Anganwadi LKG-UKG Classes- ನವೆಂಬರ್‌ನಿಂದ 5,000 ಅಂಗನವಾಡಿಯಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ ಆರಂಭ | ಹೊಸ ಟೀಚರ್ ನೇಮಕವಾಗುತ್ತಾ?

WhatsApp Group Join Now Telegram Group Join Now ರಾಜ್ಯದ 5,000 ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ (Anganwadi LKG-UKG Classes) ಆರಂಭಿಸಲು ಮುಂದಾಗಿದೆ. ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಾಹಿತಿ ನೀಡಿದೆ… ಅಂಗನವಾಡಿಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ ಆರಂಭಿಸಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ. ಇದೇ ನವೆಂಬರ್‌ನಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಿದ್ದು; ರಾಜ್ಯಾದ್ಯಂತ 5,000 ಅಂಗನವಾಡಿಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿಗಳು ಆರಂಭವಾಗಲಿವೆ. 2026ನೇ ಶೈಕ್ಷಣಿಕ ಸಾಲಿನಲ್ಲಿ 5,000 ಹಾಗೂ 2027ನೇ ಶೈಕ್ಷಣಿಕ ಸಾಲಿನಲ್ಲಿ 15,000 … Read more

Dasara Holiday Extension- ಮತ್ತೆ 10 ದಿನ ದಸರಾ ರಜೆ ವಿಸ್ತರಣೆ | ಅಕ್ಟೋಬರ್ 23ರಿಂದ ಶಾಲೆಗಳು ಆರಂಭ

WhatsApp Group Join Now Telegram Group Join Now ರಾಜ್ಯ ಸರ್ಕಾರ ಶಾಲೆಗಳಿಗೆ ದಸರಾ ರಜೆ ವಿಸ್ತರಿಸಿದ್ದು; (Dasara Holiday Extension) ಅಕ್ಟೋಬರ್ 23ರಿಂದ ಶಾಲೆಗಳು ಪುನರ್ ಆರಂಭವಾಗಲಿವೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರ ಶಾಲೆಗಳ ದಸರಾ ರಜೆಯನ್ನು ವಿಸ್ತರಿಸಿದೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ 10 ದಿನಗಳ ಕಾಲ ರಜೆ ಘೋಷಣೆ ಮಾಡಿದ್ದು; ದಸರಾ ರಜೆ ಅಕ್ಟೋಬರ್ 18ರ ವರೆಗೂ ಮುಂದುವರೆಯಲಿದೆ. ಅಕ್ಟೋಬರ್ 19ರಿಂದ ನಾಲ್ಕು ದಿನ ದೀಪಾವಳಿ ರಜೆ … Read more

Railway Recruitment 2025- ಪಿಯುಸಿ, ಪದವೀಧರರಿಗೆ ರೈಲ್ವೆ ಹುದ್ದೆಗಳು | ಸ್ಟೇಷನ್ ಮಾಸ್ಟರ್, ಟಿಕೆಟ್ ಕಲೆಕ್ಟರ್ ಸೇರಿ 10,620 ಹುದ್ದೆಗಳಿಗೆ ಅರ್ಜಿ ಆಹ್ವಾನ

WhatsApp Group Join Now Telegram Group Join Now ರೈಲ್ವೆ ಇಲಾಖೆಯಿಂದ ಮತ್ತೊಂದು ನೇಮಕಾತಿ ಪ್ರಕ್ರಿಯೆ (Railway Recruitment 2025) ಆರಂಭವಾಗಿದೆ. ಪಿಯುಸಿ, ಪದವೀಧರರಿಂದ ಒಟ್ಟು 10,620 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ರೈಲ್ವೆ ನೇಮಕಾತಿ ಮಂಡಳಿಯು (Railway Recruitment Board- RRB) ದೇಶದ ಎಲ್ಲ ನೇಮಕಾತಿ ಮಂಡಳಿಗಳಲ್ಲಿ 10,620 ಹುದ್ದೆಗಳಿಗಾಗಿ ಎರಡು ಕಿರು ಅಧಿಸೂಚನೆ ಹೊರಡಿಸಿದೆ. ಅಕ್ಟೋಬರ್ 21 ಹಾಗೂ 31ರಿಂದ ಈ ಸ್ಥಾನಗಳಿಗೆ ಅರ್ಜಿ ಸಲ್ಲಿಸಲು … Read more

E-Swathu- ದೀಪಾವಳಿ ನಂತರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ವಿತರಣೆ

WhatsApp Group Join Now Telegram Group Join Now ಕಡೆಗೂ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೆ ‘ಇ-ಸ್ವತ್ತು’ (E-Swathu) ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಹೊಸ ನಿಯಮಾವಳಿ ರೂಪಿಸಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಎಲ್ಲಾ ಆಸ್ತಿಗಳಿಗೆ ‘ಇ-ಸ್ವತ್ತು’ (E-Swahu) ವಿತರಣೆ ಮಾಡಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ. ದೀಪಾವಳಿ ನಂತರ ಗ್ರಾ.ಪಂ ವ್ಯಾಪ್ತಿಯ ಪ್ರತಿಯೊಂದು ಮನೆ, ನಿವೇಶನ, ವಾಣಿಜ್ಯ ಕಟ್ಟಡಕ್ಕೂ ‘ಇ-ಸ್ವತ್ತು’ ಪ್ರಮಾಣಪತ್ರ ವಿತರಣೆ ಆರಂಭವಾಗಲಿದೆ. … Read more

KVAFSU Bidar Recruitment 2025- ಪದವಿ, ಪಿಯುಸಿ ಪಾಸಾದವರಿಗೆ ಕರ್ನಾಟಕ ಪಶು ಯೂನಿವರ್ಸಿಟಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಕರ್ನಾಟಕ ಪಶು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಎಸ್‌ಡಿಎ ಹಾಗೂ ಸ್ಟೆನೋಗ್ರಾಫರ್ ಹುದ್ದೆಗಳಿಗೆ (KVAFSU Bidar Recruitment 2025) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ವಿವರ ಇಲ್ಲಿದೆ… ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ (Karnataka Veterinary, Animal and Fisheries Sciences University – KVAFSU) ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಈ ವಿಶ್ವವಿದ್ಯಾಲಯವು ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್ (SDA) ಹಾಗೂ … Read more

PUC Pass Head Constable – ಪಿಯುಸಿ ಪಾಸಾದವರಿಗೆ ಹೆಡ್ ಕಾನ್‌ಸ್ಟೆಬಲ್ ಹುದ್ದೆಗಳು | 509 ಹುದ್ದೆಗಳಿಗೆ ಅರ್ಜಿ ಆಹ್ವಾನ

WhatsApp Group Join Now Telegram Group Join Now ಪೊಲೀಸ್ ಇಲಾಖೆಯಲ್ಲಿ ಸೇವೆಸಲ್ಲಿಸಲು ಬಯಸುವವರಿಗೆ ಭರ್ಜರಿ ಅವಕಾಶವಿದ್ದು; ಪಿಯುಸಿ ಪಾಸಾದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಹೆಡ್ ಕಾನ್‌ಸ್ಟೆಬಲ್ (PUC Pass Head Constable ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ… ದೆಹಲಿ ಪೊಲೀಸ್ ಇಲಾಖೆಯಲ್ಲಿ ಒಟ್ಟು 509 ಹುದ್ದೆಗಳಿಗೆ ಸಿಬ್ಬಂದಿ ಆಯ್ಕೆ ಆಯೋಗವು (ಎಸ್‌ಎಸ್‌ಸಿ) ಅಧಿಸೂಚನೆ ಹೊರಡಿಸಿದೆ. ಗ್ರೂಪ್ ‘ಸಿ’ ವೃಂದದ ಈ ಹುದ್ದೆಗಳಿಗಾಗಿ ದ್ವಿತೀಯ ಪಿಯು ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದಾಗಿದೆ. ಇದನ್ನೂ ಓದಿ: New BPL … Read more

New BPL Ration Card- ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ | ರಾಜ್ಯ ಸರ್ಕಾರ ಹೇಳೊದೇನು?

WhatsApp Group Join Now Telegram Group Join Now ರಾಜ್ಯದಲ್ಲಿ ಹೊಸ ಬಿಪಿಎಲ್ ರೇಷನ್ ಅರ್ಜಿ ಆಹ್ವಾನ ಹಾಗೂ ಈಗಾಗಲೇ ಅರ್ಜಿ ಸಲ್ಲಿಸಿದವರಿಗೆ ಹೊಸ ಕಾರ್ಡ್ ವಿತರಣೆ ಯಾವಾಗ? ಎಂಬ ಪ್ರಶ್ನೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ… ಕಳೆದ ಎರಡು ವರ್ಷಗಳಿಂದ ಯಾರಿಗೂ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ವಿತರಣೆ ಮಾಡಿಲ್ಲ. ಕೂಡು ಕುಟುಂಬದಿಂದ ಬೇರೆಯಾದ ಸಾವಿರಾರು ಕುಟುಂಬಗಳು ಹೊಸ ಕಾರ್ಡಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಈಚೆಗೆ ವಿಧಾನಸಭೆ ಅಧಿವೇಶನದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ … Read more

Monsoon 2025 End- ಮುಂಗಾರು ಮುಕ್ತಾಯ, ಹಿಂಗಾರು ಮಳೆ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಈ ವರ್ಷದ ಮುಂಗಾರು ಮಳೆ ಮುಕ್ತಾಯವಾಗಿದ್ದು; (Monsoon 2025 End) ಹಿಂಗಾರು ಮಳೆ ಸ್ಥಿತಿಗತಿ ಹೇಗಿದೆ ಎಂಬ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ. ಈ ಕುರಿತ ವರದಿ ಇಲ್ಲಿದೆ… 2025ನೇ ಸಾಲಿನ ನೈಋತ್ಯ ಮುಂಗಾರು (Southwest Monsoon) ಮಳೆ ನಿನ್ನೆ ಅಕ್ಟೋಬರ್ 30ಕ್ಕೆ ದೇಶದಿಂದ ನಿರ್ಗಮಿಸಿದೆ. ಅಕ್ಟೋಬರ್’ನಿಂದ ಶುರುವಾಗಿ ಡಿಸೆಂಬರ್ ವರೆಗೂ ಮುಂದುವರೆಯಲಿರುವ ಹಿಂಗಾರು ಮಳೆ ದೇಶದಲ್ಲಿ ವಾಡಿಕೆಗಿಂತ ಅಧಿಕ ಸುರಿಯಲಿದೆ ಎಂದು ಹವಾಮಾನ ಇಲಾಖೆ … Read more

error: Content is protected !!