Ashlesha Male- ನಾಳೆ ವಾಯುಭಾರ ಕುಸಿತ: ರಾಜ್ಯದಲ್ಲಿ ಒಂದು ವಾರ ವ್ಯಾಪಕ ಮಳೆ

WhatsApp Group Join Now Telegram Group Join Now ನಾಳೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಂಭವವಿದ್ದು; ಕರ್ನಾಟಕದ ಹಲವೆಡೆ ಒಂದುವಾರ ವ್ಯಾಪಕ ಮಳೆಯಾಗಲಿದೆ (Ashlesha Male) ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ… ರಾಜ್ಯದಲ್ಲಿ ಆಶ್ಲೇಷ ಮಳೆ ಬಿರುಸಿನಿಂದ ಸುರಿಯುತ್ತಿದ್ದು; ನಾಳೆ ಆಗಸ್ಟ್ 13ರಂದು ಬಂಗಾಳ ಉಪಸಾಗರದ ವಾಯುವ್ಯ ಭಾಗದಲ್ಲಿ ವಾಯುಭಾರ ಕುಸಿತವಾಗುವ ಹೆಚ್ಚಿನ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬಂಗಾಳ ಉಪಸಾಗರದಲ್ಲಿ ವಾಯುಭಾರ ಕುಸಿತ ಉಂಟಾದರೆ, ಕರಾವಳಿ, ಉತ್ತರ ಹಾಗೂ ದಕ್ಷಿಣ … Read more

Deen Dayal SPARSH Yojana 2025- 6ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಅಂಚೆ ಇಲಾಖೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಪ್ರತೀ ವಿದ್ಯಾರ್ಥಿಗೆ 6,000 ರೂ. ನೆರವು | ದೀನ್ ದಯಾಳ್ ಸ್ಪರ್ಶ್ ಯೋಜನೆ

WhatsApp Group Join Now Telegram Group Join Now 2025-2026ನೇ ಸಾಲಿಗೆ 6ನೇ ತರಗತಿಯಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಅಂಚೆ ಇಲಾಖೆಯ ವಿದ್ಯಾರ್ಥಿವೇತನಕ್ಕೆ (Deen Dayal SPARSH Yojana 2025) ಅರ್ಜಿ ಆಹ್ವಾನಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಅಂಚೆ ಇಲಾಖೆಯು 6 ರಿಂದ 9ನೇ ತರಗತಿಯ ವರೆಗಿನ ವಿದ್ಯಾರ್ಥಿಗಳಲ್ಲಿ ಅಂಚೆಚೀಟಿ ಸಂಗ್ರಹದ ಬಗ್ಗೆ ಆಸಕ್ತಿ ಮೂಡಿಸಲು ‘ದೀನ್ ದಯಾಳ್ ಸ್ಪರ್ಶ ಯೋಜನೆ’ ಎಂಬ ಅಂಚೆಚೀಟಿ ಸಂಗ್ರಹಣಾ ವಿದ್ಯಾರ್ಥಿವೇತನ ಯೋಜನೆಯನ್ನು ಪ್ರಾರಂಭಿಸಿದೆ. 6 ರಿಂದ 9ನೇ ತರಗತಿಯ … Read more

Ganga Kalyan Swavalambi Sarathi- ರಾಜ್ಯ ಸರ್ಕಾರದಿಂದ ಗಂಗಾಕಲ್ಯಾಣ, ಸ್ವಾವಲಂಬಿ ಸಾರಥಿ ಸೇರಿದಂತೆ ವಿವಿಧ ಯೋಜನೆ ಸಹಾಯಧನಗಳಿಗೆ ಅರ್ಜಿ ಆಹ್ವಾನ

WhatsApp Group Join Now Telegram Group Join Now ರಾಜ್ಯ ಸರ್ಕಾರವು ವಿವಿಧ ನಿಗಮಗಳ ಮೂಲಕ ಕಲ್ಯಾಣ ಯೋಜನೆಗಳಿಗೆ (Ganga Kalyan Swavalambi Sarathi) ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2025-26ನೇ ಸಾಲಿನಲ್ಲಿ ಹಲವಾರು ಪ್ರಮುಖ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಮೂಲಕ ತಳ ಸಮುದಾಯಗಳ ಜನರಿಗೆ ಸಹಾಯಧನ, ಸಾಲ ಸೌಲಭ್ಯ, ಉದ್ಯೋಗಾವಕಾಶ ಮತ್ತು ಸ್ವಾವಲಂಬನೆಯ ದಾರಿ ತೆರೆದಿಡಲಾಗಿದೆ. ಭೂ ಒಡೆತನ ಯೋಜನೆ ಭೂರಹಿತ ಮಹಿಳಾ … Read more

Karnataka Heavy Rain Alert- ಇನ್ನು 5 ದಿನ ರಾಜ್ಯದಲ್ಲಿ ಜೋರು ಮಳೆ | ಈ ಜಿಲ್ಲೆಗಳಲ್ಲಿ ಮಳೆ ಆರ್ಭಟ

WhatsApp Group Join Now Telegram Group Join Now ಕರ್ನಾಟಕದ ಹಲವು ಭಾಗಗಳಲ್ಲಿ ಭಾರೀ (Karnataka Heavy Rain Alert) ಮಳೆಯಾಗುತ್ತಿದ್ದು; ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಮಳೆ ಮುಂದುವರೆದಿದ್ದು, ಉತ್ತರ ಒಳನಾಡಿನ ಹಲವೆಡೆ ಮಳೆ ಆರ್ಭಟಿಸಿದೆ. ರಾಜ್ಯದ ಹಲವೆಡೆ ಮಳೆಯ ಅಬ್ಬರ ಮುಂದುವರೆದಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಬಾಗಲಕೋಟೆ, ಕೊಪ್ಪಳ, ಗದಗ … Read more

Dairy Farming Subsidy- ಹಸು-ಎಮ್ಮೆ ಖರೀದಿಗೆ ₹1.25 ಲಕ್ಷ ಸಹಾಯಧನ | ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನ

WhatsApp Group Join Now Telegram Group Join Now ರಾಜ್ಯ ಸರ್ಕಾರ ಹೈನುಗಾರಿಕೆಗಾಗಿ 1.25 ಲಕ್ಷ ರೂ. ಸಹಾಯಧನ (Dairy Farming Subsidy) ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರ ಹಲವು ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ವಿವಿಧ ನಿಗಮಗಳ ಮೂಲಕ ಜಾರಿಗೊಳಿಸಲಾಗಿರುವ ಈ ಯೋಜನೆಗಳ ಅಡಿಯಲ್ಲಿ ತಳ ಸಮುದಾಯಗಳ ಅಭಿವೃದ್ಧಿಗಾಗಿ ಸಹಾಯಧನ, ಸಾಲ ಸೌಲಭ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಯೋಜನೆಗಳ ಪ್ರಯೋಜನ ಪಡೆಯಲು ಪ್ರತೀ ವರ್ಷವೂ … Read more

Karnataka Gruhalakshmi- ವರಮಹಾಲಕ್ಷ್ಮೀ ಹಬ್ಬಕ್ಕೆ ಮಹಿಳೆಯರಿಗೆ 2,000 ರೂ ಗೃಹಲಕ್ಷ್ಮಿ ಹಣ ಜಮಾ | ನಿಮ್ಮ ಜಮಾ ವಿವರ ಚೆಕ್ ಮಾಡಿ…

WhatsApp Group Join Now Telegram Group Join Now ನಿನ್ನೆ ವರಮಹಾಲಕ್ಷ್ಮೀ ಹಬ್ಬದ ದಿನವೇ ರಾಜ್ಯ ಸರ್ಕಾರ ಈ ವರ್ಷದ ಗೃಹಲಕ್ಷ್ಮಿ (Karnataka Gruhalakshmi) ಯೋಜನೆಯ 3ನೇ ಕಂತಿನ ಹಣ ಬಿಡುಗಡೆ ಮಾಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ವರಮಹಾಲಕ್ಷ್ಮೀ ಹಬ್ಬದ ಸಿಹಿಸುದ್ದಿ ಸಿಕ್ಕಿದೆ. ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 2025-26ನೇ ಸಾಲಿನ ಮೂರನೇ ಕಂತಿನ ಹಣ ಇಂದು (ಆಗಸ್ಟ್ 8) ಬಿಡುಗಡೆ ಮಾಡಲಾಗಿದೆ. ಈ ಹಣವನ್ನು ಫಲಾನುಭವಿಗಳ ಬ್ಯಾಂಕ್ … Read more

Vidyasiri- ಎಸ್‌ಎಸ್‌ಎಲ್‌ಸಿ ನಂತರದ ವಿದ್ಯಾರ್ಥಿಗಳಿಗೆ 15,000 ರೂ. ಆರ್ಥಿಕ ನೆರವು | ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಈಗಲೇ ಅರ್ಜಿ ಸಲ್ಲಿಸಿ…

WhatsApp Group Join Now Telegram Group Join Now ಎಸ್‌ಎಸ್‌ಎಲ್‌ಸಿ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ (Vidyasiri) ಯೋಜನೆಯಡಿ 15,000 ರೂ. ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರವು ‘ವಿದ್ಯಾಸಿರಿ’ ಯೋಜನೆ ಆಯೋಜಿಸಿದ್ದು; 2025-26ನೇ ಸಾಲಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ವಿದ್ಯಾರ್ಥಿಗಳಿಗೆ 15,000 ರೂ. ಆರ್ಥಿಕ ನೆರವು ನೀಡಲಾಗುತ್ತದೆ. ವಸತಿ, ಆಹಾರ, ಶುಲ್ಕ ಮರುಪಾವತಿ ಮತ್ತು ಇತರ ಅಗತ್ಯಗಳಿಗಾಗಿ ಈ ನೆರವು ನೀಡಲಾಗುತ್ತದೆ. ಯಾರೆಲ್ಲ … Read more

SBI Junior Associates Recruitment 2025- ಎಸ್‌ಬಿಐ ಬ್ಯಾಂಕ್ 6,589 ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಭರ್ಜರಿ ಸರ್ಕಾರಿ ಅವಕಾಶ | ಕನ್ನಡದಲ್ಲೂ ಪರೀಕ್ಷೆಗೆ ಅವಕಾಶ

WhatsApp Group Join Now Telegram Group Join Now ಎಸ್‌ಬಿಐ ಬ್ಯಾಂಕಿನಲ್ಲಿ ಬರೋಬ್ಬರಿ 6,589 ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳಿಗೆ (SBI Junior Associates Recruitment 2025) ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ದೇಶದ ಪ್ರತಿಷ್ಠಿತ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (State Bank of India) ಭಾರೀ ಪ್ರಮಾಣದಲ್ಲಿ ನೇಮಕಾತಿ ನಡೆಯುತ್ತಿದೆ. ಜೂನಿಯರ್ ಅಸೋಸಿಯೇಟ್ಸ್ (ಕಸ್ಟಮರ್ ಸಪೋರ್ಟ್ ಆ್ಯಂಡ್ ಸೇಲ್ಸ್) ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ದೇಶಾದ್ಯಂತ ಒಟ್ಟು 6,589 … Read more

Bhoo Odetana Yojana- ಜಮೀನು ಖರೀದಿಗೆ 25 ಲಕ್ಷ ರೂ. ಸಹಾಯಧನ | ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನ

WhatsApp Group Join Now Telegram Group Join Now 2025-26ನೇ ಸಾಲಿನ ‘ಭೂ ಒಡೆತನ ಯೋಜನೆ’ಯಡಿ (Bhoo Odetana Yojana) ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಸಬ್ಸಿಡಿಯಲ್ಲಿ ಜಮೀನು ಖರೀದಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಹಲವು ಕಲ್ಯಾಣ ಯೋಜನೆಗಳನ್ನು ರಾಜ್ಯ ಸರಕಾರ ಅನುಷ್ಠಾನಗೊಳಿಸಿದೆ. ವಿವಿಧ ನಿಗಮಗಳ ಮೂಲಕ 2025-2026ನೇ ಸಾಲಿನ … Read more

Bhu Suraksha Yojana- ರೈತರೇ ಇನ್ಮುಂದೆ ಜಮೀನಿನ ಎಲ್ಲಾ ದಾಖಲೆಗಳನ್ನು ಮೊಬೈಲ್‌ನಲ್ಲೇ ಪಡೆಯಿರಿ | ಭೂಸುರಕ್ಷಾ ಯೋಜನೆಗೆ ಅಧಿಕೃತ ಚಾಲನೆ

WhatsApp Group Join Now Telegram Group Join Now ರಾಜ್ಯ ಸರ್ಕಾರ ‘ಭೂ ಸುರಕ್ಷಾ’ ಯೋಜನೆಗೆ (Bhu Suraksha Yojana) ಅಧಿಕೃತ ಚಾಲನೆ ನೀಡಿದ್ದು; ಇನ್ಮುಂದೆ ರೈತರು ಜಮೀನಿನ ಎಲ್ಲಾ ದಾಖಲೆಗಳನ್ನು ಮೊಬೈಲ್‌ನಲ್ಲೇ ಪಡೆಯಬಹುದು. ಈ ಕುರಿತ ಮಾಹಿತಿ ಇಲ್ಲಿದೆ… ರೈತರು ತಮ್ಮ ಜಮೀನಿನ ಹಳೆಯ ಮೂಲ ದಾಖಲೆಗಳನ್ನು ಪಡೆಯಲು ಇನ್ನು ಮುಂದೆ ತಹಶೀಲ್ದಾರ್ ಕಚೇರಿ ಅಲೆದಾಡಬೇಕಾಗಿಲ್ಲ. ಕಂದಾಯ ಇಲಾಖೆ ಪ್ರಾರಂಭಿಸಿರುವ ಹೊಸ ‘ಭೂ ಸುರಕ್ಷಾ ಯೋಜನೆ’ (Bhu Suraksha Yojana) ಮೂಲಕ, ರೈತರು ಕೇವಲ … Read more

error: Content is protected !!