SBI CBO Recruitment Bengaluru 2025- ಬೆಂಗಳೂರು ವೃತ್ತ ಎಸ್‌ಬಿಐ ಬ್ಯಾಂಕುಗಳ 289 ಹುದ್ದೆಗಳಿಗೆ ಅರ್ಜಿ ಆಹ್ವಾನ | ಕನ್ನಡ ಬಲ್ಲವರಿಗೆ ಅವಕಾಶ

WhatsApp Group Join Now Telegram Group Join Now ಬೆಂಗಳೂರಿನ ಎಸ್‌ಬಿಐ ಬ್ಯಾಂಕಿನ ವಿವಿಧ ಬ್ರಾಂಚುಗಳ ಸರ್ಕಲ್ ಬೇಸ್ಡ್ ಆಫೀಸರ್ (SBI CBO Recruitment Bengaluru 2025) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 2025ನೇ ಸಾಲಿನ Circle Based Officer (CBO) ಹುದ್ದೆಗಳ ನೇಮಕಾತಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಿದೆ. ದೇಶದಾದ್ಯಾಂತ ಒಟ್ಟು 2,964 ಹುದ್ದೆಗಳಿಗೆ ನೇಮಕಾತಿ … Read more

PM-Kisan 20th Installment- ರೈತರ ಖಾತೆಗೆ ಈ ವಾರದಲ್ಲಿ ಪಿಎಂ ಕಿಸಾನ್ ₹2,000 ಹಣ ಜಮಾ | ಯಾರಿಗೆಲ್ಲ ಸಿಗಲಿದೆ ಹಣ? ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಪಿಎಂ-ಕಿಸಾನ್ 20ನೇ ಕಂತಿನ ಹಣವನ್ನು (PM-Kisan 20th Installment) ರೈತರ ಖಾತೆಗೆ ಈ ವಾರ ಜಮಾ ಮಾಡಲು ಸಿದ್ಧತೆ ನಡೆಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಸಣ್ಣ ರೈತರಿಗೆ ಆರ್ಥಿಕ ನೆರವು ನೀಡುವ ಗುರಿಯೊಂದಿಗೆ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನು ಜಾರಿಗೆ ತಂದಿದ್ದು, ಇದೀಗ 20ನೇ ಕಂತಿನ ಹಣ ಜಮಾ ಪ್ರಕ್ರಿಯೆ ಆರಂಭವಾಗುತ್ತಿದೆ. … Read more

Free Sewing Machine- ಮಹಿಳೆಯರಿಗೆ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಕರ್ನಾಟಕ ಸರ್ಕಾರದಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ (Free Sewing Machine) ವಿತರಣಾ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಪೂರ್ಣ ಮಾಹಿತಿ ಇಲ್ಲಿದೆ… ಮಹಿಳೆಯರಿಗೆ ಆತ್ಮವಿಶ್ವಾಸ ಮತ್ತು ಸ್ವಾವಲಂಬಿ ಜೀವನವನ್ನು ಕಟ್ಟಿಕೊಳ್ಳಲು ಸಹಾಯ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ‘ಉಚಿತ ಹೊಲಿಗೆ ಯಂತ್ರ ವಿತರಣಾ ಯೋಜನೆ’ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಯು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮೂಲಕ ನೇರವಾಗಿ … Read more

KCET Counselling Date- ಜುಲೈ ಮೊದಲ ವಾರ ಕೆಸಿಇಟಿ ಕೌನ್ಸೆಲಿಂಗ್ ಆರಂಭ | ವಿಳಂಬಕ್ಕೆ ಕಾರಣವೇನು? ಕೆಇಎ ಸ್ಪಷ್ಟನೆ ಇಲ್ಲಿದೆ…

WhatsApp Group Join Now Telegram Group Join Now ಇದೇ ಜೂನ್ 25ರಿಂದ ಆರಂಭವಾಗುವ ನಿರೀಕ್ಷೆಯಲ್ಲಿದ್ದ ಕೆಸಿಇಟಿ ಕೌನ್ಸೆಲಿಂಗ್ ಪ್ರಕ್ರಿಯೆ ಜುಲೈ ಮೊದಲ ವಾರ ನಡೆಯಲಿದೆ (KCET Counselling Date) ಎಂದು ಕೆಇಎ ಸ್ಪಷ್ಟನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯಾದ ಕೆಸಿಇಟಿ (KCET) ಫಲಿತಾಂಶವು ಮೇ 24ರಂದು ಪ್ರಕಟವಾದರೂ, ಕಳೆದ ಒಂದು ತಿಂಗಳಿನಿಂದ ವಿದ್ಯಾರ್ಥಿಗಳು ಕೌನ್ಸೆಲಿಂಗ್ ಪ್ರಕ್ರಿಯೆಯ ಪ್ರಾರಂಭವಾಗುವುದನ್ನೇ ಕಾತುರದಿಂದ ಕಾಯುತ್ತಿದ್ದಾರೆ. ಇದೇ ಜೂನ್ 25ರಿಂದ … Read more

PMAY Housing Loan Subsidy- ಸ್ವಂತ ಮನೆ ನಿರ್ಮಾಣಕ್ಕೆ ಸರ್ಕಾರದಿಂದ ₹2.67 ಲಕ್ಷ ವರೆಗೆ ಸಹಾಯಧನ | ಪಿಎಂ ಆವಾಸ್ ಯೋಜನೆಗೆ ಅರ್ಜಿ ಆಹ್ವಾನ

WhatsApp Group Join Now Telegram Group Join Now ಪಿಎಂ ಆವಾಸ್ (PMAY) ಯೋಜನೆಯಡಿ ಅರ್ಹ ಫಲಾನುಭವಿಗಳು ಸರ್ಕಾರದ ಸಹಾಯಧನ (PMAY Housing Loan Subsidy) ಪಡೆದು ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಬಹುದು. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಸ್ವಂತ ಮನೆ ಹೊಂದುವುದು ಪ್ರತಿಯೊಬ್ಬ ನಾಗರಿಕರ ಕನಸಾಗಿದೆ. ಆರ್ಥಿಕ ಮುಗ್ಗಟ್ಟಿನ ಕಾರಣಕ್ಕೆ ಈ ಕನಸು ಪೂರೈಕೆ ಅನೇಕರಿಗೆ ಕಷ್ಟಕರ. ಇಂಥವರ ಸ್ವಂತ ಮನೆ ಕನಸನ್ನು ಸಾಕಾರಗೊಳಿಸಲು ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ (PMAY) … Read more

Prize Money Scholarship 2025- SSLC, PUC, ಪದವಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ₹35,000 ರೂಪಾಯಿ ಪ್ರೋತ್ಸಾಹಧನ | ಅರ್ಜಿ ಆಹ್ವಾನ

WhatsApp Group Join Now Telegram Group Join Now ರಾಜ್ಯ ಸರ್ಕಾರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು (Prize Money Scholarship 2025) ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಪ್ರೋತ್ಸಾಹ ನೀಡುವ ಹಿನ್ನಲೆಯಲ್ಲಿ ಸರ್ಕಾರ ಹಲವು ವಿಶೇಷ ಯೋಜನೆಗಳನ್ನು ಜಾರಿಗೊಳಿಸಿದೆ. ಈ ಪೈಕಿ ಕರ್ನಾಟಕ ರಾಜ್ಯ ಸರ್ಕಾರವು ಸಮಾಜ ಕಲ್ಯಾಣ ಇಲಾಖೆಯ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಕೊಡಮಾಡುವ ‘ಪ್ರೋತ್ಸಾಹಧನ ಯೋಜನೆ 2025’ … Read more

KCET Counselling Seat List Delay- ಕೆಇಎಗೆ ಇನ್ನೂ ಸಿಗದ ಸೀಟುಗಳ ಪಟ್ಟಿ | ಕೆಸಿಇಟಿ ಕೌನ್ಸೆಲಿಂಗ್ ಮುಂದೂಡಿಕೆ

WhatsApp Group Join Now Telegram Group Join Now KCET 2025 ಫಲಿತಾಂಶ ಪ್ರಕಟವಾಗಿ ತಿಂಗಳಾದರೂ ಇನ್ನೂ ಕೌನ್ಸೆಲಿಂಗ್ ಪ್ರಕ್ರಿಯೆ (KCET Counselling Seat List Delay) ಆರಂಭವಾಗುತ್ತಿಲ್ಲ. ಇದಕ್ಕೆ ಕಾರಣವೇನು? ಕೆಇಎ ಸ್ಪಷ್ಟನೆ ಏನು? ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ನಡೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ಫಲಿತಾಂಶ ಪ್ರಕಟವಾಗಿ ಒಂದು ತಿಂಗಳಾದರೂ, ಇನ್ನೂ ಪ್ರವೇಶಕ್ಕಾಗಿ ಅಗತ್ಯವಿರುವ ಸೀಟುಗಳ ಪಟ್ಟಿ ಅಂತಿಮಗೊಂಡಿಲ್ಲ. ಇದರಿಂದ ವಿದ್ಯಾರ್ಥಿಗಳ ನಿರೀಕ್ಷೆಯೊಂದಿಗೆ ಕೌನ್ಸೆಲಿಂಗ್ … Read more

Retired Teacher Pension Hike- ಶಿಕ್ಷಕರ ಪಿಂಚಣಿ ಹೆಚ್ಚಳ | ಯಾರಿಗೆ ಎಷ್ಟು ಪೆನ್ಷನ್ ಏರಿಕೆಯಾಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now Telegram Group Join Now ರಾಜ್ಯ ಸರ್ಕಾರ ಶಿಕ್ಷಕರ ಪಿಂಚಣಿ ಹೆಚ್ಚಳ (Retired Teacher Pension Hike) ಮಾಡಿದ್ದು; ಯಾರಿಗೆ ಎಷ್ಟು ಪಿಂಚಣಿ ಹೆಚ್ಚಳವಾಗಲಿದೆ? ಈ ಸೌಲಭ್ಯ ಯಾವೆಲ್ಲ ನೌಕರರಿಗೆ ಅನ್ವಯವಾಗುತ್ತದೆ? ಇತ್ಯಾದಿ ಮಾಹಿತಿ ಇಲ್ಲಿದೆ… ರಾಜ್ಯದ ಶಿಕ್ಷಕರು ಹಾಗೂ ಸಿಬ್ಬಂದಿಗೆ ಬಹುದಿನಗಳ ನಿರೀಕ್ಷೆಗೆ ರಾಜ್ಯ ಸರ್ಕಾರ ಸ್ಪಂದಿಸಿದೆ. ಈವರೆಗೆ ಕಡಿಮೆ ಮೊತ್ತದಲ್ಲಿ ಪಿಂಚಣಿ ಪಡೆದಿದ್ದ ಶಿಕ್ಷಕರಿಗೆ ಹಾಗೂ ಸಿಬ್ಬಂದಿಗೆ ಮಾಸಿಕ ಪಿಂಚಣಿಯಲ್ಲಿ ಬಹುದೊಡ್ಡ ಏರಿಕೆಯನ್ನು ಮಾಡಿದೆ. ಕರ್ನಾಟಕದ ಅನುದಾನಿತ ಪೂರ್ವ … Read more

KCET Counselling Updates- ಕೆಸಿಇಟಿ ಕೌನ್ಸೆಲಿಂಗ್ ಪ್ರಾರಂಭ | ಹೊಸ ಅಪ್ಡೇಟ್ ಮತ್ತು ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now 2025ನೇ ಸಾಲಿನ ಕೆಸಿಇಟಿ ಕೌನ್ಸೆಲಿಂಗ್ ಪ್ರಕ್ರಿಯೆ (KCET Counselling Updates) ದಿನಗಣನೆ ಆರಂಭವಾಗಿದೆ. ಈ ಕುರಿತ ಹಂತ ಹಂತದ ಹೊಸ ಅಪ್ಡೇಟ್ ಮತ್ತು ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ವತಿಯಿಂದ ನಡೆಸಲಾಗುವ ಕೆಸಿಇಟಿ (Karnataka Common Entrance Test) 2025ರ ಫಲಿತಾಂಶ ಪ್ರಕಟವಾದ ನಂತರ, ವಿದ್ಯಾರ್ಥಿಗಳು ಬಹುನಿರೀಕ್ಷಿತ ಕೌನ್ಸೆಲಿಂಗ್ ಪ್ರಕ್ರಿಯೆಗಾಗಿ ಕಾಯುತ್ತಿದ್ದಾರೆ. ಈಗ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ … Read more

DA Hike July 2025- ಸರ್ಕಾರಿ ನೌಕರರಿಗೆ ಜುಲೈನಿಂದ ತುಟ್ಟಿಭತ್ಯೆ (DA) ಹೆಚ್ಚಳ | ಸಂಬಳ ಎಷ್ಟು ಏರಿಕೆಯಾಗಲಿದೆ?

WhatsApp Group Join Now Telegram Group Join Now ಜುಲೈ 2025ರಿಂದ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (DA Hike July 2025) ಹೆಚ್ಚಳವಾಗಲಿದ್ದು; ಡಿಎ ಶೇಕಡಾ 58ಕ್ಕೆ ಏರಿಕೆಯಾಗುವ ನಿರೀಕ್ಷೆಇದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಸರ್ಕಾರಿ ನೌಕರರಿಗೆ ಸಂಬಳ ವೃದ್ಧಿ ಕುರಿತು ಮಹತ್ವದ ಸುದ್ದಿಯೊಂದು ಹೊರಬೀಳಲಿದ್ದು, 2025ರ ಜುಲೈ ತಿಂಗಳಿಂದ ತುಟ್ಟಿಭತ್ಯೆ (Dearness Allowance – DA) ಶೇಕಡಾ 3% ಏರಿಕೆಯಾಗುವ ಸಾಧ್ಯತೆ ಇದೆ. ಈ ಹೆಚ್ಚಳದಿಂದ ಸುಮಾರು 50 ಲಕ್ಷಕ್ಕೂ ಅಧಿಕ … Read more

error: Content is protected !!