Hennu Makkala Aasthi Hakku- ಆಸ್ತಿ ಭಾಗ ಮಾಡುವಾಗ ಹೆಣ್ಣು ಮಕ್ಕಳಿಗೆ ಪಾಲು | ಕಾನೂನು ಏನು ಹೇಳುತ್ತದೆ? ಸಂಪೂರ್ಣ ಕಾನೂನು ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಕುಟುಂಬದ ಆಸ್ತಿ ಇಬ್ಭಾಗ ಮಾಡುವಾಗ ಹೆಣ್ಣು ಮಕ್ಕಳಿಗೆ ಆಸ್ತಿಯಲ್ಲಿ (Hennu Makkala Aasthi Hakku) ಪಾಲಿದೆಯೆ? ಕಾನೂನು ಏನು ಹೇಳುತ್ತದೆ? ಹೆಣ್ಣು ಮಕ್ಕಳು ಏನು ಮಾಡಬೇಕು? ಕಾನೂನು ಮಾಹಿತಿ ಇಲ್ಲಿದೆ… ಭಾರತದಲ್ಲಿ ‘ಮಹಿಳೆಯರ ಆಸ್ತಿ ಹಕ್ಕು’ (Daughters Property Rights) ಕುರಿತ ಕಾನೂನು ಬಹಳ ವಿವಾದಾತ್ಮಕ ಇತಿಹಾಸವನ್ನು ಹೊಂದಿದೆ. ಅನೇಕ ವರ್ಷಗಳ ಕಾಲ ಆಸ್ತಿ ‘ಗಂಡು ಮಕ್ಕಳ ಹಕ್ಕು’ ಎಂಬ ತಪ್ಪು ಕಲ್ಪನೆ ಬಲವಾಗಿ ರೂಢಿಯಾಗಿದೆ. … Read more

Bhari Male Munsuchane- ಭಾರೀ ಮಳೆ ಮುನ್ಸೂಚನೆ: ಮುಂದಿನ ಮೂರು ದಿನ ರಾಜ್ಯಕ್ಕೆ ಬಿರುಸು ಮಳೆಯ ಎಚ್ಚರಿಕೆ | ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ರಾಜ್ಯಾದ್ಯಂತ ಆರಿದ್ರಾ ಮಳೆ ತೀವ್ರಗೊಂಡಿದೆ. ಮುಂದಿನ ಮೂರು ದಿನ ಮತ್ತಷ್ಟು ಬಿರುಸುಗೊಳ್ಳುವ ಮುನ್ಸೂಚನೆಯನ್ನು (Bhari Male Munsuchane) ಹವಾಮಾನ ಇಲಾಖೆ ನೀಡಿದೆ. ಈ ಕುರಿತ ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ… ಕರ್ನಾಟಕದ ಹಲವು ಭಾಗಗಳಲ್ಲಿ ಈಗಾಗಲೇ ಮಳೆ ಆರ್ಭಟದಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹವಾಮಾನ ಇಲಾಖೆ ಮುಂದಿನ ಮೂರು ದಿನಗಳಲ್ಲಿ ಮಳೆ ಇನ್ನಷ್ಟು ಬಿರುಸು ಪಡೆಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಜಿಲ್ಲೆಗಳು … Read more

KCET Seat Hanchike Manthana- ಕೆಸಿಇಟಿ ಸೀಟು ಹಂಚಿಕೆ ಕಾರ್ಯಾಗಾರ | ವಿದ್ಯಾರ್ಥಿಗಳೂ, ಪೋಷಕರೂ ಗಮನಿಸಬೇಕಾದ ಮಹತ್ವದ ಅಂಶಗಳು ಇಲ್ಲಿವೆ…

WhatsApp Group Join Now Telegram Group Join Now ಕೆಸಿಇಟಿ ಸೀಟು ಹಂಚಿಕೆ ಸಂಬಂಧಿತ ನಿಖರ ಮಾರ್ಗದರ್ಶನ ನೀಡಲು ಕೆಇಎ ಜೂನ್ 28ರಂದು ವಿಶಿಷ್ಟ ಕಾರ್ಯಾಗಾರವನ್ನು (KCET Seat Hanchike Manthana) ಆಯೋಜಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… 2025-26ನೇ ಶೈಕ್ಷಣಿಕ ಸಾಲಿನ ಎಂಜಿನಿಯರಿಂಗ್ ಮತ್ತು ಇತರೆ ವೃತ್ತಿಪರ ಕೋರ್ಸ್’ಗಳಿಗೆ ಕೆಸಿಇಟಿ (KCET) ಆಧಾರದ ಮೇಲೆ ಸೀಟು ಹಂಚಿಕೆ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ. ಈ ಹಿನ್ನಲೆಯಲ್ಲಿ, ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸೀಟು ಹಂಚಿಕೆ ಸಂಬಂಧಿತ ಸಂಪೂರ್ಣ … Read more

BDA Sites Auction 2025- ರಿಯಾಯ್ತಿ ದರಲ್ಲಿ ಬೆಂಗಳೂರಿನಲ್ಲಿ ಸರ್ಕಾರದ ಸೈಟು | ಆಸಕ್ತರಿಗೆ ಬಿಡಿಎ ಮುಕ್ತ ಆಹ್ವಾನ

WhatsApp Group Join Now Telegram Group Join Now ಬೆಂಗಳೂರಿನಲ್ಲಿ ಮನೆ ಕಟ್ಟುವ ಕನಸು ಹೊಂದಿರುವವರಿಗೆ ಸರ್ಕಾರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಖರೀದಿಗೆ (BDA Sites Auction 2025) ಆಹ್ವಾನ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಬೆಂಗಳೂರು ನಗರದಲ್ಲಿ ಸೈಟ್ (ನಿವೇಶನ) ಖರೀದಿಸುವ ಕನಸು ಹೊಂದಿರುವವರಿಗೆ ಈಗ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (BDA) ಸಿಹಿ ಸುದ್ದಿ ನೀಡಿದೆ. ಬಿಡಿಎ ಅಭಿವೃದ್ಧಿಪಡಿರುವ ಬಡಾವಣೆಗಳಲ್ಲಿರುವ ನಿವೇಶನಗಳನ್ನು ರಿಯಾಯಿತಿ ದರದಲ್ಲಿ ಹರಾಜು ಮೂಲಕ ಮಾರಾಟ ಮಾಡಲು … Read more

KEA UGCET 2025- ಜೂನ್ 28ಕ್ಕೆ ಕೆಸಿಇಟಿ ಸೀಟು ಹಂಚಿಕೆ ಕಾರ್ಯಾಗಾರ | ವಿದ್ಯಾರ್ಥಿಗಳೇ ತಪ್ಪದೇ ಹಾಜರಾಗಿ | ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮಹತ್ವದ ಸೂಚನೆಗಳು ಇಲ್ಲಿವೆ…

WhatsApp Group Join Now Telegram Group Join Now ಇದೇ ಜೂನ್ 28ರಂದು ಕೆಇಎ ರಾಜ್ಯಾದ್ಯಂತ ಯುಜಿಸಿಇಟಿ-2025 (KEA UGCET 2025) ಸೀಟು ಹಂಚಿಕೆ ಮಂಥನ ಕಾರ್ಯಾಗಾರ ನಡೆಸುತ್ತಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮಹತ್ವದ ಸೂಚನೆಗಳು ಇಲ್ಲಿವೆ… ಸಿಇಟಿ ಸೀಟು ಹಂಚಿಕೆ ವಿಚಾರವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಮಹತ್ವದ ಹೆಜ್ಜೆ ಹಾಕಿದ್ದು, 2025ನೇ ಸಾಲಿನ ಯುಜಿಸಿಇಟಿ (UG-CET) ಸೀಟು ಹಂಚಿಕೆ ಪ್ರಕ್ರಿಯೆ ಕುರಿತು ವಿವರ ನೀಡುವ ಉದ್ದೇಶದಿಂದ ರಾಜ್ಯದಾದ್ಯಂತ ವಿಶೇಷ ಕಾರ್ಯಾಗಾರಗಳನ್ನು … Read more

8th Pay Commission- ಜನವರಿಯಿಂದ ಸರ್ಕಾರಿ ನೌಕರರ ಸಂಬಳ ಮತ್ತು ಪಿಂಚಣಿಯಲ್ಲಿ ಭಾರೀ ಏರಿಕೆ | 8ನೇ ವೇತನ ಆಯೋಗದ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now 8ನೇ ವೇತನ ಆಯೋಗದ (8th Pay Commission) ಮೇಲೆ ಸರ್ಕಾರಿ ನೌಕರರ ನಿರೀಕ್ಷೆ ದಿನೇ ದಿನೆ ಹೆಚ್ಚುತ್ತಿದೆ. ಇದರಿಂದ ಸಂಬಳ ಮತ್ತು ಪಿಂಚಣಿ ಭಾರಿ ಏರಿಕೆಯಾಗಲಿದ್ದು; ಈ ಕುರಿತ ನಿಖರ ಮಾಹಿತಿ ಇಲ್ಲಿದೆ… ಕೇಂದ್ರ ಸರಕಾರ ಈಗಾಗಲೇ 8ನೇ ವೇತನ ಆಯೋಗ ರಚನೆಗೆ ತಾತ್ವಿಕ ಅನುಮೋದನೆ ನೀಡಿದೆ. ಈ ಹಿನ್ನಲೆಯಲ್ಲಿ ಬಹುಶಃ 2026ರ ಜನವರಿಯಿಂದ ಕೇಂದ್ರ ಸರ್ಕಾರಿ ನೌಕರರು ಮತ್ತು ನಿವೃತ್ತರಿಗೆ ಸಂಬಳ ಹಾಗೂ ಪಿಂಚಣಿಯಲ್ಲಿ … Read more

Solar Electricity Subsidy- ನಿಮ್ಮ ಮನೆಗೆ ಉಚಿತ ಸೋಲಾರ್ ವಿದ್ಯುತ್ ಪಡೆಯಲು ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಕೇಂದ್ರ ಸರ್ಕಾರದ ಸೂರ್ಯ ಘರ್ ಯೋಜನೆಯಡಿ ಮನೆಗೆ ಉಚಿತ ಸೋಲಾರ್ ವಿದ್ಯುತ್ (Solar Electricity Subsidy) ಪಡೆಯುವ ಇಚ್ಛೆಯುಳ್ಳವರಿಗೆ ಮಹತ್ವದ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರ 2024ರಲ್ಲಿ ಘೋಷಿಸಿರುವ ಮಹತ್ವದ ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯು (PM Surya Ghar: Muft Bijli Yojana) ಇತ್ತೀಚೆಗೆ ದೇಶದಾದ್ಯಾಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಯೋಜನೆಯ ಮೂಲಕ ಸರ್ಕಾರವು ಪ್ರತಿ ಮನೆಯ ಮೇಲ್ಛಾವಣಿಯಲ್ಲಿ ಸೌರ … Read more

Mungaru Bele Vime 2025- ಮುಂಗಾರು ಬೆಳೆ ವಿಮೆ | ರೈತರಿಗೆ ಮಹತ್ವದ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಈ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ವಿಮೆ (Mungaru Bele Vime 2025) ಮಾಡಿಸಲು ಸರ್ಕಾರ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ರೈತರಿಗೆ ಉಪಯುಕ್ತವಾಗುವ ಮಹತ್ವದ ಮಾಹಿತಿ ಇಲ್ಲಿದೆ… ‘ಪ್ರಧಾನಮಂತ್ರಿ ಫಸಲ್ ಭೀಮಾ’ (PMFBY) ಯೋಜನೆಯಡಿಯಲ್ಲಿ 2025-26ನೇ ಸಾಲಿನ ಬೆಳೆ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ನೈಸರ್ಗಿಕ ವಿಕೋಪಗಳ ಆತಂಕದಲ್ಲಿರುವ ರೈತರಿಗೆ ಇದು ಮಹತ್ವದ ಆರ್ಥಿಕ ಭದ್ರತಾ ಸಾಧನವಾಗಿದೆ. 2016ರಲ್ಲಿ ಪ್ರಾರಂಭಗೊಂಡ ಫಸಲ್ … Read more

KCET Verification Slip Details- ಕೆಸಿಇಟಿ 2025 ಸೀಟು ಹಂಚಿಕೆ ಪ್ರಕ್ರಿಯೆ ಆರಂಭ | ವೆರಿಫಿಕೇಷನ್ ಸ್ಲಿಪ್ ಬಿಡುಗಡೆ | ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಬಹುನಿರೀಕ್ಷಿತ ಕೆಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆಗೆ ಕೆಇಎ ವೆರಿಫಿಕೇಶನ್ ಸ್ಲಿಪ್ ಬಿಡುಗಡೆ (KCET Verification Slip Details) ಮಾಡುವ ಮೂಲಕ ಚಾಲನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ವೈದ್ಯಕೀಯ, ಇಂಜಿನಿಯರಿಂಗ್, ಕೃಷಿ, ಫಾರ್ಮಸಿ ಹಾಗೂ ಇತರ ವೃತ್ತಿಪರ ಪದವಿ ಕೋರ್ಸ್’ಗಳಲ್ಲಿ ಪ್ರವೇಶ ಪಡೆಯಲು ಕಾತುರದಿಂದ ಕಾಯುತ್ತಿರುವ ವಿದ್ಯಾರ್ಥಿಗಳಿಗಾಗಿ ಕೆಸಿಇಟಿ 2025ರ ಸೀಟು ಹಂಚಿಕೆ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) … Read more

PUC Pass Central Govt Job- ಪಿಯುಸಿ ಪಾಸಾದವರಿಗೆ ಕೇಂದ್ರ ಸರ್ಕಾರದಲ್ಲಿ ಖಾಯಂ ಉದ್ಯೋಗ | 3,131 ಹುದ್ದೆಗಳಿಗೆ ಅರ್ಜಿ ಆಹ್ವಾನ

WhatsApp Group Join Now Telegram Group Join Now ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗವು (SSC) ಪಿಯುಸಿ ಪಾಸಾದ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ (PUC Pass Central Govt Job) ನೀಡಿದೆ. ಒಟ್ಟು 3,131 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು; ಸಂಪೂರ್ಣ ಮಾಹಿತಿ ಇಲ್ಲಿದೆ… ಪಿಯುಸಿ ಅಥವಾ 12ನೇ ತರಗತಿ ಪಾಸಾಗಿ ಸರ್ಕಾರಿ ಉದ್ಯೋಗಕ್ಕೆ ಕಾಯುತ್ತಿರುವ ಅಭ್ಯರ್ಥಿಗಳಿಗೆ ಇದು ಬಹುಮುಖ್ಯ ಅವಕಾಶ. ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗವು (SSC) ತನ್ನ Combied Higher Secondary Level (CHSL) … Read more

error: Content is protected !!