Dmart Half Price Offers- ಗಣೇಶ ಹಬ್ಬದ ಪ್ರಯುಕ್ತ ಅರ್ಧ ಬೆಲೆಗೆ ಅಗತ್ಯ ವಸ್ತುಗಳ ಭರ್ಜರಿ ಮಾರಾಟ | ಡಿಮಾರ್ಟ್ ಹಬ್ಬದ ಆಫರ್

WhatsApp Group Join Now Telegram Group Join Now ಬೆಲೆ ಏರಿಕೆಯ ನಡುವೆಯೇ ಇಲ್ಲಿ ಗೌರಿ-ಗಣೇಶ ಹಬ್ಬದ ನಿಮಿತ್ತ ಭಾರೀ ಇರಿಯಾಯ್ತಿ ಬೆಲೆಯಲ್ಲಿ (Dmart Half Price Offers) ಅಗತ್ಯ ವಸ್ತುಗಳು ಮಾರಾಟವಾಗುತ್ತಿವೆ. ಈ ಕುರಿತ ಮಾಹಿತಿ ಇಲ್ಲಿದೆ… ಸಾಮಾನ್ಯವಾಗಿ ಹಬ್ಬಗಳು ಬಂದರೆ ಬೆಲೆ ಏರಿಕೆಯಿಂದ ಸಾರ್ವಜನಿಕರು ಕಂಗಾಲು ಆಗುವುದುಂಟು. ಪ್ರತೀ ಹಬ್ಬಕ್ಕೂ ದಿನಸಿ, ಹೂವು, ಹಣ್ಣು, ಸಿಹಿ ತಿಂಡಿಗಳ ಬೆಲೆ ಗಗನಕ್ಕೆ ಏರುವುದು ಸರ್ವೇ ಸಾಮಾನ್ಯ. ಆದರೆ ಈ ವರ್ಷ ಇಲ್ಲಿ ಬಹುತೇಕ ವಸ್ತುಗಳು … Read more

Gowri Ganesha Festival Rain Alert- ಗೌರಿ-ಗಣೇಶ ಹಬ್ಬದ ನಂತರ ಮಳೆ ಹೆಚ್ಚಳ | ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಗೌರಿ-ಗಣೇಶ ಹಬ್ಬದ ನಂತರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ ಇದೆ (Gowri Ganesha Festival Rain Alert) ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ… ಕಳೆದ ಒಂದೆರಡು ದಿನಗಳಿಂದ ರಾಜ್ಯದಲ್ಲಿ ಕೊಂಚ ಕಡಿಮೆಯಾದ್ದ ಮಳೆ ಅಬ್ಬರ ಗೌರಿ-ಗಣೇಶ ಹಬ್ಬದ ನಂತರ ತೀವ್ರಗೊಳ್ಳುವ ಸಾಧ್ಯತೆ ಇದೆ. ರಾಜ್ಯದಲ್ಲಿ ನಾಳೆ ಆಗಸ್ಟ್ 27ರಿಂದ ಮತ್ತೆ ಮಳೆ ಚುರುಕುಗೊಳ್ಳುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಿಗೆ … Read more

IB Junior Intelligence Officer Recruitment- ಕೇಂದ್ರ ಗುಪ್ತಚರ ಇಲಾಖೆ 394 ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಅವಕಾಶ

WhatsApp Group Join Now Telegram Group Join Now ಕೇಂದ್ರ ಗುಪ್ತಚರ ಇಲಾಖೆಯ 394 ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ (IB Junior Intelligence Officer Recruitment) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಪೂರ್ಣ ಮಾಹಿತಿ ಇಲ್ಲಿದೆ… ಈಚೆಗೆಷ್ಟೇ 4,987 ಸೆಕ್ಯೂರಿಟಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದ ಕೇಂದ್ರ ಗುಪ್ತಚರ ಇಲಾಖೆಯು ಇದೀಗ ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಗ್ರೇಡ್ II (ಟೆಕ್) ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಿದೆ. ದೇಶದಾದ್ಯಂತ ತನ್ನ ವಿವಿಧ ಘಟಕಗಳಲ್ಲಿ ಖಾಲಿ … Read more

A Khata Distribution- ನಗರ, ಪಟ್ಟಣದ ಎಲ್ಲಾ ಆಸ್ತಿಗಳಿಗೂ ‘ಎ’ ಖಾತಾ ವಿತರಣೆ | ರಾಜ್ಯ ಸರ್ಕಾರದ ಮಹತ್ವದ ತೀರ್ಮಾನ

WhatsApp Group Join Now Telegram Group Join Now ನಗರ-ಪಟ್ಟಣ ಪ್ರದೇಶದ ಎಲ್ಲಾ ಅನಧಿಕೃತ ಆಸ್ತಿಗಳಿಗೆ ರಾಜ್ಯ ಸರ್ಕಾರ ಕಾನೂನುಬದ್ಧ ದಾಖಲೆಯಾದ ‘ಎ’ ಖಾತಾ ವಿತರಿಸಲು (A Khata Distribution) ಮುಂದಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದ ಎಲ್ಲಾ ನಗರ ಮತ್ತು ಪಟ್ಟಣಗಳಲ್ಲಿರುವ ಅನಧಿಕೃತ ಆಸ್ತಿಗಳಾದ ಮನೆ, ನಿವೇಶನಗಳಿಗೆ ‘ಎ’ ಖಾತಾ (A Khata) ನೀಡಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ. ಅನಧಿಕೃತ ಆಸ್ತಿ ಮಾಲೀಕರಿಂದ ನಿರ್ಧಿಷ್ಟ ಶುಲ್ಕ ಕಟ್ಟಿಸಿಕೊಂಡು ‘ಎ’ ಖಾತಾ ನೀಡಲು ಸರ್ಕಾರ … Read more

PhonePe New Features- ಫೋನ್‌ಪೇನಲ್ಲಿ ಪೇಮೆಂಟ್ ಮಾಡೋದು ಇನ್ನೂ ಸುಲಭ | ಹೊಸ ಫೀಚರ್‌ಗಳ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಫೋನ್‌ಪೇ (PhonePe) ಪೇಮೆಂಟ್ ಆ್ಯಪ್ ಇದೀಗ ಇನ್ನೂ ಸುಲಭವಾಗಿ ಪೇಮೆಂಟ್ ಮಾಡುವ ಫೀಚರ್‌ಗಳನ್ನು (PhonePe New Features) ಹೊಸದಾಗಿ ಪರಿಚಯಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಭಾರತದಲ್ಲಿ ಡಿಜಿಟಲ್ ಪೇಮೆಂಟ್‌ಗಳ (Digital Payment) ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವಂತೆಯೇ, ಫೋನ್‌ಪೇ (PhonePe) ತನ್ನ ಬಳಕೆದಾರರ ಅನುಭವವನ್ನು ಇನ್ನಷ್ಟು ಸುಧಾರಿಸಲು ಹೊಸ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸುತ್ತಿದೆ. ಆನ್‌ಲೈನ್ ಪೇಮೆಂಟ್ (Online Payment) ಮಾಡುವಾಗ ವೇಗ, ಭದ್ರತೆ ಹಾಗೂ … Read more

KSRTC NWKRTC ITI Apprenticeship 2025- ಐಟಿಐ ಪಾಸಾದವರಿಂದ ಕೆಎಸ್‌ಆರ್‌ಟಿಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಸೆಪ್ಟೆಂಬರ್ 10ರೊಳಗೆ ಅರ್ಜಿ ಸಲ್ಲಿಸಿ

WhatsApp Group Join Now Telegram Group Join Now ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ (KSRTC NWKRTC ITI Apprenticeship 2025) ಸಂಸ್ಥೆಯು, ಐಟಿಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಶಿಶುಕ್ಷು ತರಬೇತಿ ಹುದ್ದೆಗಳಿಗೆ (Apprenticeship) ಅರ್ಜಿ ಆಹ್ವಾನಿಸಿದೆ… ಐಟಿಐ ಪಾಸಾದ ಯುವಕರಿಗೆ ಪ್ರಾಯೋಗಿಕ ತರಬೇತಿ ನೀಡುವ ಮೂಲಕ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗಾವಕಾಶಗಳನ್ನು ಹೆಚ್ಚಿಸುವುದು ಶಿಶುಕ್ಷು ತರಬೇತಿ ಯೋಜನೆಯ ಮುಖ್ಯ ಉದ್ದೇಶವಾಗಿದೆ. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಾರಿಗೆ ಸಂಸ್ಥೆಯಲ್ಲಿ ಕೆಲಸ ಮಾಡುವ ಅವಕಾಶ ಸಿಗಲಿದೆ. ಶಿಶುಕ್ಷು ತರಬೇತಿ … Read more

Gruhalakshmi Payment Stopped- 2.13 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬಂದ್ | ಮಹಿಳಾ ಸಚಿವರ ಮಹತ್ವದ ಮಾಹಿತಿ

WhatsApp Group Join Now Telegram Group Join Now ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಾಗಿದ್ದ 2.13 ಲಕ್ಷ ಮಹಿಳೆಯರಿಗೆ ಹಣ ಪಾವತಿ ನಿಲ್ಲಿಸಲಾಗಿದೆ ಎಂದು ಮಹಿಳಾ ಸಚಿವರು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ… ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಕುರಿತು ನಿನ್ನೆ (ಆಗಸ್ಟ್ 22) ಸದನದಲ್ಲಿ ಮಹತ್ವದ ಚರ್ಚೆ ನಡೆದಿದ್ದು; ಈ ಬಗ್ಗೆ ಮಾಹಿತಿ ನೀಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಲಕ್ಷಾಂತರ ಮಹಿಳೆಯರಿಗೆ ಹಣ ಬಂದ್ ಮಡಲಾಗಿದೆ ಎಂದು … Read more

Reliance Foundation Scholarships 2025- ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ರಿಲಯನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | 2 ಲಕ್ಷ ರೂ. ಆರ್ಥಿಕ ನೆರವು

WhatsApp Group Join Now Telegram Group Join Now 2025ನೇ ಸಾಲಿನ ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿವೇತನಕ್ಕೆ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2025-26ರ ಶೈಕ್ಷಣಿಕ ವರ್ಷಕ್ಕೆ ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಿದೆ. ಪಿಯುಸಿ ಉತ್ತೀರ್ಣರಾಗಿ ಪ್ರಥಮ ವರ್ಷದ ಪದವಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ರಿಲಯನ್ಸ್ ಫೌಂಡೇಶನ್ ಕಳೆದ 29 ವರ್ಷಕ್ಕೂ ಹೆಚ್ಚು ಕಾಲದಿಂದ ಪ್ರತಿ ವರ್ಷ 5,000 ಪ್ರತಿಭಾನ್ವಿತ … Read more

Head Constable Recruitment 2025- 1,121 ಹೆಡ್ ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪಿಯುಸಿ, ಐಟಿಐ ಪಾಸಾದವರಿಗೆ ಅವಕಾಶ

WhatsApp Group Join Now Telegram Group Join Now ಪಿಯುಸಿ ಹಾಗೂ ಐಟಿಐ ಪಾಸಾದವರಿಂದ ಬಿಎಸ್‌ಎಫ್ ಹೆಡ್ ಕಾನ್‌ಸ್ಟೆಬಲ್ ಹುದ್ದೆಗಳಿಗೆ (Head Constable Recruitment 2025) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಗಡಿ ಭದ್ರತಾ ಪಡೆಯಲ್ಲಿ (Border Security Force – BSF) ಹೆಡ್ ಕಾನ್‌ಸ್ಟೆಬಲ್ ರೇಡಿಯೋ ಆಪರೇಟರ್ ಹಾಗೂ ರೇಡಿಯೋ ಮೆಕಾನಿಕ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಗ್ರೂಪ್ ‘ಸಿ’ ವೃಂದದ ನಾನ್ -ಮಿನಿಸ್ಟ್ರಿಯಲ್ ಹುದ್ದೆಗಳಾಗಿದ್ದು; ನಂತರದಲ್ಲಿ ಇವುಗಳನ್ನು ಕಾಯಂ ಸೇವಾ … Read more

Bagar Hukum- 42 ಸಾವಿರ ಬಗರ್‌ಹುಕುಂ ಅರ್ಜಿ ತಿರಸ್ಕಾರ | ಯಾರೆಲ್ಲ ಅನರ್ಹರು? ಇಲ್ಲಿದೆ ಮಾಹಿತಿ…

WhatsApp Group Join Now Telegram Group Join Now ರಾಜ್ಯ ಸರ್ಕಾರ ಬರೋಬ್ಬರಿ 42 ಸಾವಿರ ಬಗರ್‌ಹುಕುಂ (Bagar Hukum) ಅರ್ಜಿ ತಿರಸ್ಕಾರ ಮಾಡಿದ್ದು; ಅನರ್ಹ ಅರ್ಜಿಗಳ ಅಂಕಿ-ಅಂಶವನ್ನು ಬಿಡುಗಡೆ ಮಾಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರವು ಬಗರ್‌ಹುಕುಂ ಯೋಜನೆ ಅಡಿಯಲ್ಲಿ ಸಲ್ಲಿಕೆಯಾಗಿದ್ದ ಸಾವಿರಾರು ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ದೊಡ್ಡ ಮಟ್ಟದ ಅನರ್ಹರನ್ನು ಪತ್ತೆ ಹಚ್ಚಿದೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ವಿಧಾನಸಭೆಯಲ್ಲಿ ನೀಡಿದ ಮಾಹಿತಿಯ ಪ್ರಕಾರ, ಒಟ್ಟಾರೆ 42,289 ಅರ್ಜಿಗಳು … Read more

error: Content is protected !!