ನೀಡುತ್ತಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… WhatsApp Group Join Now Telegram Group Join Now ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಉಚಿತ ಹೊಲಿಗೆ ಯಂತ್ರ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಇದೀಗ … Read more

KCET 2025 Counselling Preparation- ಕೆಸಿಇಟಿ 2025 ಕೌನ್ಸೆಲಿಂಗ್ ಸಿದ್ಧತೆ | ಪ್ರತೀ ಹಂತದ ಪೂರ್ಣ ಮಾಹಿತಿ ಇಲ್ಲಿದೆ…

ಕೆಸಿಇಟಿ ಕೌನ್ಸೆಲಿಂಗ್ ಪ್ರಕ್ರಿಯೆಗೆ ಕೆಇಎ ತಯಾರಿ ನಡೆಸಿದೆ. ಈಗಾಗಲೇ ಸೀಟ್ ಮ್ಯಾಟ್ರಿಕ್ಸ್ ಮತ್ತು ವಿಶೇಷ ಅರ್ಹತಾ ಪಟ್ಟಿ ಪ್ರಕಟವಾಗಿದ್ದು; ಕೌನ್ಸೆಲಿಂಗ್ ಸಿದ್ಧತೆ (KCET 2025 Counselling Preparation) ಕುರಿತ ಪೂರ್ಣ ಮಾಹಿತಿ ಇಲ್ಲಿದೆ… WhatsApp Group Join Now Telegram Group Join Now ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕೆಸಿಇಟಿ 2025 (Karnataka Common Entrance Test) ಫಲಿತಾಂಶದ ನಂತರ ಸೀಟ್ ಮ್ಯಾಟ್ರಿಕ್ಸ್ ಮತ್ತು ವಿಶೇಷ ಅರ್ಹತಾ ಪಟ್ಟಿ ಪ್ರಕಟವಾಗಿದೆ. ಇದೀಗ ಸೀಟು ಹಂಚಿಕೆ ಸುತ್ತುಗಳನ್ನು … Read more

Solar Free Electricity- ಮನೆಗೆ 20 ವರ್ಷ ಉಚಿತ ಸೋಲಾರ್ ವಿದ್ಯುತ್ ಪಡೆಯಲು ಹೀಗೆ ಅರ್ಜಿ ಸಲ್ಲಿಸಿ…

ಪಿಎಂ ಸೂರ್ಯ ಘರ್ ಯೋಜನೆಯ ಮನೆಗೆ 20 ವರ್ಷ ಉಚಿತ ಸೋಲಾರ್ ವಿದ್ಯುತ್ (Solar Free Electricity) ಪಡೆಯಲು ಸರ್ಕಾರ ಅವಕಾಶ ಕಲ್ಪಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… WhatsApp Group Join Now Telegram Group Join Now ‘ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ’ (PM Surya Ghar Muft Bijli Yojana) ಮೂಲಕ ಮನೆಗೆ ಸೋಲಾರ್ ವಿದ್ಯುತ್ ಘಟಕ ಅಳವಡಿಸಿಕೊಳ್ಳಲು ಗ್ರಾಹಕರಿಗೆ ಕೇಂದ್ರ ಸರ್ಕಾರ ಭರ್ಜರಿ ಅವಕಾಶ ಕಲ್ಪಿಸಿದೆ. 2024ರ … Read more

error: Content is protected !!