Weather Alert- ಕರ್ನಾಟಕದ 23 ಜಿಲ್ಲೆಗಳಲ್ಲಿ ಭಾರಿ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ

WhatsApp Group Join Now Telegram Group Join Now ರಾಜ್ಯದಲ್ಲಿ ಮುಂಗಾರು ಮಳೆಗೂ (Monsoon rain) ಮುನ್ನ ಮುಂಗಾರು ಪೂರ್ವ ಮಳೆಯ (Pre-Monsoon Rain) ಪ್ರಭಾವ ಹೆಚ್ಚಾಗಿದೆ. ಕರ್ನಾಟಕದಲ್ಲಿ ಮಳೆಯ ಪ್ರಭಾವ ಹೆಚ್ಚಾಗಿರುವ ಜಿಲ್ಲೆಗಳ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಈ ವರ್ಷ ಮುಂಗಾರಿಗೆ ಮುಂಚೆಯೇ ಮಳೆಗಾಲದ ಪ್ರಭಾವ ಹೆಚ್ಚಾಗುತ್ತಿದೆ. ಮೇ 17ರಿಂದ ಆರಂಭವಾಗಿ ಮುಂದಿನ ನಾಲ್ಕು ದಿನಗಳ ವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ, ಹವಾಮಾನ ಇಲಾಖೆ 23 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ … Read more

KCET Result 2025- ಕೆಸಿಇಟಿ ಫಲಿತಾಂಶ ಈ ದಿನ ಪ್ರಕಟ | ರಿಸಲ್ಟ್ ಬಿಡುಗಡೆಗೆ ದಿನಗಣನೆ ಆರಂಭ | ಮಹತ್ವದ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಕರ್ನಾಟಕ ಸಿಇಟಿ ಪರೀಕ್ಷೆ 2025ರ ಫಲಿತಾಂಶ (KCET Result 2025) ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಅಧಿಕೃತವಾಗಿ ರಿಸಲ್ಟ್ ಪ್ರಕಟಣೆ ಯಾವಾಗ? ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ನಡೆಸುವ UGCET (Under Graduate Common Entrance Test) ಪರೀಕ್ಷೆ ಫಲಿತಾಂಶಕ್ಕಾಗಿ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದಾರೆ. ಫಲಿತಾಂಶ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. 2025ನೇ ಸಾಲಿನ UGCET ಪರೀಕ್ಷೆಯನ್ನು ಕಳೆದ ಏಪ್ರಿಲ್ … Read more

PUC Exam 2 Results 2025- ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ | ನಿಮ್ಮ ರಿಸೆಲ್ಟ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ…

WhatsApp Group Join Now Telegram Group Join Now ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ (PUC Exam 2 Results 2025) ಇಂದು ಪ್ರಕಟವಾಗಿದೆ. ವಿದ್ಯಾರ್ಥಿಗಳು ಇಲ್ಲಿ ನೀಡಿರುವ ನೇರ ಲಿಂಕ್ ಮೂಲಕ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದು… ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಇಂದು (ಮೇ 16) ಸಂಜೆ 5 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2ರ (PUC II Exam-2) ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸುತ್ತಿದೆ. ಪರೀಕ್ಷೆ-2 ಬರೆದ ವಿದ್ಯಾರ್ಥಿಗಳು … Read more

Village House Permit- ಹಳ್ಳಿಗಳಲ್ಲಿಯೂ ಮನೆ ಕಟ್ಟಲು ಇನ್ನು ‘ಅನುಮತಿ’ ಕಡ್ಡಾಯ | ಹೊಸ ನಿಯಮ ಜಾರಿಗೊಳಿಸಿದ ರಾಜ್ಯ ಸರ್ಕಾರ

WhatsApp Group Join Now Telegram Group Join Now ಇನ್ನು ಮುಂದೆ ಹಳ್ಳಿಗಳಲ್ಲಿಯೂ ಮನೆ ಅಥವಾ ಕಟ್ಟಡ ಕಟ್ಟಲು ನಿಯಮಬದ್ಧ ಅನುಮತಿ (Regulatory permission) ಪಡೆಯುವುದು ಕಡ್ಡಾಯವಾಗಿದೆ. ಈ ಕುರಿತ ಸಂಪೂರ್ಣ ಮಾತಿ ಇಲ್ಲಿದೆ… ರಾಜಧಾನಿ ಬೆಂಗಳೂರು ಸೇರಿದಂತೆ ಇತರೆ ನಗರ ಪ್ರದೇಶಗಳಲ್ಲಿ ಈಗಾಗಲೇ ಕಡ್ಡಾಯವಾಗಿರುವ ಆರಂಭಿಕ ಪ್ರಮಾಣ ಪತ್ರ (Commencement Certificate – CC) ಹಾಗೂ ವಾಸಯೋಗ್ಯ ಪ್ರಮಾಣ ಪತ್ರ (Occupancy Certificate – OC) ಪಡೆಯುವುದು ಈಗ ಹಳ್ಳಿಗಳಲ್ಲಿಯೂ ಕಡ್ಡಾಯವಾಗುತ್ತಿದೆ. ಈ ಹೊಸ … Read more

Gruhalakshmi Payment Delay- ಗೃಹಲಕ್ಷ್ಮಿ ಹಣ ಮೇ 20ರ ನಂತರವೇ ಜಮಾ? ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಮಹಿಳೆಯರ ಆಕ್ರೋಶ

WhatsApp Group Join Now Telegram Group Join Now ಸರ್ಕಾರದ ಮೂಲಗಳ ಪ್ರಕಾರ ಗೃಹಲಕ್ಷ್ಮಿ ಯೋಜನೆಯ (GruhaLakshmi Scheme) ಬಾಕಿ ಹಣ (Due money) ಇದೇ ಮೇ 20ಕ್ಕೆ ಹಂತ ಹಂತವಾಗಿ ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ. ಈ ಕುರಿತ ಹೊಸ ಅಪ್ಡೇಟ್ ಇಲ್ಲಿದೆ… ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಆಗದೆ ಇರುವುದರಿಂದ ರಾಜ್ಯದ ಹಲವೆಡೆ ಮಹಿಳೆಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಗದಗ, ಧಾರವಾಡ, ಬೆಳಗಾವಿ, ತುಮಕೂರು, ಮಂಡ್ಯ, ದಾವಣಗೆರೆ, … Read more

HDFC Bank Loan- ಎಚ್‌ಡಿಎಫ್‌ಸಿ ಬ್ಯಾಂಕಿನಲ್ಲಿ ಮೇ 07ರಿಂದ ಕಡಿಮೆ ಬಡ್ಡಿದರದಲ್ಲಿ ಸಾಲ | ಹೊಸ ಬಡ್ಡಿದರ ಎಷ್ಟು? ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಕಳೆದ ಮೇ 07ರಿಂದ ಅನ್ವಯವಾಗುವಂತೆ ಎಚ್‌ಡಿಎಫ್‌ಸಿ ಬ್ಯಾಂಕ್ (HDFC Bank Loan) ತನ್ನ ಸಾಲದ ಬಡ್ಡಿದರದಲ್ಲಿ ಇಳಿಕೆ ಮಾಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ದೇಶದ ಪ್ರಮುಖ ಖಾಸಗಿ ಬ್ಯಾಂಕುಗಳಲ್ಲಿ ಒಂದಾದ HDFC ಬ್ಯಾಂಕ್ ತನ್ನ ಸಾಲದ ಮೇಲಿನ ಬಡ್ಡಿದರವನ್ನು ಕಳೆದ ಮೇ 07ರಿಂದ ಕಡಿಮೆ ಮಾಡಿದೆ. MCLR ದರವನ್ನು 0.15% (15 bps) ರಷ್ಟು ಕಡಿಮೆ ಮಾಡಿದ್ದು; ಇದರಿಂದ ಗ್ರಾಹಕರಿಗೆ ಹಲವಾರು ರೀತಿಯ … Read more

Borewell Permission- ಇನ್ಮುಂದೆ ಬೋರ್‌ವೆಲ್ ಕೊರೆಸಲು ಅನುಮತಿ ಕಡ್ಡಾಯ | ಅನುಮತಿ ಪಡೆಯೋವುದು ಹೇಗೆ? ಎಲ್ಲಿ? ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಇನ್ಮುಂದೆ ಬೋರ್‌ವೆಲ್ (Borewell Permission) ಕೊರೆಸಲು ಸರ್ಕಾರದ ಅನುಮತಿ ಕಡ್ಡಾಯ. ಹೊಸ ನಿಯಮಗಳು, ಅರ್ಜಿ ಸಲ್ಲಿಕೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಇತ್ತೀಚೆಗೆ ಜಾರಿಯಾದ ಹೊಸ ನೀತಿ ಪ್ರಕಾರ, ಬೋರ್‌ವೆಲ್ ಅಥವಾ ಕೊಳವೆ ಬಾವಿ ಕೊರೆಸಲು ಈಗ ರಾಜ್ಯ ಅಂತರ್ಜಲ ಪ್ರಾಧಿಕಾರದ (Karnataka Ground Water Authority) ಮುಂಚಿತ ಅನುಮತಿ ಕಡ್ಡಾಯವಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ತೀವ್ರವಾದ ಅಂತರ್ಜಲ ದುರ್ಬಳಕೆಯಿಂದಾಗಿ ಅಂತರ್ಜಲದ ಮಟ್ಟ ಕುಸಿಯುತ್ತಿದೆ. … Read more

B-Khata Application- ಅನಧಿಕೃತ ಮನೆ, ಸೈಟುಗಳಿಗೆ ಸರ್ಕಾರದಿಂದ ಬಿ-ಖಾತಾ ವಿತರಣೆ ಅವಧಿ ವಿಸ್ತರಣೆ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಅಕ್ರಮ ನಿವೇಶನ, ಕಟ್ಟಡಗಳಿಗೆ (Illegal site, Buildings) ಸಕ್ರಮಗೊಳಿಸಲು ಸರ್ಕಾರ ಹಮ್ಮಿಕೊಂಡಿರುವ ಬಿ-ಖಾತಾ (B-Khata) ವಿತರಣೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಮಹಾನಗರ ಪಾಲಿಕೆಗಳು, ನಗರಸಭೆ ಸೇರಿದಂತೆ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಲಕ್ಷಾಂತರ ಮನೆ ಮಾಲೀಕರಿಗೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. ಇದೇ ಮೇ 10ಕ್ಕೆ ಗಡುವು ಮುಗಿದ್ದಿದ್ದ ಅನಧಿಕೃತ ನಿವೇಶನ, ಕಟ್ಟಡ, ಮನೆಗಳಿಗೆ ಬಿ-ಖಾತೆ … Read more

GRT Endowment Scholarship 2025- ಪಿಯುಸಿ ಪಾಸಾದ ವಿದ್ಯಾರ್ಥಿಗಳಿಂದ ಜಿಆರ್‌ಟಿ ಜ್ಯುವೆಲರ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಪ್ರತಿಷ್ಠಿತ ಜಿಆರ್‌ಟಿ ಜ್ಯುವೆಲರ್ಸ್ (GRT Jewellers) ಪಿಯುಸಿ ಪಾಸಾದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ (GRT Endowment Scholarship 2025) ಅರ್ಜಿ ಆಹ್ವಾನಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಶಿಕ್ಷಣವೇ ಬದುಕು ರೂಪಿಸುವ ಶಕ್ತಿಯಾಗಿದೆ. ಆದರೆ ಹಲವಾರು ಪ್ರತಿಭಾವಂತ ವಿದ್ಯಾರ್ಥಿಗಳು ಆರ್ಥಿಕ ಕಾರಣಕ್ಕೆ ತಮ್ಮ ಕನಸುಗಳನ್ನು ಮುರಿದುಕೊಳ್ಳಬೇಕಾದ ಸ್ಥಿತಿಗೆ ಬರುತ್ತಾರೆ. ಇಂತಹ ಪ್ರತಿಭಾನ್ವಿತ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಬೆಂಬಲವಾಗಿ, ಪ್ರಸಿದ್ಧ ಜಿಆರ್‌ಟಿ ಜ್ಯುವೆಲರ್ಸ್ (GRT Jewellers) … Read more

Karnataka CET 2025 Result- ಕರ್ನಾಟಕ ಸಿಇಟಿ 2025 ಫಲಿತಾಂಶ | ಉನ್ನತ ಶಿಕ್ಷಣ ಸಚಿವರು ನೀಡಿದ ಮಹತ್ವದ ಮಾಹಿತಿ ಇಲ್ಲಿದೆ…

WhatsApp Group Join Now Telegram Group Join Now ಸಿಇಟಿ ಫಲಿತಾಂಶ (Karnataka CET 2025 Result) ಬಿಡುಗಡೆ ಯಾವಾಗ ಎಂದು ಕಾಯುತ್ತಿರುವ ಲಕ್ಷಾಂತರ ಅಭ್ಯರ್ಥಿಗಳಿಗೆ, ಫಲಿತಾಂಶ ರಿಸಲ್ಟ್ ಕುರಿತ ಅಪ್‌ಡೇಟ್ ಇಲ್ಲಿದೆ… ರಾಜ್ಯದ ಲಕ್ಷಾಂತರ ಪಿಯುಸಿ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸುಗಳ ಪ್ರವೇಶ ಪಡೆಯುವ ಕನಸು ಕಂಡು, ಕಳೆದ ಏಪ್ರಿಲ್ ತಿಂಗಳಲ್ಲಿ ನಡೆದ UGCET 2025 (ಕರ್ನಾಟಕ ಸಿಇಟಿ) ಪರೀಕ್ಷೆ ಬರೆದಿದ್ದರು. ಇದೀಗ ಅವರ ಈ ನಿರೀಕ್ಷೆಗೆ ಉತ್ತರ ನೀಡುವ ಘಳಿಗೆ ಹತ್ತಿರವಾಗಿದ್ದು, ಫಲಿತಾಂಶ ಪ್ರಕಟಣೆ … Read more

error: Content is protected !!