Karnataka Weather Alert- ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ | ನಾಲ್ಕು ದಿನ ಯೆಲ್ಲೋ ಅಲರ್ಟ್ ಘೋಷಣೆ
WhatsApp Group Join Now Telegram Group Join Now ಹವಾಮಾನ ಇಲಾಖೆಯು (Meteorological Department) ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ (Rain forecast) ನೀಡಿದೆ. ಮೇಲೆ ಬಿರುಸು ಹೆಚ್ಚಿರುವ ಜಿಲ್ಲೆಗಳ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ನಿನ್ನೆ ಮೇ 13ರಂದು ಮಳೆ ಭಾರೀ ಹಾನಿ ಉಂಟು ಮಾಡಿದೆ. ರಾಜ್ಯಾದ್ಯಂತ ಸಿಡಿಲಿಗೆ ಸಿಕ್ಕು 11 ಜನ ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ ಹೊರಡಿಸಿದ್ದು; ಮೇ … Read more