BSF Constable Recruitment 2025- ಎಸ್‌ಎಸ್‌ಎಲ್‌ಸಿ, ಐಟಿಐ ಪಾಸಾದವರಿಗೆ 3,588 ಕಾನ್‌ಸ್ಟೆಬಲ್‌ಗಳಿಗೆ ಅರ್ಜಿ ಆಹ್ವಾನ | ಮಹಿಳೆಯರಿಗೂ ಅವಕಾಶ

WhatsApp Group Join Now Telegram Group Join Now ಎಸ್‌ಎಸ್‌ಎಲ್‌ಸಿ ಹಾಗೂ ಐಟಿಐ ಪಾಸಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 3,588 ಕಾನ್‌ಸ್ಟೆಬಲ್ ಹುದ್ದೆಗಳಿಗೆ (BSF Constable Recruitment 2025) ಅರ್ಜಿ ಆಹ್ವಾನಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಗಡಿ ಭದ್ರತಾ ಪಡೆ (BSF) 3,588 ಕಾನ್‌ಸ್ಟೆಬಲ್ ಹಾಗೂ ಟ್ರೇಡ್ಸ್’ಮನ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ. ಸೇನೆಗೆ ಸೇರಬೇಕು ಎಂಬ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶವಾಗಿದೆ. ಒಟ್ಟು 3,588 ಹುದ್ದೆಗಳ ಪೈಕಿ 3,406 ಹುದ್ದೆಗಳು ಪುರುಷರಿಗೆ ಹಾಗೂ 182 … Read more

Alvas Pragati 2025 Job Fair- ಖಚಿತ ಉದ್ಯೋಗ ನೀಡುವ ಆಳ್ವಾಸ್ ಪ್ರಗತಿ ಉದ್ಯೋಗ ಮೇಳ | 15,900 ಹುದ್ದೆಗಳ ಭರ್ತಿ ನಿರೀಕ್ಷೆ | ಈಗಲೇ ನೋಂದಣಿ ಮಾಡಿ…

WhatsApp Group Join Now Telegram Group Join Now ‘ಆಳ್ವಾಸ್ ಪ್ರಗತಿ 2025’ ಉದ್ಯೋಗ ಮೇಳವು (Alvas Pragati 2025 Job Fair) ಇದೇ ಆಗಸ್ಟ್ 1-2 ರಂದು ನಡೆಯಲಿದೆ. 15,900ಕ್ಕೂ ಅಧಿಕ ಹುದ್ದೆಗಳ ನೇಮಕವಾಗುವ ನಿರೀಕ್ಷೆ ಇದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮೀಣ ಮತ್ತು ನಗರ ಪ್ರದೇಶದ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ದೃಷ್ಟಿಯಿಂದ, ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಪ್ರತಿ ವರ್ಷ ಹಮ್ಮಿಕೊಳ್ಳುವ ಪ್ರಸಿದ್ಧ ‘ಆಳ್ವಾಸ್ ಪ್ರಗತಿ’ ಉದ್ಯೋಗ ಮೇಳ … Read more

KCET Mock Seat Allotment Result- ಸಿಇಟಿ ಮೊದಲ ಸುತ್ತಿನ ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟ | ಮುಂದಿನ ಹಂತಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ…

WhatsApp Group Join Now Telegram Group Join Now ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ 2025ರ ಮೊದಲ ಸುತ್ತಿನ ಅಣಕು ಸೀಟು ಹಂಚಿಕೆ ಫಲಿತಾಂಶವನ್ನು (KCET Mock Seat Allotment Result) ಪ್ರಕಟಿಸಿದೆ. ಮುಂದಿನ ಹಂತಗಳ ವೇಳಾಪಟ್ಟಿ ವಿವರ ಇಲ್ಲಿದೆ… ವೈದ್ಯಕೀಯ, ಎಂಜಿನಿಯರಿಂಗ್, ಕೃಷಿ, ಪಶುವೈದ್ಯಕೀಯ, ನರ್ಸಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್’ಗಳ ಪ್ರವೇಶಕ್ಕಾಗಿ ವಿದ್ಯಾರ್ಥಿಗಳು ನಿರೀಕ್ಷಿಸುತ್ತಿದ್ದ ಸಿಇಟಿ (CET) 2025ನೇ ಶೈಕ್ಷಣಿಕ ಸಾಲಿನ ಮೊದಲ ಸುತ್ತಿನ ಅಣಕು ಸೀಟು ಹಂಚಿಕೆ ಫಲಿತಾಂಶವನ್ನು ನಿನ್ನೆ ಜುಲೈ … Read more

Karnataka Labour Welfare Scheme- ಕಾರ್ಮಿಕರಿಗೆ 8 ಲಕ್ಷ ರೂ. ಸಹಾಯಧನ | ಯಾವೆಲ್ಲ ಕಾರ್ಮಿಕರಿಗೆ ಈ ಸೌಲಭ್ಯ? ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಕಾರ್ಮಿಕರ ಕಲ್ಯಾಣ ಪರಿಹಾರವನ್ನು 8 ಲಕ್ಷ ರೂ.ಗೆ ಹೆಚ್ಚಿಸಿ (Karnataka Labour Welfare Scheme) ಸರ್ಕಾರ ಆದೇಶ ಹೊರಡಿಸಿದೆ. ಯಾರೆಲ್ಲ ಈ ಯೋಜನೆಯ ಪ್ರಯೋಜನ ಪಡೆಯಬಹುದು? ಸಂಪೂರ್ಣ ಮಾಹಿತಿ ಇಲ್ಲಿದೆ… ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಹಲವು ಕಲ್ಯಾಣ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಈ ಪೈಕಿ ಮಕ್ಕಳ ಶಿಕ್ಷಣ ಸಹಾಯಧನ, ಮಾಸಿಕ ಪಿಂಚಣಿ ಯೋಜನೆ, ಅಪಘಾತ, ಸಾವು, ಗಂಭೀರ ರೋಗಗಳಿಗೆ ವೈದ್ಯಕೀಯ ನೆರವು, ಗರ್ಭಿಣಿಯರಿಗೆ ಸಹಾಯಧನ, … Read more

Crop Insurance Relief- 1449 ಕೋಟಿ ರೂ. ಬೆಳೆವಿಮೆ ಬಿಡುಗಡೆ | 23 ಲಕ್ಷ ರೈತರ ಖಾತೆಗೆ ಹಣ ಜಮಾ | ಜಿಲ್ಲಾವಾರು ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ರಾಜ್ಯದ 23 ಲಕ್ಷ ರೈತರಿಗೆ ಒಟ್ಟು ₹1,449 ಕೋಟಿ ರೂ. ಬೆಳೆ ವಿಮೆ ಪರಿಹಾರ (Crop Insurance Relief) ಬಿಡುಗಡೆಯಾಗಿದೆ. ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಸಿಕ್ಕಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ…. 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಹಾನಿಗೆ ಸಂಬಂಧಿಸಿದಂತೆ, ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಬೆಳೆ ವಿಮೆ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ₹1,449 ಕೋಟಿ ರೂ. ಬೆಳೆ ವಿಮೆ … Read more

IB Recruitment 2025- ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಗುಪ್ತಚರ ಇಲಾಖೆಯಲ್ಲಿ ಉದ್ಯೋಗ | ಬೆಂಗಳೂರಿನಲ್ಲಿ 204 ಭದ್ರತಾ ಸಹಾಯಕರ ನೇಮಕಾತಿ | ಕನ್ನಡ ಬಲ್ಲವರಿಗೆ ಆದ್ಯತೆ

WhatsApp Group Join Now Telegram Group Join Now ಕೇಂದ್ರ ಗುಪ್ತಚರ ಇಲಾಖೆಯ ಭದ್ರತಾ ಸಹಾಯಕರ ಹುದ್ದೆಗಳ ನೇಮಕಾತಿಗೆ (IB Recruitment 2025) ಎಸ್‌ಎಸ್‌ಎಲ್‌ಸಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರದ ಗೃಹ ಸಚಿವಾಲಯದ ಅಧೀನದ ಗುಪ್ತಚರ ಬ್ಯೂರೋ (Intelligence Bureau- IB) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗುಪ್ತಚರ ಬ್ಯೂರೋ ಭದ್ರತಾ ಸಹಾಯಕ ಹಾಗೂ ಕಾರ್ಯನಿರ್ವಾಹಕರ 4,987 ಹುದ್ದೆಗಳ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಕನ್ನಡ ಬಲ್ಲವರಿಗೆ 204 ಹುದ್ದೆಗಳು … Read more

E-Swathu- ಇನ್ಮುಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಆಸ್ತಿಗಳಿಗೂ ಇ-ಸ್ವತ್ತು ವಿತರಣೆ | ಸರ್ಕಾರದ ಹೊಸ ಆದೇಶ

WhatsApp Group Join Now Telegram Group Join Now ಸರ್ಕಾರದ ಹೊಸ ಆದೇಶದ ಪ್ರಕಾರ ಇನ್ಮುಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಆಸ್ತಿಗಳಿಗೆ ಇ-ಸ್ವತ್ತು (E-Swathu) ದಾಖಲೆ ಸಿಗಲಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಇನ್ನು ಮುಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೂ ಇ-ಸ್ವತ್ತು ಪ್ರಕಾರ ಡಿಜಿಟಲ್ ದಾಖಲೆ (E-Kahatha) ನೀಡಲಾಗುತ್ತದೆ. ಆ ಮೂಲಕ ನಾನಾ ಬಗೆಯ ವಿವಾದ, ದಾಖಲೆ ಕೊರತೆ ಸಮಸ್ಯೆಗಳಿಗೆ ತೆರೆ ಬೀಳಲಿದೆ. ಹೌದು, ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿರುವ ಎಲ್ಲ ಬಡಾವಣೆ, … Read more

Pauti Khate Campaign- ಈ ರೈತರಿಗೆ ಪಿಎಂ ಕಿಸಾನ್ ಸೇರಿ ಸರ್ಕಾರದ ಎಲ್ಲಾ ಸೌಲಭ್ಯಗಳು ಬಂದ್ | ಕಂದಾಯ ಸಚಿವರ ಎಚ್ಚರಿಕೆ

WhatsApp Group Join Now Telegram Group Join Now ಈ ರೈತರಿಗೆ ಪಿಎಂ ಕಿಸಾನ್ ಸೇರಿ ರಾಜ್ಯ ಸರ್ಕಾರದ ಎಲ್ಲ ಸೌಲಭ್ಯಗಳು ಬಂದ್ (Pauti Khate Campaign) ಆಗಲಿವೆ ಎಂದು ಕಂದಾಯ ಸಚಿವರು ಎಚ್ಚರಿಸಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಇನ್ನು ಮುಂದೆ ಮೃತ ವ್ಯಕ್ತಿಯ ಹೆಸರಿನಲ್ಲಿ ಇರುವ ಜಮೀನಿಗೆ ಯಾವುದೇ ಸರ್ಕಾರದ ಸೌಲಭ್ಯಗಳು ಸಿಗುವುದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಚರಿಕೆ ನೀಡಿದ್ದಾರೆ. ಇದರಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ, … Read more

Railway Job Recruitment- ರೈಲ್ವೆ ಇಲಾಖೆಯಲ್ಲಿ ಬರೋಬ್ಬರಿ 30,307 ಹುದ್ದೆಗಳ ನೇಮಕಾತಿ | ಪಿಯುಸಿ, ಪದವೀಧರರಿಗೆ ಭರ್ಜರಿ ಅವಕಾಶ

WhatsApp Group Join Now Telegram Group Join Now ಭಾರತೀಯ ರೈಲ್ವೆ ಇಲಾಖೆಯಲ್ಲಿ ಪಿಯುಸಿ ಹಾಗೂ ಪದವೀಧರ ಅಭ್ಯರ್ಥಿಗಳಿಗೆ ಒಟ್ಟು 30,000ಕ್ಕೂ ಹೆಚ್ಚು ಹುದ್ದೆಗಳ ಬೃಹತ್ ನೇಮಕಾತಿ (Railway Job Recruitment) ನಡೆಯಲಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ರೈಲ್ವೆ ಇಲಾಖೆಯಲ್ಲಿ ಈ ಭಾರೀ ಪ್ರಮಾಣದಲ್ಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನಾನ್ ಟೆಕ್ನಿಕಲ್ ಪ್ಯಾಪುಲರ್ ಕೆಟಗರಿ (Non-Technical Popular Category-NTPC) ಹುದ್ದೆಗಳ ಸಂಖ್ಯೆ ಅತಿ ಹೆಚ್ಚು ಏರಿಕೆಯಾಗಿದ್ದು, ಒಟ್ಟು 30,307 ಹುದ್ದೆಗಳಿಗೆ ಪಿಯುಸಿ ಹಾಗೂ ಪದವೀಧರ … Read more

Free Sheep and Dairy Farming Training- ಉಚಿತ ಹೈನುಗಾರಿಕೆ ಮತ್ತು ಉಚಿತ ಕುರಿ ಸಾಕಣೆ ತರಬೇತಿ | ಅರ್ಜಿ ಆಹ್ವಾನ

WhatsApp Group Join Now Telegram Group Join Now ಹೈನುಗಾರಿಕೆ ಮತ್ತು ಉಚಿತ ಕುರಿ ಸಾಕಣೆ ತರಬೇತಿಗೆ (Free Sheep and Dairy Farming Training) ಅರ್ಜಿ ಆಹ್ವಾನಿಸಲಾಗಿದ್ದು; ಆಸಕ್ತ ಯುವಕ-ಯುವತಿಯರು ಇದು ಉತ್ತಮ ಅವಕಾಶವಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರು ಹಾಗೂ ಮಹಿಳೆಯರು ಸ್ವ ಉದ್ಯೋಗದ ಮೂಲಕ ಆರ್ಥಿಕವಾಗಿ ಸ್ಥಿರರಾಗಬೇಕು ಎಂಬ ಉದ್ದೇಶದಿಂದ, ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (RSETI) ವತಿಯಿಂದ 13 … Read more

error: Content is protected !!