KSCCF Recruitment 2026- ಪಿಯುಸಿ, ಪದವಿಧರರಿಗೆ ಸಹಕಾರ ಮಹಾ ಮಂಡಳಿಯಲ್ಲಿ ಉದ್ಯೋಗಾವಕಾಶ | ಅರ್ಜಿ ಆಹ್ವಾನ

WhatsApp Group Join Now Telegram Group Join Now ರಾಜ್ಯ ಸರ್ಕಾರದ ಅಧೀನದ ಸಹಕಾರ ಮಹಾಮಂಡಳದ (KSCCF Recruitment 2026) ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಪೂರ್ಣ ಮಾಹಿತಿ ಇಲ್ಲಿದೆ… ಸಹಕಾರ ಇಲಾಖೆಯ ಅಂಗಸಂಸ್ಥೆಯಾದ ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತ (Karnataka State Co-operative Consumers Federation Ltd-KSCCF) ತನ್ನ ಸೇವಾ ವ್ಯಾಪ್ತಿಯನ್ನು ವಿಸ್ತರಿಸಲು ಮುಂದಾಗಿದ್ದು, ವಿವಿಧ ವೃಂದದ ಖಾಲಿ ಇರುವ ಒಟ್ಟು 34 ಹುದ್ದೆಗಳ ಭರ್ತಿಗೆ ಆನ್‌ಲೈನ್ … Read more

Karnataka Yashasvini Yojana 2026- ಯಶಸ್ವಿನಿ ಯೋಜನೆಯಡಿ ಹಸುಗೂಸಿನಿಂದ ವೃದ್ಧರ ವರೆಗೂ 5 ಲಕ್ಷ ರೂ. ಉಚಿತ ಚಿಕಿತ್ಸೆ | ಹೊಸ ಮಾರ್ಗಸೂಚಿ ಬಿಡುಗಡೆ

WhatsApp Group Join Now Telegram Group Join Now ಯಶಸ್ವಿನಿ ಆರೋಗ್ಯ ಯೋಜನೆಗೆ (Karnataka Yashasvini Yojana 2026) ಸಂಬಂಧಸಿದಂತೆ ಸಹಕಾರ ಇಲಾಖೆ ಹೊಸ ಮತ್ತು ಸಮಗ್ರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಲಕ್ಷಾಂತರ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣೆಗೆ ಆಸರೆಯಾಗಿರುವ ಯಶಸ್ವಿನಿ ಆರೋಗ್ಯ ಯೋಜನೆಯನ್ನು 2025-26ನೇ ಸಾಲಿಗೂ ಮುಂದುವರಿಸಲು ರಾಜ್ಯ ಸರ್ಕಾರ ಅಧಿಕೃತವಾಗಿ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಹಕಾರ ಇಲಾಖೆ ಹೊಸ ಮತ್ತು ಸಮಗ್ರ ಮಾರ್ಗಸೂಚಿಗಳನ್ನು … Read more

LIC Bima Sakhi Yojana- ಎಸ್‌ಎಸ್‌ಎಲ್‌ಸಿ ಪಾಸಾದ ಮಹಿಳೆಯರಿಗೆ ಎಲ್‌ಐಸಿ ಉದ್ಯೋಗ | ನಿಮ್ಮೂರಲ್ಲೇ ಸರ್ಕಾರಿ ನೌಕರಿ ಮಾಡುವ ಸುವರ್ಣಾವಕಾಶ

WhatsApp Group Join Now Telegram Group Join Now 10ನೇ ತರಗತಿ ಪಾಸಾದ ಮಹಿಳೆಯರು ತಮ್ಮೂರಲ್ಲೇ ಕೇಂದ್ರ ಸರ್ಕಾರಿ ಅಧೀನದ ಎಲ್‌ಐಸಿಯಲ್ಲಿ ‘ಬೀಮಾ ಸಖಿ’ (LIC Bima Sakhi Yojana) ಉದ್ಯೋಗ ನಿರ್ವಹಿಲು ಅವಕಾಶ ನೀಡಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮೀಣ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ಉದ್ಯೋಗಾವಕಾಶ ವೃದ್ಧಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. 10ನೇ ತರಗತಿ (SSLC) ಪಾಸಾದ ಮಹಿಳೆಯರಿಗೆ ತಮ್ಮದೇ ಗ್ರಾಮದಲ್ಲೇ ಕೇಂದ್ರ ಸರ್ಕಾರಿ ಅಧೀನದ ಸಂಸ್ಥೆಯಾದ … Read more

February New Ration Card Application- ಫೆಬ್ರವರಿಯಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಆಹ್ವಾನ | ಆಹಾರ ಸಚಿವರ ಮಹತ್ವದ ಮಾಹಿತಿ

WhatsApp Group Join Now Telegram Group Join Now ಇದೇ ಫೆಬ್ರವರಿಯಿಂದ ಹೊಸ ರೇಷನ್ ಕಾರ್ಡ್ (February New Ration Card Application) ಅರ್ಜಿ ಆಹ್ವಾನಿಸಲಾಗುವುದು ಎಂದು ಆಹಾರ ಸಚಿವರ ಮಹತ್ವದ ಘೋಷಣೆ ಮಾಡಿದ್ದಾರೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ ಕಾಯುತ್ತಿದ್ದ ಜನರಿಗೆ ಸಂತಸದ ಸುದ್ದಿ ಸಿಕ್ಕಿದೆ. ಇದೇ ಫೆಬ್ರವರಿ ತಿಂಗಳಿಂದ ಹೊಸ ರೇಷನ್ ಕಾರ್ಡ್’ಗಳಿಗೆ ಅರ್ಜಿ ಆಹ್ವಾನಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. … Read more

National Scholarship Portal- ರಾಷ್ಟ್ರೀಯ ವಿದ್ಯಾರ್ಥಿವೇತನ ಯೋಜನೆ: ವಿದ್ಯಾರ್ಥಿಗಳಿಗೆ 1.25 ಲಕ್ಷ ರೂ. ವರೆಗೆ ಸರ್ಕಾರದ ಆರ್ಥಿಕ ನೆರವು

WhatsApp Group Join Now Telegram Group Join Now ಕೇಂದ್ರ ಸರ್ಕಾರದ ‘ರಾಷ್ಟ್ರೀಯ ವಿದ್ಯಾರ್ಥಿವೇತನ ಯೋಜನೆ’ (National Scholarship Portal) ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳು 1.25 ಲಕ್ಷ ರೂ. ವರೆಗೂ ಆರ್ಥಿಕ ನೆರವು ಪಡೆಯಬಹುದು. ಸಂಪೂರ್ಣ ಮಾಹಿತಿ ಇಲ್ಲಿದೆ… ಇಂದಿನ ದಿನಗಳಲ್ಲಿ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರೆಸಲು ಆರ್ಥಿಕ ಕೊರತೆಯೇ ದೊಡ್ಡ ಅಡ್ಡಿಯಾಗುತ್ತಿದೆ. ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಭಾರತ ಸರ್ಕಾರವು ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ (National Scholarship Portal – NSP) ಅನ್ನು ಜಾರಿಗೊಳಿಸಿದೆ. … Read more

Gruhalakshmi 2 Months Pending Payment- ಗೃಹಲಕ್ಷ್ಮಿ ಯೋಜನೆ 2 ತಿಂಗಳ ಬಾಕಿ ಹಣ ಬಿಡುಗಡೆ | ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

WhatsApp Group Join Now Telegram Group Join Now ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಬಾಕಿ ಹಣ ಬಿಡುಗಡೆಯ (Gruhalakshmi 2 Months Pending Payment) ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಮಾಹಿತಿ ನೀಡಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ದೊಡ್ಡ ಬೆಂಬಲವಾಗಿ ನಿಂತಿದೆ. ಈ ಯೋಜನೆಯಡಿ ಅರ್ಹ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ. ನೇರ ನಗದು ವರ್ಗಾವಣೆ … Read more

Rashtriya Gokul Mission Scheme – ರಾಷ್ಟ್ರೀಯ ಗೋಕುಲ ಮಿಷನ್: ಹಸು ಸಾಕಾಣಿಕೆಗೆ ಸರ್ಕಾರದ ಭರ್ಜರಿ ಸಹಾಯಧನ | ವರ್ಷಕ್ಕೆ ಹೆಚ್ಚುವರಿ ₹21,500 ಆದಾಯ

WhatsApp Group Join Now Telegram Group Join Now ‘ರಾಷ್ಟ್ರೀಯ ಗೋಕುಲ ಮಿಷನ್ ಯೋಜನೆ’ (Rashtriya Gokul Mission Scheme) ಅಡಿಯಲ್ಲಿ ಹಸು-ಎಮ್ಮೆ ಸಾಕಾಣಿಕೆಗೆ ರೈತರಿಗೆ ಭರ್ಜರಿ ಸಬ್ಸಿಡಿ ನೀಡಲಾಗುತ್ತಿದ್ದು; ಈ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ದೇಶದ ಹಾಲು ಉತ್ಪಾದನೆಯ ಹೆಚ್ಚಳ, ಸ್ಥಳೀಯ ಗೋ ತಳಿಗಳ ಸಂರಕ್ಷಣೆ ಹಾಗೂ ಪಶುಪಾಲಕರ ಆರ್ಥಿಕ ಭದ್ರತೆ ಎನ್ನುವ ಮೂರು ಪ್ರಮುಖ ಗುರಿಯನ್ನು ಸಾಧಿಸುವುದಕ್ಕಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ‘ರಾಷ್ಟ್ರೀಯ ಗೋಕುಲ ಮಿಷನ್ ಯೋಜನೆ’ಯನ್ನು ಜಾರಿಗೆ … Read more

A-Khata Distribution- ನಗರ ಪ್ರದೇಶದ ಎಲ್ಲಾ ಅನಧಿಕೃತ ಮನೆ, ಸೈಟುಗಳಿಗೆ ಎ-ಖಾತಾ ವಿತರಣೆಗೆ ಅರ್ಜಿ ಆಹ್ವಾನ | ಹೀಗೆ ಅರ್ಜಿ ಸಲ್ಲಿಸಿ…

WhatsApp Group Join Now Telegram Group Join Now ನಗರ ಪ್ರದೇಶದ ಅನಧಿಕೃತ ಮನೆ-ಸೈಟುಗಳಿಗೆ ‘ಎ-ಖಾತಾ’ ವಿತರಣೆಗೆ (A-Khata Distribution) ಸರ್ಕಾರ ಮುಂದಾಗಿದೆ. ಸರ್ಕಾರದ ಹೊಸ ನಿಯಮದ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರವು ರಾಜ್ಯದ ನಗರ ಪ್ರದೇಶಗಳಲ್ಲಿ ದೀರ್ಘಕಾಲದಿಂದ ಪರಿಹಾರವಿಲ್ಲದೆ ಉಳಿದಿದ್ದ ಬಿ-ಖಾತಾ ಆಸ್ತಿಗಳ ಕಾನೂನು ಸ್ಥಿತಿಗೆ ಶಾಶ್ವತ ಪರಿಹಾರ ನೀಡುವ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಈಗಾಗಲೇ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿಯಾಗಿರುವ ವ್ಯವಸ್ಥೆಯನ್ನು ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೂ … Read more

Karnataka Cold Wave Warning- ಕರ್ನಾಟಕದಲ್ಲಿ ಮತ್ತೆ ಹೆಚ್ಚಿದ ಚಳಿ | ಹಲವು ಜಿಲ್ಲೆಗಳಲ್ಲಿ ಶೀತ ಅಲೆ ಎಚ್ಚರಿಕೆ!

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತ ಅಲೆ ಬೀಸುವ ಮುನ್ಸೂಚನೆ ಇದ್ದು; ಹವಾಮಾನ ಇಲಾಖೆ ಎಚ್ಚರಿಕೆ (Karnataka Cold Wave Warning) ನೀಡಿದೆ. ರಾಜ್ಯದ ಎಲ್ಲೆಲ್ಲಿ ಚಳಿ ಪ್ರಭಾವ ಹೇಗಿದೆೆ? ಎಂಬ ಮಾಹಿತಿ ಇಲ್ಲಿದೆ… WhatsApp Group Join Now Telegram Group Join Now ಇತ್ತೀಚಿನ ದಿನಗಳಲ್ಲಿ ಕರ್ನಾಟಕದ ಹಲವೆಡೆ ಮತ್ತೆ ಥರಗುಟ್ಟಿಸುವ ಚಳಿ ಅನುಭವವಾಗುತ್ತಿದೆ. ಶೀತಗಾಳಿ, ಮೋಡ ಕವಿದ ವಾತಾವರಣ ಮತ್ತು ತಾಪಮಾನದಲ್ಲಿ ಆಗಿರುವ ಗಣನೀಯ ಇಳಿಕೆ ಇದಕ್ಕೆ ಪ್ರಮುಖ ಕಾರಣವಾಗಿದೆ. ಕೆಲ ದಿನಗಳಿಂದ ಚಳಿ … Read more

error: Content is protected !!