Sanchi Honnamma and C V Raman Scholarship- ರಾಜ್ಯ ಸರ್ಕಾರದ ಸಂಚಿ ಹೊನ್ನಮ್ಮ, ಸರ್. ಸಿ.ವಿ ರಾಮನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ವಿದ್ಯಾರ್ಥಿನಿಯರಿಗೆ ಭರ್ಜರಿ ಅವಕಾಶ

WhatsApp Group Join Now Telegram Group Join Now ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ ವಿವಿಧ ವಿದ್ಯಾರ್ಥಿವೇತನಗಳಿಗೆ (Sanchi Honnamma and C V Raman Scholarship) ಅರ್ಜಿ ಆಹ್ವಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪದವಿ ಹಾಗೂ ಸ್ನಾತಕೋತ್ತರ ಹಂತದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರ ಶಿಕ್ಷಣವನ್ನು ಉತ್ತೇಜಿಸುವ ಹಿನ್ನಲೆಯಲ್ಲಿ ರಾಜ್ಯದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು ವಿವಿಧ ರೀತಿಯ ವಿದ್ಯಾರ್ಥಿವೇತನ … Read more

How to Check Land Loan Details- ನಿಮ್ಮ ಜಮೀನಿನ ಮೇಲೆ ಸಾಲ ಎಷ್ಟಿದೆ? ಮೊಬೈಲ್‌ನಲ್ಲೇ ಚೆಕ್ ಮಾಡಿ

WhatsApp Group Join Now Telegram Group Join Now ರೈತರು ಜಮೀನು ಮೇಲೆ ಪಡೆದ ಸಾಲದ (How to Check Land Loan Details) ವಿವರ ನೋಡುವುದು ಹೇಗೆ? ಮತ್ತು ಸಾಲ ತೀರಿಸಿಯೂ ಪಹಣಿ ಅಥವಾ ಉತಾರದಲ್ಲಿ ಸಾಲದ ಮೊತ್ತ ಹಾಗೇ ದಾಖಲಾಗಿದ್ದರೆ ಅದನ್ನು ತೆಗೆಸಿ, ಋಣಮುಕ್ತ ಪಹಣಿ ಪಡೆಯುವುದು ಹೇಗೆ? ಎಂಬ ಮಾಹಿತಿ ಇಲ್ಲಿದೆ… ಬಹುತೇಕ ರೈತರು ತಮ್ಮ ಜಮೀನು ಮೇಲೆ ಸಾಲ (Loan on Land) ಪಡೆಯುವುದು ಸರ್ವೇ ಸಾಮಾನ್ಯ. ಹೀಗೆ ಪಡೆದ … Read more

Karnataka Crop Compensation Payment- ರೈತರಿಗೆ ಬೆಳೆ ಪರಿಹಾರ ಜಮಾ | ನಿಮ್ಮ ಖಾತೆಗೆ ಹಣ ಬಂದಿದೆಯೇ?

WhatsApp Group Join Now Telegram Group Join Now ರಾಜ್ಯ ಸರ್ಕಾರ ರೈತರ ಖಾತೆಗೆ ಬೆಳೆ ಪರಿಹಾರ ಹಣ ಸಂದಾಯ (Karnataka Crop Compensation Payment) ಮಾಡುತ್ತಿದೆ. ಈಗಾಗಲೇ ಅನೇಕ ರೈತರಿಗೆ ಹಣ ಜಮೆಯಾಗಿದ್ದು; ಮತ್ತಷ್ಟು ರೈತರಿಗೆ ಹಣ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕಳೆದ ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ಅವುಡುಗಚ್ಚಿ ಸುರಿದ ಭಾರೀ ಮಳೆಯ ಪರಿಣಾಮವಾಗಿ ಸಾವಿರಾರು ರೈತರ ಬೆಳೆಗಳು ಹಾನಿಗೊಳಗಾಗಿದ್ದವು. ಹೀಗೆ ನಷ್ಟವಾದ ಬೆಳೆ ಪರಿಹಾರದ ಹಣ ಇದೀಗ … Read more

RDCC Bank Recruitment 2025- ಕೋ-ಅಪರೇಟಿವ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಎಸ್ಸೆಸ್ಸೆಲ್ಸಿ, ಪದವೀಧರರಿಗೆ ಅವಕಾಶ

WhatsApp Group Join Now Telegram Group Join Now ರಾಯಚೂರು – ಕೊಪ್ಪಳ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ (RDCC Bank Recruitment 2025) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ… ಒಟ್ಟು 70 ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು; ಗ್ರೇಡ್ 1 ಶ್ರೇಣಿಯ ಶಾಖಾ ವ್ಯವಸ್ಥಾಪಕ, ಸಹಾಯಕ ಹಾಗೂ ಅಟೆಂಡರ್ ಹುದ್ದೆಗಳ ನೇಮಕಾತಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 22, 2025ರೊಳಗೆ … Read more

BPL Card Cancellation Check- ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆಯಾ? ಮೊಬೈಲ್’ನಲ್ಲೇ ಚೆಕ್ ಮಾಡಿ…

WhatsApp Group Join Now Telegram Group Join Now ರಾಜ್ಯ ಸರಕಾರ ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ರದ್ದತಿ ಅಭಿಯಾನವನ್ನು ಚುರುಕುಗೊಳಿಸಿದೆ. ಇದೀಗ ರದ್ದಾದ ಅನರ್ಹ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ ಮಾಡಲಾಗಿದ್ದು; ಮೊಬೈಲ್’ನಲ್ಲಿಯೇ ರದ್ದಾದ ರೇಷನ್ ಕಾರ್ಡ್ (BPL Card Cancellation Check) ಪಟ್ಟಿ ಚೆಕ್ ಮಾಡಬಹುದಾಗಿದೆ… ರಾಜ್ಯ ಸರಕಾರ ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ರದ್ದತಿ ಅಭಿಯಾನವನ್ನು ಚುರುಕುಗೊಳಿಸಿದೆ. ರಾಜ್ಯದಲ್ಲಿ ‘ಆಪರೇಷನ್ ಬಿಪಿಎಲ್’ ಎಂಬ ಹೆಸರಿನಲ್ಲಿ ಕಾರ್ಯಾಚರಣೆ ಆರಂಭವಾಗಿದ್ದು; ಬರೋಬ್ಬರಿ 4.09 ಲಕ್ಷ … Read more

Gruhalakshmi Payment- ನವೆಂಬರ್ 28ರೊಳಗೆ ಗೃಹಲಕ್ಷ್ಮಿ ಹಣ ಜಮಾ | ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ

WhatsApp Group Join Now Telegram Group Join Now ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಹಣಕ್ಕಾಗಿ (Gruhalakshmi Payment) ಕಾತುರದಿಂದ ಕಾಯುತ್ತ ಕೂತಿರುವ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶುಭsಸುದ್ದಿ ನೀಡಿದ್ದು; ಹಣ ಜಮಾ ಕುರಿತು ಮಾಹಿತಿ ನೀಡಿದ್ದಾರೆ… ರಾಜ್ಯ ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಕುಟುಂಬದ ಯಜಮಾನಿಗೆ ಮಾಸಿಕ 2,000 ರೂ. ಖಾತೆಗೆ ಹಾಕುವ ಗೃಹಲಕ್ಷ್ಮೀ ಯೋಜನೆ ಹಣ ಆಗಸ್ಟ್ ತಿಂಗಳಿನಿಂದ ಇದುವರೆಗೆ ಬಾಕಿ ಬರಬೇಕಿದ್ದು, ನವೆಂಬರ್ ಕಳೆದರೆ ನಾಲ್ಕು ತಿಂಗಳ ಕಂತು … Read more

LKG UKG Teacher Recruitment 2025- ಸರ್ಕಾರಿ ಶಾಲೆ ಎಲ್‌ಜಿ-ಯುಕೆಜಿಗೆ ಶಿಕ್ಷಕರು, ಆಯಾಗಳ ನೇಮಕಾತಿ | ಸರ್ಕಾರದ ಅಧಿಕೃತ ಸೂಚನೆ

WhatsApp Group Join Now Telegram Group Join Now ರಾಜ್ಯದ 4,056 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ ಆರಂಭಿಸಲು ಸರ್ಕಾರ ಅಧಿಕೃತ ಅನುಮತಿ ನೀಡಿದ್ದು; ಶಿಕ್ಷಕರು-ಆಯಾಗಳ ನೇಮಕಾತಿಗೆ (LKG UKG Teacher Recruitment 2025) ಸೂಚನೆ ಹೊರಡಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ…. ರಾಜ್ಯ ಸರ್ಕಾರವು ರಾಜ್ಯದಲ್ಲಿ ಮತ್ತೆ 4,056 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ (ಪೂರ್ವ ಪ್ರಾಥಮಿಕ ಶಿಕ್ಷಣ) ತರಗತಿಗಳನ್ನು ಪ್ರತ್ಯೇಕವಾಗಿ ಪ್ರಾರಂಭಿಸಲು ಅನುಮತಿ ನೀಡಿದೆ. ಎಲ್‌ಕೆಜಿ ಹಾಗೂ ಯುಕೆಜಿ ತರಗತಿ ಆರಂಭಿಸಲು … Read more

PM KISAN 21st Installment- ಸಣ್ಣ ರೈತರ ಬ್ಯಾಂಕ್ ಖಾತೆಗೆ ₹2,000 ಹಣ ಜಮಾ | ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…

WhatsApp Group Join Now Telegram Group Join Now ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ (PM KISAN 21st Installment) 2,000 ರೂಪಾಯಿ ಫಲಾನುಭವಿ ಸಣ್ಣ ರೈತರ ಬ್ಯಾಂಕ್ ಖಾತೆ ಜಮೆಯಾಗಿದೆ. ನಿಮ್ಮ ಖಾತೆಗೆ ಹಣ ಬರುತ್ತಾ? ಈಗಲೇ ಚೆಕ್ ಮಾಡಿ… ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 21ನೇ ಕಂತಿನ ಹಣ ಫಲಾನುಭವಿ ರೈತರ ಖಾತೆಗೆ ಜಮೆಯಾಗಿದೆ. ನಿನ್ನೆ (ನವೆಂಬರ್ 19) ತಮಿಳುನಾಡಿನ ಕೋಯಮತ್ತೂರಿನಲ್ಲಿ ನಡೆದ ‘ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಘಸಭೆ’ಯಲ್ಲಿ … Read more

New Voter ID Mobile Application Guide- ಮೊಬೈಲ್‌ನಲ್ಲಿಯೇ ಹೊಸ ಮತದಾರರ ಚೀಟಿಗೆ ಅರ್ಜಿ ಹಾಕಿ | ಆನ್‌ಲೈನ್ ಮೂಲಕ ಮತದಾರರ ಪಟ್ಟಿಗೆ ಸೇರುವ ಸರಳ ವಿಧಾನ ಇಲ್ಲಿದೆ…

WhatsApp Group Join Now Telegram Group Join Now 18 ವರ್ಷ ತುಂಬಿದ ಯುವಕ, ಯುವತಿಯರು ಮೊಬೈಲ್’ನಲ್ಲಿಯೇ ಅರ್ಜಿ ಸಲ್ಲಿಸಿ ಹೊಸ ಮತದಾರರ ಪಟ್ಟಿ ಪಡೆಯಬಹುದಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರತೀ ಚುನಾವಣೆಗೂ ಹೊಸ ಹೊಸ ಮತದಾರರ ಸೇರ್ಪಡೆಯಾಗುತ್ತದೆ. 18 ವರ್ಷ ಪೂರೈಸುವ ಯುವಕ, ಯುವತಿಯರು ಹೊಸ ಮತದಾರರ ಪಟ್ಟಿ ಪಡೆಯಬಹುದಾಗಿದೆ. ಮತದಾರರ ಚೀಟಿ ಪಡೆಯಲು ಚುನಾವಣೆಗಳೇ ಬರಬೇಕು ಎಂದೇನಿಲ್ಲ; 18 ವರ್ಷ ತುಂಬಿದ ತಕ್ಷಣ ಆನ್‌ಲೈನ್’ನಲ್ಲಿಯೇ ಹೊಸ ಮತದಾರರ ಚೀಟಿಗೆ ಅರ್ಜಿ … Read more

BWSSB Recruitment 2025- ಪದವಿ, ಪಿಯುಸಿ ಅಭ್ಯರ್ಥಿಗಳಿಂದ ಬೆಂಗಳೂರು ಜಲಮಂಡಳಿ 224 ಹುದ್ದೆಗಳಿಗೆ ಅರ್ಜಿ ಆಹ್ವಾನ

WhatsApp Group Join Now Telegram Group Join Now BWSSB (BWSSB Recruitment 2025) ಸಹಾಯಕ ಎಂಜಿನಿಯರ್, ಜೂನಿಯರ್ ಎಂಜಿನಿಯರ್ ಸೇರಿ ವಿವಿಧ 224 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ನವೆಂಬರ್ 2025ರ ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಎಂಜಿನಿಯರ್, ಜೂನಿಯರ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಬೆಂಗಳೂರು ನೀರು … Read more

error: Content is protected !!