Karnataka rain forecast- ವಾಯುಭಾರ ಕುಸಿತ: ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮುಂದುವರಿಕೆ

WhatsApp Group Join Now Telegram Group Join Now ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕರ್ನಾಟಕದ ಹಲವೆಡೆ ಮುಂಗಾರು ಮಳೆ (Karnataka rain forecast) ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ಮಳೆ ಚಟುವಟಿಕೆ ಮತ್ತಷ್ಟು ತೀವ್ರಗೊಂಡಿದೆ. ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳ ವರೆಗೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಜನತೆಗೆ ಮುನ್ನೆಚ್ಚರಿಕೆ ನೀಡಿದೆ. ಆರೆಂಜ್ ಅಲರ್ಟ್ ಜಿಲ್ಲೆಗಳು ಹವಾಮಾನ ಇಲಾಖೆಯ … Read more

Gruhalakshmi money released- ಗಣೇಶ ಚತುರ್ಥಿಗೆ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಬಿಡುಗಡೆ | ಜುಲೈ ತಿಂಗಳ ಹಣ ಜಮಾ

WhatsApp Group Join Now Telegram Group Join Now ಗಣೇಶ ಚತುರ್ಥಿ ಹಬ್ಬಕ್ಕೆ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಬಿಡುಗಡೆ (Gruhalakshmi money released) ಮಾಡುವ ಬಗ್ಗೆ ಮಹಿಳಾ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಗೃಹಲಕ್ಷ್ಮೀ ಯೋಜನೆ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಆರ್ಥಿಕ ಬಲ ನೀಡುವ ಉದ್ದೇಶದಿಂದ ಆರಂಭಿಸಲಾಗಿದೆ. ಅರ್ಹ ಫಲಾನುಭವಿಗಳಿಗೆ ಪ್ರತಿ ತಿಂಗಳು ₹2,000 ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಶೀಘ್ರದಲ್ಲಿಯೇ ಮತ್ತೊಂದು ಕಂತಿನ ‘ಗೃಹಲಕ್ಷ್ಮೀ ಯೋಜನೆ’ಯ … Read more

E-Swathu 11B- ಸೆಪ್ಟೆಂಬರ್’ನಿಂದ ಗ್ರಾಮ ಪಂಚಾಯತಿ ಎಲ್ಲಾ ಆಸ್ತಿಗಳಿಗೂ ಇ-ಸ್ವತ್ತ್ತು ವಿತರಣೆ | ಸರ್ಕಾರದ ಮಹತ್ವದ ಮಾಹಿತಿ

WhatsApp Group Join Now Telegram Group Join Now ರಾಜ್ಯ ಸರ್ಕಾರ ಗ್ರಾಮೀಣ ಜನತೆಗೆ ಸಿಹಿಸುದ್ದಿ ನೀಡಿದ್ದು; ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೂ ‘ಇ-ಸ್ವತ್ತು’ (E-Swathu) ವಿತರಣೆಗೆ ಮುಂದಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಎಲ್ಲಾ ಆಸ್ತಿಗಳನ್ನು ಡಿಜಿಟಲ್ ದಾಖಲೆಗಳ ಅಡಿಯಲ್ಲಿ ತರಲು ಸರ್ಕಾರವು ಬೃಹತ್ ಯೋಜನೆ ಕೈಗೊಂಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು, ಇನ್ನೂ ಒಂದೂವರೆ ತಿಂಗಳೊಳಗೆ ‘ಇ-ಸ್ವತ್ತು’ ವಿತರಣೆ ಹಾಗೂ … Read more

Sheep Farming Subsidy Scheme- ಕುರಿ-ಮೇಕೆ ಸಾಕಾಣಿಕೆಗೆ ಸರ್ಕಾರದಿಂದ ₹50,000 ಸಹಾಯಧನ | ಈಗಲೇ ಅರ್ಜಿ ಹಾಕಿ

WhatsApp Group Join Now Telegram Group Join Now ರಾಜ್ಯ ಸರ್ಕಾರ ಕುರಿ-ಮೇಕೆ ಸಾಕಾಣಿಕೆಗೆ 50,000 ರೂ. ಸಹಾಯಧನ (Sheep Farming Subsidy Scheme) ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರವು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ ವಿವಿಧ ಕಲ್ಯಾಣ ಯೋಜನೆಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಪೈಕಿ ‘ಕುರಿ ಸಾಕಾಣಿಕೆ ಯೋಜನೆ’ ಅಡಿಯಲ್ಲಿ 50,000 ರೂ. ಆರ್ಥಿಕ ನೆರವು ನೀಡಲಾಗುತ್ತಿದೆ. ಸ್ವಯಂ … Read more

Karnataka ZP-TP Election- ಡಿಸೆಂಬರ್‌ನಲ್ಲಿ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ

WhatsApp Group Join Now Telegram Group Join Now ಕಳೆದ ನಾಲ್ಕು ವರ್ಷಗಳಿಂದ ಒಂದಿಲ್ಲೊಂದು ನೆಪ ಮುಂದಿಟ್ಟುಕೊಂಡು ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಚುನಾವಣೆಯನ್ನು (Karnataka ZP-TP Election) ಮುಂದೂಡುತ್ತ ಬಂದಿದ್ದ ರಾಜ್ಯ ಸರ್ಕಾರ ಕಡೆಗೂ ಜಿಪಂ, ತಾಪಂ ಚುನಾವಣೆ ನಡೆಸಲು ಮುಹೂರ್ತ ಫಿಕ್ಸ್ ಮಾಡಿದೆ… ಹೌದು, ನಿಯಮದ ಪ್ರಕಾರ ಕಳೆದ 2021ರಲ್ಲೇ ನಡೆಯಬೇಕಿದ್ದ ಜಿಪಂ ಹಾಗೂ ತಾಪಂ ಚುನಾವಣೆ ಭರ್ತಿ ನಾಲ್ಕು ವರ್ಷ ಕಳೆದರೂ ಎಲೆಕ್ಷನ್ ನಡೆದಿಲ್ಲ. ಈ ಹಿನ್ನಲೆಯಲ್ಲಿ ಈಗಾಗಲೇ ರಾಜ್ಯ ಸರ್ಕಾರದ … Read more

Indian Navy Tradesman Recruitment 2025- ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಕೇಂದ್ರ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ನೌಕಾಪಡೆಯಲ್ಲಿ 1,266 ಹುದ್ದೆಗಳ ನೇಮಕಾತಿ

WhatsApp Group Join Now Telegram Group Join Now ಎಸ್‌ಎಸ್‌ಎಲ್‌ಸಿ ಪಾಸಾದ ಅಭ್ಯರ್ಥಿಗಳಿಂದ ಕೇಂದ್ರ ಸರ್ಕಾರಿ ಅಧೀನದ ನೌಕಾಪಡೆಯ ಟ್ರೇಡ್ ಮನ್ ಹುದ್ದೆಗಳಿಗೆ (Indian Navy Tradesman Recruitment 2025) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತೀಯ ನೌಕಾಪಡೆಯು ದೇಶದ ವಿವಿಧೆಡೆಯಲ್ಲಿರುವ ನೌಕಾನೆಲೆಗಳು ಹಾಗೂ ಘಟಕಗಳಲ್ಲಿ ಟ್ರೇಡ್ಸ್ ಮನ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದೆ. ಕನಿಷ್ಠ 10ನೇ ತರಗತಿ ಪಾಸಾದವರು ಈ ಹುದ್ದೆಗಳಿಗೆ ಅರ್ಹರಾಗಿದ್ದಾರೆ. ಐಟಿಐ ಅಥವಾ ಸಂಬಂಧಿಸಿದ ಟ್ರೇಡ್‌ನಲ್ಲಿ ಶೈಕ್ಷಣಿಕ ಅರ್ಹತೆ … Read more

BRBNMPL Recruitment 2025- ಮೈಸೂರು ನೋಟು ಮುದ್ರಣಾಲಯ ಕೇಂದ್ರದ ಹುದ್ದೆಗಳಿಗೆ ಅರ್ಜಿ ಆಹ್ವಾನ | 88 ಹುದ್ದೆಗಳ ನೇಮಕಾತಿ

WhatsApp Group Join Now Telegram Group Join Now RBI ಅಧೀನದ ಮೈಸೂರು ನೋಟು ಮುದ್ರಣಾಲಯ ಕೇಂದ್ರದ (BRBNMPL Recruitment 2025) ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತೀಯ ರಿಸರ್ವ್ ಬ್ಯಾಂಕ್‌ನ (RBI) ಒಡೆತನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಪ್ರೈವೇಟ್ ಲಿಮಿಟೆಡ್ (Bharatiya Reserve Bank Note Mudran Private Limited- BRBNMPL) ಪಶ್ಚಿಮ ಬಂಗಾಳದ ಸಾಲೋನಿ ಹಾಗೂ ಕರ್ನಾಟಕದ ಮೈಸೂರಿನಲ್ಲಿ … Read more

Bank Holiday- ಆಗಸ್ಟ್ 13ರಿಂದ 17ರ ವರೆಗೆ ಸಾಲು ಸಾಲು ಬ್ಯಾಂಕ್ ರಜಾ | ಆರ್‌ಬಿಐ ಘೋಷಿಸಿದ ರಜಾ ಪಟ್ಟಿ ಇಲ್ಲಿದೆ…

WhatsApp Group Join Now Telegram Group Join Now ಆಗಸ್ಟ್ 13ರಿಂದ 17ರ ವರೆಗೆ ಬ್ಯಾಂಕ್‌ಗಳಿಗೆ ಸಾಲು ಸಾಲು ರಜೆ (Bank Holiday) ಇರಲಿದ್ದು; ರಿಸರ್ವ್ ಬ್ಯಾಂಕ್ ಸಂಪೂರ್ಣ ವೇಳಾಪಟ್ಟಿ ಪ್ರಕಟಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಶ್ರಾವಣ ಸಂಭ್ರಮದ ಆಗಸ್ಟ್ ತಿಂಗಳು ಸಾಲು ಸಾಲು ಹಬ್ಬಗಳು ದಾಂಗುಡಿ ಇಟ್ಟಿವೆ. ಅದರಲ್ಲೂ ಈ ವಾರ ರಾಷ್ಟ್ರೀಯ ಹಬ್ಬ ಸ್ವಾತಂತ್ರ‍್ಯ ದಿನಾಚರಣೆ ಸೇರಿದಂತೆ ಜನ್ಮಾಷ್ಟಮಿ, ಪಾರ್ಸಿ ಹೊಸ ವರ್ಷ, ಕೃಷ್ಣ ಜಯಂತಿ ಮುಂತಾದ ಹಬ್ಬಗಳು ಒಂದರ ಹಿಂದೆ … Read more

Sheep and Goat Subsidy Scheme- ಕುರಿ-ಮೇಕೆ ಸಾಕಾಣಿಕೆ ಸರ್ಕಾರದ ಸಬ್ಸಿಡಿ ಯೋಜನೆಗಳು | ಕುರಿ ನಿಗಮದ ಸಹಾಯಧನ ಸೌಲಭ್ಯಗಳು

WhatsApp Group Join Now Telegram Group Join Now ರಾಜ್ಯ ಸರ್ಕಾರವು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮೂಲಕ ಕುರಿ-ಮೇಕೆ ಸಾಕಾಣಿಕೆ ಹಲವು ಸಬ್ಸಿಡಿ ಯೋಜನೆಗಳನ್ನು (Sheep and Goat Subsidy Scheme) ಜಾರಿಗೊಳಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಕೃಷಿಯೊಂದಿಗೆ ಪಶುಸಂಗೋಪನೆಯೂ ಕೂಡಾ ಗ್ರಾಮೀಣ ಆರ್ಥಿಕತೆಯಲ್ಲಿ ಮಹತ್ವಪೂರ್ಣ ಪಾತ್ರವಹಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಕುರಿ ಹಾಗೂ ಮೇಕೆ ಸಾಕಾಣಿಕೆ ಗ್ರಾಮೀಣ ಜನತೆಗೆ ಸ್ಥಿರ ಆದಾಯದ ಮೂಲವಾಗಿದೆ. ಈ ಹಿನ್ನಲೆಯಲ್ಲಿ ಕುರಿ-ಮೇಕೆ ಸಾಕಾಣಿಕೆದಾರರಿಗೆ … Read more

BPL to APL- ಅನರ್ಹ ಬಿಪಿಎಲ್ ಕಾರ್ಡು ಎಪಿಎಲ್‌ಗೆ ಸೇರ್ಪಡೆ | ಹೊಸ ರೇಷನ್ ಕಾರ್ಡ್ ಅರ್ಜಿ ಆಹ್ವಾನಕ್ಕೆ ಆಹಾರ ಸಚಿವರ ಸೂಚನೆ

WhatsApp Group Join Now Telegram Group Join Now ಬಿಪಿಎಲ್ ಕಾರ್ಡ್ ರದ್ದತಿ (BPL to APL) ಕುರಿತು ರಾಜ್ಯದಲ್ಲಿ ಮತ್ತೆ ಚರ್ಚೆ ಶುರುವಾಗಿದೆ. ಈ ಬಗ್ಗೆ ನಿನ್ನೆ (ಆಗಸ್ಟ್ 11) ಆಹಾರ ಸಚಿವ ಎಚ್ ಕೆ ಮುನಿಯಪ್ಪ ಅವರು ವಿಧಾನಪರಿಷತ್‌ನಲ್ಲಿ ಸರ್ವಸದಸ್ಯರ ಒಪ್ಪಿಗೆ ಕೋರಿದ್ದಾರೆ. ಹೌದು, ಕಾಂಗ್ರೆಸ್ ಸದಸ್ಯ ಎಂ.ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿರುವ ಆಹಾರ ಸಚಿವರು ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಇವರೆಲ್ಲರನ್ನು ಎಪಿಎಲ್ ಕಾರ್ಡಿಗೆ ಸೇರ್ಪಡೆ ಮಾಡುವ ಉದ್ದೇಶವಿದೆ. … Read more

error: Content is protected !!