New BPL Ration Card- ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ | ರಾಜ್ಯ ಸರ್ಕಾರ ಹೇಳೊದೇನು?

WhatsApp Group Join Now Telegram Group Join Now ರಾಜ್ಯದಲ್ಲಿ ಹೊಸ ಬಿಪಿಎಲ್ ರೇಷನ್ ಅರ್ಜಿ ಆಹ್ವಾನ ಹಾಗೂ ಈಗಾಗಲೇ ಅರ್ಜಿ ಸಲ್ಲಿಸಿದವರಿಗೆ ಹೊಸ ಕಾರ್ಡ್ ವಿತರಣೆ ಯಾವಾಗ? ಎಂಬ ಪ್ರಶ್ನೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ… ಕಳೆದ ಎರಡು ವರ್ಷಗಳಿಂದ ಯಾರಿಗೂ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ವಿತರಣೆ ಮಾಡಿಲ್ಲ. ಕೂಡು ಕುಟುಂಬದಿಂದ ಬೇರೆಯಾದ ಸಾವಿರಾರು ಕುಟುಂಬಗಳು ಹೊಸ ಕಾರ್ಡಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಈಚೆಗೆ ವಿಧಾನಸಭೆ ಅಧಿವೇಶನದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ … Read more

Monsoon 2025 End- ಮುಂಗಾರು ಮುಕ್ತಾಯ, ಹಿಂಗಾರು ಮಳೆ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಈ ವರ್ಷದ ಮುಂಗಾರು ಮಳೆ ಮುಕ್ತಾಯವಾಗಿದ್ದು; (Monsoon 2025 End) ಹಿಂಗಾರು ಮಳೆ ಸ್ಥಿತಿಗತಿ ಹೇಗಿದೆ ಎಂಬ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ. ಈ ಕುರಿತ ವರದಿ ಇಲ್ಲಿದೆ… 2025ನೇ ಸಾಲಿನ ನೈಋತ್ಯ ಮುಂಗಾರು (Southwest Monsoon) ಮಳೆ ನಿನ್ನೆ ಅಕ್ಟೋಬರ್ 30ಕ್ಕೆ ದೇಶದಿಂದ ನಿರ್ಗಮಿಸಿದೆ. ಅಕ್ಟೋಬರ್’ನಿಂದ ಶುರುವಾಗಿ ಡಿಸೆಂಬರ್ ವರೆಗೂ ಮುಂದುವರೆಯಲಿರುವ ಹಿಂಗಾರು ಮಳೆ ದೇಶದಲ್ಲಿ ವಾಡಿಕೆಗಿಂತ ಅಧಿಕ ಸುರಿಯಲಿದೆ ಎಂದು ಹವಾಮಾನ ಇಲಾಖೆ … Read more

October 2025 Holidays- ಅಕ್ಟೋಬರ್‌ ತಿಂಗಳಿನಲ್ಲಿ ಸಾಲು ಸಾಲು ಸರ್ಕಾರಿ ರಜೆ | ಯಾರಿಗೆ ಎಷ್ಟೆಷ್ಟು ರಜೆ? ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now 2025ರ ಅಕ್ಟೋಬರ್ ತಿಂಗಳಿನಲ್ಲಿ (October 2025 Holidays) ಸಾಲು ಸಾಲು ಹಬ್ಬ ಮತ್ತು ಸರ್ಕಾರಿ ರಜೆಗಳಿದ್ದು; ಈ ತಿಂಗಳಿನಲ್ಲಿ ವಲಯವಾರು ಇರುವ ರಜೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ… 2025ರ ಅಕ್ಟೋಬರ್ ತಿಂಗಳು ರಜೆಗಳ ಸರಣಿಯನ್ನೇ ಹೊತ್ತು ತಂದಿದೆ. ಸಾಲು ಸಾಲು ಸರ್ಕಾರಿ ರಜೆ, ಹಬ್ಬಗಳ ರಜೆಗಳು ಬರಲಿದ್ದು; ಸರ್ಕಾರಿ ನೌಕರರಿಗೆ, ಶಾಲಾ ಮಕ್ಕಳಿಗೆ, ಬ್ಯಾಂಕ್ ಉದ್ಯೋಗಿಗಳಿಗೆ, ಐಟು-ಬಿಟಿ ಹಾಗೂ ಖಾಸಗಿ ಉದ್ಯೋಗಿಗಳಿಗೆ ರಜೆಗಳ ಸರಣಿಯೇ ಸಿಗಲಿದೆ. … Read more

Karnataka Jatiganati Mobile Self Survey- ಮೊಬೈಲ್‌ನಲ್ಲಿ ನೀವೇ ಮಾಡಿಕೊಳ್ಳಿ ಜಾತಿಗಣತಿ ಸಮೀಕ್ಷೆ | ನೇರ ಲಿಂಕ್ ಇಲ್ಲಿದೆ…

WhatsApp Group Join Now Telegram Group Join Now ಜಾತಿಗಣತಿ ಕಾರ್ಯ ತ್ವರಿತಗೊಳಿಸಲು ರಾಜ್ಯ ಸರ್ಕಾರ ಸ್ವಯಂ ಸಮೀಕ್ಷೆಗೆ ಅವಕಾಶ ಕಲ್ಪಿಸಿದೆ. ನಾಗರಿಕರು ತಮ್ಮ ಮೊಬೈಲ್’ನಲ್ಲೇ ಸ್ವಯಂ ಸಮೀಕ್ಷೆ ಮಾಡಬಹುದಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಜಾತಿ ಗಣತಿ ಅರ್ಥಾತ್ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರ (Karnataka Social and Educational Survey 2025) ಕಾರ್ಯ ಚುರುಕು ಪಡೆದುಕೊಂಡಿದೆ. ರಾಜ್ಯಾದ್ಯಂತ ಶಿಕ್ಷಕ ಸಿಬ್ಬಂದಿಗಳು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. … Read more

Sub Inspector Recruitment- 3,073 ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಸುವರ್ಣಾವಕಾಶ

WhatsApp Group Join Now Telegram Group Join Now ದೇಶದ ವಿವಿಧ ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ ಸಬ್ ಇನ್‌ಸ್ಪೆಕ್ಟರ್ (Sub Inspector Recruitment) ಹುದ್ದೆಗಳ ನೇಮಕಾತಿಗೆ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಸಿಬ್ಬಂದಿ ಆಯ್ಕೆ ಆಯೋಗವು (SSC) ದೇಶದ ವಿವಿಧ ಪೊಲೀಸ್ ಪಡೆಗಳ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಪ್ರಸ್ತುತ 3,073 ಎಸ್‌ಐ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ದೆಹಲಿ ಪೊಲೀಸ್‌ನಲ್ಲಿ 212 ಹಾಗೂ ಕೇಂದ್ರದ ವಿವಿಧ … Read more

Karnataka 994 PDO Vacancies- 994 ಪಿಡಿಒ ಹುದ್ದೆ ಖಾಲಿ | ನೇಮಕಾತಿ ಯಾವಾಗ? ಜಿಲ್ಲಾವಾರು ಖಾಲಿ ಹುದ್ದೆಗಳ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ರಾಜ್ಯದಲ್ಲಿ ನೂರಾರು ಪಿಡಿಓ ಹುದ್ದೆಗಳು (Karnataka 994 PDO Vacancies) ಖಾಲಿ ಇದ್ದು; ಇದರಿಂದ ಗ್ರಾಮ ಪಂಚಾಯತಿ ಕಾರ್ಯ ಚಟುವಟಿಕೆಯಲ್ಲಿ ಭಾರೀ ತೊಂದರೆ ಉಂಟಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಮುಖ ಜವಾಬ್ದಾರಿಯಾದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ಕೊರತೆಯಿಂದ ಗ್ರಾಮ ಪಂಚಾಯಿತಿಗಳ ದಿನನಿತ್ಯದ ಆಡಳಿತಕ್ಕೆ ತೀವ್ರ ಅಡಚಣೆ ಉಂಟಾಗಿದೆ. ರಾಜ್ಯದಲ್ಲಿರುವ ಒಟ್ಟು 5,668 … Read more

Karnataka Old Age Pension- 4,52,451 ಜನರ ವೃದ್ಧಾಪ್ಯ ವೇತನಕ್ಕೆ ಕತ್ತರಿ | ಅನರ್ಹರ ಪತ್ತೆ ಅಭಿಯಾನಕ್ಕೆ ಮುಂದಾದ ಸರ್ಕಾರ

WhatsApp Group Join Now Telegram Group Join Now ವೃದ್ಧಾಪ್ಯ ವೇತನ, ವಿಧವಾ ವೇತನದಂತಹ ಪಿಂಚಣಿ ಯೋಜನೆಗಳು (Karnataka Old Age Pension) ವ್ಯಾಪಕವಾಗಿ ದುರುಪಯೋಗ ಆಗುತ್ತಿದ್ದು; ಸರ್ಕಾರ ಇದೀಗ ಅನರ್ಹರರ ಪತ್ತೆಗೆ ದಿಟ್ಟ ಹೆಜ್ಜೆ ಇಟ್ಟಿದೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ಸರ್ಕಾರ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ವಿಧವಾ ಹಾಗೂ ಅಂಗವಿಕಲರ ಮಾಶಾಸನಗಳನ್ನು ನಿಜವಾದ ಅರ್ಹರಿಗೆ ಆಪತ್ಕಾಲದಲ್ಲಿ ಆರ್ಥಿಕ ನೆರವು ನೀಡುವ ಸದುದ್ದೇಶದಿಂದ ಜಾರಿಗೊಳಿಸಲಾಗಿದೆ. ಆದರೆ, ಈ ಮಹತ್ವದ ಯೋಜನೆಗಳ … Read more

Voluntary Retirement- ಸ್ವಯಂ ನಿವೃತ್ತಿ ಪಡೆದ ಸರ್ಕಾರಿ ನೌಕರರಿಗೆ ಭತ್ಯೆ | ಕೇಂದ್ರ ಸಿಬ್ಬಂದಿ ಸಚಿವಾಲಯದ ಮಹತ್ವದ ಮಾಹಿತಿ

WhatsApp Group Join Now Telegram Group Join Now ಸ್ವಯಂ ಪ್ರೇರಿತ ನಿವೃತ್ತಿ (Voluntary Retirement) ಪಡೆಯುವ ಸರ್ಕಾರಿ ನೌಕರರಿಗೆ ಭತ್ಯೆ (ಪಿಂಚಣಿ) ಸಿಗಲಿದ್ದು; ಈ ಕುರಿತು ಕೇಂದ್ರ ಸಿಬ್ಬಂದಿ ಸಚಿವಾಲಯವು ನೀಡಿದ ಮಹತ್ವದ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ ನಿವೃತ್ತಿ ನಂತರ ಭದ್ರತೆ ಮತ್ತು ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳು ಜಾರಿಯಲ್ಲಿವೆ. ಇತ್ತೀಚೆಗೆ, ಕೇಂದ್ರ ಸಿಬ್ಬಂದಿ ಸಚಿವಾಲಯವು ನಿವೃತ್ತಿ ಸಂಬಂಧಿತ ಮಹತ್ವದ ಪ್ರಕಟಣೆ ಹೊರಡಿಸಿದ್ದು, ಅದು ವಿಶೇಷವಾಗಿ ಸ್ವಯಂಪ್ರೇರಿತ ನಿವೃತ್ತಿ (VRS) … Read more

Karnataka Arogya Sanjeevini Scheme 2025- ಸರ್ಕಾರಿ ನೌಕರರಿಗೆ ‘ಆರೋಗ್ಯ ಸಂಜೀವಿನಿ’ ಯೋಜನೆ ಜಾರಿ | ಅಕ್ಟೋಬರ್ 1ರಿಂದ ನಗದುರಹಿತ ಚಿಕಿತ್ಸೆ

WhatsApp Group Join Now Telegram Group Join Now ರಾಜ್ಯ ಸರ್ಕಾರಿ ನೌಕರರಿಗೆ ನಗದು ರಹಿತ ಚಿಕಿತ್ಸೆ ನೀಡಲು ರೂಪಿಸಿರುವ ‘ಆರೋಗ್ಯ ಸಂಜೀವಿನಿ’ (Karnataka Arogya Sanjeevini Scheme 2025) ಯೋಜನೆಯನ್ನು ಅಕ್ಟೋಬರ್ 1ರಿಂದ ಜಾರಿಗೊಳಸಲಾಗುತ್ತಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ‘ಕರ್ನಾಟಕ ಆರೋಗ್ಯ ಸಂಜೀವಿನಿ’ (KASS) ಯೋಜನೆಯನ್ನು ಅಕ್ಟೋಬರ್ 1, … Read more

error: Content is protected !!