E-Svattu 2.0- ಇ-ಸ್ವತ್ತು ಅರ್ಜಿ ಸಲ್ಲಿಕೆ ಆರಂಭ | ಮನೆಯಲ್ಲಿ ಕೂತೆ ಅರ್ಜಿ ಸಲ್ಲಿಸಿ | ಅರ್ಜಿ ಲಿಂಕ್ ಇಲ್ಲಿದೆ…

WhatsApp Group Join Now Telegram Group Join Now ಇ-ಸ್ವತ್ತು (E-Svattu 2.0) ಅರ್ಜಿ ಸಲ್ಲಿಕೆ ಆರಂಭವಾಗಿದ್ದು; ಮನೆಯಲ್ಲಿ ಕೂತೇ ಆನ್‌ಲೈನ್ ಮೂಲಕ ಇ-ಖಾತಾ ಪಡೆಯಲು ಸರ್ಕಾರ ಅವಕಾಶ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸಾವಿರಾರು ಅಕ್ರಮ ನಿವೇಶನಗಳಿಗೆ ಈಗ ಅಧಿಕೃತ ಮಾನ್ಯತೆ ದೊರಕುವ ಕಾಲ ಕೂಡಿ ಬಂದಿದೆ. ರಾಜ್ಯ ಸರ್ಕಾರ ಅಭಿವೃದ್ಧಿಪಡಿಸಿರುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಡಿಸೆಂಬರ್ 1) ಅಧಿಕೃತ ಚಾಲನೆ … Read more

Ditva Cyclone- ದಿತ್ವಾ ಸೈಕ್ಲೋನ್: ರಾಜ್ಯದ 15 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

WhatsApp Group Join Now Telegram Group Join Now ದಿತ್ವಾ ಸೈಕ್ಲೋನ್ (Ditva Cyclone) ದಕ್ಷಿಣ ಭಾರತದಲ್ಲಿ ಆವಾಂತರ ಸೃಷ್ಟಿಸಿದೆ. ಹವಾಮಾನ ಇಲಾಖೆ ಚಂಡಮಾರುತದ ಪರಿಣಾಮವಾಗಿ ರಾಜ್ಯದಲ್ಲಿ ಭಾರೀ ಗಾಳಿ, ಮಳೆ ಮುನ್ಸೂಚನೆ ನೀಡಲಾಗಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ದಿತ್ವಾ ಚಂಡಮಾರುತದ ಪರಿಣಾಮವಾಗಿ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ವರದಿ ನೀಡಿದೆ. ಶ್ರೀಲಂಕಾದಲ್ಲಿ ಅಪಾರ ಆಸ್ತಿಪಾಸ್ತಿ, ಜೀವಹಾನಿ ಮಾಡಿರುವ … Read more

Ditva Cyclone Karnataka Weather- ದಿತ್ವಾ ಚಂಡಮಾರುತ ಉಲ್ಭಣ | ಕರ್ನಾಟಕದ ಈ ಜಿಲ್ಲೆಗಳಲ್ಲಿ ಚಳಿ-ಮಳೆ ಬಿರುಸು

WhatsApp Group Join Now Telegram Group Join Now ದಿತ್ವಾ ಚಂಡಮಾರುತ ಉಲ್ಭಣಗೊಂಡ ಪರಿಣಾಮ (Ditva Cyclone Karnataka Weather) ಕರ್ನಾಟಕದಲ್ಲಿ ಮಳೆಯೂ, ಚಳಿಯೂ ಬಿರುಸುಗೊಂಡಿದೆ. ಹವಾಮಾನ ಇಲಾಖೆ ನೀಡಿದ ಮಾಹಿತಿ ಇಲ್ಲಿದೆ… ಶ್ರೀಲಂಕಾದ ಕರಾವಳಿಯನ್ನು ದಾಟಿ ಒಳನಾಡಿನತ್ತ ವೇಗವಾಗಿ ಚಲಿಸುತ್ತಿರುವ ದಿತ್ವಾ ಚಂಡಮಾರುತ ಈಗ ದಕ್ಷಿಣ ಭಾರತದ ಹವಾಮಾನದಲ್ಲಿ ದೊಡ್ಡ ಮಟ್ಟದ ಏರುಪೇರು ಉಂಟುಮಾಡಿದೆ. ಗಾಳಿಯ ದಿಕ್ಕು ಬದಲಾಗುತ್ತಿರುವ ಪರಿಣಾಮವಾಗಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ತಂಪು ಗಾಳಿ ಮತ್ತು ಮೋಡ ಕವಿದ ವಾತಾವರಣ ಕಾಣಿಸುತ್ತಿದೆ. … Read more

Karnataka Labour Welfare Scholarship- ಕಾರ್ಮಿಕರ ಮಕ್ಕಳಿಗೆ 20,000 ರೂ. ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

WhatsApp Group Join Now Telegram Group Join Now ಕಾರ್ಮಿಕರ ಮಕ್ಕಳಿಗೆ 20,000 ರೂ.ವರೆಗೆ ವಿದ್ಯಾರ್ಥಿವೇತನ (Karnataka Labour Welfare Scholarship) ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು 2025-26ನೇ ಸಾಲಿನ ಶೈಕ್ಷಣಿಕ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಿದೆ. ಹೈಸ್ಕೂಲ್‌ನಲ್ಲಿ ಓದುತ್ತಿರುವ ಮಕ್ಕಳಿಂದ ಹಿಡಿದು ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕೋರ್ಸ್’ಗಳನ್ನು ಮಾಡುತ್ತಿರುವ ವರೆಗೂ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ 6,000 ರೂ.ರಿಂದ 20,000 ರೂ.ವರೆಗೆ ವಿದ್ಯಾರ್ಥಿವೇತನ … Read more

KMF Maize Direct Purchase- ಕೆಎಂಎಫ್‌ನಿಂದ ಮೆಕ್ಕೆಜೋಳ ನೇರ ಖರೀದಿ ಆರಂಭ | ಕ್ವಿಂಟಾಲ್‌ಗೆ ₹2,400 ಬೆಲೆ ನಿಗದಿ

WhatsApp Group Join Now Telegram Group Join Now ರೈತರಿಂದ ಮೆಕ್ಕೆಜೋಳವನ್ನು ಎಂಎಸ್‌ಪಿ ಬೆಂಬಲ ಬೆಲೆಯಲ್ಲಿ ಕೆಎಂಎಫ್ ನೇರ ಖರೀದಿ (KMF Maize Direct Purchase) ಆರಂಭಿಸಿದೆ. ಬೆಲೆ, ನಿಯಮಗಳು, ಬೇಕಾಗುವ ದಾಖಲಾತಿಗಳ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಮೆಕ್ಕೆಜೋಳ ಬೆಳೆಗಾರರಿಗೆ ಇದೀಗ ದೊಡ್ಡ ಮಟ್ಟದ ನೆರವು ಲಭ್ಯವಾಗಲಿದೆ. ಬೆಲೆ ಕುಸಿತದಿಂದ ಸಂಕಷ್ಟ ಅನುಭವಿಸುತ್ತಿರುವ ರೈತರ ನೆರವಿಗೆ ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (KMF) ಮುಂದಾಗಿದ್ದು, ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ … Read more

Karnataka Rain Forecast- ಮತ್ತೆ ಚಂಡಮಾರುತದ ಅಬ್ಬರ | ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

WhatsApp Group Join Now Telegram Group Join Now ಮತ್ತೊಂದು ಚಂಡಮಾರುತದ ಅಬ್ಬರ ಶುರುವಾಗಿದ್ದು; ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ (Karnataka Rain Forecast) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ನೈಋತ್ಯ ಬಂಗಾಳ ಕೊಲ್ಲಿ ಮತ್ತು ಶ್ರೀಲಂಕಾ ಕರಾವಳಿ ತೀರದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರ ಪರಿಣಾಮವಾಗಿ ನಿನ್ನೆ ನವೆಂವರ್ 27ರಂದು ‘ದಿತ್ವಾ’ ಚಂಡಮಾರುತವು ರೂಪುಗೊಂಡಿದೆ. ಯೆಮನ್ ದೇಶವು ತನ್ನ ದೇಶದಲ್ಲಿರುವ ಈ ದಿತ್ವಾ ಎಂಬ ನೈಸರ್ಗಿಕ ಲಗೂನ್‌ನ (ಸಮುದ್ರ ಕೊಳ) … Read more

Karnataka Crop Loss Compensation- ಬೆಳೆ ನಷ್ಟಕ್ಕೆ ಹೆಚ್ಚುವರಿ ಪರಿಹಾರ | ಇಂದು ರೈತರ ಬ್ಯಾಂಕ್ ಖಾತೆಗೆ ಜಮೆ | ಯಾರಿಗೆ ಎಷ್ಟು ಹಣ ಸಿಗಲಿದೆ?

WhatsApp Group Join Now Telegram Group Join Now ಮುಂಗಾರು ಮಳೆಯಿಂದ ಬೆಳೆ ಹಾನಿಗೊಳಗಾಗಿದ್ದ ರೈತರಿಗೆ ರಾಜ್ಯ ಸರ್ಕಾರ ಹೆಚ್ಚುವರಿ ಬೆಳೆನಷ್ಟ ಪರಿಹಾರ ಹಣ ಬಿಡುಗಡೆ (Karnataka Crop Loss Compensation) ಮಾಡಿದೆ. ಹಣ ಜಮಾ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಮುಂಗಾರು ಹಂಗಾಮಿನ ಅವಧಿಯಲ್ಲಿ ಮಳೆ ಮತ್ತು ಪ್ರವಾಹದಿಂದಾಗಿ ಲಕ್ಷಾಂತರ ರೈತರಿಗೆ ಬೆಳೆ ನಷ್ಟವಾಗಿತ್ತು. ಈ ನಷ್ಟಕ್ಕೆ ರೈತರು ಸರ್ಕಾರದಿಂದ ಹೆಚ್ಚಿನ ಪರಿಹಾರ ನಿರೀಕ್ಷಿಸುತ್ತಿದ್ದರು. ಅವರ ನಿರೀಕ್ಷೆ ಇದೀಗ ಈಡೇರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ … Read more

Karnataka Bank Personal Loan- ಕರ್ನಾಟಕ ಬ್ಯಾಂಕ್ ಪರ್ಸನಲ್ ಲೋನ್ | ಕಡಿಮೆ ಬಡ್ಡಿಯಲ್ಲಿ ₹25 ಲಕ್ಷವರೆಗೆ ಸುಲಭ ಸಾಲ

WhatsApp Group Join Now Telegram Group Join Now ಕರ್ನಾಟಕ ಬ್ಯಾಂಕಿನಲ್ಲಿ ₹50,000 ರಿಂದ ₹25 ಲಕ್ಷವರೆಗೆ ಪರ್ಸನಲ್ ಲೋನ್ (Karnataka Bank Personal Loan) ಸೌಲಭ್ಯವಿದ್ದು; ಈ ಲೋನ್ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ… ಪರ್ಸನಲ್ ಲೋನ್ ಅಥವಾ ವೈಯಕ್ತಿಕ ಸಾಲ ಆಪತ್ತಿನಲ್ಲಿ ‘ಕೈ’ ಹಿಡಿಯುವ ಆಪದ್ಭಾಂಧವನಂತೆ. ವೈದ್ಯಕೀಯ ತುರ್ತು ಖರ್ಚು, ಮಕ್ಕಳ ಶಿಕ್ಷಣ, ಮನೆ ದುರಸ್ತಿ, ಮದುವೆ ಅಥವಾ ಕುಟುಂಬ ಪ್ರಯಾಣ ಯಾವ ಕಾರಣಕ್ಕಾದರೂ ಪರ್ಸನಲ್ ಲೋನ್ (Personal Loan) ಸರಳವಾಗಿ … Read more

NWKRTC Officer Recruitment 2025- ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿ ಹುದ್ದೆಗಳ ನೇಮಕಾತಿ | 33 ಹುದ್ದೆಗಳಿಗೆ ಅರ್ಜಿ ಆಹ್ವಾನ

WhatsApp Group Join Now Telegram Group Join Now ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ (NWKRTC Officer Recruitment 2025) ವಿವಿಧ ಅಧಿಕಾರಿ ಹುದ್ದೆಗಳ ಭರ್ತಿ ನೇಮಕಾತಿಗೆ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು; ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ವೃಂದದ ದರ್ಜೆ-2 ಅಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಹಾಗೂ ಆಂತರಿಕ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. … Read more

Toilet Subsidy Karnataka- ಶೌಚಾಲಯ ನಿರ್ಮಾಣಕ್ಕೆ ₹12,000 ಸಹಾಯಧನ | ಈಗಲೇ ಅರ್ಜಿ ಹಾಕಿ

WhatsApp Group Join Now Telegram Group Join Now ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ₹12,000 ಧನಸಹಾಯ (Toilet Subsidy Karnataka) ನೀಡಲಾಗುತ್ತದೆ. ಈ ಸೌಲಭ್ಯ ಪಡೆಯುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಅನೇಕ ಕುಟುಂಬಗಳು ಶೌಚಾಲಯದ ಸೌಲಭ್ಯವಿಲ್ಲದೆ ದಿನನಿತ್ಯ ತೊಂದರೆ ಅನುಭವಿಸುತ್ತಿವೆ. ವಿಶೇಷವಾಗಿ ಹಳ್ಳಿಗಳಲ್ಲಿ ಮಹಿಳೆಗಳು, ಮಕ್ಕಳು ಹಾಗೂ ವೃದ್ಧರು ಬಯಲು ಬಹಿರ್ದೆಸೆಗೆ ಹೋಗುವ ಅನಿವಾರ್ಯತೆಯಿಂದ ಹಲವು ರೀತಿಯ ಅಪಾಯಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗೆ … Read more

error: Content is protected !!