Mevu Kattarisuva Yantra- ಮೇವು ಕತ್ತರಿಸುವ ಯಂತ್ರ ಮತ್ತು ರಬ್ಬರ್ ಕೌ-ಮ್ಯಾಟ್ ವಿತರಣೆಗೆ ರೈತರಿಂದ ಅರ್ಜಿ ಆಹ್ವಾನ

WhatsApp Group Join Now Telegram Group Join Now ರೈತರು ಮತ್ತು ಹೈನುಗಾರರಿಗೆ ಸಬ್ಸಿಡಿಯಲ್ಲಿ ಮೇವು ಕತ್ತರಿಸುವ ಯಂತ್ರ (Mevu Kattarisuva Yantra) ಮತ್ತು ರಬ್ಬರ್ ನೆಲಹಾಸು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2025-26ನೇ ಸಾಲಿಗೆ ಸಂಬಂಧಿಸಿದಂತೆ ರೈತರು ಮತ್ತು ಹೈನುಗಾರರಿಗೆ ಮೇವು ಕತ್ತರಿಸುವ ಯಂತ್ರ (Chop Cutter) ಹಾಗೂ ರಬ್ಬರ್ ನೆಲಹಾಸುಗಳನ್ನು (Rubber Cow Mat) ವಿತರಿಸಲಾಗುತ್ತಿದೆ. ಈ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವರ್ಗವಾರು … Read more

New BPL Card – ಮುಂದಿನ ತಿಂಗಳು ಹೊಸ ಬಿಪಿಎಲ್ ಕಾರ್ಡ್ ಅರ್ಜಿ ಆಹ್ವಾನ | ಸರ್ಕಾರದ ಮಹತ್ವದ ನಿರ್ಧಾರ

WhatsApp Group Join Now Telegram Group Join Now ರಾಜ್ಯದಲ್ಲಿ ಹೊಸ ಬಿಪಿಎಲ್ ರೇಷನ್ ಕಾರ್ಡ್ (New BPL Card ) ಅರ್ಜಿ ಆಹ್ವಾನಕ್ಕೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಬಹು ದಿನಗಳಿಂದ ಹೊಸ ಬಿಪಿಎಲ್ ರೇಷನ್ ಕಾರ್ಡಿಗಾಗಿ ಅರ್ಜಿ ಸಲ್ಲಿಸಲು ಕಾದು ಕೂತಿರುವ ಅರ್ಹ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. ಮುಂದಿನ ತಿಂಗಳು ಹೊಸ ಬಿಪಿಎಲ್ ಕಾರ್ಡ್ ಅರ್ಜಿ ಕರೆಯಲಿದ್ದು; ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. … Read more

Karnataka CET Seat Blocking- ಮತ್ತೆ ಸಿಇಟಿ ಸೀಟು ಬ್ಲಾಕಿಂಗ್ ಮಸಲತ್ತು | ಈ ವಿದ್ಯಾರ್ಥಿಗಳಿಗೆ ಕಾದಿದೆ ಗಂಡಾಂತರ

WhatsApp Group Join Now Telegram Group Join Now ಮತ್ತೆ ಸಿಇಟಿ ಸೀಟು ಬ್ಲಾಕಿಂಗ್ (Karnataka CET Seat Blocking) ಅನುಮಾನ ವ್ಯಕ್ತವಾಗಿದ್ದು; ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸರ್ಕಾರಕ್ಕೆ ಪತ್ರ ಬರೆದಿದೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ… ಮತ್ತೆ ಸಿಇಟಿ ಸೀಟ್ ಬ್ಲಾಕಿಂಗ್ ಶಂಕೆ ವ್ಯಕ್ತವಾಗಿದೆ. ಹಲವು ವರ್ಷಗಳಿಂದ ಇತರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿಶಾಪವಾಗಿ ಕಾಡುತ್ತ ಬಂದಿದ್ದ ಸೀಟು ಬ್ಲಾಕಿಂಗ್ ಪಿಡುಗಿಗೆ ಕಡಿವಾಣ ಹಾಕಲು ಕರ್ನಾಟಕ ಪರೀಕ್ಷಾ ಪ್ರಧಿಕಾರವು … Read more

Gruha Lakshmi Scheme- ಒಟ್ಟಿಗೆ ಎರಡು ಕಂತಿನ 4,000 ರೂ. ಗೃಹಲಕ್ಷ್ಮಿ ಹಣ ಜಮಾ | ಹಣ ಜಮಾ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು? ಇಲ್ಲಿದೆ ಮಾಹಿತಿ…

WhatsApp Group Join Now Telegram Group Join Now ‘ಗೃಹಲಕ್ಷ್ಮಿ ಯೋಜನೆ’ಯಡಿ (Gruha Lakshmi Scheme) ಮಹಿಳೆಯರಿಗೆ ಒಟ್ಟಿಗೆ ಎರಡು ಕಂತಿನ ಹಣ ಜಮಾ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ.. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ‘ಗೃಹಲಕ್ಷ್ಮಿ ಯೋಜನೆ’ ಅಡಿಯಲ್ಲಿ ಫಲಾನುಭವಿ ಮಹಿಳೆಯರ ಖಾತೆಗೆ ಈ ತನಕ 21 ಕಂತುಗಳ ಹಣ ಸಂದಾಯ ಮಾಡಲಾಗಿದೆ. ಇದೀಗ ಬಾಕಿ ಉಳಿದಿರುವ ಎರಡು ಕಂತುಗಳ ಹಣ ಪಾವತಿಗೆ ಸರ್ಕಾರ … Read more

Dharwad Krishi Mela 2025- ಧಾರವಾಡದಲ್ಲಿ ಇಂದಿನಿಂದ ರೈತರ ಜಾತ್ರೆ | ಕೃಷಿಮೇಳ 2025 ಭರ್ಜರಿ ಪ್ರಾರಂಭ

WhatsApp Group Join Now Telegram Group Join Now ಇಂದಿನಿಂದ ಧಾರವಾಡ ಕೃಷಿಮೇಳ 2025 (Dharwad Krishi Mela 2025) ಅದ್ಧೂರಿಯಾಗಿ ಆರಂಭವಾಗಿದೆ. ಈ ಮೇಳದ ವಿಶೇಷತೆ ಏನು? ಮೇಳದಲ್ಲಿ ಏನೆಲ್ಲ ಇರಲಿದೆ? ಎಂಬ ಮಾಹಿತಿ ಇಲ್ಲಿದೆ… ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಇಂದಿನಿಂದ (ಸೆಪ್ಟೆಂಬರ್ 13) ನಾಲ್ಕು ದಿನಗಳ ಕಾಲ ರೈತರ ಜಾತ್ರೆ ‘ಕೃಷಿ ಮೇಳ 2025’ ಕಳೆಗಟ್ಟಲಿದೆ. ಸೆಪ್ಟೆಂಬರ್ 13ರಿಂದ 16ರ ವರೆಗೆ ನಡೆಯುವ ಈ ಬಾರಿಯ ಕೃಷಿ ಮೇಳವು ‘ಪೌಷ್ಟಿಕ ಆಹಾರ ಭದ್ರತೆಗೆ … Read more

PM Surya Ghar Scheme- ಮನೆಗೆ ಪಿಎಂ ಸೂರ್ಯ ಘರ್ ಯೋಜನೆ ಉಚಿತ ಸೋಲಾರ್ ವಿದ್ಯುತ್ ಪಡೆಯೋದು ಹೇಗೆ? ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್…

WhatsApp Group Join Now Telegram Group Join Now ಕೇಂದ್ರ ಸರ್ಕಾರದಿಂದ ದೇಶದ ಜನರಿಗೆ ಉಚಿತ ವಿದ್ಯುತ್ ನೀಡಲು ಜಾರಿಗೆಯಾಗಿರುವ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯಿಂದ (PM Surya Ghar Scheme) ಉಚಿತ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ವಿದ್ಯುತ್ ಹೊರೆಯನ್ನು ಇಳಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಯೋಜನೆಯೇ ‘ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ’. ಈ ಯೋಜನೆಯ ಮುಖ್ಯ ಉದ್ದೇಶ ಮತ್ತು ಗುರಿ ದೇಶದ ಒಂದು ಕೋಟಿ … Read more

NMMS Scholarship 2025- 9ರಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತೀ ವರ್ಷ 12,000 ರೂ. ಸ್ಕಾಲರ್‌ಶಿಪ್ | NMMS ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

WhatsApp Group Join Now Telegram Group Join Now NMMS ವಿದ್ಯಾರ್ಥಿವೇತನ (NMMS Scholarship 2025) ಪ್ರವೇಶ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯು (karnataka school examination and assessment board – kseab) ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರದ ನ್ಯಾಷನಲ್ ಮೀನ್ಸ್ ಕಂ-ಮೆರಿಟ್ ಸ್ಕಾಲರ್‌ಶಿಪ್ (National Means Cum-Merit Scholarship-NMMS) ಯೋಜನೆಯಡಿ 9ರಿಂದ 11 ತರಗತಿ ವಿದ್ಯಾರ್ಥಿಗಳಿಗೆ ನಾಲ್ಕು ವರ್ಷದ … Read more

JMUCB Recruitment 2025- ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾದವರಿಗೆ ಕೋ-ಅಪರೇಟಿವ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

WhatsApp Group Join Now Telegram Group Join Now ಪ್ರತಿಷ್ಟಿತ ಕೋ-ಅಪರೇಟಿವ್ ಬ್ಯಾಂಕ್ (JMUCB Recruitment 2025) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು; ಆಸಕ್ತ ಅಭ್ಯರ್ಥಿಗಳು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಬಾಗಲಕೋಟೆಯ ದಿ ಜಮಖಂಡಿ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್’ನಲ್ಲಿ (The Jamkhandi Urban Cooperative Bank Ltd) ಖಾಲಿ ಇರುವ 45 ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದು, ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ … Read more

IB Security Assistant Recruitment 2025- ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಪ್ತಚರ ಇಲಾಖೆ 455 ಸೆಕ್ಯೂರಿಟಿ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

WhatsApp Group Join Now Telegram Group Join Now ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಪ್ತಚರ ಇಲಾಖೆ ಸೆಕ್ಯೂರಿಟಿ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ (IB Security Assistant Recruitment 2025) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2025ನೇ ಸಾಲಿನಲ್ಲಿ ಗುಪ್ತಚರ ಇಲಾಖೆಯಲ್ಲಿ ನೇಮಕಾತಿ ಪರ್ವ ಶುರುವಾಗಿದೆ. ಕಳೆದ ಜುಲೈನಲ್ಲಿ 4,987 ಸೆಕ್ಯೂರಿಟಿ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದ್ದ ಐಬಿ, ಆನಂತರ 394 ಜೂನಿಯರ್ ಇಂಟೆಲಿಜೆನ್ಸ್ ಅಫೀಸರ್ ಹುದ್ದೆಗಳಿಗೂ ಅಧಿಸೂಚನೆ ಪ್ರಕಟಿಸಿದೆ. ಇದನ್ನೂ ಓದಿ: Unauthorized … Read more

Karnataka SSLC Half Yearly Exam- ಎಸ್ಸೆಸ್ಸೆಲ್ಸಿ ಅರ್ಧ ವಾರ್ಷಿಕ ಪರೀಕ್ಷೆ ಸೆಪ್ಟೆಂಬರ್ 12ರಿಂದ ಆರಂಭ | ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಪ್ರಕಟವಾಗಿದ್ದು; ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ (Karnataka SSLC Half Yearly Exam) ಬಿಡುಗಡೆಯಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯ ಪಠ್ಯಕ್ರಮವನ್ನು ಅನುಸರಿಸುವ ಹತ್ತನೇ ತರಗತಿ (SSLC) ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಅರ್ಧವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ. ಅದರಂತೆ ಈ ತಿಂಗಳ ಸೆಪ್ಟೆಂಬರ್ 12 ರಿಂದ ಆರಂಭವಾಗಿ ಸೆಪ್ಟೆಂಬರ್ 19ರ … Read more

error: Content is protected !!